Monday, July 6, 2026

Karnataka Tv

ನಿಮ್ಮ ಜೀವನದಲ್ಲಿ ಒಳ್ಳೆ ಸಮಯ ಬರುವುದಿದ್ದರೆ, ಈ ಸೂಚನೆ ಸಿಗುತ್ತದೆ ನೋಡಿ..

ಜೀವನ ಅಂದ ಮೇಲೆ ಸುಖ- ದುಃಖ, ಕಷ್ಟ ಕಾರ್ಪಣ್ಯ, ಜಗಳ- ಖಷಿ ಎಲ್ಲವೂ ಇರುತ್ತದೆ. ಓರ್ವ ಮನುಷ್ಯನಿಗೆ ಕಷ್ಟ ಬಂದಾಗಲೇ ಸುಖದ ಬೆಲೆ ಗೊತ್ತಾಗುತ್ತದೆ ಅಂತಾರೆ ಹಿರಿಯರು. ಅಲ್ಲದೇ, ಬರೀ ಸುಖದ ಸುಪ್ಪತ್ತಿಗೆಯಲ್ಲೇ ಬೆಳೆದರೆ, ಅವನಿಗೆ ಜೀವನ ಸಾರವೇ ತಿಳಿಯುವುದಿಲ್ಲ. ಹಾಗಾಗಿ ಸುಖದ ಜೊತೆ ಸ್ವಲ್ಪವಾದರೂ ಕಷ್ಟ ಪಡಲೇಬೇಕು. ಆದ್ರೆ ನೀವು ಬರೀ ಕಷ್ಟ...

ಪಾಂಡವರು ಸ್ವರ್ಗಕ್ಕೆ ಹೋಗಬೇಕಾದರೆ ಏನಾಯಿತು..? ಅವರೆಲ್ಲರಿಗೂ ಸ್ವರ್ಗ ಸಿಕ್ಕಿತೇ..?- ಭಾಗ 2

ಮೊದಲ ಭಾಗದಲ್ಲಿ ನಾವು ದ್ರೌಪದಿ, ನಕುಲ, ಸಹದೇವ, ಅರ್ಜುನ, ಭೀಮ ಸ್ವರ್ಗಕ್ಕೆ ಹೋಗದೇ, ಭೂಲೋಕದಲ್ಲೇ ಸಾವನ್ನಪ್ಪಿದ್ದರ ಬಗ್ಗೆ ಮಾಹಿತಿ ನೀಡಿದ್ದೆವು. ಈ ಭಾಗದಲ್ಲಿ ಯುಧಿಷ್ಠಿರ ಮತ್ತು ನಾಯಿ ಸ್ವರ್ಗ ಲೋಕಕ್ಕೆ ಹೋದ ಕಥೆ ಬಗ್ಗೆ ತಿಳಿಯೋಣ.. ಕೊನೆಯದಾಗಿ ಯುಧಿಷ್ಠಿರ ಮತ್ತು ನಾಯಿ ಸ್ವರ್ಗಕ್ಕೆ ಹೋಗುತ್ತದೆ. ಆಗ ಇಂದ್ರ, ಯುಧಿಷ್ಠಿರ ನೀನು ಮಾತ್ರ ಸ್ವರ್ಗ ಲೋಕಕ್ಕೆ ಬರಬಹುದು....

ಪಾಂಡವರು ಸ್ವರ್ಗಕ್ಕೆ ಹೋಗಬೇಕಾದರೆ ಏನಾಯಿತು..? ಅವರೆಲ್ಲರಿಗೂ ಸ್ವರ್ಗ ಸಿಕ್ಕಿತೇ..?- ಭಾಗ 1

ಮಹಾಭಾರತ ಯುದ್ಧದ ಬಳಿಕ, ಪಾಂಡವರು 36 ವರ್ಷಗಳವರೆಗೆ ಹಸ್ತಿನಾಪುರದಲ್ಲಿ ಆಡಳಿತ ನಡೆಸಿದರು. ನಂತರ ದ್ರೌಪದಿಯೊಂದಿಗೆ ಸೇರಿ, ಸ್ವರ್ಗಕ್ಕೆ ತೆರಳುತ್ತಿದ್ದರು. ಹಾಗಾದರೆ ಎಲ್ಲರೂ ಸ್ವರ್ಗಕ್ಕೆ ಹೋದರೇ..? ಅವರೆಲ್ಲ ಸ್ವರ್ಗಕ್ಕೆ ಹೋಗಬೇಕಾದರೆ, ಏನಾಯಿತು..? ಎಲ್ಲರಿಗೂ ಸ್ವರ್ಗ ಸಿಕ್ಕಿತೇ..? ಇತ್ಯಾದಿ ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ.. ಪಾಂಡವರು, ದ್ರೌಪದಿಯೊಂದಿಗೆ ಸೇರಿ ಸ್ವರ್ಗಕ್ಕೆ ಹೋಗುವಾಗ, ಅವರೊಂದಿಗೆ ನಾಯಿಯೊಂದು ಹೋಗುತ್ತದೆ. ಹಾಗೆ...

ಬಿಟೌನ್ ಬಗ್ಗೆ ಮೆಗಾಸ್ಟಾರ್ ಚಿರಂಜೀವಿ ಬೇಸರ..!

ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಅಂತವರನ್ನೂ ಬಾಲಿವುಡ್ ಗುರುತಿಸಲಿಲ್ಲ..! ಬಿಟೌನ್ ಬಗ್ಗೆ ಮೆಗಾಸ್ಟಾರ್ ಬೇಸರ.! ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವೆ ನಡೆದ ಟ್ವೀಟ್ಸಮರವೇ ಸಖತ್ ಸುದ್ದಿಯಾಗ್ತಿದೆ. ನಿನ್ನೆಯೇ ಈ ಟ್ವೀಟ್ಸಮರಕ್ಕೆ ಅಂತ್ಯ ಹಾಡಿದ್ದ ಕಿಚ್ಚ ಒಂದೇ ಒಂದು ಖಡಕ್ ಟ್ವೀಟ್ ಮೂಲಕ ಬಾಲಿವುಡ್‌ನ ಬಾಯ್ ಮುಚ್ಚಿಸಿದ್ರು. ಇದರ ಬೆನ್ನಲ್ಲೆ...

ಜನರ ಹೊರೆ ಇಳಿಸಿದ ಕಾಮನ್‍ಮ್ಯಾನ್ ಸಿಎಂ: ನಳಿನ್‍ಕುಮಾರ್ ಕಟೀಲ್ ಮೆಚ್ಚುಗೆ

ಬೆಂಗಳೂರು: ರಾಜ್ಯದ ಕಾಮನ್‍ಮ್ಯಾನ್ ಸಿಎಂ ಎಂದೇ ಜನಮೆಚ್ಚುಗೆ ಪಡೆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೆಟ್ರೋಲಿಯಂ ಉತ್ಪನ್ನಗಳ ವ್ಯಾಟ್ ದರ ಕಡಿಮೆ ಮಾಡುವ ಮೂಲಕ ಜನರ ಹೊರೆಯನ್ನು ಕಡಿಮೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ಮೆಚ್ಚುಗೆ ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಸಲಹೆಗೆ ಕೂಡಲೇ ಸ್ಪಂದಿಸಿದ ಕರ್ನಾಟಕದ...

ಶಿಗ್ಗಾವಿ ತಾಲ್ಲೂಕನ್ನು ಭಾರತದ ಟೆಕ್ಸ್ ಟೈಲ್ ಮತ್ತು ಸಿದ್ದ ಉಡುಪು ಹಬ್ ಆಗಿಸುವ ಕನಸು -ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ : ಶಿಗ್ಗಾವಿ ತಾಲ್ಲೂಕನ್ನು ಭಾರತದ ಒಂದು ಟೆಕ್ಸ್ ಟೈಲ್ ಮತ್ತು ಸಿದ್ದಉಡುಪು ಹಬ್ ಆಗಿಸುವ ಕನಸು ನನ್ನದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಾಹಿ ಎಕ್ಸ್ ಪೋರ್ಟ್ಸ್ ನ ಸಿದ್ಧ ಉಡುಪು ತಯಾರಿಕಾ ಘಟಕಕ್ಕೆ ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಸಿ ಮಾತನಾಡಿದ ಅವರು, ರಾಜ್ಯದ ಜನರ ಕೈಗೆ ಉದ್ಯೋಗ ದೊರೆತು ಸ್ವಾಭಿಮಾನ, ಸ್ವಾವಲಂಬಿ ಬದುಕನ್ನು...

ಸುದೀಪ್ ಹೇಳಿಕೆಗೆ ಸಿಎಮ್ ಬೊಮ್ಮಾಯಿ ಸಾಥ್..!

ಕನ್ನಡ ಚಿತ್ರರಂಗದಲ್ಲೀಗ ಏಕಾಏಕೀ ಬಾಷೆಗಳ ಸಮರ ಶುರುವಾಗಿದೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವ್‌ಗನ್ ಕೊಟ್ಟ ಉತ್ತರಕ್ಕೆ ಈಗ ಪ್ರತಿಯೊಬ್ಬ ಕನ್ನಡಿಗನೂ ಕೆರಳಿದ್ದಾನೆ. ಅಷ್ಟೇ ಅಲ್ಲ ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಹ ಕಿಚ್ಚನ ಹೇಳಿಕೆಗೆ ಸಾಥ್ ಕೊಟ್ಟಿದ್ದಾರೆ. ಹಿಂದಿ ರಾಷ್ಟç ಭಾಷೆಯಲ್ಲ ಎಂಬ ಕಿಚ್ಚನ ಹೇಳಿಕೆಗೆ ಬೆಂಬಲ...

BREAKING NEWS: ಮಧ್ಯಪ್ರದೇಶ ವಿಧಾನಸಭೆಯ ವಿಪಕ್ಷ ನಾಯಕ ಸ್ಥಾನಕ್ಕೆ ಕಮಲ್ ನಾಥ್ ರಾಜೀನಾಮೆ

ನವದೆಹಲಿ: ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್ಒಪಿ) ಮತ್ತು ಕಾಂಗ್ರೆಸ್ ನಾಯಕ ಕಮಲ್ ನಾಥ್ ಗುರುವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷವು ಅವರ ರಾಜೀನಾಮೆಯನ್ನು ಅಂಗೀಕರಿಸಿದೆ. ಜೊತೆಗೆ ನೂತನ ವಿಪಕ್ಷ ನಾಯಕರನ್ನಾಗಿ ಡಾ. ಗೋವಿಂದ್ ಸಿಂಗ್ ನೇಮಕ ಮಾಡಿದೆ. ಅಲ್ಲದೇ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ನೇಮಿಸಿತು. https://twitter.com/ANI_MP_CG_RJ/status/1519629004306669568

ಕಿಚ್ಚನಿಗಾಗಿ ಒಂದಾದ ಸೌತ್ ಇಂಡಿಯಾ..!

ಸೌತ್ ಸಿನಿರಂಗದಲ್ಲೀಗ ಸಿನಿಮಾಗಳ ಸೆನ್ಸೇಶನ್ ಬದಲಿಗೆ ಭಾಷೆಗಳ ಸಂಚಲನ ಜೋರಾಗಿದೆ. ಕಿಚ್ಚನ ಒಂದೇ ಒಂದು ಟ್ವೀಟ್ ಕನ್ನಡಿಗರನ್ನ ಒಗ್ಗಟ್ಟಾಗಿ ನಿಲ್ಲುವಂತೆ ಮಾಡಿದೆ. ಅಷ್ಟೇ ಅಲ್ಲ ಇಡೀ ಸೌತ್ ಇಂಡಿಯಾ ಒಂದಾಗಿ ನಿಂತಿದೆ. ಕನ್ನಡದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಹಾಗೂ ಬಾಲಿವುಡ್ ನಟ ಅಜಯ್ ದೇವ್‌ಗನ್ ನಡುವಿನ ಟ್ವೀಟ್ ಸಮರ ಈಗ ರಾಷ್ಟಿçÃಯ ಮಟ್ಟದಲ್ಲಿ ಸದ್ದು...

ಲೋಡ್ ಏಮ್ ಶೂಟ್ – ದೇವಗನ್ ಟ್ವೀಟು ಸುದೀಪ್ ಏಟು

  ಇದೆಲ್ಲಾ ಬೇಕಿತ್ತಾ ಫೈಟರ್‌ಗೆ, ಸುಮ್ನೆ ಸೌತ್ ಅಲ್ಲಿ ಒಳ್ಳೊಳ್ಳೆ ಚಾನ್ಸ್ ಸಿಕ್ತಾ ಇತ್ತು ಇತ್ತೀಚೆಗೆ ಆರ್‌ಆರ್‌ಆರ್ ಬೇರೆ ಬಂದಿತ್ತು.. ಮುAದೆ ಕೆಜಿಎಫ್ ಚಾಪ್ಟರ್ ೩ ಬಂದಿದ್ರೆ ಅಲ್ಲಿ ಒಂದು ಒಳ್ಳೇ ಪಾತ್ರ ಸಿಗ್ತಿತ್ತೇನೋ. ಲೋಡ್.. ಏಮ್.. ಶೂಟ್.. ಅಂತ ಹೇಳಿ ಗನ್ ಎತ್ಕೊಂಡಿದ್ರು ಸಿನಿಮಾದಲ್ಲಿ ಅಜೆಯ್ ದೇವ್ಗನ್ ಆದ್ರೆ ಈಗ ಎತ್ಕೊಂಡ್ರು ನೋಡಿ ಗನ್ ಅದು ಮಾತ್ರ ಸರಿಯಾಗಿ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img