Saturday, July 4, 2026

Karnataka Tv

ರೈತರೇ ಗಮನಿಸಿ: ಇನ್ಮುಂದೆ ಪೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಸೇರಿ ಇತರೆ ದಾಖಲೆಗಳು ಆನ್ ಲೈನ್ ನಲ್ಲೇ ಲಭ್ಯ

ಬೆಂಗಳೂರು: ರಾಜ್ಯದ ರೈತರಿಗೆ ಅನುಕೂಲಕಾರಿಯಾಗುವ ನಿಟ್ಟಿನಲ್ಲಿ ಕಂದಾಯ ಇಲಾಖೆಯಿಂದ ಮತ್ತೊಂದು ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ಇದೀಗ 11E, ಫೋಡಿ, ಭೂ ಪರಿವರ್ತನೆ ಸ್ಕೆಚ್, ಹದ್ದುಬಸ್ತ್ ಮತ್ತು ಇತರ ನಕ್ಷೆಗಳ ಮುದ್ರಣ ಮತ್ತು ನಾಗರಿಕರ ಅರ್ಜಿಗಳ ಸ್ಥಿತಿ ಆನ್ ಲೈನ್ ಮೂಲಕವೇ ನಡೆಯುವಂತ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಹೌದು.. ರೈತರಿಗೆ 11ಇ, ಪೋಡಿ, ಹದ್ದುಬಸ್ತ್ ಸೇರಿದಂತೆ ಇತರೆ ದಾಖಲೆಗಳಿಗಾಗಿ...

ಲಖಿಂಪುರ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಒಂದು ವಾರದೊಳಗೆ ಶರಣಾಗುವಂತೆ ಸೂಚನೆ

ನವದೆಹಲಿ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರಿಗೆ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಲೈವ್ ಲಾ ವರದಿ ಮಾಡಿರುವಂತೆ ಒಂದು ವಾರದೊಳಗೆ ಶರಣಾಗುವಂತೆ ಆಶೀಶ್ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ನೀಡಿದ ಜಾಮೀನನ್ನು...

ಸಿಎಂ ನಿವಾಸಕ್ಕೆ ಮುತ್ತಿಗೆ ಯತ್ನ ಪ್ರಕರಣ: ಡಿಕೆಶಿ, ಸಿದ್ದು ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ FIR ದಾಖಲು

ಬೆಂಗಳೂರು: ಕೆ.ಎಸ್ ಈಶ್ವರಪ್ಪನವರು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಮುಖಂಡರು ನಡೆಸಿದಂತ ಸಿಎಂ ಮನೆ ಮುತ್ತಿಗೆ ಪ್ರಕರಣದಲ್ಲಿ, ಇದೀಗ ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಸೇರಿ 36 ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹೌದು.. ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ವಿಪಕ್ಷ ನಾಯಕ...

ಭಾರತದಲ್ಲಿ ಶೇ.90ರಷ್ಟು ದಿಢೀರ್ ಏರಿದ ಕೋವಿಡ್ ಕೇಸ್

ನವದೆಹಲಿ: ವಿಶ್ವದಾಧ್ಯಂತ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವಾಗಲೇ, ಭಾರತದಲ್ಲಿಯೂ ಕೋವಿಡ್ ಕೇಸ್ ಗಳ ಸಂಖ್ಯೆ ಇಂದು ಒಂದೇ ದಿನ ದಿಢೀರ್ ಶೇ.90ರಷ್ಟು ಹೆಚ್ಚಳ ಕಂಡಿದೆ. ಇಂದು ಹೊಸದಾಗಿ ದೇಶಾದ್ಯಂತ ಇಂದು ಒಂದೇ ದಿನದಲ್ಲಿ 2,183 ಹೊಸ ಸೋಂಕುಗಳೊಂದಿಗೆ ಕೋವಿಡ್ ಪ್ರಕರಣಗಳಲ್ಲಿ 90% ಏರಿಕೆಯಾಗಿದೆ. 24 ಗಂಟೆಗಳಲ್ಲಿ 214 ಸಾವುಗಳು ಸಂಭವಿಸಿವೆ ಎಂಬುದಾಗಿ ಕೇಂದ್ರ ಆರೋಗ್ಯ...

ಮಂಗಳೂರಿನಲ್ಲಿ ವಿಷಾನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವು, ಐವರ ಸ್ಥಿತಿ ಗಂಭೀರ

ಮಂಗಳೂರು: ವಿಶೇಷ ಆರ್ಥಿಕ ವಲಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನು ಫ್ಯಾಕ್ಟರಿಯೊಂದರಲ್ಲಿ ವಿಷಾನಿಲ ಸೋರಿಕೆಯಾಗಿ, ಇಬ್ಬರು ಕಾರ್ಮಿಕರು ಸಾವನ್ನಪ್ಪಿ, ಐವರು ಗಂಭೀರ ಸ್ಥಿತಿ ತಲುಪಿರೋ ಘಟನೆ ನಡೆದಿದೆ. ಮಂಗಳೂರಿನ ಎಸ್ ಇ ಝಡ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೀನು ಫ್ಯಾಕ್ಟರಿಯಲ್ಲಿ ನಿನ್ನೆ ರಾತ್ರಿ ವೇಳೆ ಕಾರ್ಮಿಕರನೊಬ್ಬ ತ್ಯಾಜ್ಯ ಘಟಕ ಶುಚಿಗೊಳಿಸೋ ಸಂದರ್ಭದಲ್ಲಿ ಏಕಾಏಕಿ ಅಸ್ವಸ್ಥಗೊಂಡಿದ್ದಾನೆ. ಆತನ ರಕ್ಷಣೆಗಾಗಿ 8...

ದೇಶದಲ್ಲಿ ಕೊರೋನಾದಿಂದ 5 ಲಕ್ಷವಲ್ಲ, 40 ಲಕ್ಷ ಮಂದಿ ಸಾವು – ರಾಹುಲ್ ಗಾಂಧಿ ಕಿಡಿ

ನವದೆಹಲಿ: ಕೇಂದ್ರ ಸರ್ಕಾರ ನೀಡಿರುವಂತ ಕೋವಿಡ್ ಸಾವಿನ ಮಾಹಿತಿ ಸುಳ್ಳು. ದೇಶದಲ್ಲಿ ಕೋವಿಡ್ ನಿಂದ 5 ಲಕ್ಷವಲ್ಲ 40 ಲಕ್ಷ ಮಂದಿ ಸಾವನ್ನಪ್ಪಿದ್ದಾರೆ ಎಂಬುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವಂತ ಅವರು, ಕೊರೋನಾ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದಾಗಿ ಯಾರೂ ಸತ್ತಿಲ್ಲ ಎಂದು ಹೇಳಿದ್ದಾರೆ. ಆದ್ರೇ...

ಕಾಂಗ್ರೆಸ್ ವಿರುದ್ಧ ಖಂಡನಾ ನಿರ್ಣಯ – ಎಂ.ಜಿ.ಮಹೇಶ್

ಬೆಂಗಳೂರು: ರಾಜ್ಯದಲ್ಲಿ ಕೇವಲ ನಕಾರಾತ್ಮಕ ಧೋರಣೆಯನ್ನು ಆಚರಿಸುವ ವಿರೋಧ ಪಕ್ಷವಾದ ಕಾಂಗ್ರೆಸ್ ಬಗ್ಗೆ ಒಂದು ಖಂಡನಾ ನಿರ್ಣಯವನ್ನು ಕಂದಾಯ ಸಚಿವ ಆರ್.ಅಶೋಕ್ ಅವರು ಇಂದು ಬಿಜೆಪಿ ರಾಜ್ಯ ಕಾರ್ಯಕಾರಿಣಿಯ ಅಧಿವೇಶನದಲ್ಲಿ ಮಂಡಿಸಿದರು. ಈ ನಿರ್ಣಯವನ್ನು ಲಕ್ಷ್ಮಣ್ ಸವದಿ ಮತ್ತು ಅಪ್ಪಚ್ಚು ರಂಜನ್ ಅವರು ಅನುಮೋದಿಸಿದರು ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರರಾದ ಎಂ.ಜಿ.ಮಹೇಶ್ ಅವರು...

ಪೋಸ್ಟ್ ಮಾಡಿದ ತಿಳಿಗೇಡಿ ಯುವಕನಿಗೆ ಕುಮ್ಮಕ್ಕು ಕೊಟ್ಟವರು ಯಾರು? – ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಹುಬ್ಬಳ್ಳಿ ನಗರದಲ್ಲಿ ಕಳೆದ ರಾತ್ರಿ ನಡೆದಿರುವ ಗಲಾಟೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಇಡೀ ಪ್ರಕರಣದ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯ ಮಾಡಿದ್ದಾರೆ. ಜೆಡಿಎಸ್ ರಾಜ್ಯ ಅಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಅವರು ಅಧಿಕಾರ ವಹಿಸಿಕೊಂಡ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು; ರಾಜ್ಯದಲ್ಲಿ ಈಗ ಒಂದಲ್ಲ ಒಂದು ಘಟನೆ...

ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯನಗರ : ಯಾರೂ ಕಾನೂನು ಕೈಗೆ ತೆಗೆದುಕೊಳ್ಳುವ ಸಾಹಸ ಮಾಡಬೇಡಿ. ಕರ್ನಾಟಕ ರಾಜ್ಯ ಇದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮವನ್ನು ತೆಗೆದುಕೊಳ್ಳುತ್ತದೆ ಎಂದು ಎಲ್ಲಾ ಸಂಘಟನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು. ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟ್ ಗೆ ಸಂಬಂಧಿಸಿದಂತೆ ನಡೆದಿರುವ ಗಲಾಟೆ ಕುರಿತು ಅವರು ಇಂದು ಭಾ.ಜ.ಪ.ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗುಳ್ಳುವ ಮುನ್ನ ಮಾಧ್ಯಮದವರಿಗೆ...

PSI ನೇಮಕಾತಿ ಅಕ್ರಮ ಪ್ರಕರಣ: ಸರಿಯಾಗಿ ತನಿಖೆ ಮಾಡಿದರೆ ಈ ಸರ್ಕಾರದ 3-4 ವಿಕೆಟ್ ಔಟ್ – ಮಾಜಿ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಿಂದಾಗಿ ಯುವಕರ ಕನಸನ್ನು ಸರ್ಕಾರ ನುಚ್ಚು ನೂರು ಮಾಡುವಂತ ಕೆಲಸ ಮಾಡಿದೆ. 545ರಲ್ಲಿ 300 ಮಂದಿ ಅಕ್ರಮ ಆಯ್ಕೆ ಆಗಿದ್ದು, ಪ್ರತಿ ಅಭ್ಯರ್ಥಿಯಿಂದ ಕನಿಷ್ಠ 70-80 ಲಕ್ಷ ಪಡೆದಿದ್ದು, ಅಲ್ಲಿಗೆ 210 ಕೋಟಿ ಅವ್ಯವಹಾರ ನಡೆದಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ...

About Me

32521 POSTS
0 COMMENTS
- Advertisement -spot_img

Latest News

Hubli News: SIR ಪ್ರಕ್ರಿಯೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಸಮಾಧಾನ

Hubli Political News: ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ನಿಯಮಾನುಸಾರ ನಡೆಯುತ್ತಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಗಂಭೀರ ಆರೋಪ...
- Advertisement -spot_img