Monday, July 6, 2026

Karnataka Tv

ಇನ್ಸ್ಟಾ ಸ್ಟಾರ್ ಮೇಲೆ ದುಷ್ಕರ್ಮಿಗಳಿಂದ ದಾಳಿ: ನನಗಾಗಿ ಪ್ರಾರ್ಥಿಸಿ ಎಂದ ಕಿಲಿ ಪೌಲ್

ಆಫ್ರಿಕಾದ ತಾಂಜೇನಿಯಾದಲ್ಲಿರುವ ಇನ್‌ಸ್ಟಾ ಸ್ಟಾರ್ ಕಿಲಿ ಪೌಲ್ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಐವರು ಪುಂಡರು ಬಂದು ಅಚಾನಕ್ಕಾಗಿ ಕಿಲಿ ಪೌಲ್‌ ಮೇಲೆ ದಾಳಿ ಮಾಡಿದ್ದು, ಕೈ ಕಾಲು, ಕಿವಿ ಸೇರಿ ಹಲವು ಕಡೆ ಪೆಟ್ಟಾಗಿದೆ. ಸದ್ಯಕ್ಕೆ ಕಿಲಿ ಪೌಲ್‌ನನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದ್ದು, ನನಗಾಗಿ ಪ್ರಾರ್ಥಿಸಿ ಎಂದು ಕಿಲಿ, ಇನ್‌ಸ್ಟಾಗ್ರಾಮ್‌ನಲ್ಲಿ ಎಲ್ಲರನ್ನೂ...

ಪಿಎಸ್ಐ ನೇಮಕಾತಿ ಪರೀಕ್ಷೆ ರದ್ದು ಬೇಡ – ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯ

ಹುಬ್ಬಳ್ಳಿ: ಪಿಎಸ್ʼಐ ಆಯ್ಕೆ ಪರೀಕ್ಷೆಯನ್ನೂ ರದ್ದು ಮಾಡಿ, ಮತ್ತೆ ಹೊಸದಾಗಿ ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರೋಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ತಮ್ಮನ್ನು ಭೇಟಿಯಾದ ಪಿಎಸ್ʼಐ ಪರೀಕ್ಷೆ ಬರೆದಿದ್ದ ಅಭ್ಯರ್ಥಿಗಳ ಜತೆ ಚರ್ಚೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಣದ ದುರಾಸೆಗೆ ಬಿದ್ದು ಕೆಲ ಧನ ಪಿಶಾಚಿಗಳು ತಪ್ಪು ಮಾಡಿದ್ದಾರೆ. ಸುಲಭವಾಗಿ...

ಮಧ್ಯ ಕರ್ನಾಟಕದಲ್ಲಿ ನೀರಾವರಿಯ ಕ್ರಾಂತಿ ಮಾಡಲಾಗುವುದು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ : ಜಗಳೂರು ತಾಲ್ಲೂಕಿನ 57 ಕೆರೆ ತುಂಬಿಸುವ ಯೋಜನೆ ಪೂರ್ಣಗೊಂಡಿದ್ದು, ಜೂನ್-ಜುಲೈ ಮಾಹೆಯೊಳಗೆ ನೀರನ್ನು ತುಂಬಿಸಿ, ಮಧ್ಯ ಕರ್ನಾಟಕದಲ್ಲಿ ನೀರಾವರಿಯ ಕ್ರಾಂತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಜಗಳೂರು ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಇಂದು ಮಾತನಾಡಿದ ಅವರು, ನಾಯಕರಾದ ಬಿ.ಎಸ್.ಯಡಿಯೂರಪ್ಪನವರು ಕೃಷ್ಣಾ ಮೇಲ್ದಂಡೆ...

ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಅಂತರ್ಜಾಲ ರೆಫರಲ್ ವ್ಯವಸ್ಥೆ ಜಾರಿ – ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು : ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯಡಿ ರೋಗಿಗಳನ್ನು ಹೆಚ್ಚುವರಿ ಚಿಕಿತ್ಸೆಗಾಗಿ ಉನ್ನತ ಮಟ್ಟದ ಸರ್ಕಾರಿ ಆಸ್ಪತ್ರೆ ಅಥವಾ SAST ನೋಂದಾಯಿತ ಖಾಸಗಿ ಆಸ್ಪತ್ರೆಗೆ ಶಿಫಾರಸು ಮಾಡಲು 'ಅಂತರ್ಜಾಲ ರೆಫರಲ್ ವ್ಯವಸ್ಥೆ' ಜಾರಿ ತರಲಾಗಿದೆ. ದ್ವಿತೀಯ ಮತ್ತು ತೃತೀಯ ಹಂತದ ಚಿಕಿತ್ಸೆ ಅಗತ್ಯವಿರುವ ರೋಗಿಗಳನ್ನು ಸಕಾಲದಲ್ಲಿ ಮೇಲ್ಪಟ್ಟದ ಉನ್ನತ ಚಿಕಿತ್ಸಾ ಆಸ್ಪತ್ರೆಗೆ ನಿರ್ದೇಶಿಸುವುದು...

BREAKING NEWS: ಪಿಎಸ್ಐ ಪರೀಕ್ಷೆ ಅಕ್ರಮದ ಕ್ವೀನ್ ಪಿನ್ ದಿವ್ಯಾ ಹಾಗರಗಿಗೆ 11 ದಿನ ಸಿಐಡಿ ವಶಕ್ಕೆ

ಕಲಬುರ್ಗಿ: ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ನಿನ್ನೆ ಸಿಐಡಿ ಪೊಲೀಸರು ಪ್ರಮುಖ ಕ್ವೀನ್ ಪಿನ್ ದಿವ್ಯಾ ಹಾಗರಗಿ ಸೇರಿದಂತೆ 7 ಮಂದಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಇದೀಗ ಅವರಿಗೆ ನ್ಯಾಯಾಲಯವು 11 ದಿನ ಸಿಐಡಿ ಪೊಲೀಸರ ವಶಕ್ಕೆ ನೀಡಿದೆ. ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಯ ಕ್ವೀನ್ ಪಿನ್ ದಿವ್ಯಾ ಹಾಗರಗಿ ಸೇರಿದಂತೆ ಹಲವು...

BREAKING: 12-17 ವರ್ಷ ವಯಸ್ಸಿನ ಮಕ್ಕಳಿಗೆ ಸೀರಮ್ ಇನ್ಸ್ಟಿಟ್ಯೂಟ್ ಕೋವೊವ್ಯಾಕ್ಸ್ ಕೋವಿಡ್ ಲಸಿಕೆಗೆ NTAGI ಗ್ರೀನ್ ಸಿಗ್ನಲ್

ನವದೆಹಲಿ: 12-17 ವರ್ಷ ವಯಸ್ಸಿನ ಮಕ್ಕಳಿಗೆ ಸೀರಮ್ ಇನ್ಸ್ಟಿಟ್ಯೂಟ್ನ ಕೋವೊವ್ಯಾಕ್ಸ್ ಕೋವಿಡ್ ಲಸಿಕೆಗೆ ಎನ್ ಟಿ ಎ ಜಿ ಐ  ಶಿಫಾರಸ್ಸು ಮಾಡಿದೆ. ಎನ್ಟಿಎಜಿಐನ ಕೋವಿಡ್ -19 ಕಾರ್ಯ ಗುಂಪು 12 ರಿಂದ 17 ವರ್ಷದೊಳಗಿನವರಿಗೆ ರಾಷ್ಟ್ರೀಯ ಲಸಿಕಾ ಕಾರ್ಯಕ್ರಮದಲ್ಲಿ ಸೀರಮ್ ಇನ್ಸ್ಟಿಟ್ಯೂಟ್ನ ಕೋವೊವ್ಯಾಕ್ಸ್ ಅನ್ನು ಸೇರಿಸಲು ಶಿಫಾರಸು ಮಾಡಿದೆ. https://twitter.com/ANI/status/1520007900256964608 ಈ ಹಿನ್ನಲೆಯಲ್ಲಿ 5 ದಿಂದ 18...

‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಭವ್ಯ ಭಾರತದ ಭವಿಷ್ಯ ಬರೆಯಲಿದೆ – ಬಿ.ಸಿ. ನಾಗೇಶ್

ಬೆಂಗಳೂರು: ಭವ್ಯ ಭಾರತದ ಭವಿಷ್ಯವನ್ನು ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಬರೆಯಲಿದೆ. ಈ ಮಹತ್ವದ ಕಾರ್ಯದ ಪ್ರಮುಖ ಪ್ರಕ್ರಿಯೆಗಳು, ಚಟುವಟಿಕೆಗಳು ಕರ್ನಾಟಕದಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ಹೇಳಿದರು. ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಶುಕ್ರವಾರ (ಏ.29) ಆಯೋಜಿಸಿದ್ದ...

ಈ 8 ಲಕ್ಷಣಗಳು ನಿಮ್ಮಲ್ಲಿದ್ರೆ ನೀವು ಆರೋಗ್ಯವಂತರು ಎಂದರ್ಥ.. ಭಾಗ 2

ಮೊದಲ ಭಾಗದಲ್ಲಿ ನಾವು ಆರೋಗ್ಯವಂತರಾಗಿರಲು ಮನುಷ್ಯ ಯಾವ ಲಕ್ಷಣಗಳನ್ನು ಹೊಂದಿರಬೇಕು ಅನ್ನೋದ್ರಲ್ಲಿ 4 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ನಾವು ಉಳಿದ 4 ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ.. ಐದನೇಯದಾಗಿ ನಿಮಗೆ ಆಲಸ್ಯ ಇಲ್ಲದೇ ಇರುವುದು. ನೀವು ರಾತ್ರಿ ಬೇಗ ಮಲಗಿ, ಬೆಳಿಗ್ಗೆ ಬೇಗ ಎಳುವವರಾಗಿದ್ದು, ನಿಮಗೆ ಆಲಸ್ಯವೇ ಆಗುವುದಿಲ್ಲ. ನೀವು ಯಾವಾಗಲು ಜೋಶನಲ್ಲೇ...

ಈ 8 ಲಕ್ಷಣಗಳು ನಿಮ್ಮಲ್ಲಿದ್ರೆ ನೀವು ಆರೋಗ್ಯವಂತರು ಎಂದರ್ಥ..- ಭಾಗ 1

ನಿಮ್ಮ ಬಳಿ ಹಣವಿದ್ದು, ಪ್ರೀತಿಸುವ ಜನರಿದ್ದು, ಸಕಲ ವ್ಯವಸ್ಥೆಗಳಿದ್ದು, ನಿಮ್ಮ ಆರೋಗ್ಯವೇ ಸರಿ ಇಲ್ಲದಿದ್ದರೆ ಹೇಗಿರತ್ತೆ ಹೇಳಿ..? ಅಕ್ಷರಶಃ ನರಕದ ಹಾಗಿರತ್ತೆ. ಹಾಗಾಗಿಯೇ ಹಿರಿಯರು ಆರೋಗ್ಯವೇ ಭಾಗ್ಯ ಅಂತಾ ಹೇಳಿರೋದು. ಆರೋಗ್ಯ ಉತ್ತಮವಾಗಿದ್ರೆ, ನೀವಂದುಕೊಂಡಿದ್ದನ್ನ ಸಾಧಿಸಬಹುದು. ಇಂದು ನಾವು ಯಾವ 8 ಲಕ್ಷಣಗಳು ಮನುಷ್ಯನಲ್ಲಿದ್ದರೆ, ಮನುಷ್ಯ ಆರೋಗ್ಯವಂತನಾಗಿರುತ್ತಾನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಪ್ರತಿದಿನ...

ಒಂದೇ ದಿನ ಸ್ಯಾಂಡಲ್‌ವುಡ್‌ನಲ್ಲಿ 6 ಸಿನಿಮಾಗಳು ರಿಲೀಸ್..!

  ಏಪ್ರಿಲ್-14ರಂದು ಕೆಜಿಎಫ್-2 ಸಿನಿಮಾ ರಿಲೀಸಾಯ್ತು. ಇವತ್ತಿಗೂ ಮೊದಲ ದಿನದಂತೆಯೇ ಅಭಿಮಾನಿಗಳು ಥಿಯೇಟರ್‌ಗೆ ಹೋಗಿ ಸಿನಿಮಾನ ನೋಡಿ ಎಂಜಾಯ್ ಮಾಡ್ತಿದ್ದಾರೆ ಜೊತೆಗೆ ಅಷ್ಟೇ ಫ್ರೆಶ್ ರೆಸ್ಪಾನ್ಸ್ ಈಗಲೂ ಎಲ್ಲೆಡೆ ಕಂಟಿನ್ಯೂ ಆಗ್ತಿದೆ. ಹೀಗಿರುವಾಗ ಕೆಜಿಎಫ್-2 ಬಿಡುಗಡೆಯ ವೇಳೆ ಕನ್ನಡ ಚಿತ್ರರಂಗದಲ್ಲಿ ಬೇರ ಯಾವ ಸಿನಿಮಾಗಳು ರಿಲೀಸಾಗಲಿಲ್ಲ. ಹೀಗಾಗಿ ಕಳೆದೊಂದು ವಾರದಿಂದ ರಾಕಿಭಾಯ್‌ದೇ ಎಲ್ಲೆಡೆ ಹವಾ ಆಗಿದ್ದು,...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img