Friday, July 3, 2026

Karnataka Tv

ಭಾರತದಲ್ಲಿ ಒಮಿಕ್ರಾನ್ ಹೊಸ ರೂಪಾಂತರಿ ಎಕ್ಸ್ ಇ ಮೊದಲ ಕೇಸ್ ಮುಂಬೈನಲ್ಲಿ ಪತ್ತೆ

ನವೆದೆಹಲಿ: ಭಾರತವು ಬುಧವಾರ ಮುಂಬೈನಲ್ಲಿ ಕೋವಿಡ್ -19 ರೂಪಾಂತರದ ಎಕ್ಸ್ಇಯ ಮೊದಲ ಪ್ರಕರಣವನ್ನು ವರದಿ ಮಾಡಿದೆ. ಈ ಬಗ್ಗೆ ಗ್ರೇಟರ್ ಮುಂಬೈ ಮುನಿಸಿಪಲ್ ಕಾರ್ಪೋರೇಷನ್ ಮಾಹಿತಿ ನೀಡಿದ್ದು, ಕೋವಿಡ್ ವೈರಸ್ ಆನುವಂಶಿಕ ಸೂತ್ರ ನಿರ್ಣಯದ ಅಡಿಯಲ್ಲಿ 11 ನೇ ಪರೀಕ್ಷೆಯ ಫಲಿತಾಂಶಗಳು - 228 ಅಥವಾ 99.13% (230 ಮಾದರಿಗಳು) ರೋಗಿಗಳು ಓಮಿಕ್ರಾನ್ನೊಂದಿಗೆ ಪತ್ತೆಯಾಗಿದ್ದಾರೆ ಎಂದು...

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ..!

ಯುವರಾಜ್‌ಕುಮಾರ್ ಲಾಂಚ್ ಮಾಡ್ತಿದೆ ರಾಜಕುಮಾರ ಟೀಂ ಅಭಿಮಾನಿಗಳು ಇವ್ರನ್ನ ಮುಂದಿನ ಪವರ್‌ಸ್ಟಾರ್ ಅಂತ ಕರೀತಿದ್ದಾರೆ. ದೊಡ್ಮನೆಯ ಈ ಚಿಕ್ಮಗ ಈಗ ಕರುನಾಡಿನ ಪವರ್ ಯುಗವನ್ನು ಮುನ್ನಡೆಸುವ ಫೈರ್ ಆಗ್ತಾರೆ ಅಂತ ಅಭಿಮಾನಿಗಳು ದೊಡ್ಡ ನಿರೀಕ್ಷೆ ಇಟ್ಟುಕೊಂಡು ಕಾದಿದ್ದಾರೆ. ಅವರೇ ಯುವರಾಜ್‌ಕುಮಾರ್ ರಾಘಣ್ಣನ ಎರಡನೇ ಪುತ್ರ ಯುವರಾಜ್‌ಕುಮಾರ್ ಮೊದಲ ಸಿನಿಮಾವನ್ನೇ ಹೊಂಬಾಳೆ ಫಿಲ್ಮ್÷್ಸ ಮಾಡ್ತಿದ್ದು ಅಣ್ಣಾವ್ರ ಕೊನೆಯ...

ಪ್ರಚೋದನಕಾರಿ ಹೇಳಿಕೆ ಕೊಟ್ಟ ಗೃಹ ಸಚಿವರ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಮೈಸೂರು: ಬೆಂಗಳೂರಿನ ಗೌರಿಪಾಳ್ಯದಲ್ಲಿ ಯುವಕನ ಕೊಲೆಯ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿರುವ ಹೇಳಿಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಚುಚ್ಚಿಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರೇ ಹೀಗೆ...

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬೇಟಿ ಮಾಡಿದ ಸಚಿವ ವಿ. ಸುನಿಲ್ ಕುಮಾರ್: ಹಲವು ವಿಚಾರಗಳ ಚರ್ಚೆ

ನವದೆಹಲಿ : ಇಂದು ಕೇಂದ್ರ ಶಿಕ್ಷಣ ಹಾಗೂ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಇಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಅವರು ಮೈಸೂರು ಹಾಗೂ ಕೊಡಗು ಸಂಸದ ಪ್ರತಾಪ್ ಸಿಂಹ ಅವರೊಂದಿಗೆ ಬೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚೆ...

ಮ್ಯಾಚ್ ಫಿನೀಶರ್ ದಿನೇಶ್ ಕಾರ್ತಿಕ್

ಮುಂಬೈ: ಅನುಭವಿ ಆಟಗಾರ ದಿನೇಶ್ ಕಾರ್ತಿಕ್ ಟಿ20 ಆವೃತ್ತಿಯಲ್ಲಿ ಮತ್ತೊಮ್ಮೆ ಮಿಂಚು ಹರಿಸಿದ್ದಾರೆ. ನಿನ್ನೆ ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಫಿನೀಶರ್‍ರಾಗಿ ಹೊರಹೊಮ್ಮಿದ್ದಾರೆ. ಈ ತಮಿಳುನಾಡು ಬ್ಯಾಟ್ಸ್‍ಮನ್ 23 ಎಸೆತ ಎದುರಿಸಿ 7 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 44 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.ರಾಜಸ್ಥಾನ ವಿರುದ್ಧ ಆರ್‍ಸಿಬಿ 4...

ದೇಶದ ಹಲವೆಡೆ ಆಹಾರ ವಿತರಣಾ ಆ್ಯಪ್ ಜೊಮ್ಯಾಟೋ, ಸ್ವಿಗ್ಗಿ ಡೌನ್

ನವದೆಹಲಿ: ಆಹಾರ ವಿತರಣಾ ಅಪ್ಲಿಕೇಶನ್ ಗಳಾದ ಜೊಮ್ಯಾಟೊ ಮತ್ತು ಸ್ವಿಗ್ಗಿ ಬುಧವಾರ ರಾಷ್ಟ್ರವ್ಯಾಪಿ ಸ್ಥಗಿತಗೊಂಡಿರೋದಾಗಿ ತಿಳಿದು ಬಂದಿದೆ. ಇದು ಅನೇಕ ಆನ್ಲೈನ್ ಪ್ಲಾಟ್ಫಾರ್ಮ್ಗಳು ಅವಲಂಬಿಸಿರುವ ಅಮೆಜಾನ್ ವೆಬ್ ಸರ್ವೀಸಸ್ ತೊಂದರೆಯಿಂದ ಉಂಟಾಗಿದೆ ಎಂದು ಹೇಳಲಾಗಿದೆ. ಎರಡೂ ಅಪ್ಲಿಕೇಶನ್ ಗಳು ಅರ್ಧ ಗಂಟೆಯೊಳಗೆ ಸರಿಯಾದವು, ನಂತರ ಮತ್ತೆ ಸರ್ವರ್ ಡೌನ್ ಆದ ಕಾರಣ, ಬಳಕೆದಾರರು ಆರ್ಡರ್ಗಳನ್ನು ನೀಡಲು...

ಒಂದು ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರೆ

    ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, " ಲಂಕಾಸುರ" ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು. ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ...

ಪ್ರಧಾನಿ ನರೇಂದ್ರ ಮೋದಿಯಿಂದ ರಾಜ್ಯದಲ್ಲಿ 75 ಕೆರೆಕಟ್ಟೆಗಳ ಅಭಿವೃದ್ಧಿಗೆ ಸೂಚನೆ – ಸಿಎಂ ಬಸವರಾಜ ಬೊಮ್ಮಾಯಿ

ನವದೆಹಲಿ: ಪ್ರಧಾನಮಂತ್ರಿಗಳು ಎಲ್ಲರಿಗೂ ಒಂದೊಂದು ಟಾಸ್ಕ್ ನೀಡಿದ್ದು ರಾಜ್ಯ ಗಳಲ್ಲಿ 75 ಕೆರೆಕಟ್ಟೆಗಳನ್ನು ಅಭಿವೃದ್ಧಿಗೊಳಿಸಲು ಸೂಚಿಸಿದ್ದಾರೆ. ಕೋಲಾರದಲ್ಲಿ ಕೆರೆಗೆಳ ಅಭಿವೃದ್ಧಿ ಗೆ ವಿಶೇಷ ಕಾರ್ಯಕ್ರಮ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಭಾರತೀಯ ಜನತಾ ಪಕ್ಷದ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ...

ಜೂನ್ ನಲ್ಲಿ “ವೆಡ್ಡಿಂಗ್ ಗಿಫ್ಟ್” ನೀಡಲಿದ್ದಾರೆ ವಿಕ್ರಂಪ್ರಭು

  ವಿಕ್ರಂಪ್ರಭು ನಿರ್ಮಿಸಿ ನಿರ್ದೇಶಿಸಿರುವ "ವೆಡ್ಡಿಂಗ್ ಗಿಫ್ಟ್" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ನಿರ್ಮಾಪಕರಾದ ಭಾ.ಮ.ಹರೀಶ್ ಹಾಗೂ ಸುನೀಲ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಚಿತ್ರದ ವಿಶೇಷ ಪಾತ್ರದಲ್ಲಿ ಅಭಿನಯಿಸಿರುವ ಪ್ರೇಮ, ಸಂಗೀತ ನಿರ್ದೇಶಕ ಬಾಲಚಂದ್ರ ಪ್ರಭು, ಸಂಕಲನಕಾರ ವಿಜೇತ್ ಚಂದ್ರ ಹಾಗೂ ಛಾಯಾಗ್ರಾಹಕ ಉದಯಲೀಲ ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು. ನಾನು ಹತ್ತೊಂಬತ್ತು ವರ್ಷದ...

ಸಿಬಿಐನಿಂದ ಭ್ರಷ್ಟಾಚಾರ ಪ್ರಕರಣದಲ್ಲಿ ಮಹಾ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅರೆಸ್ಟ್

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು, ಇಂದು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. 2021ರ ನವೆಂಬರ್ ನಲ್ಲಿ ದೇಶಮುಖ್ ಅವರನ್ನು ಈಗಾಗಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣದಲ್ಲಿ ಅನಿಲ್ ದೇಶಮುಖ್ ಅವರು ನಿರೀಕ್ಷಣಾ ಜಾಮೀನು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದ್ರೇ.. ಈ ಅರ್ಜಿಯ ವಿಚಾರಣೆ ನಡೆಸಿದಂತ...

About Me

32495 POSTS
0 COMMENTS
- Advertisement -spot_img

Latest News

Haveri: ಮಳೆ ಕೊರತೆಯಿಂದ ತತ್ತರಿಸಿದ ಹಾವೇರಿ ಜಿಲ್ಲೆಯಾದ್ಯಂತ ಮೋಡ ಬಿತ್ತನೆಗೆ ತೀರ್ಮಾನ..

Haveri News: ಹಾವೇರಿ: ಕಳೆದ ಬಾರಿ ಅವಧಿಗೂ ಮುನ್ನ ಅಂದ್ರೆ ಮೇ ನಲ್ಲೇ ವರುಣಾರ್ಭಟ ಜೋರಾಗಿತ್ತು. ಆದರೆ ಈ ಬಾರಿ ಜುಲೈ ಆದರೂ ಸರಿಯಾಗಿ ಮಳೆ...
- Advertisement -spot_img