Saturday, July 4, 2026

Karnataka Tv

ಶ್ರೀರಂಗಪಟ್ಟಣದಲ್ಲಿ ಯತಿರಾಜ್ “ಮಾಯಾಮೃಗ”

  ಸಿನಿಮಾ ಪತ್ರಕರ್ತನಾಗಿ ಗುರುತಿಸಿಕೊಂಡಿರುವ ಯತಿರಾಜ್, ಈಗ ನಿರ್ದೇಶಕ ಹಾಗೂ ಕಲಾವಿದನಾಗೂ ಚಿರಪರಿಚಿತ. ಪ್ರಸ್ತುತ ಯತಿರಾಜ್ ನಿರ್ದೇಶಿಸಿ , ನಾಯಕನಾಗೂ ನಟಿಸುತ್ತಿರುವ "ಮಾಯಾಮೃಗ" ಚಿತ್ರದ ಚಿತ್ರೀಕರಣ ಶ್ರೀರಂಗಪಟ್ಟಣದ ಬಳಿಯ ಹಳ್ಳಿಯೊಂದರಲ್ಲಿ ಆರಂಭವಾಯಿತು. ಸ್ಥಳೀಯ ಮುಖಂಡರಾದ ರಾಜಣ್ಣ, ಜಯಣ್ಣ ಮುಂತಾದವರು ಚಿತ್ರೀಕರಣ ಆರಂಭದ ವೇಳೆ ಉಪಸ್ಥಿತರಿದ್ದು, ಶುಭ ಕೋರಿದರು. ಶ್ರೀರಂಗಪಟ್ಟಣದ ಸುತ್ತಮುತ್ತ ಇಪ್ಪತ್ತೈದು ದಿನಗಳ ಒಂದೇ ಹಂತದ...

ಮನೋಜವಂ ಆತ್ರೇಯ “ಮೈ ನೇಮ್ ಇಸ್ ರಾಜ್” ಅದ್ದೂರಿ ಸಂಗೀತ ಕಾರ್ಯಕ್ರಮ..!

  ಏಪ್ರಿಲ್ 24 ವರನಟ ಡಾ||ರಾಜಕುಮಾರ್ ಹುಟ್ಟುಹಬ್ಬ.‌ ಈ ಸಂದರ್ಭದಲ್ಲಿ ಏಪ್ರಿಲ್ 28 ಗರುವಾರ ಸಂಜೆ 6.30ಕ್ಕೆ ಗಾನಗಂಧರ್ವ ಡಾ||ರಾಜಕುಮಾರ್ ನೆನಪಿನಲ್ಲಿ "ಮೈ ನೇಮ್ ಇಸ್ ರಾಜ್" ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಕೆಲವು ವರ್ಷಗಳ ಹಿಂದೆ "ಸರಿಗಮಪ" ಮೂಲಕ ಮರಿ ಅಣ್ಣವ್ರು ಅಂತಲೇ ಹೆಸರಾಗಿದ್ದ ಮನೋಜವಂ‌ ಅತ್ರೇಯ ಸಾರಥ್ಯದಲ್ಲಿ ಈ ಸಂಗೀತ ಕಾರ್ಯಕ್ರಮ...

ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ ”ಚಂದ್ರಲೇಖ ರಿಟರ್ನ್ಸ್”

  ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್ ಓಂಪ್ರಕಾಶ್ ರಾವ್ ನಿರ್ದೇಶನದ " ಚಂದ್ರಲೇಖ ರಿಟರ್ನ್ಸ್" ಚಿತ್ರ ಮೇ 25 ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ. "ಲವ್ ಮಾಕ್ಟೇಲ್" ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕ...

“ಗೋಧಿಬಣ್ಣ‌ ಸಾಧಾರಣ ಮೈಕಟ್ಟು” ಖ್ಯಾತಿಯ ಹೇಮಂತ್ ರಾವ್ “ಅಜ್ಞಾತವಾಸಿ”

"ಗೋಧಿಬಣ್ಣ‌ ಸಾಧಾರಣ ಮೈಕಟ್ಟು" ಖ್ಯಾತಿಯ ಹೇಮಂತ್ ರಾವ್ ನಿರ್ಮಾಣದ, " ಗುಲ್ಟು " ಚಿತ್ರದ ಮೂಲಕ ಹೆಸರಾಗಿರುವ ಜನಾರ್ದನ್ ಚಿಕ್ಕಣ್ಣ ನಿರ್ದೇಶನದ ರಂಗಾಯಣ ರಘು ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ "ಅಜ್ಞಾತವಾಸಿ" ಚಿತ್ರದ ಮುಹೂರ್ತ ಸಮಾರಂಭ ಧರ್ಮಗಿರಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ರಂಗಾಯಣ ರಘು ಅವರೊಂದಿಗೆ ಈ ಚಿತ್ರದಲ್ಲಿ ಪಾವನ ಗೌಡ ಹಾಗೂ ಸಿದ್ದು ಮೂಲಿಮನಿ...

ಕಬ್ಜ ರೇಸ್‌ನಲ್ಲೇ ಇಲ್ವಾ..? ಹಿಂದೆ ಬಿದ್ರಾ ಆರ್ ಚಂದ್ರು..? ಸೈಲೆಂಟ್ ಯಾಕೆ..?

ಕೆಜಿಎಫ್ ರ‍್ತಿದ್ದ ಹಾಗೇ ಕನ್ನಡ ಚಿತ್ರಗಳ ಬಗ್ಗೆ ನಿರೀಕ್ಷೆ ಗರಿಗೆದರಿದೆ. ಹಾಗೆ ನೋಡಿದ್ರೆ ಕೆಜಿಎಫ್ ಕ್ರೇಜ್‌ನ್ನ ಯಾವ ಸಿನಿಮಾಗಳೂ ಎನ್‌ಕ್ಯಾಷ್ ಮಾಡಿಕೊಳ್ಳಲೇ ಇಲ್ಲ. ಕೆಜಿಎಫ್ ಜೊತೆ ಕಿಚ್ಚನ ವಿಕ್ರಾಂತ್ ರೋಣ ಟೀಸರ್ ಬರುತ್ತೆ ಅಂತ ನಿರೀಕ್ಷೆ ಇಟ್ಟರೂ ಬರಲಿಲ್ಲ. ಚಾರ್ಲಿ-೭೭೭ ಸಿನಿಮಾ ಕೂಡ ತಯಾರಿ ಮಾಡಿಕೊಳ್ಳೋದ್ರಲ್ಲಿ ಹಿಂದೆ ಬಿದ್ರಾ ಗೊತ್ತಿಲ್ಲ. ಆದ್ರೆ ಸದಾ ಅಲರ್ಟ್...

ರಾಜಸ್ಥಾನ, ಕೋಲ್ಕತ್ತಾ ಕದನದಲ್ಲಿ ರಾಜ ಯಾರು ?

ಮುಂಬೈ:ಐಪಿಎಲ್‍ನಲ್ಲಿಂದು ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗುತ್ತಿದೆ. ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಎರಡು ತಂಡಗಳು ಗೆಲುವಿನ ಲಯಕ್ಕೆ ಮರಳಲು ಹೋರಾಡಲಿವೆ. ಕೋಲ್ಕತ್ತಾ ತಂಡ 6 ಪಂದ್ಯಗಳಿಂದ 3 ರಲ್ಲಿ ಗೆದ್ದು 3ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ರಾಜಸ್ಥಾನ ತಂಡ 5 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ...

ಬೆಂಗಳೂರಿನಲ್ಲಿ ಏ.21ರಂದು ಎಎಪಿಯಿಂದ ‘ಬೃಹತ್ ರೈತ ಹಾಗೂ ಜನಸಾಮಾನ್ಯರ ಸಮಾವೇಶ’

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ರವರು ಏಪ್ರಿಲ್‌ 21ರಂದು ಬೆಂಗಳೂರಿಗೆ ಆಗಮಿಸಲಿದ್ದು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ನೇತೃತ್ವದಲ್ಲಿ ನಡೆಯಲಿರುವ ಬೃಹತ್‌ ರೈತ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ಸಮಾವೇಶ ಆರಂಭವಾಗಲಿದೆ....

ಮಿಲ್ಲರ್ ಆದ್ರು ಕಿಲ್ಲರ್: ಗುಜರಾತ್‍ಗೆ ರೋಚಕ ಜಯ

ಮುಂಬೈ: ಹೊಡಿ ಬಡಿ ಆಟಗಾರ ಡೇವಿಡ್ ಮಿಲ್ಲರ್ ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಜರಾತ್ ಟೈಟನ್ಸ್ ಚೆನ್ನೈ ವಿರುದ್ಧ ರೋಚಕ ಗೆಲುವು ಪಡೆದಿದೆ. ಪುಣೆಯಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಹಾಗೂ ರಾಬಿನ್ ಉತ್ತಪ್ಪ ಉತ್ತಮ ಆರಂಭ ಕೊಡಲಿಲ್ಲ. ರಾಬಿನ್ ಉತ್ತಪ್ಪ...

ಕೆಜಿಎಫ್ ಗಳಿಸಿದ್ದು ೪೦೦ ಕೋಟಿ, ಯಾವಾಗ ೧೦೦೦ ಲೂಟಿ..?

ಕೆಜಿಎಫ್ ನಾಲ್ಕು ದಿನದಲ್ಲಿ ೪೦೦ ಕೋಟಿ ಗಳಿಸಿದೆ, ಒಂದು ಕನ್ನಡ ಸಿನಿಮಾ ಕೂಡ ಲಕ್ಷಗಳಂತೆ ಕೋಟಿಗಳನ್ನು ಗಳಿಸಬಹುದು ಅಂತ ಪ್ರೂವ್ ಮಾಡಿದ ಸಿನಿಮಾ ಕೆಜಿಎಫ್. ಅದಕ್ಕಿಂತ ಮೊದಲಿಗೆ ಹೋಗಿ ಹೇಳೋದಾದ್ರೆ ಲಕ್ಷಗಳಂತೆ ಕೋಟಿಗಳನ್ನ ಸುರಿಯಬಹುದು ಅಂತ ತೋರಿಸಿಕೊಟ್ಟ ಸಿನಿಮಾ ಕೂಡ ಕೆಜಿಎಫ್. ಕೆಜಿಎಫ್ ನುಗ್ತಿರೋ ಸ್ಪೀಡ್ ನೋಡಿದ್ರೆ ಎಲ್ಲಾ ದಾಖಲೆಗಳೂ ಉಡೀಸ್ ಆಗ್ತವೇನೋ ಅನ್ನಿಸ್ತಿದೆ. ಸದ್ಯ...

ಸಂಪುಟ ವಿಸ್ತರಣೆ ಕುರಿತು ದೆಹಲಿಯಲ್ಲಿ ವಿಶೇಷ ಸಭೆಯ ಬಳಿಕ ಬರುವಂತೆ ರಾಷ್ಟ್ರೀಯ ಅಧ್ಯಕ್ಷರ ಸೂಚನೆ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು, ಏಪ್ರಿಲ್ 18: ಸಂಪುಟ ವಿಸ್ತರಣೆ ಬಗ್ಗೆ ಭಾ.ಜ.ಪ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ನವದೆಹಲಿಯಲ್ಲಿ ಕರ್ನಾಟಕದ ಬಗ್ಗೆ ವಿಶೇಷ ಸಭೆ ಕರೆಯುವುದಾಗಿ ತಿಳಿಸಿದ್ದಾರೆ. ಸಭೆಯ ನಂತರ ದೆಹಲಿಗೆ ಬರುವಂತೆ ನಡ್ಡಾ ಅವರು ತಮಗೆ ತಿಳಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆ ಬಗ್ಗೆ ಅಲ್ಲಿಯೇ ತೀರ್ಮಾನವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಕರ್ನಾಟಕದ...

About Me

32523 POSTS
0 COMMENTS
- Advertisement -spot_img

Latest News

Haveri News: ಬರಿದಾದ ತುಂಗಭದ್ರಾ ನದಿಗೆ ದಿಢೀರನೆ ಜೀವಕಳೆ: ರೈತಾಪಿ ವರ್ಗದಲ್ಲಿ ಸಂತಸ

Ranebennuru: ರಾಣೇಬೆನ್ನೂರ: ತುಂಗಭದ್ರಾ ನದಿ ತುಂಬಿ ತುಳುಕಿದ್ದು, ಮಳೆಗಾಗಿ ಕಾಯುತ್ತಿದ್ದ ರೈತನ ಮುಖದಲ್ಲಿ ಮಂದಹಾಸ ಮೂಡಿದೆ. ಕಳೆದ ಒಂದು ತಿಂಗಳಿಂದ ನೀರಿಲ್ಲದೆ ಬರಿದಾಗಿದ್ದ ರಾಣೇಬೆನ್ನೂರ ತಾಲೂಕಿನ ತುಂಗಭದ್ರ...
- Advertisement -spot_img