Saturday, July 4, 2026

Karnataka Tv

ಪಿಎಸ್ಐ ನೇಮಕಾತಿ ಅಕ್ರಮ: ಚುರುಕುಗೊಂಡ ಸಿಐಡಿ ತನಿಖೆ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ಪೊಲೀಸರಿಗೆ ವಹಿಸಿದೆ. ಈ ತನಿಖೆ ಚುರುಕುಗೊಳಿಸಿರುವ ಅವರು, ಇಂದು 50 ಅಭ್ಯರ್ಥಿಗಳನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ. ನಿನ್ನೆ ಈ ಸಂಬಂಧ ಆಯ್ಕೆ ಪಟ್ಟಿಯಲ್ಲಿನ 50 ಅಭ್ಯರ್ಥಿಗಳಿಗೆ ಸಿಐಡಿಯಿಂದ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಸಿಐಡಿ ಕಚೇರಿಗೆ 50 ಅಭ್ಯರ್ಥಿಗಳ ಪೈಕಿ 45...

ಚಾರಿತ್ರ್ಯವಂತ ಸಮಾಜ ನಿರ್ಮಾಣವಾಗಬೇಕು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು :  ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಲ್ಲಿ ಮಠಮಾನ್ಯಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ಎಲ್ಲ ಮಠಗಳು ತಮ್ಮ ಕರ್ತವ್ಯವನ್ನುಜವಾಬ್ದಾರಿಯುತವಾಗಿ ಮಾಡುತ್ತಿರುವುದರಿಂದ ಜನರಲ್ಲಿ ಆತ್ಮಸಾಕ್ಷಿ, ಪಾಪ- ಪುಣ್ಯಗಳ ಪ್ರಜ್ಞೆ ಇನ್ನೂ ಜೀವಂತವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ಹರಿಹರಪುರ ಶ್ರೀಮಠದ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನೃಸಿಂಹ ಪೀಠದ ವತಿಯಿಂದ ಮಹಾಕುಂಭಭಿಷೇಕ ಮಹೋತ್ಸವದ...

ಹುಬ್ಬಳ್ಳಿ ಪ್ರಕರಣ: ಅಮಾಯಕರ ಬಂಧನವಾಗಿಲ್ಲ – CM ಬಸವರಾಜ ಬೊಮ್ಮಾಯಿ

ಚಿಕ್ಕಮಗಳೂರು : ಹುಬ್ಬಳ್ಳಿ ಗಲಭೆ ಘಟನೆಯಲ್ಲಿ ಅಮಾಯಕರ ಬಂಧನವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟ ಪಡಿಸಿದರು. ಇಂದು ಶೃಂಗೇರಿ ಮೆಣಸೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹುಬ್ಬಳ್ಳಿ ಘಟನೆಯಲ್ಲಿ ಅಮಾಯಕರನ್ನು ಸರ್ಕಾರ ಬಂಧಿಸಿದೆ ಎಂದು ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಯಾವ ಅಮಾಯಕರ ಬಂಧನವೂ...

ರಾಘವೇಂದ್ರ ರಾಜಕುಮಾರ್ ನಟನೆಯ “ರಾಜಿ” ಹಾಡುಗಳ ಬಿಡುಗಡೆ

ಪ್ರೀತಿ ಎಸ್ ಬಾಬು ನಿರ್ದೇಶನದಲ್ಲಿ ರಾಘವೇಂದ್ರ ರಾಜಕುಮಾರ್ ಹಾಗೂ ಪ್ರೀತಿ ಎಸ್ ಬಾಬು ಮುಖ್ಯಭೂಮಿಕೆಯಲ್ಲಿ ನಟಿಸಿರುವ "ರಾಜಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಶ್ರೀನಗರ ಕಿಟ್ಟಿ ಹಾಗೂ ವಿಜಯ ರಾಘವೇಂದ್ರ ಸೇರಿದಂತೆ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು. ಈ ಸಿನಿಮಾ ನನಗೆ ವಿಶೇಷ. ಏಕೆಂದರೆ, ಇದರ ಮುಹೂರ್ತ ಕಳೆದವರ್ಷ...

ಇಂದಿನಿಂದ ಮೂರು ದಿನ ಜಿಲ್ಲಾ ಪ್ರವಾಸ: ಅಭಿವೃದ್ಧಿಗೆ ಪ್ರಾಮುಖ್ಯತೆ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಲಿದ್ದು ರಾಜ್ಯದ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಆಹ್ವಾನ ಬಂದಲ್ಲಿ ದೆಹಲಿಗೆ ಹೋಗುತ್ತೇನೆ ಎಂದಾಸ್ ತಿಳಿಸಿದರು. ಹುಬ್ಬಳ್ಳಿ ಘಟನೆಯ ತೀವ್ರವಾದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರಿಗೆ...

ಡಿಪ್ಲೊಮಾ ಕೋರ್ಸ್‍ಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ(ಸಿಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರ ಸಂಸ್ಥೆಯು 2022-23 ನೇ ಸಾಲಿನ ಉದ್ಯೋಗಾಧಾರಿತ ಮತ್ತು ಶೇ.100 ಉದ್ಯೋಗ ಖಚಿತ ಡಿಪ್ಲೊಮಾ, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸಿಪೆಟ್ ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು...

ಲಹರಿ ಮ್ಯೂಸಿಕ್ ಸಂಸ್ಥೆಗೆ ಮತ್ತೊಂದು ಗರಿ: ಯುಟ್ಯೂಬ್ ಗೋಲ್ಡ್ ಲಹರಿ

  ಕನ್ನಡದ ಭರವಸೆಯ ಮ್ಯೂಸಿಕ್ ಸಂಸ್ಥೆ ಲಹರಿ ಮಡಿಲಿಗೆ ಮತ್ತೊಂದು ಗರಿ ಮೂಡಿದೆ. ಹೌದು, ಭಾವಗೀತೆ ಮತ್ತು ಜಾನಪದ ಗೀತೆ ಚಾನೆಲ್ ನಲ್ಲಿ ಈವರೆಗೆ ೧೧.೫೫ ಲಕ್ಷ ಸಬ್ ಸ್ಕ್ರೈಬರ್ ಇದ್ದು, ಈ ಚಾನೆಲ್ ಈಗ ಹೊಸದೊಂದು ದಾಖಲೆ ಬರೆದಿದೆ. ಆ ದಾಖಲೆ ಬೇರೇನೂ ಅಲ್ಲ, ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಗೋಲ್ಡ್ ಅವರ‍್ಡ್ ಲಭಿಸಿದೆ. ಶುಭ ಸೋಮವಾರ...

ಗುತ್ತಿಗೆದಾರ ಸಂತೋಷ್ ಮನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ, ಕುಟುಂಬಸ್ಥರಿಗೆ 11 ಲಕ್ಷ ರೂ ಪರಿಹಾರದ ಚೆಕ್ ವಿತರಣೆ

ಬೆಳಗಾವಿ: ತಾಲೂಕಿನ ಬಡಸ ಗ್ರಾಮದಲ್ಲಿರುವಂತ ಗುತ್ತಿಗೆದಾರ ಸಂತೋಷ್ ನಿವಾಸಕ್ಕೆ ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭೇಟಿ ನೀಡಿದರು. ಸಂತೋಷ್ ಆತ್ಮಹತ್ಯೆ ಸಂಬಂಧ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದಂತ ಅವರು, ಕುಟುಂಬಸ್ಥರಿಗೆ 11 ಲಕ್ಷ ಪರಿಹಾರದ ಚೆಕ್ ವಿತರಿಸಿದರು. ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿನ ಆತ್ಮಹತ್ಯೆಗೆ ಶರಣಾದಂತ ಗುತ್ತಿಗೆದಾರ ಸಂತೋಷ್ ನಿವಾಸಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್...

ಜೇಮ್ಸ್” ಚಿತ್ರದಲ್ಲಿ ಕೇಳಲಿದೆ ಪುನೀತ್ ರಾಜಕುಮಾರ್ ಧ್ವನಿ

    ಮಾರ್ಚ್ ಹದಿನೇಳರಂದು ವಿಶ್ವದಾದ್ಯಂತ ತೆರೆಕಂಡು ಭರ್ಜರಿ ಯಶಸ್ಸು ಕಾಣುತ್ತಿರುವ ಚಿತ್ರ ಪುನೀತ್ ರಾಜಕುಮಾರ್ ಅಭಿನಯದ "ಜೇಮ್ಸ್". ದುರಾದೃಷ್ಟವಶಾತ್ ಚಿತ್ರಕ್ಕೆ ಡಬ್ಬಿಂಗ್ ನೀಡುವುದಕ್ಕೆ ಮೊದಲೇ ಅಪ್ಪು ಎಲ್ಲರನ್ನೂ ಬಿಟ್ಟು ದೂರವಾದರು. ನಂತರ ಶಿವರಾಜಕುಮಾರ್, ಪುನೀತ್ ಅವರ ಪಾತ್ರಕ್ಕೆ‌ ಧ್ವನಿ ನೀಡಿದ್ದರು. ಶಿವಣ್ಣ ಧ್ವನಿ ನೀಡಿದಾಗ ಅಭಿಮಾನಿಗಳು ಸಂತಸ ಪಟ್ಟಿದ್ದರು. ಇದೇ 22 ರ ಶುಕ್ರವಾರದಿಂದ "ಜೇಮ್ಸ್‌" ಚಿತ್ರದಲ್ಲಿ...

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ತಾಯಿ ಕಸ್ತೂರ್ ಗಾಂಧಿ

  ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‍ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ. ಅಲ್ಲದೆ, ಈಗಾಗಲೇ ಲಾಸ್ ಏಂಜಲೀಸ್ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ಭಾಗವಹಿಸಿದೆ. ದೆಹಲಿಯ ಸಂಸ್ಥೆಯೊಂದು ದಾದಾ ಸಾಹೇಬ್ ಫಾಲ್ಕೆ ಅವರ ಜನ್ಮದಿನದಂದು ಹನ್ನೊಂದು ವರ್ಷಗಳಿಂದ ಈ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img