Friday, July 3, 2026

Karnataka Tv

ನಿವಿನ್ ಪೌಲಿ ಮತ್ತು ಸ್ಯಾಂಡಲ್​ವುಡ್ ನಟಿ ಶಾನ್ವಿ ಶ್ರೀವಾತ್ಸವ ನಟನೆಯ ಬಹುಕೋಟಿ ಸಿನಿಮಾ

  ಮಾಲಿವುಡ್ ನಟ ನಿವಿನ್ ಪೌಲಿ ನಾಯಕನಾಗಿ ನಟಿಸಿರುವ, ಶಾನ್ವಿ ಶ್ರೀವಾತ್ಸವ ನಾಯಕಿಯಾಗಿ ನಟಿಸಿರುವ ಬಹುನಿರೀಕ್ಷಿತ ಮಲಯಾಳಂನ ‘ಮಹಾವಿರ್ಯಾರ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಿವಿನ್ ಪೌಲಿ ಜತೆಗೆ ಆಸಿಫ್ ಅಲಿ ಮುಖ್ಯಭೂಮಿಕೆಯಲ್ಲಿರುವ ಈ ಸಿನಿಮಾ ಸಂಪೂರ್ಣ ಫ್ಯಾಂಟಸಿ ಕಥೆಯ ಹಿನ್ನೆಲೆಯಲ್ಲಿ ಸಾಗಲಿದೆ. ಟೈಮ್​ ಟ್ರಾವೆಲಿಂಗ್ ಸೇರಿ ಕಾನೂನು, ಕಟ್ಟಳೆ ಬಗ್ಗೆಯೂ ಚಿತ್ರ ಮಾತನಾಡಲಿದೆ. ವಿಶೇಷ ಏನೆಂದರೆ ನಿವಿನ್...

ಉರ್ದು ಮಾತನಾಡೋಕೆ ಬರೋಲ್ಲ ಎಂದು ಹೇಳಿದ್ದಕ್ಕೆ ಚಂದ್ರು ಕೊಲೆಯಾಗಿದೆ – ಗೃಹ ಸಚಿವ ಅರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಲೆನಾಡಿನ ಕೋಮು ಹತ್ಯೆ ಬಳಿಕ, ಮತ್ತೊಂದು ಹತ್ಯೆ ನಡೆದಿದೆ. ಕನ್ನಡ ಬಿಟ್ಟು ಉರ್ದು ಮಾತನಾಡೋದಕ್ಕೆ ಬರೋಲ್ಲ ಎಂದಂತ ಯುವಕನೊಬ್ಬನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಬೆಂಗಳೂರಿನ ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಂದ್ರು ಹತ್ಯೆ ಆಗಿದೆ. ಮಾಹಿತಿ...

ಚಿತ್ರದಲ್ಲಿರುವ ಎಲ್ಲ ಪಾತ್ರಗಳೂ ಸಮಯ ಬಂದಾಗ ರಾಕ್ಷಸರಾಗಿ ಬದಲಾಗ್ತಾರೆ

ಮೈಸೂರು ಮೂಲದ ಒಂದಷ್ಟು ಪ್ರತಿಭಾವಂತರೇ ಸೇರಿಕೊಂಡು ಥ್ರಿಲ್ಲರ್ ಚಿತ್ರವೊಂದನ್ನು ನಿರ್ಮಾಣ ಮಾಡಿದ್ದಾರೆ. ಆ ಚಿತ್ರದ ಹೆಸರು ನಾನೇ ನರರಾಕ್ಷಸ. ಸ್ವರ್ಣಾಂಬಾ ಪ್ರೊಡಕ್ಷನ್ಸ್ ಮೂಲಕ ಬಿ.ರಾಧಾ ಅವರು ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅವರ ಪುತ್ರ ರಾಜ್‌ಮನೀಶ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಆಕ್ಷನ್‌ಕಟ್ ಹೇಳಿದ್ದಾರೆ. ಜೊತೆಗೆ ಅವರೇ ಚಿತ್ರದ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಗಟ್ಟಿಮೇಳ ಸೇರಿದಂತೆ...

ಸದ್ಯದಲ್ಲೇ ಚಿರಂಜೀವಿ ಸರ್ಜಾ ಅಭಿನಯದ “ರಾಜಮಾರ್ತಾಂಡ” ಚಿತ್ರ ಬಿಡುಗಡೆ

  ಬಹುಬೇಗ ನಮ್ಮನೆಲ್ಲಾ ಅಗಲಿದ ನಟ ಚಿರಂಜೀವಿ ಸರ್ಜಾ ಅಭಿನಯದ " ರಾಜಮಾರ್ತಾಂಡ" ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗಲಿದೆ. ಯುಗಾದಿ ಹಬ್ಬದ ಶುಭದಿನದಂದು ಈ ಚಿತ್ರದ ಪೋಸ್ಟರನ್ನು ಅರ್ಜುನ್ ಗುರೂಜಿ ಮೈಸೂರಿನ ಡಿ ಆರ್ ಸಿಯಲ್ಲಿ ಬಿಡುಗಡೆ ಮಾಡಿದರು. ಡಿ.ಸಿ.ಪಿ ಪ್ರಕಾಶ್ ಗೌಡ್ರು ಹಾಗೂ ಡಿ ಆರ್ ಸಿಯ ಎಂ.ಡಿ ಶ್ಯಾಮಲ...

ಡಿಕೆ ದರ್ಬಾರ್, ಶಭಾಶ್ ಶಹಬಾಜ್

ಮುಂಬೈ:ಅನುಭವಿ ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ. ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 170 ರನ್ ಟಾರ್ಗೆಟ್ ನೀಡಿತು. ಬಿಗ್ ಟಾರ್ಗೆಟ್ ಬೆನ್ನತ್ತಿದ...

ಸಾಫ್ಟ್, ಸುಂದರವಾದ ಹಿಮ್ಮಡಿ ನಿಮ್ಮದಾಗಬೇಕೆಂದರೆ, ಈ ಮನೆಮದ್ದು ಬಳಸಿ..

ಹೆಣ್ಣು ಮಕ್ಕಳಿಗೆ ಇರುವ ಸೌಂದರ್ಯ ಸಮಸ್ಯೆಗಳಲ್ಲಿ ಹಿಮ್ಮಡಿ ಒಡೆಯುವ ಸಮಸ್ಯೆ ಕೂಡ ಒಂದು. ಮಾರ್ಕೇಟ್‌ನಿಂದ ಎಷ್ಟೇ ಕ್ರೀಮ್ ಹಚ್ಚಿಕೊಂಡ್ರು, ಈ ಸಮಸ್ಯೆಗೆ ಸೂಕ್ತ ಪರಿಹಾರ ಸಿಗುವುದೇ ಇಲ್ಲ. ಹಾಗಾಗಿ ನಾವಿಂದು ಹಿಮ್ಮಡಿಗೆ ಹಚ್ಚಲು, ಮನೆಯಲ್ಲೇ ಕ್ರೀಮ್ ತಯಾರಿಸುವ ರೀತಿಯನ್ನ ನಾವು ನಿಮಗಿಂದು ಹೇಳಲಿದ್ದೇವೆ. ಒಂದು ಚಿಕ್ಕ ಕ್ಯಾಂಡಲ್, ಒಂದು ಪುಟ್ಟ ಬೌಲ್ ಸಾಸಿವೆ ಎಣ್ಣೆ, ಅದೇ...

ಮುಸ್ಲಿಮರಿಂದ ಮಾವು ಖರೀದಿ ಮಾಡಬೇಡಿ ಎಂದವರಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಮುಸ್ಲಿಮರಿಗೆ ಹಿಂದೂಗಳು ಮಾವು ಮಾಡಬಾರದು ಅಥವಾ ಖರೀದಿ ಮಾಡಬಾರದು ಎಂದು ಹೊಸದಾಗಿ ಹಿಂದೂಪರ ಸಂಘಟನೆಗಳು ಸೃಷ್ಟಿಸಿರುವ ವಿವಾದದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಅವರು; ಮುಸಲ್ಮಾನರ ಬಳಿ ಮಾವಿನ ಹಣ್ಣು ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ರಾಷ್ಟ್ರ ದ್ರೋಹ ಬೇರಿಲ್ಲ....

ಈ ಸುಲಭ ಉಪಾಯವನ್ನು ಬಳಸಿ ಜಿರಳೆ ಮತ್ತು ಇಲಿಗಳಿಗೆ ಗೇಟ್ ಪಾಸ್ ನೀಡಿ..

ಇಂದಿನ ಕಾಲದಲ್ಲಿ ಹಲವು ಮನೆಗಳಲ್ಲಿ ಇಲಿಗಳ ಸಮಸ್ಯೆ ಇದೆ. ಒಂದು ದೊಡ್ಡ ಮನೆಯಲ್ಲಿ ಕೂಡ, ಗೊತ್ತಿಲ್ಲದಂತೆ, ಒಂದೆರಡು ಇಲಿಗಳು ಹೊಕ್ಕುವ ಸಾಧ್ಯತೆ ಇರುತ್ತದೆ. ಅದರಲ್ಲಿ ಹಳ್ಳಿಗಳಲ್ಲಿ ಇಲಿಗಳ ಕಾಟ ಜೋರಾಗಿಯೇ ಇರತ್ತೆ. ನಾವು ಇಲಿ ಬೋನು, ಇಲಿ ಪಾಷಾಣವೆಲ್ಲ ತಂದರೂ, ಅದರ ಎಫೆಕ್ಟ್ ಒಂದೆರಡು ದಿನ ಮಾತ್ರ ಇರುತ್ತದೆ. ಮೂರನೇ ದಿನದಿಂದ ಇಲಿಗಳು, ಎಚ್ಚೆತ್ತು...

ಸೊಳ್ಳೆಗಳನ್ನು ಓಡಿಸಲು ಇಲ್ಲಿದೆ ಉತ್ತಮ ಪರಿಹಾರ..

ಬೇಸಿಗೆಗಾಲದಲ್ಲಿ ಸೊಳ್ಳೆಗಳ ದರ್ಬಾರ್ ಜೋರಾಗಿಯೇ ಇರತ್ತೆ. ಈ ಕಾರಣಕ್ಕಾದ್ರೂ ಫ್ಯಾನ್ ಹಾಕಲೇಬೇಕಾಗುತ್ತದೆ. ಕೆಲವೊಮ್ಮೆ ಫ್ಯಾನ್ ಹಾಕಿದ್ರೂ, ಸೊಳ್ಳೆ ಹೋಗುವುದಿಲ್ಲ. ಅಲ್ಲದೇ, ಸೊಳ್ಳೆ ಕಚ್ಚುವುದರಿಂದ ಹಲವು ಆರೋಗ್ಯ ಸಮಸ್ಯೆ ಬರುತ್ತದೆ. ಹಾಗಾಗಿಯೇ ನಾವಿವತ್ತು, ಸೊಳ್ಳೆಯನ್ನು ಓಡಿಸುವ ಬಗ್ಗೆ ಕೆಲವು ಟಿಪ್ಸ್‌ಗಳನ್ನ ತಂದಿದ್ದೇವೆ. ಆ ಬಗ್ಗೆ ತಿಳಿಯೋಣ ಬನ್ನಿ.. ಮೊದಲು ಸೊಳ್ಳೆಗಳನ್ನು ಓಡಿಸಲು ಬೇಕಾದ ಸಾಮಗ್ರಿಯನ್ನು ಸೇರಿಸಿಕೊಳ್ಳಬೇಕು. ನಾಲ್ಕರಿಂದ...

ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಕನ್ನಡ ಮಾಧ್ಯಮ ಜೊತೆಗೆ ಇಂಗ್ಲೀಷ್ ಭಾಷೆ ಕಲಿಕೆ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ 'ಸ್ಪೋಕನ್ ಇಂಗ್ಲೀಷ್' ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು. ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು...

About Me

32492 POSTS
0 COMMENTS
- Advertisement -spot_img

Latest News

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್...
- Advertisement -spot_img