Sunday, July 5, 2026

Karnataka Tv

ಸನ್‍ರೈಸರ್ಸ್  ಗೆಲುವಿನ ಓಟಕ್ಕೆ  ಆರ್‍ಸಿಬಿ ಬ್ರೇಕ್ ? 

ಮುಂಬೈ: ಇಂದು ಐಪಿಎಲ್‍ನಲ್ಲಿ  ಎರಡು ಪಂದ್ಯಗಳು ನಡೆಯಲಿವೆ. ಮೊದಲ ಕದನದಲ್ಲಿ  ಕೋಲ್ಕತ್ತಾ ನೈಟ್ ರೈಡರ್ಸ್, ಗುಜರಾತ್ ತಂಡವನ್ನು ಎದುರಿಸಿದರೆ ಮತ್ತೊಂದು ಐವೋಲ್ಟೇಜ್ ಪಂದ್ಯದಲ್ಲಿ  ಆರ್‍ಸಿಬಿ ಸನ್‍ರೈಸರ್ಸ್  ತಂಡವನ್ನು ಎದುರಿಸಲಿದೆ. ಶನಿವಾರ  ಬ್ರಾಬೊರ್ನ್ ಮೈದಾನದಲ್ಲಿ  ನಡೆಯಲಿರುವ ಪಂದ್ಯದಲ್ಲಿ ಆರ್‍ಸಿಬಿ ಹಾಗೂ ಸನ್‍ರೈಸರ್ಸ್ ನಡುವೆ ನಡೆಯಲಿದೆ. ಆರ್‍ಸಿಬಿ ತಂಡ 7 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದು  2ರಲ್ಲಿ ಸೋತಿದ್ದು ...

ಪಿ.ಎಸ್.ಐ.ನೇಮಕಾತಿ ಅಕ್ರಮದ ಆಡಿಯೋ ಸಂಭಾಷಣೆ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಪಿಎಸ್ ಐ ನೇಮಕಾತಿಯ ಯಾವುದೇ ಬ್ಯಾಚ್ ನಲ್ಲಿ ಅಕ್ರಮವಾಗಿದ್ದರೂ ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಶಾಸಕ ಪ್ರಿಯಾಂಕ ಖರ್ಗೆ ಬಿಡುಗಡೆ ಮಾಡಿರುವ ಆಡಿಯೋ ನಾನು ಕೇಳಿಲ್ಲ.ಯಾವ ಮೆಟೀರಿಯಲ್ ಇದ್ದರೂ ತನಿಖೆಯಾಗುತ್ತದೆ. ಇಬ್ಬರ ನಡುವೆ...

ಟೈಟಾನ್ಸ್‍ಗೆ ಸವಾಲು ಹಾಕಿದ ಕೋಲ್ಕತ್ತಾ ನೈಟ್ ರೈಡರ್ಸ್

ಮುಂಬೈ: 35ನೇ ಐಪಿಎಲ್ ಟಿ20 ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಡಿ.ವೈ ಪಾಟೀಲ್ ಕೀಡಾಂಗಣದಲ್ಲಿ ನಡೆಯಲಿರುವ ಕದನ ಕುತೂಹಲಕಾರಿಯಾಗಿದೆ. ಶ್ರೇಯಸ್ ನೇತೃತ್ವದ ಕೋಲ್ಕತ್ತಾ ತಂಡ 7 ಪಂದ್ಯಗಳಿಂದ 3ರಲ್ಲಿ ಗೆದ್ದು 4ರಲ್ಲಿ ಸೋತು 6 ಅಂಕಗಳಿಸಿದೆ. ಇನ್ನು ಹಾರ್ದಿಕ್ ಪಾಂಡ್ಯ ನೇತೃಥ್ವದ ಗುಜರಾತ್ ತಂಡ ಆಡಿರುವ 6 ಪಂದ್ಯಗಳಲ್ಲಿ 5ರಲ್ಲಿ...

ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿಯಿಂದ ಮತ್ತೊಬ್ಬ ಕಿಂಗ್ ಪಿನ್ ಅರೆಸ್ಟ್

ಕಲಬುರ್ಗಿ: ನಿನ್ನೆಯಷ್ಟೇ ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ಮಹಾಂತೇಶ್ ಪಾಟೀಲ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಈ ಬಳಿಕ, ಇಂದು ಅವರ ಸಹೋದರ, ರುದ್ರೇಗೌಡ ಪಾಟೀಲ್ ಎಂಬುವರನ್ನು ಬಂಧಿಸಲಾಗಿದೆ. ಈ ಮೂಲಕ ಮತ್ತೊಂಬ್ಬ ಕಿಂಗ್ ಪಿನ್ ಬಂಧನವಾಗಿದೆ. ರಾಜ್ಯ ಸರ್ಕಾರ 545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ತನಿಖೆಯನ್ನು ನಡೆಸೋದಕ್ಕೆ ಸಿಐಡಿಗೆ...

BREAKING NEWS: ‘ವಾಮನ ಚಿತ್ರ’ದ ಶೂಟಿಂಗ್ ವೇಳೆ ಅವಘಡ: ‘ಶೋಕ್ಡಾರ್ ಖ್ಯಾತಿಯ ಧನ್ವೀರ್ ಗೌಡ’ಗೆ ಗಾಯ

ಶೋಕ್ದಾರ್ ಖ್ಯಾತಿಯ ಧನ್ವೀರ್ ಗೌಡ ಶೂಟಿಂಗ್ ವೇಳೆ ಕೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಶಂಕರ್ ರಾಮನ್ ಸಾರಥ್ಯದಲ್ಲಿ ಮೂಡಿ ಬರ್ತಿರುವ ವಾಮನ ಸಿನಿಮಾದ ಫೈಟಿಂಗ್ ದೃಶ್ಯಗಳನ್ನು ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಿಸಲಾಗ್ತಿತ್ತು. ಈ ವೇಳೆ ರೋಪ್ ನಿಂದ ಕೆಳಗೆ ಬಿದ್ದ ಧನ್ವೀರ್ ಕೈಗೆ ಪೆಟ್ಟಾಗಿದೆ. ತಕ್ಷಣ ಆಸ್ಪತ್ರೆಗೆ ತೆರಳಿ ಧನ್ವೀರ್ ಚಿಕಿತ್ಸೆ ಪಡೆದುಕೊಂಡಿದ್ದಾರೆ. ವಾಮನ ಶೂಟಿಂಗ್ ವೇಳೆ ಆದ...

ಪಿಎಸ್ಐ ಅಕ್ರಮಕ್ಕೆ ಕಾರಣದಾವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ, ಇಟ್ಟುಕೊಂಡಿದ್ದರು ಎಂದು ಸಾರ್ವಜನಿಕರಿಗೆ ತಿಳಿಸಬೇಕು. ತಮ್ಮ ಬೆಂಬಲಿಗರು, ಸಿಐಡಿ ತನಿಖೆ ಯಲ್ಲಿ, ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯೂ ಇರಬಹುದು. ಈಗಲಾದರೂ, ಖರ್ಗೆಯವರು, ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ, ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು, ಹಾಗೂ ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕು, ಎಂದು...

ರಾಜಸ್ಥಾನಕ್ಕೆ ರಾಯಲ್ ಗೆಲುವು

ಮುಂಬೈ:ಕೊನೆಯಲ್ಲಿ ಹೈಡ್ರಾಮಾದ ನಡುವೆ ರಾಜಸ್ಥಾನ ರಾಯಲ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್‍ಗಳ ಭರ್ಜರಿ ಗೆಲುವು ದಾಖಲಿಸಿತು. ವಾಂಖೆಡೆ ಮೈದಾನದಲ್ಲಿ 223 ರನ್‍ಗಳ ಬೃಹತ್ ಸವಾಲು ಬೆನ್ನತ್ತಿದ ಡೆಲ್ಲಿ ತಂಡಕ್ಕೆ ಆರಂಭಿಕರಾದ ಡೇವಿಡ್ ವಾರ್ನರ್ (28) ಹಾಗೂ ಪೃಥ್ವಿ ಶಾ (37) ಮೊದಲ ವಿಕೆಟ್ 43 ರನ್ ಸೇರಿಸಿದರು. ಸರ್ಫಾರಾಜ್ ಖಾನ್ 1, ರಿಷಭ್ ಪಂತ್...

BIG NEWS: ಪಿಎಸ್ಐ ನೇಮಕಾತಿ ಅಕ್ರಮ: ಡೀಲ್ ಆಡಿಯೋ ರಿಲೀಸ್ ಮಾಡಿದ ಮಾಜಿ ಸಚಿವ

ಕಲಬುರ್ಗಿ: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಅಕ್ರಮ ಕುರಿತಂತೆ ಇಂದು ಮತ್ತೊಂದು ಸ್ಪೋಟಕ ಟ್ವಿಸ್ಟ್ ಪಡೆದುಕೊಂಡಿದೆ. ಮಾಜಿ ಸಚಿವ ಪ್ರಿಯಾಂಕ್ ಖರ್ಗೆಯವರು ಹುದ್ದೆಗಳ ಡೀಲ್ ಆಡಿಯೋವನ್ನು ರಿಲೀಸ್ ಮಾಡಿದ್ದಾರೆ. ಅಲ್ಲದೇ ಮುಂಬರುವ 402 ಪಿಎಸ್ಐ ಹುದ್ದೆಗಳಿಗೂ ಬುಕ್ ಆಗಿರೋದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪಿಎಸ್ಐ ನೇಮಕಾತಿ ಅಕ್ರಮದ...

ಜೆಡಿಎಸ್ ಪಕ್ಷ ಬಂದ್ರೇ, 24 ಗಂಟೆ ವೈದ್ಯರ ಸೇವೆ, ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ – ಮಾಜಿ ಸಿಎಂ ಕುಮಾರಸ್ವಾಮಿ ಘೋಷಣೆ

ಶಿವಮೊಗ್ಗ: ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕುಂಸಿಯಲ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ...

ನಮ್ಮ ಗುರಿ ಮನುಷ್ಯರಿಂದ ಮಾನವರಾಗುವತ್ತ ಇರಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ : ಮನುಷ್ಯರಿಂದ ಮಾನವರಾಗುವತ್ತ ನಮ್ಮ ಗುರಿ ಇರಬೇಕು. ಮನುಷ್ಯರಿಂದ ಮಾನವರಾಗುವತ್ತ ನಮ್ಮ ಪಯಣಕ್ಕೆ ವೀರಶೈವ ಧರ್ಮ, ಸಂಸ್ಕøತಿ, ಸಂಸ್ಕಾರ, ಗುರುಗಳ ಆಶೀರ್ವಾದ, ಮಾರ್ಗದರ್ಶನ ಸದಾಕಾಲ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಗದ್ಗುರು ರೇಣುಕಾಚಾರ್ಯ ಜಯಂತ್ಯೋತ್ಸವ ಹಾಗೂ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆಯನ್ನು ಘೋಷಿಸಿದ ಕಾಗಿ ಅಖಿಲ ಭಾರತ ವೀರಶೈವ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img