Saturday, July 4, 2026

Karnataka Tv

ಉಪನ್ಯಾಸಕರ ವರ್ಗಕ್ಕೆ ಅಂಕ ಮಾದನಂಡ: ಅವೈಜ್ಞಾನಿಕ ಕ್ರಮವೆಂದು ತೀವ್ರ ವಿರೋಧ

ಬೆಂಗಳೂರು: ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ಉಪನ್ಯಾಸಕರಿಗೆ ವರ್ಗಾವಣೆ ವೇಳೆ ದ್ವಿತೀಯ ಪಿಯುಸಿ ಫಲಿತಾಂಶದ ಆಧಾರದಲ್ಲಿ ಹೆಚ್ಚುವರಿ ಅಂಕಗಳನ್ನು ನೀಡಲು ಸರ್ಕಾರ ಮುಂದಾಗಿದೆ. ಆದ್ರೇ.. ಈ ಕ್ರಮ ಅವೈಜ್ಞಾನಿಕವಾಗಿದೆ ಎಂದು ಅನೇಕ ಉಪನ್ಯಾಸಕರು ತೀವ್ರ ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ಈ ಸಂಬಂಧ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು ತಿದ್ದುಪಡಿ ಕಾಯ್ದೆಯನ್ನು ಪ್ರಕಟಿಸಲಾಗಿದೆ. ಈ ತಿದ್ದುಪಡಿ...

ಮಹಿಳಾ ಸ್ವಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಆ್ಯಂಕರ್ ಬ್ಯಾಂಕ್ ಜೋಡಣೆ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ವಿಜಯನಗರ : ಮಹಿಳಾ ಸ್ವಸಹಾಯ ಸಂಘಗಳಿಗೆ ಬ್ಯಾಂಕಿನಿಂದ ಸಾಲ ಸೌಲಭ್ಯ ಒದಗಿಸಲು ಸಾರ್ವಜನಿಕ ವಲಯದ ಆಂಕರ್ ಬ್ಯಾಂಕನ್ನು ಜೋಡಿಸಲಾಗುವುದು. ಮಹಿಳಾ ಸ್ವಸಹಾಯ ಸಂಘಗಳಿಗೆ ಆರ್ಥಿಕ ನೆರವು ನೀಡಲು 500 ಕೋಟಿ ರೂ. ಒದಗಿಸುವ ವಿನೂತನ ಕಾರ್ಯಕ್ರಮದಿಂದ 3.9 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ಆಯೋಜಿಸಿರುವ...

ಯಾವುದೇ ಜಾತಿ ಧರ್ಮಗಳ ಬೇಧ ಭಾವವಿಲ್ಲದೇ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲರೂ ಒಂದಾಗಬೇಕು – CM

ಹಾವೇರಿ: ಕನ್ನಡ ನಾಡು ಶಾಂತಿ, ನೆಮ್ಮದಿ, ಸೌಹಾರ್ದತೆಯಿಂದ ಕೂಡಿರಬೇಕು. ಯಾವುದೇ ಜಾತಿ ಧರ್ಮಗಳ ಬೇಧ ಭಾವವಿಲ್ಲದೇ ರಾಜ್ಯವನ್ನು ಪ್ರಗತಿಯತ್ತ ಕೊಂಡೊಯ್ಯಲು ಎಲ್ಲರೂ ಒಂದಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿಗ್ಗಾಂವ್ ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಏರ್ಪಡಿಸಲಾಗಿದ್ದ ಶ್ರೀ ರೇವಣಸಿದ್ಧೇಶ್ವರ ಪಟ್ಟಾಭಿಷೇಕ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿ, ಈ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಅತ್ಯಂತ...

ಶ್ರೀರಾಮನವಮಿ ಹಬ್ಬದ ದಿನವೇ ಭೀಕರ ಅಪಘಾತ: ಎರಡು ಪ್ರತ್ಯೇಕ ಪ್ರಕರಣಗಲ್ಲಿ ನಾಲ್ವರು ಸ್ಥಳದಲ್ಲೇ ಸಾವು

ತುಮಕೂರು/ಯಾದಗಿರಿ: ಶೀರಾಮನವಮಿ ಹಬ್ಬದ ಸಂದರ್ಭದಲ್ಲಿಯೇ ತುಮಕೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನಡೆದಂತ ಎರಡು ಪ್ರತ್ಯೇಕ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ತುಮಕೂರು ತಾಲೂಕಿನ ಕಟ್ಟಿಗೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೇ ಕಾರಿನಲ್ಲಿದ್ದ ಮಗುವೊಂದು ಗಂಭೀರವಾಗಿ ಗಾಯಗೊಂಡಿದೆ. ಇನ್ನುಳಿದಂತೆ ಕಾರಿನಲ್ಲಿದ್ದ ಮೂವರು...

ಅನೂಜ್ ರಾವತ್ ಸ್ಫೋಟಕ ಬ್ಯಾಟಿಂಗ್‍ಗೆ ಮುಂಬೈ ಉಡೀಸ್

ಪುಣೆ:15ನೇ ಆವೃತ್ತಿಯ ಐಪಿಎಲ್‍ನಲ್ಲಿ ಆರ್‍ಸಿಬಿ ಅತಿ ದೊಡ್ಡ ಗೆಲುವನ್ನು ಕಂಡಿದೆ. ಆರ್‍ಸಿಬಿ ಹಾಗೂ ಮುಂಬೈ ನಡುವಿನ ಕದನ ಹೈವೋಲ್ಟೇಜ್‍ನಿಂದ ಕೂಡಿತ್ತು. ಪುಣೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಆರ್‍ಸಿಬಿ ಮುಂಬೈ ಮೇಲೆ ಭರ್ಜರಿಯಾಗಿಯೇ ಸವಾರಿ ಮಾಡಿ 7 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿತು. ಬೌಲರ್‍ಗಳ ಸಾಂಘಿಕ ಹೋರಾಟದ ಫಲ ಹಾಗೂ ಓಪನರ್ ಅನೂಜ್ ರಾವತ್ ಅವರ ಸ್ಫೋಟಕ ಬ್ಯಾಟಿಂಗ್...

ಪಾಕಿಸ್ತಾನ್ ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಜ್ ಷರೀಫ್ ಘೋಷಣೆ

ಪಾಕಿಸ್ತಾನ: ನಾಳೆ ನಡೆಯಲಿರುವ ಪಾಕ್ ನ್ಯಾಷನಲ್ ಸಂಸತ್ ಅಧಿವೇಶನಕ್ಕೂ ಮುನ್ನ ಶೆಹಬಾಜ್ ಷರೀಫ್ ಅವರು ಜಂಟಿ ಪ್ರತಿಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಪಾಕಿಸ್ತಾನ ಮುಸ್ಲಿಂ ಲೀಗ್-ನವಾಜ್ನ ಶೆಹಬಾಜ್ ಷರೀಫ್ ಅವರನ್ನು ವಿರೋಧ ಪಕ್ಷಗಳು ಸೋಮವಾರ (ಏಪ್ರಿಲ್ 11) ನಡೆಯಲಿರುವ ಪ್ರಧಾನಿ ಹುದ್ದೆಗೆ ತಮ್ಮ ಜಂಟಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಿವೆ ಎಂದು ಪಾಕಿಸ್ತಾನದ ಸುದ್ದಿ ಮಾದ್ಯಮಗಳು...

ಚಂದ್ರು ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜೆ.ಜೆ.ನಗರದ ಚಂದ್ರು ಕೊಲೆ ಪ್ರಕರಣದಲ್ಲಿ ಸತ್ಯ ಹೊರ ಬರಬೇಕಿರುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಮಾತನಾಡಿ, ಸಿ.ಐ.ಡಿ ಗೆ ಪ್ರಕರಣ ಹಸ್ತಾಂತರಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾದದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಮೂರನೇ ಪಾರ್ಟಿಯಿಂದ ನಿಷ್ಪಕ್ಷಪಾತ ತನಿಖೆ...

ಆರ್‍ಸಿಬಿಗೆ ಹ್ಯಾಟ್ರಿಕ್ ಗೆಲುವು: ಮುಂಬೈಗೆ ನಾಲ್ಕನೆ ಸೋಲು

ಅನೂಜ್ ರಾವತ್ ಅವರ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ಬಲಿಷ್ಠ ಮುಂಬೈ ವಿರುದ್ಧ 7ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಮುಂಬೈ ಇಂಡಿಯನ್ಸ್ ತಂಡ ಸತತ ನಾಲ್ಕನೆ ಪಂದ್ಯವನ್ನು ಕೈಚೆಲ್ಲಿ ನಿರಾಸೆ ಅನುಭವಿಸಿದೆ. ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮುಂಬೈ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಶರ್ಮಾ (26) ಹಾಗೂ ಇಶನ್ ಕಿಶನ್ (26)...

545 ಪಿಎಸ್ಐ ಪರೀಕ್ಷೆ ಅಕ್ರಮದ ಬಗ್ಗೆ ಸಿಐಡಿಯಿಂದ ತನಿಖೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ಇತ್ತೀಚಿಗೆ ಕರೆಯಲಾಗಿದ್ದಂತ 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಈ ಬಗ್ಗೆ ಮಾತನಾಡಿ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪರೀಕ್ಷೆ...

ಸಿಎಂ ಬೊಮ್ಮಾಯಿ ಅಧಿಕಾರದಲ್ಲೇ ಇದ್ದರೇ ಮುಸ್ಲೀಂ ವರ್ತಕರ ಮೇಲೆ ದೌರ್ಜನ್ಯವೆಸಗಿದವರನ್ನು ಒದ್ದು ಒಳಗೆ ಹಾಕಿಸಿ, ಇಲ್ಲವೇ ರಾಜೀನಾಮೆ ನೀಡಿ – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಇನ್ನೂ ಅಧಿಕಾರದಲ್ಲಿದ್ದರೆ ತಕ್ಷಣ ಧಾರವಾಡದ ಮುಸ್ಲಿಮ್ ವರ್ತಕರ ಮೇಲೆ ದೌಜ್ಯನ್ಯವೆಸಗಿದ್ದ ಶ್ರೀರಾಮ ಸೇನೆಯ ಪುಂಡರನ್ನು ಒದ್ದು ಒಳಗೆ ಹಾಕಲು ಪೊಲೀಸರಿಗೆ ಆದೇಶ ನೀಡಬೇಕು, ಸಾಧ್ಯವಿಲ್ಲ ಎಂದಾದರೆ ರಾಜೀನಾಮೆ ನೀಡಿ ಕುರ್ಚಿಯ ಮಾನ ಕಾಪಾಡಿ ಎಂದು ಹೇಳಿದ್ದಾರೆ. ಈ ಕುರಿತಂತೆ ನಗರದಲ್ಲಿ ಇಂದು ಮಾತನಾಡಿದಂತ ಅವರು, ಭಾರತೀಯ ಜನತಾ ಪಕ್ಷ...

About Me

32503 POSTS
0 COMMENTS
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img