Saturday, July 4, 2026

Karnataka Tv

ಅಶ್ವಿನ್ ರಿಟೈರ್ ಔಟ್: ಐಪಿಎಲ್‍ನಲ್ಲಿ ಇದೇ ಮೊದಲು

ರಾಜಸ್ಥಾನ ರಾಯಲ್ಸ್ ತಂಡದ ಆಲ್ರೌಂಡರ್ ಆರ್.ಅಶ್ವಿನ್ ನಿನ್ನೆ ಲಕ್ನೊ ವಿರುದ್ಧದ ಪಂದ್ಯದಲ್ಲಿ ರಿಟೈರ್ ಔಟ್ ಆಗಿ ಹೊರ ನಡೆದರು. ಇದರೊಂದಿಗೆ ಐಪಿಎಲ್‍ನಲ್ಲಿ ಬ್ಯಾಟರ್ ಒಬ್ಬರು ಈ ರೀತಿ ಸ್ವಯಂ ಪ್ರೇರಣೆಯಿಂದ ಹೊರ ನಡೆದಿದ್ದು ಇದೇ ಮೊದಲ ಬಾರಿಯಾಗಿದೆ. 6ನೇ ಕ್ರಮಾಂಕದಲ್ಲಿ ಕಣಕಿಳಿದಿದ್ದ ಅಶ್ವಿನ್ 23 ಎಸೆತದಲ್ಲಿ 28 ರನ್ ಗಳಿಸಿದ್ದರು. 19ನೇ ಓವರ್‍ನ ಎರಡನೆ ಎಸೆತದಲ್ಲಿ ಹೊರ...

ಕಾನೂನನ್ನು ಕೈಗೆ ತೆಗೆದುಕೊಂಡರೆ ಅಥವಾ ಹಿಂಸೆಗಿಳಿದರೆ ಸರ್ಕಾರ ಸಹಿಸುವುದಿಲ್ಲ – ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

ಉಡುಪಿ : ನಮ್ಮದು ಸಂವಿಧಾನಬದ್ಧವಾಗಿ ರಚನೆಯಾಗಿರುವ ಸರ್ಕಾರ. ಕಾನೂನು ಸುವ್ಯವಸ್ಥೆ ಮತ್ತು ಸಮಾನತೆ ಎಂಬ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದ್ದೇವೆ. ಅವರವರ ವಿಚಾರಗಳನ್ನು ಪ್ರಚಾರ ಮಾಡಿದರೆ ತೊಂದರೆ ಇಲ್ಲ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡಾಗ ಅಥವಾ ಹಿಂಸೆಗಿಳಿದಾಗ ಸರ್ಕಾರ ಅದನ್ನು ಸಹಿಸುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಕಳಿಸಿಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಉಡುಪಿ ಹೆಲಿಪ್ಯಾಡ್...

ಟೈಟಾನ್ಸ್ ಓಟಕ್ಕೆ ಬ್ರೇಕ್ ಹಾಕುತ್ತಾ ಸನ್‍ರೈಸರ್ಸ್ ?

ಮುಂಬೈ:ಐಪಿಎಲ್‍ನ 21ನೇ ಪಂದ್ಯದಲ್ಲಿ ಇಂದು ಸನ್‍ರೈಸರ್ಸ್ ಹೈದ್ರಾಬಾದ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿದೆ. ಡಿವೈ ಪಾಟೀಲ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ನೇತೃತ್ವದ ಸನ್‍ರೈರ್ಸ್ ಹೈದ್ರಾಬಾದ್ ತಂಡ ತಂಡಕ್ಕೆ ಕಠಿಣ ಸವಾಲು ಎದುರಾಗಿದೆ. ಸನ್‍ರೈ¸ರ್ಸ್ ಹೈದ್ರಬಾದ್ ತಂಡ ಆಡಿದ ಮೂರು ಪಂದ್ಯಗಳಲ್ಲಿ 1ರಲ್ಲಿ ಮಾತ್ರ ಗೆದ್ದು 2 ಪಂದ್ಯಗಳನ್ನು ಕೈಚೆಲ್ಲಿದೆ. ಮೊನ್ನೆ ಚೆನ್ನೈ ವಿರುದ್ಧ ಗೆದ್ದು...

ಸರ್ಕಾರದ ವತಿಯಿಂದ ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವೆಂದು ಆಚರಣೆ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುರುಘಾ ಶರಣರ ಜನ್ಮದಿನವನ್ನು ಸಮಾನತಾ ದಿನವೆಂದು ಸರ್ಕಾರದ ವತಿಯಿಂದ ಆಚರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬಸವಣ್ಣನವರ ವೈಚಾರಿಕತೆ ತತ್ವ ಆದರ್ಶಗಳನ್ನು ಪುನ: ಬಿತ್ತುವಂಥ ಸಾಹಸಕ್ಕೆ ಕೈ ಹಾಕಿರುವ ಸೃಜನಶೀಲ ಚಿಂತಕರೂ ಆಗಿರುವ ಡಾ: ಶಿವಮೂರ್ತಿ ಮುರುಘಾ ಶರಣರ ಜನ್ಮದಿನಾಚಾರಣೆಯನ್ನು ಸಮಾನತಾ ದಿನ ಎಂದು ಆಚರಿಸಲಾಗುತ್ತಿರುವುದು ಸೂಕ್ತ ವಾಗಿದೆ. ಬಸವಾದಿ...

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇಡಿ ಸೋಮವಾರ ವಿಚಾರಣೆಗೆ ಒಳಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 79 ವರ್ಷದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕನಿಗೆ ತನಿಖೆಗೆ ಸಂಬಂಧಿಸಿದಂತೆ ಫೆಡರಲ್ ಏಜೆನ್ಸಿಯ ಮುಂದೆ ಹಾಜರಾಗುವಂತೆ ಸಮನ್ಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ತನಿಖೆಯಲ್ಲಿನ...

ಲಕ್ನೊಗೆ 3 ರನ್‍ಗಳ ವಿರೋಚಿತ ಸೋಲು

ಮುಂಬೈ: ಯಜ್ವಿಂದರ್ ಚಾಹಲ್ ಸ್ಪಿನ್ ಮ್ಯಾಜಿಕ್‍ಗೆ ಪತರಗುಟ್ಟಿದ ಲಕ್ನೊ ಸೂಪರ್ ಜೈಂಟ್ಸ್ ರಾಜಸ್ಥಾನ ಎದುರು 3 ರನ್‍ಗಳ ವಿರೋಚಿತ ಸೋಲು ಅನುಭವಿಸಿತು. ವಾಂಖೆಡೆ ಮೈದಾನದಲ್ಲಿ ನಡೆದ ಜಿದ್ದಾಜಿದ್ದಿನ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ಫೀಲ್ಡಿಂಗ್ ಆಯ್ದುಕೊಂಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಳಿದ ಜೋಸ್ ಬಟ್ಲರ್ (13) ಹಾಗೂ ದೇವದತ್ ಪಡೀಕಲ್ (29) ಮೊದಲ ವಿಕೆಟ್‍ಗೆ 42 ರನ್...

ಅಭಿಷೇಕ್ ರಾಜಕೀಯ ಪ್ರವೇಶ ಕುರಿತಂತೆ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದೇನು ಗೊತ್ತಾ.?

ಮಂಡ್ಯ: ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಂತ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರಲಿದ್ದಾರೆ ಹಾಗೂ ಅವರ ಪುತ್ರ ಅಭಿಷೇಕ್ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆ ಬಗ್ಗೆ ಸಂಸದೆ ಸುಮಲತಾ ಏನ್ ಹೇಳಿದ್ರು ಅಂತ ಮುಂದೆ ಓದಿ.. ಇಂದು ಬಿಜೆಪಿ ಸೇರುವ ವಿಚಾರವಾಗಿ ಪ್ರತಿಕ್ರಿಯಿಸಿದಂತ ಅವರು, ನಾನು ಎಲೆಕ್ಷನ್ ಗೆ ನಿಂತಾಗಿನಿಂದಲೂ ಈ ಮಾತು...

‘ಕಾಂಗ್ರೆಸ್’ಗೆ ಬೆಲೆಯೇರಿಕೆ ವಿರುದ್ಧ ಪ್ರತಿಭಟನೆ ಮಾಡೋ ಹಕ್ಕಿಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬೆಳೆಯೇರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕಿಲ್ಲ. ದೇಶದಲ್ಲಿ ಅತಿಹೆಚ್ವು ಬೆಳೆಯೇರಿಕೆ ಮಾಡಿದ ಖ್ಯಾತಿ, ಕೀರ್ತಿ, ದಾಖಲೆ ಕಾಂಗ್ರೆಸ್ ನದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿ.ಎಫ್. ಐ. ವಿದ್ಯಾರ್ಥಿಗಳ ಪ್ರತಿಭಟನೆ ಕುರಿತಂತೆ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ರಚಿಸಿರುವ ಸಮಿತಿ ಪರಾಮರ್ಶೆ ಮಾಡುತ್ತಿದ್ದು...

ಟ್ವಿಟರ್ ಮಂಡಳಿಗೆ ಸೇರುವ ಯೋಜನೆಯನ್ನು ಕೈಬಿಟ್ಟ ಎಲೋನ್ ಮಸ್ಕ್

ನವದೆಹಲಿ: ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಹ-ಸಂಸ್ಥಾಪಕ ಎಲೋನ್ ಮಸ್ಕ್ ಅವರು ಟ್ವಿಟರ್ನ ಮಂಡಳಿಗೆ ಸೇರುತ್ತಿಲ್ಲ ಎಂದು ಮೈಕ್ರೋ ಬ್ಲಾಗಿಂಗ್ ಸೈಟ್ನ ಸಿಇಒ ಪರಾಗ್ ಅಗರ್ವಾಲ್ ಘೋಷಿಸಿದ್ದಾರೆ. ಮಸ್ಕ್ ಸಂಸ್ಥೆಯಲ್ಲಿ ಶೇಕಡಾ 9 ರಷ್ಟು ಪಾಲನ್ನು ಖರೀದಿಸಿದ ನಂತರ ಕಂಪನಿಯ ಮಂಡಳಿಗೆ ಸೇರಲಿದ್ದಾರೆ ಎಂದು ಟ್ವಿಟರ್ ಸಿಇಒ ಘೋಷಿಸಿದ ಕೆಲವು ದಿನಗಳ ನಂತರ ಇದು ಬಂದಿದೆ. ಅಗರ್...

ಬೆಂಗಳೂರು ನಿಜವಾದ ಅಂತರರಾಷ್ಟ್ರೀಯ ನಗರ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಬೆಂಗಳೂರು ನಿಜವಾದ ಅಂತರರಾಷ್ಟ್ರೀಯ ನಗರವಾಗಿದೆ. ಸರ್ಕಾರ ನಗರಾಭಿವೃದ್ಧಿಗಾಗಿ ಅಮೃತ ನಗರೋತ್ಥಾನದಡಿ ನೀಡಿರುವ ಅನುದಾನದಲ್ಲಿ ಎಲ್ಲಾ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಬೆಂಗಳೂರು ಸುಂದರ ನಗರ, ಐಟಿ.ಬಿಟಿ ರಾಜಧಾನಿ ಮಾತ್ರವಲ್ಲ, ನಿಜವಾಗಿಯೂ ಆರ್ಥಿಕ ರಾಜಧಾನಿಯಾಗಿಯೂ ಹೊರಹೊಮ್ಮುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭಾನುವಾರದಂದು ಪದ್ಮನಾಭನಗರ ಜಾನಪದ ಉತ್ಸವ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಡಿದ ಅವರು, ಕಳೆದ 3...

About Me

32503 POSTS
0 COMMENTS
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img