ಬೆಂಗಳೂರು: ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಜಾಲತಾಣಗಳ ಮೂಲಕ ಬೆಂಕಿ ಹಾಕಲಾಗುತ್ತಿದೆ. ʼಕೆಲ ಕಿಡಿಗೇಡಿಗಳಿಗೆ ಕಿಚ್ಚೆಂದರೆ ಬಲು ಇಷ್ಟವೆಂಬಂತೆ ಇದೆ.ʼ ʼಅವರಿಗೆ ಸೋಶಿಯಲ್ ಮೀಡಿಯಾ ಹಿಂಸೆ ಹರಡುವ ಟೂಲ್ʼಕಿಟ್ ಆಗಿಬಿಟ್ಟಿದೆ.ʼ ʼಪೊಲೀಸರು, ಮೊದಲು ಅಂಥವರ ಬುಡಕ್ಕೆ ಬೆಂಕಿ ಇಡಬೇಕಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹುಬ್ಬಳ್ಳಿ ಕಿಡಿಗೇಡಿಗಳ ಕೃತ್ಯಕ್ಕೆ ಆಕ್ರೋಶ ವ್ಯಕ್ತ...
ಮುಂಬೈ:ದಿನೇಶ್ ಕಾರ್ತಿಕ್ ಅವರ ಅತ್ಯದ್ಬುತ ಬ್ಯಾಟಿಂಗ್ ನೆರೆವಿನಿಂದ ಆರ್ಸಿಬಿ ಬಲಿಷ್ಠ ಡೆಲ್ಲಿ ವಿರುದ್ಧ 16 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ. ಇದರೊಂದಿಗೆ ಆರ್ಸಿಬಿ ಅಂಕಪಟ್ಟಿಯಲ್ಲಿ ಟಾಪ್ ನಾಲ್ಕಕ್ಕೇರಿದೆ.
ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಕದನದಲ್ಲಿ ಟಾಸ್ ಗೆದ್ದ ಡೆಲ್ಲಿ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರ್ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ (8 ರನ್)...
ಗರುಡ ಪುರಾಣದಲ್ಲಿ ಯಮಲೋಕದಲ್ಲಿ ಸಿಗುವ ಶಿಕ್ಷೆಗಳ ಬಗ್ಗೆ ವಿಸ್ತ್ರತವಾಗಿ ಹೇಳಲಾಗಿದೆ. ಅದರಲ್ಲಿ ಕೊಲೆ, ಸುಲಿಗೆ, ಭ್ರಷ್ಟಾಚಾರ, ಹೆಣ್ಣಿನ ಮೇಲೆ ದೌರ್ಜನ್ಯ ಇತ್ಯಾದಿ ಪಾಪಗಳಿಗೆ ಯಾವ ಶಿಕ್ಷೆ ನೀಡಲಾಗತ್ತೆ ಅನ್ನೋ ಬಗ್ಗೆ ಹೇಳಲಾಗಿದೆ. ಅದೇ ರೀತಿ ಆತ್ಮಹತ್ಯೆ ಮಾಡಿಕೊಂಡರೆ, ಯಾವ ಶಿಕ್ಷೆ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆಯೂ ಹೇಳಲಾಗಿದೆ. ಆ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
ಬೆಂಕಿ ಹಚ್ಚಿಕೊಳ್ಳುವುದು,...
ಶಂಭೋ ಎಂದರೆ ಒಲಿದು ಬರು ಭೋಲೆನಾಥ ಹಲವು ರೂಪಗಳನ್ನು ತಾಳಿದ್ದು ನಿಮಗೆ ಗೊತ್ತೇ ಇದೆ. ಅಲ್ಲದೇ, ಶಿವನ ಹಲವು ರೂಪಗಳ ಬಗ್ಗೆ ನಾವು ನಿಮಗೆ ಈಗಾಗಲೇ ಮಾಹಿತಿ ನೀಡಿದ್ದೇವೆ. ಇಂದು ನಾವು ಶಿವ ವೀರಭದ್ರನ ರೂಪ ತಾಳಲು ಕಾರಣವೇನು ಅನ್ನೋ ಬಗ್ಗೆ ಹೇಳಲಿದ್ದೇವೆ.
ಬರೀ ದೇವತೆ, ಮನುಷ್ಯರಿಗಷ್ಟೇ ಅಲ್ಲ, ಬದಲಾಗಿ ರಾಕ್ಷಸರಿಗೂ ಒಲಿದ ದೇವರು ಅಂದ್ರೆ...
ಮೊದಲ ಭಾಗದಲ್ಲಿ ನಾವು ಕರ್ನಾಟಕದಲ್ಲಿರುವ 5 ಪ್ರಸಿದ್ಧ ದೇವಿ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇಂದು ನಾವು ಇನ್ನುಳಿದ 10 ದೇವಸ್ಥಾನಗಳ ಬಗ್ಗೆ ವಿವರಣೆ ನೀಡಲಿದ್ದೇವೆ. ಮಾರಿಕಾಂಬಾ ದೇವಸ್ಥಾನ, ಸವದತ್ತಿ ಎಲ್ಲಮ್ಮನ ದೇವಸ್ಥಾನ, ಕೊಲ್ಲೂರು ಮೂಕಾಂಬಿಕೆಯ ದೇವಸ್ಥಾನ, ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನ, ಸಿಗಂದೂರು ಚೌಡೇಶ್ವರಿ ದೇವಸ್ಥಾನ. ಇಷ್ಟು ದೇವಸ್ಥಾನಗಳ ಬಗ್ಗೆ ಪುಟ್ಟ ಮಾಹಿತಿ ತಿಳಿಯೋಣ...
ಇಂದು ನಾವು ಕರ್ನಾಟಕದಲ್ಲಿರುವ ಪ್ರಮುಖ, ಪ್ರಸಿದ್ಧ ದೇವಿ ದೇವಸ್ಥಾನಗಳ ಬಗ್ಗೆ ಪುಟ್ಟ ಮಾಹಿತಿಯನ್ನ ನೀಡಲಿದ್ದೇವೆ. ಮೊದಲ ಭಾಗದಲ್ಲಿ, ಚಾಮುಂಡಿ ಬೆಟ್ಟ, ಕಟೀಲು ದೇವಸ್ಥಾನ, ಪೊಳಲಿ, ಶೃಂಗೇರಿ, ನಿಮಿಷಾಂಬಾ ದೇವಸ್ಥಾನದ ಬಗ್ಗೆ ಮಾಹಿತಿಯನ್ನ ನೀಡಲಿದ್ದೇವೆ.
1.. ಚಾಮುಂಡಿ ಬೆಟ್ಟ. ಮೈಸೂರಿನ ಚಾಮುಂಡಿ ದೇವಸ್ಥಾನ ವಿಶ್ವವಿಖ್ಯಾತ ದೇವಿ ದೇವಸ್ಥಾನವಾಗಿದೆ. ಮೈಸೂರು ದಸರಾದ ಸಮಯದಲ್ಲಿ ವಿಶ್ವದ ಹಲವು ಭಾಗಗಳಿಂದ ಜನ...
ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ ತಿಳಿಸಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದರು.
ನಾಳೆ ಬೆಳಗ್ಗೆ 10.15ಕ್ಕೆ...
ಕೆಜಿಎಫ್ ಸಿನಿಮಾ ಬರೀ ಸಿನಿಮಾ ಅಷ್ಟೇ ಅಲ್ಲ, ನೂರಾರು ಕಲಾವಿದರ, ತಂತ್ರಜ್ನರ ಜೀವನವೇ ಈ ಸಿನಿಮಾದಲ್ಲಡಗಿದೆ. ಇದೀಗ ಕೆಜಿಎಫ್ ಸಿನಿಮಾಗಾಗಿ ಹಗಲು ರಾತ್ರಿ ಶ್ರಮಿಸಿದ್ದ ಅಷ್ಟೂ ಜನರಿಗೂ ಮನಸ್ಸು ನಿರಾಳವಾಗಿದೆ, ಕನಸು ನನಸಾಗಿದೆ. ಈ ಸಿನಿಮಾದಲ್ಲಿ ಚಿಕ್ಕ ಪಾತ್ರ ನಿರ್ವಹಿಸಿರುವವರೂ ಅದೃಷ್ಟವಂತರೇ ಸರಿ. ಯಾಕಂದ್ರೆ ನಿರ್ದೇಶಕ ಪ್ರಶಾಂತ್ ನೀಲ್ ಕೆಜಿಎಫ್-೨ ನಲ್ಲಿ ಚಿಕ್ಕ ಚಿಕ್ಕ...
ಮುಂಬೈ:ಮತ್ತೊಂದು ಐಪಿಎಲ್ನ ಹೈವೋಲ್ಟೇಜ್ ಪಂದ್ಯದಲ್ಲಿ ಇಂದು ಆರ್ಸಿಬಿ ತಂಡದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸುತ್ತಿದೆ.
ಮುಂಬೈನ ವಾಂಖೆಡೆಯಲ್ಲಿ ನಡೆಯಲಿರುವ ಕದನದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಡಲಿವೆ. ಫಾಫ್ ಡುಪ್ಲೆಸಿಸ್ ನೇತೃತ್ವದ ಆರ್ಸಿಬಿ ತಂಡ 5 ಪಂದ್ಯಗಳಿಂದ 3ರಲ್ಲಿ ಗೆದ್ದು 2ರಲ್ಲಿ ಸೋತು 6 ಅಂಕ ಸಂಪಾದಿಸಿದೆ. ಡೆಲ್ಲಿ ತಂಡ 4 ಪಂದ್ಯಗಳನ್ನಾಡಿ 2ರಲ್ಲಿ 2ರಲ್ಲಿ...
ಕನ್ನಡದ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಸದ್ಯ ಭಾಕ್ಸಾಫೀಸ್ನಲ್ಲಿ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಎಲ್ಲರ ನಿರೀಕ್ಷೆಯಂತೆಯೇ ಕೆಜಿಎಫ್-೨ ಸಿನಿಮಾ ರಿಲೀಸಾಗಿ ಮೊದಲ ದಿನವೇ ೧೩೪ಕೋಟಿ ಗಳಿಸಿ ವಿಶ್ವದಾದ್ಯಂತ ಅಭಿಮಾನಿಗಳ ಮನಸ್ಸು ಗೆದ್ದಿದೆ. ಅಷ್ಟೇ ಅಲ್ಲ ಫಸ್ಟ್ ಡೇ ಕಲೆಕ್ಷನ್ ರಿಪೋರ್ಟ್ನ ನೋಡಿ ಇಡೀ ವಿಶ್ವವೇ ಶಾಕ್ ಆಗಿದೆ. ಅದೆಷ್ಟೇ ದೊಡ್ಡ ಸಿನಿಮಾ ಆದ್ರೂ ಮೊದಲ ದಿನಕ್ಕಿಂದ...
Hubli News: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 25ನೇ ಅವಧಿಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಪೂರ್ಣಗೊಂಡಿದ್ದು, ಮತ್ತೊಮ್ಮೆ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಬಿಜೆಪಿ ಬೆಂಬಲಿತ...