ಮುಂಬೈ:ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಭಾರೀ ಮುಖಭಂಗ ಅನುಭವಿಸಿದೆ. ಇದುವರೆಗೂ ಚೆನ್ನೈ ಸತತ ಮೂರು ಪಂದ್ಯಗಳನ್ನು ಸೋತಿರಲಿಲ್ಲ.
ಚೆನ್ನೈ ತಂಡದ ಸೋಲಿಗೆ ಹಲವಾರು ಕಾರಣಗಳಿವೆ. ಆದರೆ ತಂಡದ ಹೊಸ ನಾಯಕ ರವೀಂದ್ರ ಜಡೇಜಾ ಬೇಸರದಿಂದ ಸೋಲನ್ನು ಒಪ್ಪಿಕೊಂಡಿದ್ದಾರೆ. ಜೊತೆಗೆ ಆ ಆಟಗಾರ ಇರಬೇಕಿತ್ತು ಅಂತಾ ಜಪ ಮಾಡಿದ್ದಾರೆ. ಹಾಗಾದ್ರೆ ಆ ಆಟಗಾರ ಯಾರೂಂತ...
ಮುಂಬೈ: ಲಿಯಾಮ್ ಸ್ಟೋನ್ ಅವರ ಆಲ್ರೌಂಡ್ ಆಟದ ನೆರವಿನಿಂದ ಪಂಜಾಬ್ ಕಿಂಗ್ಸ್ ತಂಡ ಚೆನ್ನೈ ಕಿಂಗ್ಸ್ ವಿರುದ್ಧ 54 ರನ್ಗಳ ಭರ್ಜರಿ ಗೆಲುವು ದಾಖಲಿಸಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಚೆನ್ನೈ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಪರ ಆರಂಭಿಕರಾಗಿ ಕಣಕ್ಕಿಳಿದ ಕನ್ನಡಿಗ ಮಯಾಂಕ್ ಅಗರ್ವಾಲ್ (4) ಹಾಗೂ ಶಿಖರ್ ಧವನ್ (33) ಉತ್ತಮ...
ಬೆಂಗಳೂರು: ಕೊರೋನಾ ಆರ್ಥಿಕ ಸಂಕಷ್ಟ, ಕೋವಿಡ್ ಜನರಿಗೆ ತಂದಿಟ್ಟಂತ ಆರ್ಥಿಕ ಹೊರೆಯ ನಡುವೆ ವಿದ್ಯುತ್ ದರ ಏರಿಕೆ ಬಗ್ಗೆ ರಾಜ್ಯ ಸರ್ಕಾರ ಇದುವರೆಗೆ ವಿದ್ಯುತ್ ನಿಗಮಗಳು ಸಲ್ಲಿಸಿದ್ದಂತ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿರಲಿಲ್ಲ. ಈಗ ಕೊರೋನಾ ಕಡಿಮೆಯಾಗಿ, ಸಹಜ ಸ್ಥಿತಿಯಲ್ಲಿ ಜನಜೀವನ ಬಂದಿರೋ ಹೊತ್ತಿನಲ್ಲಿ, ವಿದ್ಯುತ್ ದರ ಏರಿಕೆ ಬಗ್ಗೆ ಗ್ರೀನ್ ಸಿಗ್ನಲ್ ನೀಡಲಾಗಿದೆ ಎಂದು...
ಬೆಂಗಳೂರು: ಈ ಸರ್ಕಾರ ಸ್ವತಂತ್ರವಾಗಿ ನಡೆಯುತ್ತಿಲ್ಲ. ಯಾವುದೋ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ. ಆರ್ಎಸ್ಎಸ್ ರಿಮೋಟ್ ನಲ್ಲಿ ಸರ್ಕಾರ ನಡೆಯುತ್ತಿದೆ. ನಾನೇನು ವಚನ ಭ್ರಷ್ಟನಾಗಲಿಲ್ಲ. ಏಳು ದಿನ ಅಧಿಕಾರ ಕೊಟ್ಡರೂ ಅವರು ಉಳಿಸಿಕೊಳ್ಳಲಿಲ್ಲ. ನಾನು ಬಿಜೆಪಿ ಜೊತೆ ಸರ್ಕಾರ ರಚಿಸಿದಾಗ ಕೋಮುಗಲಭೆಗೆ ಅವಕಾಶ ಕೊಟ್ಟಿದ್ದೆನಾ ? ಗಾಳಿಪಟಕ್ಕೆ ಇರುವ ಶಕ್ತಿ ಬೇರೆ ಯಾವುದಕ್ಕೂ ಇಲ್ಲ. ಕಾಂಗ್ರೆಸ್ ನಾಯಕರಿಗೆ ಧ್ವನಿಯೇ ಇಲ್ಲ. ಗೋಹತ್ಯೆ ನಿಷೇಧ ಕಾಯ್ದೆ ತಂದಾಗ ಪಲಾಯನವಾದ...
ಮುಂಬೈ: ಐಪಿಎಲ್ನ 12ನೇ ಪಂದ್ಯದಲ್ಲಿಂದು ಸನ್ರೈಸರ್ಸ್ ತಂಡ ಬಲಿಷ್ಠ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಇಂದು ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು ಸನ್ರೈಸರ್ಸ್ ಹೈದ್ರಾಬಾದ್ ತಂಡ ಮೊದಲ ಗೆಲುವಿಗಾಗಿ ಹೋರಾಡಿದರೆ ಲಕ್ನೋ ತಂಡ ಎರಡನೆ ಗೆಲುವಿನ ಮೇಲೆ ಕಣ್ಣಿಟ್ಟಿದೆ.
ಕೇನ್ ವಿಲಿಯಮ್ಸನ್ ನೇತೃತ್ವದ ಸನ್ರೈಸರ್ಸ್ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ ವಿರುದ್ಧ 61 ರನ್ಗಳಿಂದ...
ನಾವು ಹಿಂದೂ ಧರ್ಮಗ್ರಂಥದಲ್ಲಿ ಬರುವ, ಪುರಾಣದಲ್ಲಿ ಬರುವ ಹಲವು ಕಥೆಗಳ ಬಗ್ಗೆ ಕೇಳಿದ್ದೇವೆ, ಓದಿದ್ದೇವೆ. ಆದ್ರೆ ಅದರಲ್ಲಿಯೂ ಹಲವು ವಿಷಯಗಳ ಬಗ್ಗೆ ಕೆಲವರಿಗೆ ಗೊತ್ತಿಲ್ಲ. ಹಾಗೆ ಗೊತ್ತಿಲ್ಲದ ವಿಷಯಗಳಲ್ಲಿ ಪಾರ್ವತಿ ದೇವಿ, ಆಕಳಿಗೆ ಶಾಪ ನೀಡಿದ ಕಥೆಯ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಪಾರ್ವತಿ ದೇವಿ, ಆಕಳಿಗೆ ಶಾಪ ನೀಡಿದ್ದರ ಬಗ್ಗೆ ಪುರಾಣ...
ಅಡಿಜಾರಿ ಬೀಳುವುದು, ತಡವಿಕೊಂಡೇಳುವುದು,ಕಡುಬ ನುಂಗುವುದು, ಕಹಿಮದ್ದ ಕುಡಿಯುವುದು, ದುಡುಕಿ ಮತಿದಪ್ಪುವುದು, ತಪ್ಪನೊಪ್ಪೆನ್ನುವುದು ಮಾಜಿ ಲಕ್ಕಿ ಡಿಪ್ ಸಿಎಂ ಹೆಚ್ ಡಿ ಕೆ ಅವರಿಗೆ ಇದೇ ಬದುಕು ತಾನೇ? ಎಂಬುದಾಗಿ ಬಿಜೆಪಿ ಅವರ ವಿರುದ್ಧ ಕಿಡಿಕಾರಿದೆ.
ಇಂದು ಸರಣಿ ಟ್ವಿಟ್ ಮಾಡಿರುವಂತ ಕರ್ನಾಟಕ ಬಿಜೆಪಿಯು, ಕುಮಾರಸ್ವಾಮಿಯವರೇ, ನೀವೆಷ್ಟೇ ದಾರ್ಶನಿಕನ ಸೋಗು ಹಾಕಿದರೂ ಅದರ ಹಿಂದಿರುವುದು ಪ್ರತ್ಯೇಕ ಲೆಕ್ಕಾಚಾರವೇ....
ಬೆಂಗಳೂರು: ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯ ನಿಯಮ ರದ್ದು ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ, ತಜ್ಞರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ರಾಜ್ಯಗಳಲ್ಲಿ ಈಗಾಗಲೇ ಮಾಸ್ಕ್ ಕಡ್ಡಾಯ ರದ್ದು ಮಾಡಲಾಗಿದೆ. ವಿಶ್ವದಲ್ಲಿ ನಾಲ್ಕನೆ ಅಲೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮಲ್ಲಿ...
ನೇಪಾಳ ಬಿಟ್ಟರೆ, ನಂತರ ಹಿಂದೂ ದೇಶ ಅನ್ನಿಸಿಕೊಂಡಿರುವುದು ನಮ್ಮ ಭಾರತ. ಭಾರತದಲ್ಲಿ ಹಿಂದೂ ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಇಲ್ಲಿ ಹಿಂದೂ ದೇವರಿಗೆ ಸಂಬಂಧಿಸಿದಂತೆ ಹಲವು ದೇವಸ್ಥಾನಗಳಿದೆ. ಅಂತೆಯೇ ಹಿಂದೂ ದೇವರ ದೊಡ್ಡ ದೊಡ್ಡ ಮೂರ್ತಿಗಳಿದೆ. ಅದರಲ್ಲಿ ಹೆಚ್ಚು ಶಿವನ ಮೂರ್ತಿಗಳೇ ಇವೆ. ಹಾಗಾದ್ರೆ ಭಾರದಲ್ಲಿರುವ ದೊಡ್ಡ ಶಿವನ ಮೂರ್ತಿಗಳ ಬಗ್ಗೆ ಮಾಹಿತಿ ತಿಳಿಯೋಣ...
ಆಮ್ಲೇಟ್ ಅಂದದ ತಕ್ಷಣ ಎಲ್ಲರಿಗೂ ನೆನಪಾಗೋದು ಮೊಟ್ಟೆ. ಯಾಕಂದ್ರೆ, ಮೊಟ್ಟೆ ಇಲ್ಲದೇ ಆಮ್ಲೇಟ್ ಮಾಡೋಕ್ಕೆ ಆಗಲ್ಲ ಅನ್ನೋದು ಕೆಲವರ ಅಂಬೋಣ. ಆದ್ರೆ ನಾವಿವತ್ತು ಎಗ್ ಹಾಕದೇ ಆಮ್ಲೇಟ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ವೆಜ್ ಆಮ್ಲೇಟ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಒಂದು ಕಪ್...