Monday, July 6, 2026

Karnataka Tv

ರಾಮಾಯಣ ಕಾಲದಲ್ಲಿ ಈ ಕೆಲಸ ಹನುಮನನ್ನು ಬಿಟ್ಟರೆ, ಬೇರೆ ಯಾರೂ ಮಾಡಲು ಸಾಧ್ಯವಾಗುತ್ತಿರಲಿಲ್ಲ..

ರಾಮಾಯಣ ಎಂದ ಕೂಡಲೇ ನಮಗೆ ನೆನಪಿಗೆ ಬರುವುದು, ರಾಮ- ಸೀತೆ, ಲಕ್ಷ್ಮಣ, ಹನುಮ, ರಾವಣ. ಇನ್ನೂ ಹಲವು ಪಾತ್ರಗಳು ರಾಮಾಯಣದಲ್ಲಿದ್ದರೂ ಕೂಡ, ಈ 5 ಪಾತ್ರಗಳು ನಮ್ಮ ಮನದಲ್ಲಿ ಅಚ್ಚುಳಿದಿದೆ. ಇಂಥ ಪಾತ್ರದಲ್ಲಿ ರಾಮನ ಬಂಟನಾದ ಹನುಮ ಹಲವರಿಗೆ ಪ್ರಿಯ ದೇವರು. ಯಾಕಂದ್ರೆ ರಾಮಾಯಣದಲ್ಲಿ ಹನುಮನ ಪಾತ್ರ ಪ್ರಮುಖವಾಗಿದೆ. ರಾಮನ ಕಷ್ಟ ಸುಖದಲ್ಲಿ ಭಾಗಿಯಾದ...

ಆಕಾಶ್ ಜೋಶಿ “ಅಂತರ್ ಕಲಹ” ಕ್ಕೆ ಮೆಚ್ಚುಗೆಯ ಮಹಾಪೂರ..!

ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.ಮೂಲತಃ ರಂಗಭೂಮಿ ಕಲಾವಿದ, ಅಭಿನಯ ತರಂಗ ಹಾಗೂ ವಿಜಯನಗರ ಬಿಂಬದಲ್ಲಿ ನಾಟಕಗಳಲ್ಲಿ ಅಭಿನಯ‌. ಆನಂತರ ALL OK ಸೇರಿದಂತೆ ಕನ್ನಡದ ಸುಪ್ರಸಿದ್ಧ rappers...

ಪ್ರಾದ್ಯಾಪಕರ ನೇಮಕಾತಿ, ಪಿಎಸ್ ಐ ಪರೀಕ್ಷೆ ಹಗರಣ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ – ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ : ಕನಿಷ್ಟ ಬೆಂಬಲ ಯೋಜನೆಯಡಿ ಹೆಚ್ಚುವರಿ 2 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಕೇಂದ್ರದ ಅನುಮತಿ ಪಡೆದು ಖರೀದಿಸಲಾಗುವುದು. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 2 ಲಕ್ಷ ಟನ್ ಹಾಗೂ 1 ,14,000 ಟನ್ ರಾಗಿ ಖರೀದಿ ಮಾಡಲು...

ಉಲ್ಟಾ ಹೊಡೆದ ಶಾಸಕ ಜಮೀರ್ ಅಹ್ಮದ್ ಖಾನ್: ನನ್ನ ಪಾತ್ರವೇ ಇಲ್ಲವೆಂದು ಸ್ಪಷ್ಟನೆ

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಕುಟುಂಬಕ್ಕೆ ತಲಾ ಐದು ಸಾವಿರು ರೂ ಹಾಗೂ ಪುಡ್ ಕಿಟ್ ವಿತರಣೆಗೆ ಶಾಸಕರ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು, ಇಂದು ಕಾರ್ಯಕ್ರಮ ಆಯೋಜಿಸಿದ್ದರು. ಈ ವಿಚಾರಕ್ಕಾಗಿ ಗಲಭೆಕೋರರ ಬೆಂಬಲಕ್ಕೆ ನಿಂತಂತ ಶಾಸಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಆದ್ರೇ.. ನನ್ನ ಪಾತ್ರ ಈ ಕಾರ್ಯಕ್ರಮದಲ್ಲಿ ಇಲ್ಲ ಎಂಬುದಾಗಿ...

ಸಮಾಜದಲ್ಲಿ ವೈದ್ಯರಿಗೆ ವಿಭಿನ್ನ ಮತ್ತು ವಿಶಿಷ್ಠ ಸ್ಥಾನವಿದೆ – ಸಚಿವ ಡಾ. ಕೆ. ಸುಧಾಕರ್

ಬೆಂಗಳೂರು : ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಬೆಂಗಳೂರು ಮೆಡಿಕಲ್ ಕಾಲೇಜಿನ ಪದವಿ ಪ್ರಧಾನ ಸಮಾರಂಭದಲ್ಲಿ...

ಮನೆಯಲ್ಲಿ ಮಗು ಹುಟ್ಟಿದಾಗ, ಪೂಜೆ ಏಕೆ ಮಾಡಲಾಗುವುದಿಲ್ಲ..? ಮೈಲಿಗೆ ಯಾಕೆ ಆಚರಿಸುತ್ತಾರೆ..?

ಹಿಂದೂ ಧರ್ಮದಲ್ಲಿ ಯಾರಾದರೂ ಸತ್ತರೆ ಅಥವಾ ಹುಟ್ಟಿದರೆ ಆ ಮನೆಯಲ್ಲಿ 12 ದಿನ ಸೂತಕವನ್ನು ಆಚರಿಸಲಾಗುತ್ತದೆ. ಈ ವೇಳೆ ಯಾರೂ ಬೇರೆಯವರ ಮನೆಗೆ ಹೋಗುವುದಿಲ್ಲ. ಮನೆಗೆ ಯಾರಾದರೂ ಬಂದರೆ, ಅವರನ್ನ ಮುಟ್ಟಿಸಿಕೊಳ್ಳುವುದಿಲ್ಲ. 12ನೇಯ ದಿನಕ್ಕೆ ತಲೆ ಸ್ನಾನ ಮಾಡಿ, ಶುದ್ಧವಾಗಿ, ನಂತರ ಪೂಜೆ ಮಾಡಿ, ಮೈಲಿಗೆ ಕೊನೆಗೊಳಿಸಲಾಗತ್ತೆ. ಯಾಕೆ ಹೀಗೆ ಮಾಡಲಾಗತ್ತೆ ಅನ್ನೋ ಬಗ್ಗೆ...

ಲಕ್ನೋ, ಪಂಜಾಬ್ ನಡುವೆ ಯಾರು ಕಿಂಗ್ ? 

ಪುಣೆ: ಐಪಿಎಲ್ನನಲ್ಲಿಂದು ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡಕ್ಕೆ ಕೋಲ್ಕತ್ತಾ ನೈಟ್ ರೈಡರ್ಸ್ ಸವಾಲು ಹಾಕಿದೆ. ಐಪಿಎಲ್‍ನ 42ನೇ ಪಂದ್ಯದಲ್ಲಿ  ಪಂಜಾಬ್ ತಂಡ ಬಲಿಷ್ಠ  ಲಕ್ನೊ ತಂಡವನ್ನು  ಎದುರಿಸಲಿದೆ. ಇಲ್ಲಿನ ಎಂಸಿಎ ಮೈದಾನದಲ್ಲಿ ನಡೆಯಲಿರುವ ಕದನದಲ್ಲಿ ಪಂಜಾಬ್ ತಂಡಕ್ಕೆ ಅಗ್ನಿ ಪರೀಕ್ಷೆಯಾಗಿದೆ. ಮೊನ್ನೆ ಚೆನ್ನೈ ವಿರುದ್ಧ  ಗೆದ್ದಿದ್ದ ಪಂಜಾಬ್ 8 ಪಂದ್ಯಗಳಲ್ಲಿ  4ರಲ್ಲಿ ಗೆದ್ದು 4ರಲ್ಲಿ ಸೋತು ಅಂಕಪಟ್ಟಿಯಲ್ಲಿ...

ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಎಫ್ ಎಂಸಿಜಿ ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಧಾರವಾಡದಲ್ಲಿ ಎಫ್ ಎಂ ಸಿ ಜಿ ಕ್ಲಸ್ಟರ್ ನ್ನು ಅಭಿವೃದ್ಧಿಪಡಿಸಿ ಇಲ್ಲಿ ಬರುವ ಕೈಗಾರಿಕೆಗಳಿಗೆ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಈ ಯೋಜನೆಯನ್ನು ಇದೇ ವರ್ಷ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತೇಜು, ಜೆ.ಎಸ್.ಗ್ರೂಪ್ ಆಫ್ ಕಂಪನಿ ಇವರ ವತಿಯಿಂದ ಆಯೋಜಿಸಿದ ನೂತನ ಉತ್ಪನ್ನಗಳ...

“ಆಚಾರ್ಯ” ಸಿನಿಮಾ ನೋಡಿ ಆವರೇಜ್ ಎಂದ ಫ್ಯಾನ್ಸ್..!

ವರ್ಕೌಟ್​ ಆಗ್ಲಿಲ್ವಂತೆ ಅಪ್ಪ-ಮಗನ ಕಾಂಬೋ! ಟಾಲಿವುಡ್ ಅಂಗಳದಲ್ಲಿ ಟ್ರೈಲರ್, ಟೀಸರ್ ಮೂಲಕ ಅಭಿಮಾನಿಗಳ ನಿರೀಕ್ಷೆ ಹೆಚ್ಚಿಸಿದ್ದ ಸಿನಿಮಾ ಆಚಾರ್ಯ. ಅಲ್ಲದೇ ನಿಜಜೀವನದಲ್ಲಿ ತಂದೆ, ಮಗನಾಗಿರೋ ಮೆಗಾಸ್ಟಾರ್ ಚಿರಂಜೀವಿ ಹಾಗೂ ನಟ ರಾಮ್ ಚರಣ್ ಒಟ್ಟಿಗೆ ನಟಿಸಿರೋ ಸಿನಿಮಾ ಇದಾಗಿರೋದ್ರಿಂದ ಸಾಮಾನ್ಯವಾಗಿ ಅಭಿಮಾನಿಗಳಲ್ಲಿ ಸ್ವಲ್ಪ ಹೆಚ್ಚಾಗಿಯೇ ಕುತೂಹಲವಿತ್ತು. ಆದರೆ ಅಭಿಮಾನಿಗಳ ಈ ನಿರೀಕ್ಷೆಯನ್ನ ಆಚಾರ್ಯ ಹುಸಿಮಾಡಿದ್ದಾರೆ. ಕೊರಟಾಲ...

ಗುಜರಾತ್ ಟೈಟಾನ್ಸ್ ಮುಳುಗಿಸುತ್ತಾ ಆರ್‍ಸಿಬಿ ? 

ಮುಂಬೈ:  ಐಪಿಎಲ್‍ನ 43ನೇ ಪಂದ್ಯದಲ್ಲಿ  ಇಂದು ಆರ್‍ಸಿಬಿ ಹಾಗೂ ಗುಜರಾತ್ ಟೈಟಾನ್ಸ್  ಮೊದಲ ಬಾರಿಗೆ  ಮುಖಾಮುಖಿಯಾಗುತ್ತಿವೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಆರ್‍ಸಿಬಿ ಗೆಲ್ಲಲ್ಲೇಬೇಕಾದ ಒತ್ತಡವನ್ನು  ಎದುರಿಸುತ್ತಿದೆ. ಆರ್‍ಸಿಬಿ ಕಳೆದ ಎರಡು ಪಂದ್ಯಗಳನ್ನು ಕೈಚೆಲ್ಲಿದೆ. ಫಾಫ್ ಡುಪ್ಲೆಸಿಸ್ ನೇತೃಥ್ವದ ಆರ್‍ಸಿಬಿ ತಂಡದ ಪ್ಲೇ ಆಫ್ ಹಾದಿ ತುಂಬ ಕಠಿಣವಾಗಿದೆ. ಮುಂದಿನ 5 ಪಂದ್ಯಗಳಲ್ಲಿ  3 ಪಂದ್ಯಗಳನ್ನು...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img