Saturday, July 4, 2026

Karnataka Tv

ಬಂಡಿ ಮಾಕಾಳಮ್ಮನ ಸನ್ನಿಧಿಯಲ್ಲಿ ದುನಿಯಾ ವಿಜಯ್ “ಭೀಮ” ಅದ್ದೂರಿ ಮುಹೂರ್ತ

  ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು. ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು. ನಟರಾದ ಶ್ರೀನಗರ ಕಿಟ್ಟಿ, ಡಾಲಿ ಧನಂಜಯ, ನಿರ್ಮಾಪಕರಾದ ಕೆ.ಪಿ.ಶ್ರೀಕಾಂತ್, ನಾಗಿ ಮುಂತಾದ ಗಣ್ಯರು ಈ ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. "ಸಲಗ" ನಂತರ...

ಆರ್ಸಿಬಿ ಪ್ಲೇಯಿಂಗ್ ಇಲೆವೆನ್‍ನಲ್ಲಿ ಬದಲಾವಣೆ

ಮುಂಬೈ:15ನೇ ಆವೃತ್ತಿಯ ಐಪಿಎಲ್‍ನಲ್ಲಿ ಆರ್‍ಸಿಬಿ ಹಾಗೂ ಲಕ್ನೊ ಸೂಪರ್ ಜೈಂಟ್ಸ್ ನಡುವೆ ಮಹಾ ಕದನ ನಡೆಯಲಿದೆ. ಡಿ.ವೈ,ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್‍ಸಿಬಿ ಹಾಗೂ ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ತಲಾ 6 ಪಂದ್ಯಗಳ್ನನಾಡಿದ್ದು 4ರಲ್ಲಿ ಗೆಲುವು ಕಂಡು 2ರಲ್ಲಿ ಸೋಲು ಕಂಡಿದೆ. ಇಂದು ಗೆದ್ದವರು ಅಗ್ರಸ್ಥಾನಕ್ಕೇರಲಿದ್ದಾರೆ. ಆರ್‍ಸಿಬಿಗೆ ಈ...

ಏ.22ರಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭ: ಪರೀಕ್ಷೆಗೆ ಸಿದ್ದತೆಗಳು ಪೂರ್ಣ – ಸಚಿವ ಬಿ.ಸಿ.ನಾಗೇಶ್

ಬೆಂಗಳೂರು: ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯುವ ದ್ವಿತೀಯ ಪಿಯು ಪರೀಕ್ಷೆಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ತಿಳಿಸಿದರು. ಮಂಗಳವಾರ (ಏ.19) ವಿಧಾನಸೌಧದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಪಿಯು ಪರೀಕ್ಷೆ...

ಡೆಲ್ಲಿ  ತಂಡಕ್ಕೆ ಎರಡನೆ ಆರ್‍ಟಿ-ಪಿಸಿಆರ್ ಪರೀಕ್ಷೆ

ಮುಂಬೈ: ಪ್ರಸಕ್ತ ಐಪಿಎಲ್‍ಗೆ ಕರೋನಾ ಕರಿ ನೆರಳು ಬಿದ್ದಿದೆ.  ಡೆಲ್ಲಿ ಕ್ಯಾಪಿಟಲ್ಸ್ ತಂಡದ ಐವರಿಗೆ ಸೋಂಕು ಇರುವುದು ದೃಢಪಟ್ಟಿದೆ. ಆಸ್ಟ್ರೇಲಿಯಾ ಆಲ್ರೌಂಡರ್ ಮಿಚೆಲ್ ಮಾರ್ಷ್‍ಗೆ  ಸೋಂಕು ತಗುಲಿರುವುದು ದೃಢಪಟ್ಟಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಮಿಚೆಲ್ ಮಾರ್ಷ್ ಅಲ್ಲದೇ ಡೆಲ್ಲಿ ಕ್ಯಾಪಿಟಲ್ಸ್ ಸಾಮಾಜಿಕ ಜಾಲತಾಣದ ಒಬ್ಬ ಸದಸ್ಯ ಹಾಗೂ ಮೂರು ಹೋಟೆಲ್ ಸಿಬ್ಬಂದಿಗಳಿಗೆ ಪಾಸಿಟಿವ್ ಕಂಡು ಬಂದಿದೆ. https://www.youtube.com/watch?v=lFej36UTFhE ಮೊನ್ನೆಯಷ್ಟೆ ...

ಕಾಬೂಲ್ ನಲ್ಲಿ ಶಾಲೆಯ ಬಳಿ ಸರಣಿ ಬಾಂಬ್ ಸ್ಪೋಟ: ನಾಲ್ವರು ಸಾವು, 14ಕ್ಕೂ ಹೆಚ್ಚು ಜನರಿಗೆ ಗಾಯ

ಕಾಬೂಲ್: ಇಲ್ಲಿನ ಶಾಲೆಯೊಂದರ ಬಳಿಯಲ್ಲಿ ಸರಣಿ ಬಾಂಬ್ ಸ್ಪೋಟಗೊಂಡ ಪರಿಣಾಮ, ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ 14ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರೋ ಘಟನೆ ಇಂದು ನಡೆದಿದೆ. ಈ ದಾಳಿಯನ್ನು ಶಿಯಾ ಸಮುದಾಯದವರನ್ನು ಗುರಿಯಾಗಿಸಿಕೊಂಡು ನಡೆದಿದ್ದು ಎನ್ನಲಾಗಿದೆ. ಐಎಸ್ ಉಗ್ರರಿಂದ ದಾಳಿ ನಡೆದಿರಬಹುದು ಎಂಬುದಾಗಿ ಪೊಲೀಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಕಾಬೂಲ್ ನ ಅಬ್ದುಲ್ ರಹೀಮ್...

ಇಂದು ಲಕ್ನೊ ಬ್ಯಾಟಿಂಗ್ vs ಆರ್‍ಸಿಬಿ ಬೌಲಿಂಗ್  ಫೈಟ್

ಮುಂಬೈ: ಐಪಿಎಲ್‍ನ 31ನೇ ಪಂದ್ಯದಲ್ಲಿ ಆರ್‍ಸಿಬಿ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಸಾಕಷ್ಟು ಕುತೂಹಲಕಾರಿಯಾಗಿದೆ. ಉಭಯ ತಂಡಗಳು ಈ ಹಿಂದಿನ ಪಂದ್ಯಗಳನ್ನು  ಗೆದ್ದಿವೆ. ಕೆ.ಎಲ್.ರಾಹುಲ್ ನೇತೃತ್ವದ ಲಕ್ನೊ ತಂಡ ಮೊನ್ನೆ ಮುಂಬೈ ಇಂಡಿಯನ್ಸ್ ವಿರುದ್ಧ  ಗೆಲುವು ದಾಖಲಿಸಿದಲ್ಲದೇ ಈ ಹಿಂದಿನ ಪಂದ್ಯಗಳಲ್ಲೂ ಒಳ್ಳೆಯ...

ಚಹಲ್ ಚಮತ್ಕಾರ ರಾಜಸ್ಥಾನಕ್ಕೆ ರೋಚಕ ಜಯ

ಮುಂಬೈ:ಯಜ್ವಿಂದರ್ ಚಾಹಲ್ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಬಲಿಷ್ಠ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 7 ರನ್‍ಗಳ ರೋಚಕ ಗೆಲುವು ಪಡೆದಿದೆ. ಬಾಬೋರ್ನ್ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಕೋಲ್ಕತ್ತಾ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಜೋಸ್ ಬಟ್ಲರ್(103) ಹಾಗೂ ದೇವದತ್ ಪಡಿಕಲ್(24) ಮೊದಲ ವಿಕೆಟ್‍ಗೆ 97 ರನ್‍ಗಳ ಭರ್ಜರಿ...

ಸಿದ್ದರಾಮಯ್ಯಗೆ ನಾಲ್ಕು ನೇರ ಪ್ರಶ್ನೆ ಕೇಳಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ: ಏನ್ ಗೊತ್ತಾ.?

ಬೆಂಗಳೂರು: ತಮ್ಮನ್ನು ಪದೇಪದೆ ಕೆಣಕುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಪ್ರತಿಪಕ್ಷ ನಾಯಕರಿಗೆ ನಾಲ್ಕು ನೇರ ಪ್ರಶ್ನೆಗಳನ್ನು ಕೇಳಿದ್ದಾರೆ. ನಿನ್ನೆ ಮಂಡ್ಯದಲ್ಲಿ ತಮ್ಮ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿರುವ ಸಿದ್ದರಾಮಯ್ಯ ವಿರುದ್ಧ ಟ್ವಿಟರ್ ನಲ್ಲಿ ಮಾಜಿ ಮುಖ್ಯಮಂತ್ರಿಗಳು ಟೀಕಾಪ್ರಹಾರ ನಡೆಸಿದ್ದಾರೆ. ಅವರ ಟ್ವೀಟ್ ನ ಪೂರ್ಣಪಾಠ ಇಲ್ಲಿದೆ. ಆಪರೇಷನ್...

ಜಿಲ್ಲಾಧಿಕಾರಿ ಕಾರು ಪಲ್ಟಿ: ಡಿಸಿ ಪತ್ನಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ

ವಿಜಯಪುರ: ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ಕುಟುಂಬ ಸಮೇತರಾಗಿ ದಾವಣಗೆರೆಯಿಂದ ತೆರಳುತ್ತಿದ್ದ ವೇಳೆಯಲ್ಲಿ, ಕಾರು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅವಘಾತದಲ್ಲಿ ಡಿಸಿ ಪತ್ನಿ, ಮಕ್ಕಳಿಗೆ ಸಣ್ಣಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ. ಡಿಸಿ ವಿಜಯಮಹಾಂತೇಶ ದಾನಮ್ಮನವರ ದಾವಣಗೆರೆಯಿಂದ ವಿಜಯಪುರಕ್ಕೆ ತೆರಳುತ್ತಿದ್ದರು. ಈ ವೇಳೆ ಲಾರಿಗೆ ಡಿಕ್ಕಿಯಾಗುತ್ತಿದ್ದರಿಂದ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಕಾರು ಪಲ್ಟಿಯಾಗಿ ಅಪಘಾತಗೊಂಡ...

ಯುದ್ಧ ನಿಲ್ಸೋಕೆ ಯುದ್ಧಾನೇ ಮಾಡ್ಬೇಕು ಅಂದ್ರೆ ಯುದ್ಧಾನೇ ಮಾಡಣ ಬಾ..!

ಧ್ರುವ ಸರ್ಜಾ ಯುದ್ಧಕ್ಕಿಳೀತಿದ್ದಾರೆ. ಯುದ್ಧದಲ್ಲಿ ಧ್ರುವ ಅರ್ಜುನನಾದ್ರೆ ಪ್ರೇಮ್ ಶ್ರೀಕೃಷ್ಣ. ಯಾವ ಪ್ರೇಮ್ ಅನ್ಕೊತಿದ್ದೀರಾ..? ಇನ್ಯಾರು ನಮ್ಮ ಜೋಗಿ ಪ್ರೇಮ್. ಹೌದು ಧ್ರುವ ಸರ್ಜಾ ಮುಂದಿನ ಸಿನಿಮಾ ಅನೌನ್ಸ್ ಆಗಿದೆ. ಟೈಟಲ್ ಫಿಕ್ಸ್ ಆಗದಿದ್ರೂ ಹಿಂದಿನಿAದಲೂ ಈ ಸಿನಿಮಾದ ಟೈಟಲ್ ಯುದ್ಧ ಅನ್ನೋ ಸುದ್ದಿ ಚಾಲ್ತಿಯಲ್ಲಿದೆ. ಇಲ್ಲಿ ಯುದ್ಧ ಮಾಡೋಕೆ ಧ್ರುವ ಸರ್ಜಾ ಇನ್ನೂ ತಯಾರಾಗಬೇಕು,...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img