Sunday, July 5, 2026

Karnataka Tv

ನನ್ನ ಹೆಸರು ಶಿವಮೊಗ್ಗ ವಿಮಾನ ನಿಲ್ದಾಮಕ್ಕೆ ಬೇಡ – ಸಿಎಂ ಬೊಮ್ಮಾಯಿಗೆ ಮಾಜಿ ಸಿಎಂ ಯಡಿಯೂರಪ್ಪ ಪತ್ರ

ಬೆಂಗಳೂರು:ಶಿವಮೊಗ್ಗ ಏರ್‌ಪೋರ್ಟ್ ಶೀಘ್ರ ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡಲು ನಿರ್ಧಾರ ಮಾಡಿದ್ದೀರಾ, ಇದಕ್ಕೆ ಸಿಎಂ ಬೊಮ್ಮಾಯಿ‌ ಧನ್ಯವಾದಗಳು. ಆದ್ರೆ ನನ್ನ ಹೆಸರನ್ನ ಏರ್‌ಪೋರ್ಟ್ ಇಡುವ ಕುರಿತು ಘೋಷಣೆ ಮಾಡಿದ್ದೀರಾ. ನಿಮ್ಮ ಪ್ರೀತಿ ಅಭಿಮಾನಕ್ಕೆ ನನ್ನ ಧನ್ಯವಾದಗಳು.ಆದ್ರೇ ನನ್ನ ಹೆಸರಿಡಬೇಡಿ. ನಾಡಿನ ಅಭಿವೃದ್ಧಿಗೆ ಶ್ರಮಿಸಿದಂತ ಮಹನೀಯರ ಹೆಸರಿಡುವಂತೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಸಿಎಂ ಬಸವರಾಜ...

ಪಿಎಸ್ಐ ನೇಮಕಾತಿ ಅಕ್ರಮ: ಮತ್ತೊಬ್ಬ ಕಾಂಗ್ರಸ್ ಮುಖಂಡ ಅರೆಸ್ಟ್

ಕಲುಬುರ್ಗಿ: 545 ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದವರ ಬೇಟೆಯನ್ನು ಸಿಐಡಿ ಪೊಲೀಸರು ಮುಂದುವರೆಸಿದ್ದಾರೆ. ಈ ಪ್ರಕರಣ ಸಂಬಂಧ ಅಣ್ತಮ್ಮಾಸ್ ಬಂಧಿಸಿದ್ದಂತ ಸಿಐಡಿ ಅಧಿಕಾರಿಗಳು, ಈಗ ರುದ್ರೇಗೌಡ ಪಾಟೀಲ್ ಎಸ್ಕೇಪ್ ಆಗೋದಕ್ಕೆ ಸಹಕರಿಸಿದಂತ ಮತ್ತೊಬ್ಬ ಕಾಂಗ್ರೆಸ್ ಮುಖಂಡನನ್ನು ಅರೆಸ್ಟ್ ಮಾಡಿದ್ದಾರೆ. ಅಫಜಲಪುರ ತಾಲೂಕು ಪಂಚಾಯ್ತಿ ಮಾಜಿ ಸದಸ್ಯ ಎಂದು ಹೇಳಲಾಗುತ್ತಿರುವಂತ ಮಲ್ಲುಗೌಡ ಪಾಟೀಲ್ ಎಂಬಾತನನ್ನು ವಶಕ್ಕೆ ಪಡೆದಿರುವಂತ...

ಲಕ್ನೊಗೆ ವಿರುದ್ಧ ಗೆಲ್ಲುತ್ತಾ ಮುಂಬೈ ಇಂಡಿಯನ್ಸ್ ?

ಮುಂಬೈ:ಐಪಿಎಲ್‍ನ 37ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮೊದಲ ಗೆಲುವಿನ ಹುಡುಕಾಟದಲ್ಲಿದೆ. ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಯಲ್ಲಿ ಕಳಪೆ ಪ್ರದರ್ಶನ ನೀಡಿ ಸತತ 7 ಪಮದ್ಯಗಳನ್ನು ಕೈಚೆಲ್ಲಿದೆ. ಈ ಸೋಲಿನೊಂದಿಗೆ ಮುಂಬೈ ಐಪಿಎಲ್‍ನಲ್ಲಿ...

ಸನ್‍ರೈಸರ್ಸ್ ಎದುರು ಆರ್‍ಸಿಬಿಗೆ ಹೀನಾಯ ಸೋಲು

ಮುಂಬೈ:ವೇಗಿ ಮಾರ್ಕೊ ಜೆನೆಸೆನ್ ದಾಳಿಗೆ ತತ್ತರಿಸಿದ ಆರ್‍ಸಿಬಿ ಸನ್‍ರೈಸರ್ಸ್ ಎದುರು 9 ವಿಕೆಟ್‍ಗಳ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಸನ್‍ರೈಸರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಆರ್‍ಸಿಬಿಗೆ ವೇಗಿ ಮಾರ್ಕೊ ಜೆನೆಸೆನ್ ಆಘಾತದ ಆಘಾತ ನೀಡಿದರು. ಆರಂಭಿಕರಾಗಿ ಕಣಕ್ಕಿಳಿದ ಫಾಫ್ ಡುಪ್ಲೆಸಿಸ್ (5)ಹಾಗೂ ಅನೂಜ್ ರಾವತ್ (0) ಉತ್ತಮ ಆರಂಭ ನೀಡುವಲ್ಲಿ...

ಏ.27ರಂದು ಕೋವಿಡ್ ಕುರಿತು ಪ್ರಧಾನಮಂತ್ರಿಗಳ ವೀಡಿಯೋ ಸಂವಾದ- ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಏಪ್ರಿಲ್ 27 ರಂದು ಪ್ರಧಾನ ಮಂತ್ರಿ ರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ ಎಂದು ಮುಖ್ಯಮಂತ್ರಿ. ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿಯ ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10...

ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಎಂದು ಪರಿಗಣಿಸಿಲ್ಲ: ಗಲಭೆಕೋರರ ವಿರುದ್ಧ ಕಠಿಣ ಕ್ರಮ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ :  ಹುಬ್ಬಳ್ಳಿ ಪ್ರಕರಣವನ್ನು ಸಾಮಾನ್ಯ ಗಲಭೆ ಎಂದು ಪರಿಗಣಿಸಿಲ್ಲ. ಷಡ್ಯಂತ್ರ ಮಾಡಿ ಪೊಲೀಸ್ ಠಾಣೆಯ ಮೇಲೆ ವ್ಯವಸ್ಥಿತವಾಗಿ ದಾಳಿ ಮಾಡಿರುವುದನ್ನು ಬಹಳ ಗಂಭೀರವಾಗಿ ಪರಿಗಣಿಸಲಾಗಿದೆ. ಕೆಲವೇ ದಿನಗಳಲ್ಲಿ ಇದರ ಹಿಂದಿರುವ ಸಂಘಟನೆ, ವ್ಯಕ್ತಿಗಳನ್ನು ಪತ್ತೆ ಹಚ್ಚಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ವಿಮಾನ...

ವರನಟ ಡಾ.ರಾಜ್ ಕುಮಾರ್ 94ನೇ ಹುಟ್ಟುಹಬ್ಬ: ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಕೇಕ್ ಕತ್ತರಿಸಿ ಆಚರಣೆ

ಬೆಂಗಳೂರು: ಕನ್ನಡದ ವರನಟ ದಿ. ರಾಜಕುಮಾರ್ ಅವರ 94ನೇ ಹುಟ್ಟುಹಬ್ಬದ ಪ್ರಯುಕ್ತ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೋಕಾಕ್ ಚಳವಳಿ ವೃತ್ತ (18ನೇ ಕ್ರಾಸ್) ಮತ್ತು ಸುಬ್ರಹ್ಮಣ್ಯ ನಗರದ ಸಂಗೊಳ್ಳಿ ರಾಯಣ್ಣ ಉದ್ಯಾನದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಯಕ್ರಮಗಳಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು. ಎರಡೂ ಕಡೆಗಳಲ್ಲಿ ರಾಜಕುಮಾರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ...

ಡಾ.ರಾಜ್‍ಕುಮಾರ್ ಶ್ರೇಷ್ಠ ಕಲಾವಿದರು – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್

ಬೆಂಗಳೂರು: ಇಂದು ಮಹಾನ್ ನಟರಾದ ಡಾ. ರಾಜ್‍ಕುಮಾರ್ ಅವರ ಜನ್ಮದಿನ. ಕನ್ನಡ ನಾಡಿನ ಸಂಸ್ಕೃತಿ, ಭಾಷೆ ಮತ್ತು ಪರಂಪರೆಗಳನ್ನು ಉಳಿಸಿದ ಒಬ್ಬ ಶ್ರೇಷ್ಠ ಕಲಾವಿದರಾಗಿ ಡಾ. ರಾಜ್‍ಕುಮಾರ್ ಅವರು ಕೆಲಸ ಮಾಡಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು. ಕಂಠೀರವ ಸ್ಟುಡಿಯೋದ ಡಾ.ರಾಜ್‍ಕುಮಾರ್ ಅವರ ಸ್ಮಾರಕಕ್ಕೆ ಭೇಟಿ ನೀಡಿ...

ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ – ಸಿಎಂ ಬಸವರಾಜ ಬೊಮ್ಮಾಯಿ

ದಾವಣಗೆರೆ : ಅಂತ:ಕರಣದಿಂದ ಮಾನವ ಸಂಬಂಧಗಳ ಪುನರ್ ಸ್ಥಾಪನೆ ಸಾಧ್ಯ. ಮಠಗಳು ಮೌಲ್ಯಗಳನ್ನು ಪುನರ್ ಸ್ಥಾಪಿಸಿದರೆ ಮಾತ್ರ ಸಮಾಜದಲ್ಲಿ ಮಾನವ ಸಂಬಂಧಗಳು ಬೆಳೆಯುತ್ತವೆ.ಇದೆ ನಮ್ಮ ಅಂತರ್ಗತ, ಗುಣಧರ್ಮ ಮತ್ತು ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಪಂಚಮಸಾಲಿ ಜಗದ್ಗುರು ಪೀಠ, ಹರಕ್ಷೇತ್ರ, ಹರಿಹರ ಇವರ ವತಿಯಿಂದ ಪಂಚಮಸಾಲಿ ಗುರುಪೀಠದಲ್ಲಿ ಆಯೋಜಿಸಿದ್ದ ಸ್ವಾತಂತ್ರ್ಯದ...

86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಸೆ.23ರಿಂದ 25ರವರೆಗೆ ಹಾವೇರಿಯಲ್ಲಿ ಆಯೋಜನೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಹಾವೇರಿಯಲ್ಲಿ ಸೆಪ್ಟೆಂಬರ್ 23, 24 ಹಾಗೂ 25 ರಂದು ಮೂರು ದಿನಗಳ ಕಾಲ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು. ಅರ್ಥಪೂರ್ಣ ಗೋಷ್ಠಿ ಆಯೋಜಿಸಿ ಗೋಷ್ಠಿಗಳಲ್ಲಿ ಹೆಚ್ಚಿನ ಜನ ಭಾಗವಹಿಸುವಂತಾಗಬೇಕು...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img