Sunday, July 5, 2026

Karnataka Tv

ದಿನೇಶ್ ಕಾರ್ತಿಕ್ ತಡೆಯಲು ರಾಜಸ್ಥಾನ ರಾಯಲ್ಸ್ ನಿಂದ ಸೂಪರ್ ಐಡಿಯಾ…!

ಮುಂಬೈ: ಆರ್ಸಿಬಿ ತಂಡದ ಫಿನಿಶರ್ ದಿನೇಶ್ ಕಾರ್ತಿಕ್ ಎದುರಾಳಿ ತಂಡಗಳಲ್ಲಿ ನಡುಕ ಹುಟ್ಟಿಸಿದ ಬ್ಯಾಟ್ಸಮನ್ ಆಗಿದ್ದಾರೆ. ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಜಿ ನಾಯಕ ಈಗ ಫಾಫ್ ಡುಪ್ಲೆಸಿಸ್ ಅಡಿಯಲ್ಲಿ ಕೆಳಕ್ರಮಾಂದಲ್ಲಿ ಬ್ಯಾಟಿಂಗ್ ಮಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಕಳೆದ 8 ಪಂದ್ಯಗಳಿಂದ ದಿನೇಶ್ ಕಾರ್ತಿಕ್ 210 ರನ್ ಗಳಿಸಿ 210 ಸ್ಟ್ರೈಕ್ ರೇಟ್ ಹೊಂದಿದ್ದಾರೆ....

ಕೋವಿಡ್ ನಿಯಂತ್ರಣಕ್ಕಾಗಿ ಮತ್ತೆ ಗಡಿ ಭಾಗದಲ್ಲಿ ಕಟ್ಟೆಚ್ಚರ – ಸಿಎಂ ಬಸವರಾಜ ಬೊಮ್ಮಾಯಿ

ವಿಜಯಪುರ : ರಾಜ್ಯದಲ್ಲಿ ಅಲ್ಪಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿವೆ. ಆದರೆ ಯಾರೂ ಗಾಬರಿಯಾಗುವ ಅವಶ್ಯಕತೆ ಇಲ್ಲ. ಕೋವಿಡ್ ನಿಯಂತ್ರಣಕ್ಕೆ ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಅವರು ತಿಳಿಸಿದರು. ಇಂದು ವಿಜಯಪುರದ ಕೊಡಗಾನೂರ ಹೆಲಿಪ್ಯಾಡ್‍ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೋವೊಡ್ ಸ್ಥಿತಿಗತಿ ಬಗ್ಗೆ ವೀಡಿಯೋ ಕಾನ್ಫರೆನ್ಸ್...

ಕರಾಚಿ ವಿಶ್ವವಿದ್ಯಾಲಯ ಸ್ಫೋಟ: ಮೂವರು ಚೀನಿ ಪ್ರಜೆಗಳು, ಸೇರಿ ನಾಲ್ವರು ಸಾವು

ಕರಾಚಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಕಾರು ಸ್ಫೋಟಗೊಂಡು ಮೂವರು ಚೀನೀ ಪ್ರಜೆಗಳು ಮತ್ತು ಅವರ ಪಾಕಿಸ್ತಾನಿ ಚಾಲಕ ಸೇರಿದಂತೆ ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಅನೇಕರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ವಿಶ್ವವಿದ್ಯಾಲಯದ ಕನ್ಫ್ಯೂಷಿಯಸ್ ಇನ್ಸ್ಟಿಟ್ಯೂಟ್ ಬಳಿಯ ವ್ಯಾನ್ನಲ್ಲಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ. ಸ್ಫೋಟದ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ...

ಮಧ್ಯ ರಷ್ಯಾದ ಶಿಶುವಿಹಾರದಲ್ಲಿ ವ್ಯಕ್ತಿಯೊಬ್ಬನಿಂದ ಗುಂಡಿನ ಸುರಿಮಳೆ: ನಾಲ್ವರು ಸಾವು

ರಷ್ಯಾದ ಉಲ್ಯಾನೋವ್ಸ್ಕ್ ಪ್ರದೇಶದ ಶಿಶುವಿಹಾರದಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಯೊಬ್ಬ ಮಂಗಳವಾರ ಗುಂಡು ಹಾರಿಸಿದ್ದು, ಕನಿಷ್ಠ ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಇಂಟರ್ಫ್ಯಾಕ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ. "ನಾವು ಗುಂಡಿನ ದಾಳಿಯನ್ನು ದೃಢಪಡಿಸುತ್ತೇವೆ ಮತ್ತು ನಾಲ್ವರು ಸಾವನ್ನಪ್ಪಿರೋದಾಗಿ ಪ್ರಾದೇಶಿಕ ಅಧಿಕಾರಿಗಳ ಪ್ರತಿನಿಧಿಯೊಬ್ಬರು ತಿಳಿಸಿದ್ದಾರೆ. ನಂತರ ಶೂಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ.

BREAKING NEWS: ಕಾಂಗ್ರೆಸ್ ಸೇರುವ ಪ್ರಸ್ತಾಪ ತಿರಸ್ಕರಿಸಿದ ‘ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್’

ನವದೆಹಲಿ: ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ತನ್ನ "ಎಂಪವರ್ಡ್ ಆಕ್ಷನ್ ಗ್ರೂಪ್" ಭಾಗವಾಗಿ ಪಕ್ಷಕ್ಕೆ ಸೇರುವ ಕಾಂಗ್ರೆಸ್ ಪ್ರಸ್ತಾಪವನ್ನು ಸ್ಪಷ್ಟವಾಗಿ ತಿರಸ್ಕರಿಸಿದ್ದಾರೆ. ಮುಂದಿನ ಸಾರ್ವತ್ರಿಕ ಚುನಾವಣೆಗೆ ಪಕ್ಷಕ್ಕೆ ಹೊಸ ಮುಖ ಮತ್ತು ಕಾರ್ಯತಂತ್ರದ ಅಗತ್ಯವಿದೆ ಎಂದು ಒಪ್ಪಿಕೊಂಡಿದ್ದರೂ, 137 ವರ್ಷ ವಯಸ್ಸಿನ ಪಕ್ಷವು ಅವರಿಗೆ ಮುಕ್ತ ಹಸ್ತವನ್ನು ನೀಡಲು ನಿರಾಕರಿಸಿದೆ ಎಂದು ಮೂಲಗಳು ಸೂಚಿಸಿವೆ. ಈ...

ಇಂದು ಆರ್‍ಸಿಬಿಗೆ ರಾಜಸ್ಥಾನ ರಾಯಲ್ ಚಾಲೆಂಜ್

ಪುಣೆ: ಸೋಲಿನಿಂದ ಕಂಗೆಟ್ಟಿರುವ ಆರ್‍ಸಿಬಿ ತಂಡ ಇಂದು ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಎರಡೂ ಬಲಿಷ್ಠ ತಂಡಗಳ ಕದಾಟ ಪುಣೆಯ ಎಂಸಿಎ ಮೈದಾನದಲ್ಲಿ ನಡೆಯಲಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ತಂಡ 8ಪಂದ್ಯಗಳಿಂದ 5ರಲ್ಲಿ ಗೆದ್ದು 3ರಲ್ಲಿ ಸೋತು 10 ಅಂಕಗಳೊಂದಿಗೆ ಐದನೆ ಸ್ಥಾನದಲ್ಲಿದೆ. ಸಂಜು ಸ್ಯಾಮ್ಸನ್ ನೇತೃತ್ವದ ರಾಜಸ್ಥಾನ ರಾಯಲ್ಸ್ 7 ಪಂದ್ಯಗಳಿಂದ 5ರಲ್ಲಿ...

ಪಂಜಾಬ್ ಗೆ ರೋಚಕ ಗೆಲುವು

ಮುಂಬೈ: ಶಿಖರ್ ಧವನ್ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಪಂಜಾಬ್ ತಂಡ ಚೆನ್ನೈ ವಿರುದ್ಧ 11 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ವಾಂಖೆಡೆಯಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಪಂಜಾಬ್ ಪರ ಅರಂಭಿಕರಾಗಿ ಕಣಕ್ಕಿಳಿದ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ಶಿಖರ್ ಧವನ್ ಉತ್ತಮ  ಆರಂಭ ಕೊಡುವಲ್ಲಿ ಎಡವಿದರು. ಮಯಾಂಕ್ 18...

5 ವರ್ಷಗಳಲ್ಲಿ 55 ಲಕ್ಷ ಉದ್ಯೋಗ ಸೃಷ್ಟಿ – ಸಚಿವ ಡಾ.ಸಿಎನ್.ಅಶ್ವತ್ಥನಾರಾಯಣ

ಹಾಸನ: ರಾಜ್ಯದಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಸಂಘಟಿತ ವಲಯದಲ್ಲಿ 30 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ. ಜತೆಗೆ ಸಾಫ್ಟ್ ವೇರ್ ವಲಯವೊಂದರಲ್ಲೇ ವರ್ಷಕ್ಕೆ 5 ಲಕ್ಷದಂತೆ ಒಟ್ಟು 25 ಲಕ್ಷ ಉದ್ಯೋಗ ಅವಕಾಶ ಲಭ್ಯವಾಗಲಿದೆ. ಈ ಮೂಲಕ ಒಟ್ಟಾರೆ 55 ಲಕ್ಷ ಉದ್ಯೋಗಗಳು ಯುವಜನರಿಗೆ ಸಿಗಲಿವೆ ಎಂದು ಐಟಿ, ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್....

ನನಗೆ ಮಾತ್ರ ನೋಟಿಸ್ ಕೊಟ್ಟು, ಸಚಿವ ಪ್ರಭು ಚೌವ್ಹಾಣ್ ಗೆ ಯಾಕಿಲ್ಲ.? – ಶಾಸಕ ಪ್ರಿಯಾಂಕ್ ಖರ್ಗೆ

ಬೆಂಗಳೂರು: ನನಗಿಂತ ಮೊದಲೇ ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಸಚಿವ ಪ್ರಭು ಚೌವ್ಹಾಣ್, ಸಂಕನೂರು ಅಕ್ರಮ ಕುರಿತಂತೆ ಪತ್ರ ಬರೆದಿದ್ದರು. ಅವರಿಗೆ ಮಾತ್ರ ನೋಟಿಸ್ ಕೊಡದಂತ ಸಿಐಡಿ ಪೊಲೀಸರು, ನನಗೆ ಮಾತ್ರ ವಿಚಾರಣೆಗೆ ಹಾಜರಾಗುವಂತೆ ನೀಡಿದ್ದಾರೆ. ಇದು ಉದ್ದೇಶಪೂರ್ವಕವಾಗಿಯೇ ನೋಟಿಸಿ ನೀಡಿದ್ದಾರೆ ಎಂಬುದಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ...

BREAKING NEWS: 6-12 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

ನವದೆಹಲಿ: ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ 6-12 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ಗೆ ನಿರ್ಬಂಧಿತ ತುರ್ತು ಬಳಕೆಗೆ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ನ ವಿಷಯ ತಜ್ಞರ ಸಮಿತಿ (ಎಸ್ಇಸಿ) ಭಾರತ್ ಬಯೋಟೆಕ್ ತನ್ನ ಕೋವಿಡ್ -19 ಲಸಿಕೆ ಕೋವ್ಯಾಕ್ಸಿನ್ ಬಗ್ಗೆ ಹೆಚ್ಚುವರಿ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img