Sunday, July 5, 2026

Karnataka Tv

ಸಿಎಂಗಳೊಂದಿಗಿನ ಕೋವಿಡ್ ಪರಿಶೀಲನಾ ಸಭೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಪ್ರಧಾನಿ ಮೋದಿ ಸೂಚನೆ

ನವದೆಹಲಿ: ಕರೋನ ವೈರಸ್ ಪ್ರಕರಣಗಳ ಇತ್ತೀಚಿನ ಹೆಚ್ಚಳದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸಭೆಯ ನಂತರ, ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದ ಸವಾಲುಗಳು ಇನ್ನೂ ಮುಗಿದಿಲ್ಲವಾದ್ದರಿಂದ ಅಧಿಕಾರಿಗಳು ಜಾಗರೂಕರಾಗಿರಬೇಕು ಎಂದು ಅವರು ಹೇಳಿದರು. ಕೇಂದ್ರ ಮತ್ತು ರಾಜ್ಯಗಳ ಜಂಟಿ ಪ್ರಯತ್ನಗಳಿಂದಾಗಿ ಆರೋಗ್ಯ ಮೂಲಸೌಕರ್ಯವು ಸಾಕಷ್ಟು ಸುಧಾರಿಸಿದೆ...

ಕೆಜಿಎಫ್-2 ಸಿನಿಮಾ ನಂತರ ನೀಲ್ ನಕ್ಷೆಯಲ್ಲಿ ಸಲಾರ್..! ಒಂದೇ ಒಂದು ಸೀನ್‌ಗಾಗಿ 20 ಕೋಟಿ ಖರ್ಚು..!

ವಿಶ್ವದಾದ್ಯಂತ ಸದ್ದು ಮಾಡುತ್ತಿರೋ ಕನ್ನಡದ ಕೆಜಿಎಫ್ ಚಾಪ್ಟರ್-2 ಸಿನಿಮಾ ಸದ್ಯ ಭಾಕ್ಸಾಫೀಸ್‌ನಲ್ಲಿ ಸಾವಿರ ಕೋಟಿ ಗಳಿಸುವತ್ತ ಮುನ್ನುಗ್ತಿದೆ. ಈ ಸಂಭ್ರಮದ ಸಕ್ಸಸ್ ಅಲೆಯಲ್ಲಿರೋ ಕೆಜಿಎಫ್ ಚಿತ್ರತಂಡ ಪಾರ್ಟ್-3ಗಾಗಿ ಸಜ್ಜಾಗ್ತಿದೆ. ಈ ಮಧ್ಯೆ ಕೆಜಿಎಫ್ ಕ್ಯಾಪ್ಟನ್ ಪ್ರಶಾಂತ್ ನೀಲ್ ತಮ್ಮ ಅಭಿಮಾನಿಗಳಿಗೆ ಮತ್ತೊಂದು ಬಿಗ್ ನ್ಯೂಸನ್ನ ಕೊಟ್ಟಿದ್ದಾರೆ. ನಿಮಗೆಲ್ಲಾ ಗೊತ್ತಿರೋ ಹಾಗೆ ಕೆಜಿಎಫ್-2 ರಿಲೀಸ್‌ಗೂ ಮೊದಲು ನೀಲ್...

ದೊಡ್ಮನೆ ಕುಡಿ ಯುವರಾಜ್‌ಕುಮಾರ್‌ಗೆ ಮುನ್ನುಡಿ ಬರೆದ ಹೊಂಬಾಳೆ ಫಿಲ್ಮ್ಸ್..!

ಯುವ ರಾಜ್‌ಕುಮಾರ್, ಸಂತೋಷ್ ಆನಂದ್‌ರಾಮ್ ಜೊತೆಗೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲ್ಮ್ಸ್..! ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ 'ಕೆಜಿಎಫ್ 2' ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡಿತ್ತು. ಈ ಚಿತ್ರ ಪ್ರೇಕ್ಷಕರ ಚಪ್ಪಾಳೆಯ ಜೊತೆಗೆ ಬಾಕ್ಸ್ ಆಫೀಸ್‌ನಲ್ಲಿ ಸಾವಿರ ಕೋಟಿ ರೂಪಾಯಿ ಬಾಚುವುತ್ತ ಸಾಗುತ್ತಿದೆ. ಈ ಖುಷಿಯ ನಡುವೆ ಹೊಂಬಾಳೆ ಫಿಲ್ಮ್ಸ್...

ಆತಂಕ ಪಡುವಂತ ಕೋವಿಡ್ ಪರಿಸ್ಥಿತಿ ಇಲ್ಲ, ತಕ್ಷಣ ಕ್ರಮ ಕೈಗೊಳ್ಳಬಹುದಾದ ಸ್ಥಿತಿ ಕಂಡುಬಂದಿಲ್ಲ – ಸಚಿವ ಸುಧಾಕರ್

ಬೆಂಗಳೂರು: ಆರು ವರ್ಷದ ಮೇಲಿನ ಎಲ್ಲ ಮಕ್ಕಳಿಗೂ ಲಸಿಕೆ ನೀಡಲು ತೀರ್ಮಾನ ಮಾಡಲಾಗಿದೆ. ಎಲ್ಲಾ ವಯಸ್ಸಿನ ಜನರೂ ಲಸಿಕೆ ಪಡೆಯುವ ಮೂಲಕ ಕೋವಿಡ್ ತಡೆಯಬೇಕು ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ನಗರದಲ್ಲಿ ಮಾತನಾಡಿದ ಅವರು, ಇಂದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವೀಡಿಯೋ ಕಾನ್ಫೆರೆನ್ಸ್ ಮೂಲಕ ಕೋವಿಡ್...

ಇಂದು ಎಲ್ಲಾ ರಾಜ್ಯಗಳ ಸಿಎಂ ಜೊತೆಗೆ ಪ್ರಧಾನಿ ಮೋದಿ ಕೋವಿಡ್ ನಿಯಂತ್ರಣ ಸಭೆ: ದೇಶದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿ.?

ನವದೆಹಲಿ: ದೇಶದಲ್ಲಿ ಕೊರೋನಾ 4ನೇ ಅಲೆಯ ಮುನ್ಸೂಚನೆ ನೀಡಲಾಗಿದೆ. ದೆಹಲಿಯಲ್ಲಿ ಈಗಾಗಲೇ ನಾಲ್ಕನೇ ಅಲೆ ಕಾಲಿಟ್ಟಿದೆ ಎನ್ನಲಾಗಿದೆ. ಈ ಹಿನ್ನಲೆಯಲ್ಲಿ ಕೆಲವೇ ಕ್ಷಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು, ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಮಹತ್ವದ ಕೋವಿಡ್ ನಿಯಂತ್ರಣ ಸಭೆಯನ್ನು ನಡೆಸಲಿದ್ದಾರೆ. ಜೊತೆಗೆ, ಇಂದೇ ಕಠಿಣ ನಿಯಮಗಳನ್ನು ಜಾರಿಗೊಳಿಸೋ ಸೂಚನೆ ಕೂಡ ನೀಡಲಿದ್ದಾರೆ ಎನ್ನಲಾಗಿದೆ. ಕೊರೋನಾ ನಿಯಂತ್ರಣಕ್ಕಾಗಿ...

ಮಹಾಭಾರತ ಕಾಲದಿಂದಲೂ ಜನ ಈ 5 ಶಾಪಗಳನ್ನು ಅನುಭವಿಸುತ್ತಿದ್ದಾರೆ..- ಭಾಗ 2

ಮೊದಲ ಭಾಗದಲ್ಲಿ ನಾವು ಮಹಾಭಾರತದಲ್ಲಿ ಕೊಡಲ್ಪಟ್ಟ ಎರಡು ಶಾಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಿದ್ದೇವು. ಇಂದು ನಾವು ಮಹಾಭಾರತದಲ್ಲಿ ಕೊಟ್ಟ ಇನ್ನುಳಿದ ಮೂರು ಶಾಪಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೂರನೇಯ ಶಾಪ ಶ್ರೀಕಷ್ಣ ಅಶ್ವತ್ಥಾಮನಿಗೆ ಕೊಟ್ಟ ಶಾಪ. ಮಹಾಭಾರತದ ಕೊನೆಯ ದಿನ ಅಶ್ವತ್ಥಾಮ, ಪಾಂಡವಪುತ್ರರರನ್ನ ಮೋಸದಿಂದ ಕೊಂದ. ಈ ವಿಷಯ ಗೊತ್ತಾಗಿ ಪಾಂಡವರು ಅಶ್ವತ್ಥಾಮನನ್ನು...

ಸೂರ್ಯಗ್ರಹಣ ಮತ್ತು ಚಂದ್ರಗ್ರಹಣ: ಯಾವ ರಾಶಿಗೆ ಲಾಭ..? ಯಾರಿಗೆ ನಷ್ಟ..?

ವರ್ಷದ ಮೊದಲ ಸೂರ್ಯ ಗ್ರಹಣ ಸಮೀಪಿಸುತ್ತಿದೆ. ಇದೇ ಏಪ್ರಿಲ್ 30ಕ್ಕೆ ಸೂರ್ಯಗ್ರಹಣ ನಡೆಯಲಿದ್ದು, 15 ದಿನಗಳ ಬಳಿಕ ಚಂದ್ರಗ್ರಹಣವೂ ನಡೆಯಲಿದೆ. ಅಮವಾಸ್ಯೆ ಮತ್ತು ಹುಣ್ಣಿಮೆಯಂದು ಬರುವ ಈ ಗ್ರಹಣಗಳು ಯಾವ ರಾಶಿಗಳ ಮೇಲೆ  ಹೇಗೆ ಪರಿಣಾಮ ಬೀರುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ಏಪ್ರಿಲ್ 30 ಮಧ್ಯರಾತ್ರಿ 12.15ರಿಂದ ಮೇ 1 ಬೆಳಿಗ್ಗೆ...

ಆರೋಗ್ಯ ಸೇವೆ ಕಾರ್ಯಕ್ರಮಗಳಲ್ಲಿ ಗುರಿ ತಲುಪದ ಅಧಿಕಾರಿಗಳ ತಲೆದಂಡ ನಿಶ್ಚಿತ – ಸಚಿವ ಡಾ.ಕೆ.ಸುಧಾಕರ್‌ ಎಚ್ಚರಿಕೆ

ಬೆಂಗಳೂರು : ಸರ್ಕಾರದ ಆರೋಗ್ಯ ಸೇವೆ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿ ತಲುಪದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾ ಆರೋಗ್ಯಾಧಿಕಾರಿಗಳನ್ನೇ ಹೊಣೆ ಮಾಡಿ ಶಿಸ್ತುಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗಳ (ಡಿಎಚ್‌ಒ) ಸಭೆಯಲ್ಲಿ...

ಧರ್ಮ ಧರ್ಮಗಳ ನಡುವೆ ಬಿಜೆಪಿ ಬೆಂಕಿ ಹಚ್ಚಿದೆ: ಸಾವಿನ ಮನೆಯಲ್ಲಿ ಕಾಂಗ್ರೆಸ್ ರಾಜಕೀಯ – ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ

ತುಮಕೂರು: ರಾಜ್ಯದಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಧರ್ಮಗಳ ನಡುವೆ ಬೆಂಕಿ ಹಚ್ಚಿ ಚುನಾವಣೆಯಲ್ಲಿ ಮತ ಪಡೆಯುತ್ತೇವೆ, ರಾಜ್ಯದ ಜನರನ್ನು ಯಾಮಾರಿಸುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಇದು ಸುಳ್ಳಾಗುವ ಸಮಯ ದೂರ ಇಲ್ಲ. ಜಾತಿ ಧರ್ಮದ ಲೆಕ್ಕಾಚಾರದ ಮೇಲೆ ರಾಜಕೀಯ ಮಾಡುವ ಕಾಂಗ್ರೆಸ್ ಹಿಜಾಬ್ ವಿಚಾರದಲ್ಲಿ ಯಾವ ಹೇಳಿಕೆಗಳನ್ನು ನೀಡಲಿಲ್ಲ. ಇನ್ನೂ ರಾಜ್ಯ ಸರ್ಕಾರ ಜನರನ್ನು ಎತ್ತಿಕಟ್ಟಿ...

ಸಚಿವ ಸಂಪುಟ ವಿಸ್ತರಣೆ: ಎಲ್ಲಾ ಭಾಗಗಳಿಗೂ ಪ್ರಾತಿನಿಧ್ಯಕ್ಕೆ ಪ್ರಯತ್ನ – CM ಬಸವರಾಜ ಬೊಮ್ಮಾಯಿ

ವಿಜಯಪುರ : ಸಚಿವ ಸಂಪುಟ ವಿಸ್ತರಣೆಯಾದಲ್ಲಿ ರಾಜ್ಯದ ಎಲ್ಲಾ ಭಾಗಗಳಿಗೆ ಆದಷ್ಟೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರು ಕರೆದಿಲ್ಲ. ದೆಹಲಿಯಲ್ಲಿ ನಿರ್ಣಯವಾದಾಗ ತಿಳಿಸಲಾಗುವುದು ಎಂದರು. ವಿಜಯಪುರದಲ್ಲಿ ಮೂರು ಶಾಸಕರಿದ್ದಾರೆ. ಯಾರಿಗೂ ಪ್ರಾತಿನಿಧ್ಯ ದೊರೆತಿಲ್ಲ ಎಂಬ ಪತ್ರಕರ್ತರ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img