Friday, July 3, 2026

Karnataka Tv

Summer Special: ಆರೋಗ್ಯಕರ ಮತ್ತು ರುಚಿಕರ ರಾಗಿ ಮಿಲ್ಕ್ ಶೇಕ್ ರೆಸಿಪಿ

ಸದ್ಯ ಬೇಸಿಗೆಗಾಲ ಆರಂಭವಾಗಿದೆ. ಈ ವೇಳೆ ನಾವು ದೇಹಕ್ಕೆ ತಂಪು ನೀಡುವ ಪಾನೀಯವನ್ನ ಕುಡಿಯಬೇಕು. ಹಾಗಾಗಿ ಇಂದು ನಾವು ದೇಹಕ್ಕೆ ತಂಪು ನೀಡುವ ರಾಗಿ ಮಿಲ್ಕ್ ಶೇಕ್ ರೆಸಿಪಿಯನ್ನ ತಿಳಿಸಿಕೊಡಲಿದ್ದೇವೆ. ಇದು ಬರೀ ಆರೋಗ್ಯಕ್ಕಷ್ಟೇ ಒಳ್ಳೆಯದಷ್ಟೇ ಅಲ್ಲದೇ, ರುಚಿಕರವೂ ಆಗಿದೆ. ಹಾಗಾದ್ರೆ ರಾಗಿ ಮಿಲ್ಕ್ ಶೇಕ್ ಮಾಡಲು ಬೇಕಾಗುವ ಸಾಮಗ್ರಿಗಳೇನು..? ಇದನ್ನ ಮಾಡೋದು ಹೇಗೆ...

ಆಕರ್ಷಕ ಶತಕ ಸಿಡಿಸಿದ ಜೋಸ್ ಬಟ್ಲರ್

ಮುಂಬೈ: 15ನೇ ಆವೃತ್ತಿಯ ಐಪಿಎಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಬ್ಯಾಟ್ಸ್‍ಮನ್ ಜೋಸ್ ಬಟ್ಲರ್ ಆಕರ್ಷಕ ಶತಕ ಸಿಡಿಸಿದ್ದಾರೆ. ಇದರೊಂದಿಗೆ ಪ್ರಸಕ್ತ ಐಪಿಎಲ್‍ನಲ್ಲಿ ಮೊದಲ ಶತಕ ದಾಖಲಾಗಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. ಮೊದಲಿಗೆ 32 ಎಸೆತದಲ್ಲಿ ಅರ್ಧ...

Summer Special: ನಿಮ್ಮ ಮುಖದ ಕಾಂತಿ ಹೆಚ್ಚಿಸುವ ಫೇಶಿಯಲ್ ತಯಾರಿಸುವುದು ಹೇಗೆ..?

ಏಪ್ರಿಲ್- ಮೇ ತಿಂಗಳು ಶುರುವಾದಂತೆ, ಮದುವೆ ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮಗಳು ಶುರುವಾಗುತ್ತದೆ. ಸುಮಾರು ಕಡೆ ಕಾರ್ಯಕ್ರಮಕ್ಕೆ ಹೋಗಲೇಬೇಕಾಗುತ್ತದೆ. ಅಂಥದ್ರಲ್ಲಿ ಪ್ರತಿ ಸಲವೂ ಲೇಯರ್‌ಗಟ್ಟಲೇ ಮೇಕಪ್‌ ಮಾಡಿ ಹೋಗಲಾಗುವುದಿಲ್ಲ. ಹಾಗಾಗಿ ಇಂದು ನಾವು ಮನೆಯಲ್ಲಿಯೇ ಫೇಶಿಯಲ್ ತಯಾರಿಸುವುದು ಹೇಗೆ. ಅದರಿಂದ ನಿಮ್ಮ ಮುಖದ ಕಾಂತಿಯನ್ನ ಹೆಚ್ಚಿಸುವುದಾದರೂ ಹೇಗೆ ಅನ್ನೋ ಬಗ್ಗೆ ಟಿಪ್ಸ್ ತಂದಿದ್ದೇವೆ. ಆ...

ಹೆಚ್ಚು ಖರ್ಚಿಲ್ಲದೇ ಮನೆಯಲ್ಲೇ ತಯಾರಿಸಿ, ಹೆಲ್ತ್ ಡ್ರಿಂಕ್ ಪುಡಿ..

ಮೊದಲೆಲ್ಲಾ ಮನೆಯಲ್ಲೇ ರಾಗಿ ಅಂಬಲಿ, ಮಜ್ಜಿಗೆ, ಕಶಾಯ ಇತ್ಯಾದಿಯನ್ನ ಮನೆಯಲ್ಲೇ ಮಾಡಿ ಕುಡಿಯುತ್ತಿದ್ದರು. ಇದನ್ನ ಕುಡಿದ ಮಂದಿ, ಗಟ್ಟಿಮುಟ್ಟಾಗಿಯೂ, ಆರೋಗ್ಯವಾಗಿಯೂ ಚೈತನ್ಯದಿಂದ ಕೂಡಿರುತ್ತಿದ್ದರು. ಈಗಿನ ಕಾಲದಲ್ಲಿ ಹಲವಾರು ಹೆಲ್ತ್ ಮಿಕ್ಸ್ ಪೌಡರ್‌ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಅದನ್ನ ಹಾಲಿಗೆ ಹಾಕಿ ಮಕ್ಕಳಿಗೆ ಕೊಡಲಾಗುತ್ತದೆ. ಅದನ್ನ ಕುಡಿದರೂ ಕೂಡ, ಮಕ್ಕಳು ಮಂದವಾಗಿ ಇರ್ತಾರೆ. ಹಾಗಾಗಿ ಮನೆಯಲ್ಲೇ...

ಆರ್‍ಸಿಬಿ ಕ್ಯಾಂಪ್ ಸೇರಿದ ಗ್ಲೆನ್ ಮ್ಯಾಕ್ಸ್‍ವೆಲ್

ಮುಂಬೈ: ಹೊಡಿಬಡಿ ಆಟಗಾರ ಗ್ಲೆನ್ ಮ್ಯಾಕ್ಸವೆಲ್ ಕೊನೆಗೂ ಆರ್‍ಸಿಬಿ ಕ್ಯಾಂಪ್ ಸೇರಿದ್ದಾರೆ. ಇತ್ತಿಚೆಗಷ್ಟೆ ದೀರ್ಘ ಕಾಲದ ಗೆಳತಿ ವಿನಿ ರಾಮನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಈ ಆಸಿಸ್ ಆಲ್ರೌಂಡರ್ ಐಪಿಎಲ್‍ನ ಆರಂಭಿಕ ಪಂದ್ಯಗಳನ್ನು ಆಡಿರಲಿಲ್ಲ. ಇದೀಗ ಜೀವನದ ಎರಡನೆ ಇನ್ನಿಂಗ್ಸ್ ಆರಂಭಿಸಿದ್ದು 15ನೇ ಆವೃತ್ತಿಯ ಐಪಿಎಲ್ ಆಡಲು ಬಂದಿದ್ದಾರೆ.ಮ್ಯಾಕ್ಸ್‍ವೆಲ್ ಕಳೆದ ಐದು ವರ್ಷಗಳಿಂದ ಚೆನ್ನೈ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 6

ಭಾಗ ಒಂದು, ಎರಡು, ಮೂರು, ನಾಲ್ಕು ಮತ್ತು ಐದನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 20 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಆರನೇಯ ಭಾಗದಲ್ಲಿ ವಿಷ್ಣುವಿನ ಉಳಿದ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಇಪ್ಪತ್ತೊಂದನೇಯ ಅವತಾರ ಶ್ರೀ ಕೃಷ್ಣ. ಅಧರ್ಮದ ನಾಶ ಮಾಡಲು ಬಂದವನೇ ಭಗವಾನ್ ಶ್ರೀಕೃಷ್ಣ. ವಾಸುದೇವ ಮತ್ತು ದೇವಕಿಯ ಎಂಟನೇ ಪುತ್ರನಾಗಿ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 5

ಭಾಗ ಒಂದು, ಎರಡು, ಮೂರು ಮತ್ತು ನಾಲ್ಕನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 16 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಐದನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಹದಿನೇಳನೇಯ ಅವತಾರ ಶ್ರೀಹರಿ ಅವತಾರ. ತ್ರಿಕೂಟ ಎಂಬ ಪರ್ವತದಲ್ಲಿ ಒಂದು ಆನೆ ತನ್ನ ಹೆಂಡತಿಯೊಂದಿಗೆ ವಾಸವಿತ್ತು. ಒಮ್ಮೆ ಅದು ಸ್ನಾನಕ್ಕಾಗಿ ನದಿಯ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 4

ಭಾಗ ಒಂದು, ಎರಡು ಮತ್ತು ಮೂರನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 12 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ನಾಲ್ಕನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಹದಿಮೂರನೇಯ ಅವತಾರ ಮೋಹಿನಿ ಅವತಾರ. ಸಮುದ್ರ ಮಂಥನ ಮಾಡಿದ್ದೇ ಅಮೃತಕ್ಕಾಗಿ. ಅಮೃತ ಕುಡಿದರೆ ಅಮರರಾಗುತ್ತಾರೆ ಅನ್ನೋ ವಿಷಯ, ರಾಕ್ಷಸರಿಗೂ, ದೇವತೆಗಳಿಗೂ ಗೊತ್ತಿತ್ತು. ಹೀಗಾಗಿ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 3

ಭಾಗ ಒಂದು ಮತ್ತು ಎರಡರಲ್ಲಿ ನಾವು ಶ್ರೀ ವಿಷ್ಣುವಿನ 8 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಮೂರನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಒಂಭತ್ತನೇಯ ಅವತಾರ ಆದಿರಾಜ ಪ್ರಥು. ಮನುವಿನ ವಂಶದಲ್ಲಿ ಅಂಗ ಎಂಬ ರಾಜನ ವಿವಾಹ ಮೃತ್ಯುವಿನ ಮಾನಸ ಪುತ್ರಿ ಸುನಿತಾಳೊಂದಿಗೆ ನೆರವೇರಿತು. ಅವರಿಗೆ ಓರ್ವ ಪುತ್ರ ಜನಿಸಿದ....

ಯುಗಾದಿಯಂದು ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ ಜನರಿಗೆ ಬೇವು ಬೆಲ್, ಪ್ರಸಾದ ಹಂಚಿಕೆ – ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು : ಯುಗಾದಿ ದಿನವನ್ನ ಧಾರ್ಮಿಕ ಮತ್ತು ದತ್ತಿ ಇಲಾಖೆಯ ದಿನ “ಧಾರ್ಮಿಕ ದಿನ” ವನ್ನಾಗಿ ಆಚರಿಸಲು ನಿರ್ಧರಿಸಿರುವ ನಿಟ್ಟಿನಲ್ಲಿ, ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ವಿಶೇಷವಾಗಿ ಆಚರಿಸಬೇಕು. ಅಲ್ಲದೇ, ಕೊಳಗೇರಿ ಮತ್ತು ಹಿಂದುಳಿದ ಪ್ರದೇಶದ ಜನರಿಗೆ ಬೇವು – ಬೆಲ್ಲ ಮತ್ತು ಪ್ರಸಾದವನ್ನು ವಿತರಿಸುವಂತೆ ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌...

About Me

32482 POSTS
0 COMMENTS
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img