Monday, July 6, 2026

Karnataka Tv

ಕುಲ್ದೀಪ್ ಸ್ಪಿನ್ ಮ್ಯಾಜಿಕ್ಗೆ ಕೋಲ್ಕತ್ತಾ ಢಮಾರ್

ಮುಂಬೈ: ಸ್ಪಿನ್ನರ್ ಕುಲ್ದೀಪ್  ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತ್ತಾ ವಿರುದ್ಧ 4 ವಿಕೆಟ್ಗಳ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಕೋಲ್ಕತ್ತಾ ಪರ ಆರಂಭಿಕರಾಗಿ ಕಣಕ್ಕಿಳಿದ ಆರಾನ್ ಫಿಂಚ್ (3) ಹಾಗೂ ವೆಂಕಟೇಶ್ ಅಯ್ಯರ್ (6) ಉತ್ತಮ ಆರಂಭ ಕೊಡುವಲ್ಲಿ...

BREAKING NEWS: ಪಿಎಸ್ಐ ಹುದ್ದೆ ನೇಮಕಾತಿ ಅಕ್ರಮ: ಇಡೀ ಪರೀಕ್ಷೆ ರದ್ದು, ಮರು ಪರೀಕ್ಷೆಗೆ ಸರ್ಕಾರ ನಿರ್ಧಾರ

ಬೆಂಗಳೂರು: ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಹಗರಣ ದೃಢಪಟ್ಟ ಹಿನ್ನಲೆಯಲ್ಲಿ, ಇಡೀ ಪರೀಕ್ಷೆಯನ್ನೇ ಸರ್ಕಾರ ರದ್ದುಗೊಳಿಸಿದೆ. ಅಲ್ಲದೇ ಹಗರಣದಲ್ಲಿ ಭಾಗಿಯಾಗಿರುವಂತ ಆರೋಪಿಗಳ ಹೊರತಾಗಿ ಇತರರಿಗೆ ಮರು ಪರೀಕ್ಷೆ ನಡೆಸಲು ನಿರ್ಧರಿಸಿದೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿ ಈ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಅರಗ ಜ್ಞಾನೇಂದ್ರ, ಕಲಬುರ್ಗಿ, ಬೆಂಗಳೂರು ಪರೀಕ್ಷಾ ಕೇಂದ್ರ ಸೇರಿದಂತೆ ಹಲವೆಡೆ ಪಿಎಸ್ಐ ನೇಮಕಾತಿಗಾಗಿ ನಡೆದಂತ...

ಪರಶುರಾಮ ತನ್ನ ಸ್ವಂತ ತಾಯಿಯ ತಲೆಯನ್ನೇ ಕಡಿಯಲು ಕಾರಣವೇನು..?

ಸಾಧಾರಣವಾಗಿ ಹಿರಿಯರು ಮಾತನಾಡುವಾಗ, ಯಾರಿಗಾದರೂ ಕೋಪ ಬಂದರೆ, ಪರಶುರಾಮನ ಕೋಪದ ಬಗ್ಗೆ ಮಾತನಾಡುತ್ತಾರೆ. ಯಾಕಂದ್ರೆ ಪರಶುರಾಮನಿಗೆ ಅತೀ ಹೆಚ್ಚು ಕೋಪವಿತ್ತು. ಅಪ್ಪನ ಮಾತು ಕೇಳಿದ ಪರಶುರಾಮ, ಒಂದು ಕ್ಷಣವೂ ಯೋಚಿಸದೇ, ತಾಯಿಯ ತಲೆಯನ್ನೇ ಕಡಿದು ಹಾಕಿದ. ಹಾಗಾದ್ರೆ ಪರಶುರಾಮ ಹೆತ್ತ ತಾಯಿಯ ತಲೆಯನ್ನೇ ಕಡಿದು ಹಾಕುವಂಥದ್ದು ಏನಾಗಿತ್ತು..? ಇದರ ಹಿಂದಿರುವ ಕಥೆಯಾದರೂ ಏನು ಅನ್ನೋ...

ಇಂದು ಸಂಜೆ ದೆಹಲಿಗೆ ಸಿಎಂ ಬಸವರಾಜ ಬೊಮ್ಮಾಯಿ ಪಯಣ

ಬೆಂಗಳೂರು: ಇಂದು ಸಂಜೆ ಬೆಂಗಳೂರಿನಿಂದ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಯಣ ಬೆಳೆಸಲಿದ್ದಾರೆ. ನಾಳೆ ನಡೆಯಲಿರುವಂತ ನ್ಯಾಯಾಧೀಶರು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗಲಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿ, ಇಂದು ಸಂಜೆ ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಜಡ್ಜ್ ಗಳು, ಮುಖ್ಯಮಂತ್ರಿಗಳ ಸಮ್ಮೇಳನದಲ್ಲಿ ಭಾಗಿಯಾಗೋದಾಗಿ ತಿಳಿಸಿದರು. ಬೆಂಗಳೂರಿಗೆ ಭಾನುವಾರ ಬೆಳಿಗ್ಗೆ ಬರುತ್ತೇನೆ. ದೆಹಲಿಯ ಪ್ರವಾಸದಲ್ಲಿ ಯಾವುದೇ...

PSI ನೇಮಕಾತಿ ಅಕ್ರಮ: ಕ್ವೀನ್ ಪಿನ್ ದಿವ್ಯಾ ಹಾಗರಗಿ ಬಂಧನ

ಬೆಳಗಾವಿ: 545 ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದಂತ ಕ್ವೀನ್‍ಪಿನ್ ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು ಇಂದು ಸಿಐಡಿ ಪೊಲೀಸರು ಕೊನೆಗೂ ಎಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮ ಹೊರ ಬರುತ್ತಿದ್ದಂತೆ ಪ್ರಕರಣದ ಕ್ವೀನ್ ಪಿನ್, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಕಳೆದ 18 ದಿನಗಳಿಂದ ನಾಪತ್ತೆಯಾಗಿದ್ದರು. ಈ...

‘ವಾಮನ’ ಸಿನಿಮಾಗೆ ನಾಯಕಿ ಫಿಕ್ಸ್… ಧನ್ವೀರ್ ಗೆ ತುಳುನಾಡ ಬೆಡಗಿ ಜೋಡಿ

ಶೋಕ್ದಾರ್ ಧನ್ವೀರ್ ಗೌಡ ನಟನೆಯ ವಾಮನ ಸಿನಿಮಾದ ಶೂಟಿಂಗ್ ಭರದಿಂದ ಸಾಗ್ತಿದ್ದು, ಇದೀಗ ವಾಮನ ಅಂಗಳದಿಂದ ಮೆಗಾ ಅಪ್ ಡೇಟ್ ವೊಂದು ಸಿಕ್ಕಿದೆ. ಧನ್ವೀರ್ ಗೆ ನಾಯಕಿ ಯಾರಾಗ್ತಾರೆ ಅನ್ನೋ ಅಭಿಮಾನಿಗಳ ಕುತೂಹಲದ ಪ್ರಶ್ನೆಗೀಗ ಚಿತ್ರತಂಡ ಉತ್ತರ ನೀಡಿದೆ. ಶಂಕರ್ ರಾಮನ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ವಾಮನ ಸಿನಿಮಾಗೆ ತುಳುನಾಡ ಕುವರಿ ರಚನಾ ರೈ ಎಂಟ್ರಿ...

ಪತಿಯ ಜೊತೆಗೆ ಪತ್ನಿ ಊಟ ಮಾಡುವುದು ಸರಿಯೋ..? ತಪ್ಪೋ..?

ಹಿಂದಿನ ಕಾಲದಲ್ಲಿ ಪತಿಯ ಊಟವಾದ ಬಳಿಕ, ಪತ್ನಿ ಅದೇ ಬಟ್ಟಲಲ್ಲಿ ಊಟ ಮಾಡುತ್ತಿದ್ದಳು. ಯಾಕಂದ್ರೆ ಹೀಗೆ ಮಾಡುವುದರಿಂದ ಮುತ್ತೈದೆ ಸಾವು ಬರುತ್ತದೆ ಎಂಬ ನಂಬಿಕೆ ಇತ್ತು. ಆದ್ರೆ ಇಂದಿನ ಕಾಲದಲ್ಲಿ ಪತಿ- ಪತ್ನಿ ಇಬ್ಬರೂ ಒಟ್ಟಿಗೆ ಕುಳಿತು ಊಟ ಮಾಡೋದು ಕಾಮನ್ ಆಗಿದೆ. ಹಾಗಾದ್ರೆ ಪತಿ- ಪತ್ನಿ ಒಟ್ಟಿಗೆ ಊಟ ಮಾಡೋದು ಒಳ್ಳೆಯದಾ..? ಅಥವಾ...

ಪಿಎಸ್ಐ ನೇಮಕಾತಿ ಅಕ್ರಮ: ಪ್ರಮುಖ ಆರೋಗಿ ದಿವ್ಯಾ ಹಾಗರಗಿ ಅರೆಸ್ಟ್, ಈ ಬಗ್ಗೆ ಗೃಹ ಸಚಿವರು ಹೇಳಿದ್ದೇನು ಗೊತ್ತಾ.?

ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣ ಸಂಬಂಧ ಪ್ರಮುಖ ಆರೋಪಿಯೆಂದೇ ಕರೆಯಲಾಗುತ್ತಿದ್ದಂತ ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿಯನ್ನು ಪೊಲೀಸರು ಇಂದು ಬಂಧಿಸಿದ್ದಾರೆ. ಈ ಕುರಿತಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಏನ್ ಹೇಳಿದ್ರು ಅಂತ ಮುಂದೆ ಓದಿ.. ಇಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾತನಾಡಿದ, ಸಿಒಡಿ ಒಳ್ಳೆ ಟೀಂ ಉತ್ತಮ ಕೆಲಸ ಮಾಡ್ತಿದೆ. ಸಂಪೂರ್ಣವಾದ ತನಿಖೆ...

ಹಬ್ಬ, ಶುಭಕಾರ್ಯದ ಸಮಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸದಿರಲು ಕಾರಣವೇನು..?

ನಾವು ಪಾರ್ಟಿ ಫಂಕ್ಷನ್‌ಗಳಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಿಯೇ, ಖಾದ್ಯಗಳನ್ನ ತಯಾರು ಮಾಡುತ್ತೇವೆ. ಆದ್ರೆ ಹಬ್ಬ, ಪೂಜೆ, ಮದುವೆ, ಮುಂಜಿ ಕಾರ್ಯಕ್ರಮಗಳಲ್ಲಿ ಹಲವರು, ಅಡುಗೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಬಳಸುವುದಿಲ್ಲ. ಹಾಗಾದ್ರೆ ಯಾಕೆ ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ ಬಳಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಸನಾತನ ಧರ್ಮದ ಪ್ರಕಾರ, ಶುಭಕಾರ್ಯದಲ್ಲಿ ಈರುಳ್ಳಿ, ಬೆಳ್ಳುಳ್ಳಿಯನ್ನು ಸೇವಿಸುವಂತಿಲ್ಲ. ಮತ್ತು ದೇವರಿಗೆ ಈರುಳ್ಳಿ,...

ಗರುಡ ಪುರಾಣವನ್ನು ಓದಬಾರದೇ..? ಓದಿದರೆ ಏನಾಗುತ್ತದೆ..?

ಹಿಂದೂ ಧರ್ಮದಲ್ಲಿ ಶಾಸ್ತ್ರ, ಪೂಜೆ, ಜೀವನಕ್ಕೆ ಸಂಬಂಧಿಸಿದಂತೆ ಹಲವು ಧರ್ಮಗ್ರಂಥಗಳಿದೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಶಿವ ಪುರಾಣ ಇತ್ಯಾದಿ ಪುಸ್ತಕಗಳಿದೆ. ಅವುಗಳಲ್ಲಿ ಗರುಡ ಪುರಾಣ ಕೂಡ ಒಂದು. ಆದ್ರೆ ಎಲ್ಲ ಗ್ರಂಥಗಳನ್ನು ಓದುವಂತೆ, ಗರುಡ ಪುರಾಣವನ್ನು ಎಲ್ಲರೂ ಓದುವುದಿಲ್ಲ. ಹಾಗಾದ್ರೆ ಗರುಡ ಪುರಾಣವನ್ನು ಓದಬಾರದೇ..? ಓದಿದರೆ ಏನಾಗುತ್ತದೆ..? ಈ ಬಗ್ಗೆ ಸಂಪೂರ್ಣ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img