Saturday, July 4, 2026

Karnataka Tv

ಓಂ ನಮಃ ಶಿವಾಯ ಮಂತ್ರದ ಅರ್ಥವೇನು..? ಇದನ್ನ ಪಠಿಸುವುದರಿಂದಾಗುವ ಲಾಭವೇನು..?

ಶಿವನ ಭಕ್ತರು ಪಠಿಸುವ ಪಂಚಾಕ್ಷರಿ ಮಂತ್ರವೆಂದರೆ, ಓಂ ನಮಃ ಶಿವಾಯ. ಈ ಮಂತ್ರವನ್ನ ಪ್ರತಿದಿನ 108 ಬಾರಿ ಹೇಳಿದ್ರೆ, ಶಿವನ ಕೃಪೆಗೆ ಪಾತ್ರರಾಗುತ್ತೇವೆ ಅನ್ನೋ ನಂಬಿಕೆ ಇದೆ. ಹಾಗಾಗಿ ಇಂದು ನಾವು ಓಂ ನಮಃ ಶಿವಾಯ ಮಂತ್ರದ ಅರ್ಥವೇನು..? ಇದನ್ನ ಜಪಿಸುವುದರಿಂದ ಆಗುವ ಲಾಭವೇನು ಅನ್ನೋದನ್ನ ತಿಳಿಯೋಣ ಬನ್ನಿ.. ಸ್ವಾರ್ಥ, ಲೋಭ, ಕಾಮ, ಕ್ರೋಧ, ಮದ,...

ಸಂತೋಷ್ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆಯಿಂದ ಸತ್ಯ ಹೊರಬೀಳಲಿದೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಸಂತೋಷ್ ಅವರ ಆತ್ಮಹತ್ಯೆ ಪ್ರಕರಣ ಸಂಪೂರ್ಣವಾಗಿ ತನಿಖೆಯಾಗಲಿದ್ದು, ಸತ್ಯ ಹೊರಬರಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ಆರ್.ಟಿ. ನಗರದ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ತಮ್ಮ ಕಾಲದಲ್ಲಿ ಹಲವಾರು ಕೊಲೆಗಳಾಗಿ, ಆ ಕೊಲೆ ಮಾಡಿದ ಸಂಘಟನೆಗಳ ಮೇಲಿನ ಪ್ರಕರಣಗಳನ್ನು ಹಿಂಪಡೆದು ರಾಜ್ಯದಲ್ಲಿ ಅರಾಜಕತೆ ಇದ್ದದ್ದರಿಂದಲೇ ಜನ ಕಾಂಗ್ರೆಸ್...

ಜಾನಪದ ವಿಶ್ವವಿದ್ಯಾಲಯದ ವ್ಯಾಪ್ತಿ ವಿಸ್ತರಣೆಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಇಡೀ ಭಾರತದಲ್ಲಿ ಜಾನಪದ ವಿಶ್ವವಿದ್ಯಾಲಯ ಶಿಗ್ಗಾವಿ ಯಲ್ಲಿರುವುದು ನಮ್ಮ ಹೆಮ್ಮೆ ಅದರ ವ್ಯಾಪ್ತಿಯನ್ನು ಹೆಚ್ವಿಸುವ ಕೆಲಸ ಈ ವರ್ಷ ಆಗಲಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಜಕ್ಕೂರು ಬಡಾವಣೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಮಾದರಿ ಪಾರಂಪರಿಕ ಕಲಾ ಗ್ರಾಮ, ರಂಗೋಲಿ ಗಾರ್ಡನ್ಸ್ ನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಮನುಷ್ಯ ಸಂಸ್ಕೃತಿ,...

ರಾಜ್ಯದಲ್ಲಿ PTCL ಕಾಯ್ದೆಯ ಅನುಷ್ಠಾನಕ್ಕೆ ಸರ್ಕಾರ ಸಿದ್ದ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದ ಪರಿಶಿಷ್ಟ ಜಾತಿ ಹಾಗೂ ಪಂಗಡವರ ಭೂ ಪರಭಾರೆ ನಿಷೇಧ ಕಾಯ್ದೆ (ಪಿಟಿಸಿಎಲ್ ಕಾಯ್ದೆ)ಗೆ ತಿದ್ದುಪಡಿ ತರಲು ಸುಪ್ರೀಂಕೋರ್ಟ್ ಆದೇಶವಾಗಿದ್ದು, ರಾಜ್ಯದಲ್ಲಿ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸರ್ಕಾರ ಸದಾಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ, ಬಾಬಾ ಸಾಹೇಬ ಡಾ|| ಬಿ.ಆರ್.ಅಂಬೇಡ್ಕರ್ ರವರ 131ನೇ ಜನ್ಮದಿನಾಚರಣೆ...

ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ 24 ಗಂಟೆ ಅಹೋರಾತ್ರಿ ಧರಣಿ – ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ನಾನು, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಹಾಗೂ ಬೆಂಗಳೂರಿನ ಶಾಸಕರು ವಿಧಾನಸೌಧ ಮತ್ತು ಹೈಕೋರ್ಟ್ ಮುಂಭಾಗದಲ್ಲಿ 24 ತಾಸುಗಳ ಕಾಲ ಅಹೋರಾತ್ರಿ ಧರಣಿ ಮಾಡುತ್ತೇವೆ. ಹೀಗಾಗಿ ನಾಳೆಯಿಂದ ಆರಂಭವಾಗಬೇಕಿದ್ದ ಜಿಲ್ಲಾವಾರು ಪ್ರತಿಭಟನೆ ಒಂದು ದಿನ ಮುಂದೂಡಲಾಗಿದ್ದು, ಏಪ್ರಿಲ್ 16, ಶನಿವಾರದಿಂದ ಆರಂಭವಾಗಲಿದೆ. ಮುಂದಿನ ಹೋರಾಟದ ಬಗ್ಗೆ ನಂತರ...

ಒಂದೇ ಓವರ್‍ನಲ್ಲಿ 29 ರನ್ ಚಚ್ಚಿದ ಜೂನಿಯರ್ ಎಬಿಡಿ

ಈ ಬಾರಿಯ ಐಪಿಎಲ್ ಮುಂಬೈ ಇಂಡಿಯನ್ಸ್ ಪಾಲಿಗೆ ಕಹಿಯಾಗಿದೆ. ರೋಹಿತ್ ಶರ್ಮಾ ನೇತೃತ್ವzಲ್ಲಿ ಆಡಿದ ಐದನೆ ಪಂದ್ಯದಲ್ಲೂ ಮುಂಬೈ ಸೋಲು ಕಂಡಿದೆ. ಆದರೆ ಮುಂಬೈ ತಂಡದ ಕೆಲವು ವೈಯಕ್ತಿಕ ಪ್ರದಶ್ನಗಳು ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿವೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಮದ್ಯದಲ್ಲಿ ಜೂನಿಯರ್ ಎಬಿಡಿ ಖ್ಯಾತಿಯ ಡೆವಾಲ್ಡ್ ಬ್ರೆವಿಸ್ ಪಂಜಾಬ್ ವಿರುದ್ಧ ಸ್ಫೋಟ ಬ್ಯಾಟಿಂಗ್ ಮಾಡಿದರು. ಮೂರನೆ ಕ್ರಮಾಂಕದಲ್ಲಿ...

ವಿಧಾನಸೌಧದಲ್ಲಿ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ – ಡಿ.ಕೆ ಶಿವಕುಮಾರ್

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಸಾವಿಗೆ ನ್ಯಾಯ ಸಿಗಬೇಕು. ಈ ಪ್ರಕರಣಕ್ಕೆ ಕಾರಣವಾದಂತ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೆ ನಾವು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸೋದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಿಂದ ಗುತ್ತಿಗೆದಾರ ಸಂತೋಷ್ ಸಾವಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರತಿಭಟನೆ...

ಇಂದು ರಾಯಲ್ಸ್, ಟೈಟಾನ್ ಬಿಗ್ ಫೈಟ್

ಮುಂಬೈ:ರಾಜಸ್ಥಾನ ರಾಯಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ಐಪಿಎಲ್‍ನ 24ನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು ನಂ1 ಪಟ್ಟಕ್ಕಾಗಿ ಹೋರಾಡಲಿವೆ. ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಜಿದ್ದಾಜಿದ್ದಿನ ಕದನ ನಡೆಸಲಿವೆ. ರಾಜಸ್ಥಾನ ತಂಡ 4 ಪಂದ್ಯಗಳಲ್ಲಿ 3ರಲ್ಲಿ ಗೆದ್ದು 6 ಅಂಕಗಳೊಂದಿಗೆ ಮೊದಲ ಸ್ಥಾನನದಲ್ಲಿದ್ದರೆ ಗುಜರಾತ್ ತಂಡ 4 ಪಂದ್ಯಗಳಲ್ಲಿ 3ರಲ್ಲಿ ಜಯಿಸಿ 6 ಅಂಕ ಗಳಿಸಿದೆ. ಎರಡು...

ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣವನ್ನು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ – ಮಾಜಿ ಸಿಎಂ ಕುಮಾರಸ್ವಾಮಿ ಒತ್ತಾಯ

ರಾಮನಗರ: ಗುತ್ತಿಗೆದಾರ ಸಂತೋಷ್‌ ಸಾವಿನ ಹಿಂದೆ ಅನೇಕ ಅನುಮಾನಗಳು ಮನೆ ಮಾಡಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ಜನರ ಮುಂದೆ ಸತ್ಯಾಂಶವನ್ನು ಬಿಚ್ಚಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಚನ್ನಪಟ್ಟಣದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು; “ಸಚಿವ ಸ್ಥಾನಕ್ಕೆ ಕೆ.ಎಸ್.‌ಈಶ್ವರಪ್ಪ ರಾಜೀನಾಮೆ ನೀಡುವುದು ಉತ್ತಮ. ಅವರು ಇವತ್ತು ಅಥವಾ ನಾಳೆ ರಾಜೀನಾಮೆ...

ಭಾರತದಲ್ಲಿ ಈ ವರ್ಷ ‘ನೈಋತ್ಯ ಮಾನ್ಸೂನ್’ ಸಾಮಾನ್ಯವಾಗಿರಲಿದೆ – ಹವಾಮಾನ ಇಲಾಖೆ ಮುನ್ಸೂಚನೆ

ನವದೆಹಲಿ: ಭಾರತದ ನೈಋತ್ಯ ಮಾನ್ಸೂನ್ ಋತುಮಾನದ ಮಳೆಯು ಜೂನ್ನಿಂದ ಸೆಪ್ಟೆಂಬರ್ ನಡುವೆ ದೀರ್ಘಾವಧಿಯ ಸರಾಸರಿಯ (ಎಲ್ಪಿಎ) 96 ರಿಂದ 104% ರಷ್ಟು ಸಾಮಾನ್ಯವಾಗಿರುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆಯು ಮಳೆಯು ಹೆಚ್ಚಾಗಿ ಏಕಪ್ರಕಾರವಾಗಿ ಹಂಚಿಕೆಯಾಗುವ ನಿರೀಕ್ಷೆಯಿದೆ ಎಂದು ಅಧಿಸೂಚನೆ ಹೊರಡಿಸಿದ್ದು, "ಪರ್ಯಾಯ ದ್ವೀಪ ಭಾರತದ ಉತ್ತರ ಭಾಗಗಳು ಮತ್ತು...

About Me

32513 POSTS
0 COMMENTS
- Advertisement -spot_img

Latest News

Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Political News: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕ್‌ನಾಥ್ ಶಿಂಧೆ ಆರೋಗ್ಯದಲ್ಲಿ ಏರುಪೇರಾಗಿದ್ದು, ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಥಾಣೆಯ ಜುಪಿಟರ್ ಆಸ್ಪತ್ರೆಗೆ ಶಿಂಧೆಯವರನ್ನು ದಾಖಲಿಸಲಾಗಿದ್ದು, ಜ್ವರ ಮತ್ತು ಮೈ...
- Advertisement -spot_img