Friday, July 3, 2026

Karnataka Tv

ರಾಜ್ಯದಲ್ಲಿ ಬಾಂಬ್ ಬೆದರಿಕೆ ಮೂಲಕ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ – ಸಿಎಂ ಬೊಮ್ಮಾಯಿ

ಬೆಂಗಳೂರು: ನಗರದ ವಿವಿಧ 6 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿತ್ತು. ಇದು ಶಾಂತಿ ಕದಡುವ ಹುನ್ನಾರವಾಗಿದೆ ಎಂಬುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದುಗೃಹ ಕಚೇರಿ‌ ಕೃಷ್ಣ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವೆಲ್ಲಾ ಶಾಂತಿ ಕದಡುವ ಹುನ್ನಾರವೇ ಆಗಿದ್ದಾವೆ. ಈ ಮೂಲಕ ಪ್ರಗತಿ ಹೊಂದಿದ ರಾಜ್ಯಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನ ನಡೆಸಲಾಗುತ್ತಿದೆ....

ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ, ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ – ಮಾಜಿ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಗುಜರಾತಿನಿಂದ ಬಂದಿರುವ ಅಮಿತ್ ಶಾ ಅವರ ಮಾತೃಭಾಷೆ ಗುಜರಾತಿ. ಇವರು ತಮ್ಮ ಮಾತೃಭಾಷೆಯನ್ನೇ ಕಡೆಗಣಿಸಿ ಹಿಂದಿ ಭಾಷೆಯ ಗುಲಾಮಗಿರಿ‌ ಮಾಡುತ್ತಿರುವುದು ವಿಷಾದನೀಯ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. ಸರಣಿ ಟ್ವಿಟ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕುಟುಕಿರುವ ಅವರು, ರಾಜ್ಯಗಳು ಪರಸ್ಪರ ಸಂಪರ್ಕ ಭಾಷೆಯಾಗಿ ಹಿಂದಿಯನ್ನು‌ ಬಳಸಬೇಕೆಂದು ಕೇಂದ್ರ ಗೃಹಸಚಿವ...

BREAKING NEWS: ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಿಕೆ – ಕೇಂದ್ರ ಆರೋಗ್ಯ ಸಚಿವಾಲಯ

ನವದೆಹಲಿ: ಕೋವಿಡ್ ಮೊದಲ ಹಾಗೂ 2ನೇ ಡೋಸ್ ಬಳಿಕ, ಮೂರನೇ ಡೋಸ್ ಬೂಸ್ಟರ್ ಲಸಿಕೆಯಾಗಿ ಕೇಂದ್ರ ಸರ್ಕಾರದಿಂದ ನೀಡೋದಕ್ಕೆ ಅನುಮತಿಸಲಾಗಿತ್ತು. ಮೊದಲು ಮುಂಚೂಣಿ ಆರೋಗ್ಯ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ನೀಡಿದ್ದಂತ ಆರೋಗ್ಯ ಸಚಿವಾಲಯವು, ಈಗ 18 ವರ್ಷ ಮೇಲ್ಪಟ್ಟ ಎಲ್ಲಾ ವಯಸ್ಕರಿಗೆ ಖಾಸಗಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಏಪ್ರಿಲ್ 10ರಿಂದ ಬೂಸ್ಟರ್ ಡೋಸ್...

ನನಸಾಯ್ತು ರಾಜಕುಮಾರನ ಕನಸುಗಳು..!

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಮ್ಮೊಂದಿಗೆ ದೈಹಿಕವಾಗಿ ಜೊತೆಯಿಲ್ಲದೊದ್ರೂ, ಮಾನಸಿಕವಾಗಿ ಸದಾ ನಮ್ಮೊಂದಿಗೆ ರ‍್ತಾರೆ. ಅಪ್ಪಾಜಿ ಅಭಿಮಾನಿಗಳೇ ದೇವರು ಅಂತಿದ್ರು..ಆದ್ರೆ ಅಪ್ಪಾಜಿ ಕುಡಿ ಅಭಿಮಾನಿಗಳಿಗೇನೇ ದೇವರಾಗ್ಬಿಟ್ರು. ಹೌದು, ಈ ಕ್ಷಣಕ್ಕೂ ಪುನೀತ್ ರಾಜ್‌ಕುಮಾರ್ ನಗುವಿರೋ ಫೋಟೋ ನೋಡಿದ್ರೆ ಖಂಡಿತ ಅವ್ರು ನಮ್ಮಿಂದ ದೂರ ಹೋಗಿಲ್ಲ ಇಲ್ಲೇ ಎಲ್ಲೋ ಇದ್ದಾರೆ, ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ...

ಡೆಲ್ಲಿಗೆ ಸತತ ಎರಡು ಸೋಲು: ಚಾಣಾಕ್ಷತನ ತೋರದ ನಾಯಕ ಪಂತ್

ಮುಂಬೈ:ಈ ಬಾರಿಯ ಐಪಿಎಲ್ ಆರಂಭದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಬಲಿಷ್ಠ ಮುಂಬೈ ತಂಡವನ್ನು ಸೋಲಿಸಿದಾಗ ಡೆಲ್ಲಿ ತಂಡ ಬಲಿಷ್ಠವಾಗಿದೆ ಎಂದೆ ಎಲ್ಲರೂ ಭಾವಿಸಿದ್ದರು. ಅದರೆ ಇದೀಗ ಸತತ ಎರಡು ಪಂದ್ಯಗಳನ್ನು ಕೈಚೆಲ್ಲಿದೆ. ಅಂಕಪಟ್ಟಿಯಲ್ಲಿ ಎಂಟನೆ ಸ್ಥಾನಕ್ಕೆ ಕುಸಿದು ನೇಟ್ ರನ್ ರೇಟ್ 0.116 ಆಗಿದೆ. ಗುಜರಾತ್ ವಿರುದ್ಧ ಸೋತಿದ್ದ ಡೆಲ್ಲಿ ತಂಡಕ್ಕೆ ಡ್ಯಾಶಿಂಗ್ ಓಪನರ್ ಡೇವಿಡ್...

ಮೇ ತಿಂಗಳಲ್ಲಿ ತೆರೆಗೆ ಬರ್ತಿದೆ ‘ಖಾಸಗಿ ಪುಟಗಳು’ ಸಿನಿಮಾ.! ‘ಯೂಟ್ಯೂಬ್’ನಲ್ಲಿ ‘ಅರೆಘಳಿಗೆ’ ಹಾಡಿನ ದಿಬ್ಬಣ

ಬಹುತೇಕ ಹೊಸ ಪ್ರತಿಭೆಗಳೆ ಸೇರಿ ನಿರ್ಮಿಸಿರುವ “ಖಾಸಗಿ ಪುಟಗಳು’' ಸಿನಿಮಾದ ಮತ್ತೊಂದು ಮನಮೋಹಕ ಗಾನಲಹರಿ ಬಿಡುಗಡೆಯಾಗಿದೆ‌. ಅರೆಘಳಿಗೆ ಎಂಬ ಸಾಹಿತ್ಯದಿಂದ ಶುರುವಾಗುವ ಹಾಡಿಗೆ ಕೆ.ಕಲ್ಯಾಣ್ ಚೆಂದದ ಸಾಹಿತ್ಯ ಬರೆದಿದ್ದು, ವಾಸುಕಿ ವೈಭವ್ ಅದ್ಭುತ ಮ್ಯೂಸಿಕ್ ನೀಡಿದ್ದು, ರಘು ರಾಮ್ ಹಾಗೂ ಸುನಿಧಿ ಕಂಠ ಕುಣಿಸಿದ್ದಾರೆ. ಇಬ್ಬರು ಮುದ್ದಾದ ಜೋಡಿಯ ನಡುವಿನ ರೊಮ್ಯಾಂಟಿಕ್ ಗೀತೆ ಇದಾಗಿದ್ದು,...

ಚಾಹಲ್ ಹೇಳಿದ ಆ ಭಯಾನಕ ಕತೆ..!

ಮುಂಬೈ:ಲೆಗ್ ಸ್ಪಿನ್ನರ್ ಯಜ್ವಿಂದರ್ ಚಾಹಲ್ ಐಪಿಎಲ್‍ನ ಈ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದಾರೆ. ಆರ್‍ಆರ್ ತಂಡದ ಸಂರ್ಶನದಲ್ಲಿ ಆಘಾತಕಾರಿ ವಿಚಾರವೊಂದನ್ನ ಹೇಳಿಕೊಂಡಿದ್ದಾರೆ. ಚಾಹಲ್ ಇದುವರೆಗೂ ಯಾರ ಬಳಿಯೂ ಹೇಳಿಕೊಳ್ಳದ ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ. ಈ ಸಂದರ್ಶನದಲ್ಲಿ ಅಶ್ವಿನ್ ಹಾಗೂ ಕನ್ನಡಿಗ ಕರುಣ್ ನಾಯರ್ ಇದ್ದರು. ತಮ್ಮ ಅನುಭವವನ್ನು ಚಾಹಲ್ ಹೇಳಿದ್ದು ಹೀಗೆ, ಇದು 2013ರಲ್ಲಿ...

ಉಚಿತ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಡಿ ಪ.ಪಂಗಡ ಸಮುದಾಯಕ್ಕೆ ಸೇರಿದ ಎಲ್ಲ ಅರ್ಹ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ಉಚಿತವಾಗಿ ಲಘು ಮತ್ತು ಭಾರಿ ವಾಹನಗಳ ಚಾಲನಾ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಲಘು ವಾಹನ ಚಾಲನಾ ತರಬೇತಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸು ತುಂಬಿರಬೇಕು. ಜನನ...

ಟೈಟಾನ್ಸ್‍ ಗೆಲುವಿನ ಓಟಕ್ಕೆ ಪಂಜಾಬ್ ಕಿಂಗ್ಸ್ ಲಗಾಮು ?

ಮುಂಬೈ:ಐಪಿಎಲ್‍ನ 16ನೇ ಪಂದ್ಯದಲ್ಲಿಂದು ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ಮುಖಾಮುಖಿಯಾಗುತ್ತಿವೆ. ಇಲ್ಲಿನ ಬ್ರಾಬೋರ್ನ್ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಮಹಾ ಹೋರಾಟವನ್ನೆ ಮಾಡಲಿದೆ. ಮಯಾಂಕ್ ಅಗರ್‍ವಾಲ್ ನೇತೃತ್ವದ ಪಂಜಾಬ್ ತಂಡ ತನ್ನ ಮೊದಲ ಪಂದ್ಯದಲ್ಲಿ ಆರ್‍ಸಿಬಿ ವಿರುದ್ಧ ಗೆದ್ದು ಶುಭಾರಂಭ ಮಾಡಿತ್ತು. ನಂತರ ಎರಡನೆ ಪಂದ್ಯದಲ್ಲಿ ಕೋಲ್ಕತ್ತಾ ವಿರುದ್ಧ ಸೋತಿತ್ತು. ಮೂರನೆ...

ಡೆಲ್ಲಿ ವಿರುದ್ಧ ಲಕ್ನೊಗೆ ಭರ್ಜರಿ ಗೆಲುವು

ಮುಂಬೈ:ಕ್ವಿಂಟಾನ್ ಡಿ’ಕಾಕ್ ಆಕರ್ಷಕ ಬ್ಯಾಟಿಂಗ್ ನೆರೆವಿನಿಂದ ಲಕ್ನೊ ಸೂಪರ್ ಜೈಂಟ್ಸ್ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಲಕ್ನೊ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ ಹಾಗೂ ಡೀವಿಡ್ ವಾರ್ನರ್ ಮೊದಲ ವಿಕೆಟ್‍ಗೆ 67 ರನ್‍ಗಳ ಭರ್ಜರಿ...

About Me

32503 POSTS
0 COMMENTS
- Advertisement -spot_img

Latest News

Health Tips: ಮಕ್ಕಳಿಗೆ ಮಸಾಜ್ ಮಾಡುವುದರಿಂದ ಆಗುವ ಪ್ರಯೋಜನಗಳೇನು..?

Health Tips: ಶಿಶುಗಳಿಂದ ಹಿಡಿದು 5 ವರ್ಷದ ಮಕ್ಕಳಿಗೆ ಬಾಡಿ ಮಸಾಜ್ ಮಾಡಿಯೇ ಬಿಸಿ ನೀರಿನ ಸ್ನಾನ ಮಾಡಿಸುತ್ತಾರೆ. ಅದರಲ್ಲೂ 3 ವರ್ಷದ ತನಕ ಪ್ರತಿದಿನ...
- Advertisement -spot_img