Sunday, July 5, 2026

Karnataka Tv

ಮೇ 13ರಂದು ನಿಮ್ಮ ಮೆಚ್ಚಿನ ಚಿತ್ರಮಂದಿರಗಳಲ್ಲಿ “ಪ್ರಾರಂಭ”

    ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನುರಂಜನ್ ರವಿಚಂದ್ರನ್ ನಾಯಕರಾಗಿ ನಟಿಸಿರುವ "ಪ್ರಾರಂಭ" ಚಿತ್ರ ಮೇ 13 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಕೀರ್ತಿ ಕಲ್ಕೇರಿ ಈ ಚಿತ್ರದ ನಾಯಕಿ. ಈ ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಈಗಾಗಲೇ ಪ್ರೇಕ್ಷಕರ ಮನ ಗೆದ್ದಿದೆ. ಮನುರಂಜನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ. ವಿಭಿನ್ನ...

 ೧೦ ಪಟ್ಟು ಲಾಭದತ್ತ ಕೆಜಿಎಫ್ ಚಾಪ್ಟರ್ ೨

  ೧೦ ಪಟ್ಟು ಲಾಭದತ್ತ ಕೆಜಿಎಫ್ ಚಾಪ್ಟರ್ ೨ ಕೆಜಿಎಫ್ ಚಾಪ್ಟರ್ ೨ ಅಲೆ ದೇಶ ವಿದೇಶಗಳಲ್ಲಿ ಸುನಾಮಿಯಂತೆ ಅಬ್ಬರಿಸುತ್ತಿದೆ. ನಿರೀಕ್ಷೆಯಂತೆಯೇ ಒಂದೇ ವಾರದಲ್ಲಿ ಚಿತ್ರ ದಿನಕ್ಕೆ ನೂರು ಕೋಟಿ ಲೆಕ್ಕದಲ್ಲಿ ಕಲೆಕ್ಷನ್ ಮಾಡಿದೆ. ಮೊದಲ ದಿನ ೧೬೪ ಕೋಟಿ ಬಾಕ್ಸಾಫೀಸ್ ಧೂಳಿಪಟ ಮಾಡಿದ ಕನ್ನಡದ ಹೆಮ್ಮೆಯ ಕೆಜಿಎಫ್ ನಿರೀಕ್ಷೆಯಂತೇ ದೊಡ್ಡ ಮೊತ್ತದತ್ತ ಮುನ್ನುಗಿದೆ. ಹಾಗೆ ನೋಡಿದ್ರೆ...

“ಬಡವ ರಾಸ್ಕಲ್” ನಂತರ ಧನಂಜಯ- ಅಮೃತ ಅಯ್ಯಂಗಾರ್ ಜೋಡಿಯ “ಹೊಯ್ಸಳ”

  ವಿಜಯ್ ಕಿರಗಂದೂರ್ ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ, ಡಾಲಿ ಧನಂಜಯ ನಾಯಕರಾಗಿ ನಟಿಸುತ್ತಿರುವ "ಹೊಯ್ಸಳ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ಶ್ರೀ ಮಂಜುನಾಥ್ "ಕ್ಲಾಪ್" ಮಾಡಿದರು. ನಿರ್ಮಾಪಕ ಕಾರ್ತಿಕ್ ಅವರ ತಾಯಿ ಶ್ರೀಮತಿ ವಿಜಯಲಕ್ಷ್ಮಿ "ಕ್ಯಾಮೆರಾ" ಚಾಲನೆ...

ಯಾರೊ ಒಬ್ಬ ಮೌಲ್ವಿ ತಪ್ಪು ಮಾಡಿದ್ದಾರೆ ಎಂದರೆ ಎಲ್ಲಾ ಮೌಲ್ವಿಗಳು ತಪ್ಪು ಮಾಡ್ತಾರಾ – ಸಿದ್ಧರಾಮಯ್ಯ ಪ್ರಶ್ನೆ

ಕಲಬುರ್ಗಿ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಎಸಗಿರುವುದು ಜಾಮೀನು ರಹಿತ ಅಪರಾಧ, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು. ಈಗ ತನಿಖೆ ನಡೆಯುತ್ತಿದೆ, ತನಿಖೆ ನಿಷ್ಪಕ್ಷಪಾತವಾಗಿ ನಡೆಯಲಿ. ಆ ನಂತರ ಅಪರಾಧಿಗಳ ಮೇಲೆ ಕಾನೂನು ಕ್ರಮ ಜರುಗಿಸಲಿ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಬ್ಬಳ್ಳಿ ಗಲಭೆಯನ್ನು ನಾನು ಈಗಾಗಲೇ ಖಂಡಿಸಿದ್ದೇನೆ....

ಮೂರು ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲ್ಬುರ್ಗಿ : ಕೆಕೆಆರ್‍ಡಿಬಿ, ನಂಜುಡಪ್ಪ ವರದಿ ಅನುಷ್ಠಾನ, ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಳ ಆಯಾಮಗಳಲ್ಲಿ ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಶಿಕ್ಷಣ, ಆರೋಗ್ಯ, ಮೂಲಭೂತ ಸೌಕರ್ಯ,ಮಹಿಳಾ ಸಬಲೀಕರಣ, ಪೌಷ್ಟಿಕತೆ ಕ್ಷೇತ್ರಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಬುರ್ಗಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಯೋಜನೆಗಳಿಗಾಗಿ...

ಮತ್ತೆ ಗೇಮ್ ಫಿನಿಶರ್ ಆಗಿ ಧೋನಿ

ಮುಂಬೈ:ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕ ಎಂ.ಎಸ್.ಧೋನಿ ಮತ್ತೆ ಸದ್ದು ಮಾಡಿದ್ದಾರೆ. ವಯಸ್ಸು 40 ಆಗಿದ್ದರೂ ತಾನು ಇನ್ನು ಗ್ರೇಟ್ ಫಿನಿಶರ್ ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಈ ಹಿಂದಿನ ಐಪಿಎಲ್‍ಗಲ್ಲಿ ಧೋನಿಗೆ ವಯಸ್ಸಾಯ್ತು ಅಂತಾ ಟೀಕಿಸಿದವರೆ ಹೆಚ್ಚು. ಐಪಿಎಲ್‍ನಿಂದಲೂ ನಿವೃತ್ತಿ ಹೊಂದುವಂತೆ ಕಾಲೆಳೆದಿದ್ದರು. ಇದೀಗ ಮತ್ತೊಮ್ಮೆ ಫಿನಿಶರ್ ಪಾತ್ರವನ್ನು ನಿಭಾಯಿಸಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ...

ಇಂದು ಕ್ಯಾಪಿಟಲ್ಸ್ , ರಾಯಲ್ಸ್ ಕದನ 

ಮುಂಬೈ: ಕೋವಿಡ್ ಭೀತಿ ನಡುವೆಯೂ ಡೆಲ್ಲಿ  ಕ್ಯಾಪಿಟಲ್ಸ್ ತಂಡ  ಐಪಿಎಲ್‍ನ 34ನೇ ಪಂದ್ಯದಲ್ಲಿ ಇಂದು ಬಲಿಷ್ಠ  ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆಯಲಿರುವ ಪಂದ್ಯ ಜಿದ್ದಾಜಿದ್ದನಿಂದ ಕೂಡಿರಲಿದೆ.  ಆಸಿಸ್ ಆಲ್ರೌಂಡರ್ ಮಿಚೆಲ್ ಮಾರ್ಷ್ ಹಾಗೂ ನ್ಯೂಜಿಲೆಂಡ್ ತಂಡದ ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಸೋಂಕಿಗೆ ಗುರಿಯಾಗಿರುವುದರಿಂದ ಡೆಲ್ಲಿ  ಕ್ಯಾಪಿಟಲ್ಸ್ ತಂಡ ಕುಗ್ಗಿ...

BREAKING NEWS: ದೊರಾಂಡಾ ಖಜಾನೆ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು

ನವದೆಹಲಿ: ದೊರಾಂಡಾ ಖಜಾನೆ ಪ್ರಕರಣದಲ್ಲಿ ಆರ್ ಜೆ ಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಇದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಲಾಲು ಪ್ರಸಾದ್ ಯಾದವ್ ಅವರಿಗೆ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. 139.5 ಕೋಟಿ ರೂ.ಗಳ ದೊರಾಂಡಾ ಖಜಾನೆ ವಂಚನೆ ಪ್ರಕರಣದಲ್ಲಿ ಲಾಲು ಯಾದವ್...

ಸೌಹಾರ್ದತೆಯಿಂದ ಅಜಾನ್ ಸಮಸ್ಯೆ ಬಗೆಹರಿಸಲು ಸೂಚನೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ : ಆಜಾನ್ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸೌಹಾರ್ದತೆಯಿಂದ ಸಮಸ್ಯೆ ಗಳನ್ನು ಬಗೆಹರಿಸಲು ಸೂಚನೆ ನೀಡಲಾಗಿದೆ. ಈ ಪ್ರಕ್ರಿಯೆ ನಡೆಯುತ್ತಿದೆ. ಕಾನೂನನ್ನು ಎಲ್ಲರೂ ಪಾಲಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಆಜಾನ್ ಬಗ್ಗೆ ಉಚ್ಛ ನ್ಯಾಯಾಲಯದ ಆದೇಶವಿದೆ. ಆ ಪ್ರಕಾರ ಸುತ್ತೋಲೆಯನ್ನು...

ಹಿಜಾಬ್ ಧರಿಸಿಯೇ ಪರೀಕ್ಷೆ ಬರೆಯಲು ಅವಕಾಶ ನೀಡದ ಹಿನ್ನಲೆ: ದ್ವಿತೀಯ ಪಿಯು ಪರೀಕ್ಷೆ ಬಿಟ್ಟು ಮನೆಗೆ ವಾಪಾಸ್

ಉಡುಪಿ: ಹಿಜಾಬ್ ಧರಿಸಿಯೇ ದ್ವಿತೀಯ ಪಿಯು ಪರೀಕ್ಷೆ ಬರೆಯೋದಕ್ಕೆ ಅವಕಾಶ ನೀಡುವಂತೆ ಹಿಜಾಬ್ ಹೋರಾಟಗಾರ್ತಿ ವಿದ್ಯಾರ್ಥಿನಿಯಕರು, ಪರೀಕ್ಷಾ ಕೇಂದ್ರದ ಮುಂದೆ ಹೈಡ್ರಾಮಾವೇ ನಡೆಸಿದ್ದಾರೆ. ಆದ್ರೇ.. ಕೋರ್ಟ್ ಆದೇಶದಂತೆ ಹಿಜಾಬ್ ತೆಗೆದಿಟ್ಟು ಪರೀಕ್ಷೆ ಬರೆಯೋದಕ್ಕೆ ಅವಕಾಶ ಎಂದಿದ್ದಾರೆ. ಹೀಗಾಗಿ ಪರೀಕ್ಷೆ ಬರೆಯದೇ ಮನೆಗೆ ವಾಪಾಸ್ ಆಗಿದ್ದಾರೆ. ಇಂದು ಆರಂಭಗೊಂಡಂತ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗೆ ಕೊನೆಯ ಕ್ಷಣದಲ್ಲಿ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img