Saturday, July 4, 2026

Karnataka Tv

ಇಂದಾದರೂ ಗೆಲ್ಲುತ್ತಾ ಮುಂಬೈ ಇಂಡಿಯನ್ಸ್

ಮುಂಬೈ: ಐಪಿಎಲ್‍ನ 26ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಬಲಿಷ್ಠ ಲಕ್ನೊ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ಕದನ ನಡೆಯಲಿದೆ. ಮುಂಬೈ ಇಂಡಿಯನ್ಸ್ ತಂಡ ಆಡಿದ ಎಲ್ಲಾ ಐದು ಪಂದ್ಯಗಳನ್ನು ಕೈಚೆಲ್ಲಿದೆ. ಇನ್ನು ಮುಂದಿನ ನಾಲ್ಕು ಪಂದ್ಯಗಳನ್ನು ಕೈಚೆಲ್ಲಿದರೆ ಪ್ಲೇ ಆಫ್ ಹಾದಿ ದುರ್ಗಮವಾಗಲಿದೆ. ಆದರೆ ಈ ಹಿಂದೆ ಇದೆ ಸ್ಥಾನದಿಂದ ಎದ್ದು...

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗ ಪ್ರಭಾವಿಗಳಿಂದ ಕೋಮು ಗಲಭೆ ಸಂಚು – ಡಿ.ಕೆ. ಶಿವಕುಮಾರ್

ಬೆಂಗಳೂರು:  ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಆತ್ಮಹತ್ಯೆ ಪ್ರಕರಣದ ಗಮನ ಬೇರೆಡೆ ಸೆಳೆಯಲು ಶಿವಮೊಗ್ಗದಲ್ಲಿ ಮುಸ್ಲಿಂ ಯುವಕನ ಹತ್ಯೆ ಮೂಲಕ ಕೋಮು ಗಲಭೆಗೆ ಸಂಚು ರೂಪಿಸಲಾಗಿದ್ದು, ಇದರ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಒಂದು ಟ್ರಸ್ಟ್ ಇದ್ದು,...

ಶಿವಮೊಗ್ಗದಿಂದ ತಿರುಪತಿ ಮತ್ತು ಚೆನ್ನೈಗೆ ಹೊಸ ರೈಲು ಸೇವೆ ಆರಂಭ

ಶಿವಮೊಗ್ : ನೈಋತ್ಯ ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‍ಪ್ರೆಸ್ ರೈಲು ಸೇವೆಯನ್ನು ಪ್ರಾರಂಭಿಸಿದೆ. ಈ ವಿಶೇಷ ಎಕ್ಸ್‍ಪ್ರೆಸ್ ರೈಲು ಮೆಟ್ರೋಪಾಲಿಟನ್ ನಗರವಾದ ಚೆನ್ನೈ ಮತ್ತು ಯಾತ್ರಿ ಕೇಂದ್ರವಾದ ತಿರುಪತಿ (ರೇಣಿಗುಂಟ)ಗೆ ನೇರ ಸಂಪರ್ಕವನ್ನು ಒದಗಿಸಲಿದೆ. ವಾರದಲ್ಲಿ ಎರಡು ದಿನ ಹೊರಡುವ ವಿಶೇಷ...

ಅವರ ಬೀರುನಲ್ಲಿ ಕರೆಪ್ಶನ್ ಎಷ್ಟೊಂದು ಅಸ್ಥಿ ಪಂಜರ್ ಇದೆ ಅಂತ ಲೆಕ್ಕ ಹಾಕಿಕೊಳ್ಳಲಿ – ಸಿಎಂ ಬೊಮ್ಮಾಯಿ ವಾಗ್ದಾಳಿ

ಹೊಸಪೇಟೆ: ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರವಾಸ ಮಾಡಲಿ, ಆ ಬಗ್ಗೆ ನಮ್ಮದು ಯಾವುದೇ ಪ್ರಶ್ನೆ ಇಲ್ಲ. ಬಹಳ ಶುದ್ಧ ಹಸ್ತರಾದ ಇವರು, ಪವಿತ್ರ ಹಸ್ತದವರೋ ಅಥವಾ ಏನ್ ಅಂತ ಜನರಿಗೆ ಗೊತ್ತಿದೆ. ಕಮೀಷನ್ ಬಗ್ಗೆ ಮಾತನಾಡೋ ಶುದ್ಧ ಹಸ್ತರು ಈಗ ಯಾತ್ರೆ ಹೊರಟಿದ್ದಾರೆ. ಇವರ ಬಗ್ಗೆ ಈಗಾಗಲೇ ಜನರಿಗೆ ಗೊತ್ತಿದೆ. ಅವರ ಬೀರುನಲ್ಲಿ ಕರೆಪ್ಶನ್...

ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಏ.18ರಿಂದ 22ರವರೆಗೆ ‘ಆರೋಗ್ಯ ಮೇಳ’

ಬೆಂಗಳೂರು: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಾಗೂ ಆಯುಷ್ಮಾನ್ ಭಾರತ್ ಕಾರ್ಯಕ್ರಮದ ನಾಲ್ಕನೇ ವರ್ಷದ ಅಂಗವಾಗಿ ಏಪ್ರಿಲ್ 18 ರಿಂದ ಏಪ್ರಿಲ್ 22ರವರೆಗೆ ರಾಜ್ಯದ ತಾಲೂಕು ಕೇಂದ್ರಗಳಲ್ಲಿ ಜನರ ಆರೋಗ್ಯ ತಪಾಸಣೆ, ಚಿಕಿತ್ಸೆ, ಸಲಹೆ ನೀಡುವ ಒಂದು ದಿನದ ಆರೋಗ್ಯ ಮೇಳ ನಡೆಯಲಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಆರೋಗ್ಯ ಮೇಳೆದಲ್ಲಿ...

BREAKING NEWS: ಸಚಿವಸ್ಥಾನಕ್ಕೆ ‘ಕೆ.ಎಸ್ ಈಶ್ವರಪ್ಪ’ ಸಿಎಂ ಬೊಮ್ಮಾಯಿ ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು: ಶಿವಮೊಗ್ಗದಿಂದ ರಸ್ತೆ ಮಾರ್ಗದ ಮೂಲಕ ಆಗಮಿಸಿದಂತ ಸಚಿವ ಕೆ ಎಸ್ ಈಶ್ವರಪ್ಪ, ಸಿಎಂ ಅಧಿಕೃತ ನಿವಾಸಕ್ಕೆ ಭೇಟಿ ನೀಡಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ಈ ಮೂಲಕ ಅಧಿಕೃತವಾಗಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಶಿವಮೊಗ್ಗದಿಂದ ಹೊರಟಂತ ಅವರು, ಮಾರ್ಗ ಮಧ್ಯೆ...

ಬೆಂಗಳೂರಿಗೆ ಕೆ.ಎಸ್ ಈಶ್ವರಪ್ಪ ಆಗಮನ: ಕೆಲವೇ ಕ್ಷಣಗಳಲ್ಲಿ ಸಿಎಂಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಕೆ

ಬೆಂಗಳೂರು: ಶಿವಮೊಗ್ಗದಿಂದ ಇಂದು ಹೊರಟಂತ ಸಚಿವ ಕೆ ಎಸ್ ಈಶ್ವರಪ್ಪ ಇದೀಗ, ಬೆಂಗಳೂರು ತಲುಪಿದ್ದಾರೆ. ನೇರವಾಗಿ ಮುಖ್ಯಮಂತ್ರಿಗಳ ನಿವಾಸಕ್ಕೆ ತೆರಳಲಿರುವಂತ ಅವರು, ಕೆಲವೇ ಗಂಟೆಗಳಲ್ಲಿ ತಮ್ಮ ರಾಜೀನಾಮೆಯನ್ನು ಸಲ್ಲಿಸಲಿದ್ದಾರೆ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸೋದಾಗಿ ಸಚಿವ ಕೆ ಎಸ್ ಈಶ್ವರಪ್ಪ ನಿನ್ನೆ ಘೋಷಣೆ ಮಾಡಿದ್ದರು. ಅಲ್ಲದೇ ಇಂದು ಸಿಎಂ...

ಅಮ್ಯೂಸ್‌ ಮೆಂಟ್ ಪಾರ್ಕ್ ಪ್ರಿಯರೇ ಗಮನಿಸಿ: ಬೆಂಗಳೂರಿನ ವಂಡರ್‌ ಲಾದಲ್ಲಿ ಮೇ 31ರವರೆಗೆ `ಸಮ್ಮರ್‌ಲಾ ಫಿಯೆಸ್ಟಾ’

ಬೆಂಗಳೂರು: ಭಾರತದ ಮುಂಚೂಣಿಯ ಅಮ್ಯೂಸ್‌ ಮೆಂಟ್ ಪಾರ್ಕ್ ಸರಣಿ ವಂಡರ್‌ ಲಾ ಹಾಲಿಡೇಸ್ ಲಿಮಿಟೆಡ್‌ ಮೇ 31ರವರೆಗೆ ಬೆಂಗಳೂರು ಪಾರ್ಕ್ ನಲ್ಲಿ  `ಸಮ್ಮರ್‌ಲಾ ಫಿಯೆಸ್ಟಾ’ ಆಯೋಜಿಸಿದೆ. ಬೇಸಿಗೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಂಡರ್‌ಲಾ ವಿಸ್ತಾರ ಶ್ರೇಣಿಯ ಚಟುವಟಿಕೆಗಳನ್ನು ಆಯೋಜಿಸಿದ್ದು ಅದರಲ್ಲಿ ಲೈವ್ ಕಾರ್ಯಕ್ರಮಗಳು, ಸ್ಟ್ರೀಟ್ ಫುಡ್ ಫೆಸ್ಟಿವಲ್ಸ್, ಫನ್‌ಗೇಮ್ಸ್ ಮತ್ತುಡಿಜೆ ಮುಂತಾದ ಹಲವು ಕಾರ್ಯಕ್ರಮಗಳಿದ್ದು ವಂಡರ್‌ಲಾದ ಲ್ಯಾಂಡ್...

ನಾಳೆಯಿಂದ ಜನತಾ ಜಲಧಾರೆ ಆರಂಭ, ಒಟ್ಟು 94 ಕಡೆ ಜಲ ಸಂಗ್ರಹ- ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ- ಗಂಗಾ ರಥಯಾತ್ರೆಗೆ ನಾಳೆಯಿಂದ (ಏಪ್ರಿಲ್ 16) ಚಾಲನೆ ಸಿಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯಲಿದ್ದು, ಈಗಾಗಲೇ ಹದಿನೈದು ಗಂಗಾ ರಥಗಳು ನಿಗಧಿತ ಸ್ಥಳಗಳನ್ನು...

ಗಣಪತಿ ಪೂಜೆ ವೇಳೆ ಸಿಕ್ಕೇ ಬಿಡ್ತು ರಾಜೀನಾಮೆಗೆ ನೀಡಲು ಹೊರಟ ಈಶ್ವರಪ್ಪಗೆ ಶುಭ ಸೂಚನೆ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡೋ ಮುನ್ನಾ, ಇಂದು ಸಚಿವ ಈಶ್ವರಪ್ಪ ದೇವಸ್ಥಾನಗಳಿಗೆ ತೆರಳಿ, ದೇವರಿಗೆ ಪೂಜೆ ಸಲ್ಲಿಸಿದರು. ತಮ್ಮ ಮನೆದೇವರು ಅಲ್ಲದೇ, ನಗರದ ಗಣಪತಿ ದೇವಸ್ಥಾನಕ್ಕೂ ತೆರಳಿ ಪೂಜೆ ನೆರವೇರಿಸಿದರು. ಈ ವೇಳೆ ಅವರಿಗೆ ಪ್ರಕರಣದಲ್ಲಿ ಆರೋಪ ಮುಕ್ತರಾಗಿ, ಮತ್ತೆ ಸಚಿವರಾಗೋ ಮುನ್ಸೂಚನೆ, ಶುಭ ಸೂಚನೆಯೊಂದು...

About Me

32518 POSTS
0 COMMENTS
- Advertisement -spot_img

Latest News

Honnavara News: ತುಂಬಿದ ಹೊಳೆಯಲ್ಲಿ ಶವ ಹೊತ್ತು ಸಾಗಿದ ಗ್ರಾಮಸ್ಥರು

Honnavara News: ಮೂಲಭೂತ ಸೌಲಭ್ಯಗಳ ಕೊರತೆಯಿಂದ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗ್ರಾಮಸ್ಥರು ಮಾನವೀಯತೆಯನ್ನೇ ಪ್ರಶ್ನಿಸುವಂತಹ ಪರಿಸ್ಥಿತಿ ಎದುರಿಸಿದ್ದಾರೆ. ಅನಾರೋಗ್ಯದಿಂದ ಮೃತಪಟ್ಟ ಯುವಕನ ಶವವನ್ನು...
- Advertisement -spot_img