Friday, July 3, 2026

Karnataka Tv

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 2

ಭಾಗ ಒಂದರಲ್ಲಿ ನಾವು ಶ್ರೀ ವಿಷ್ಣುವಿನ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಎರಡನೇ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಐದನೇಯ ಅವತಾರ ಕಪಿಲ ಮುನಿಯ ಅವತಾರ. ಮಹರ್ಷಿ ಕರ್ದಮ ಮತ್ತು ದೇವವತಿಯ ಪುತ್ರನಾದ ಕಪಿಲ ಮುನಿಯ ಸಿಟ್ಟಿನಿಂದಲೇ, ಮಹಾಭಾರತ ಯುದ್ಧ ಸಮಯದಲ್ಲಿ ಸಾಗರ ರಾಜನ 8 ಸಾವಿರ ಗಂಡು...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 1

ಹಿಂದೂ ಧರ್ಮದ ದೇವರ ಬಗ್ಗೆ ಇರುವ ಹಲವು ಪೌರಾಣಿಕ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದರಲ್ಲಿ ಶಿವನ ಅವತಾರವೂ ಒಂದು. ಇದೇ ಮಹಾಶಿವರಾತ್ರಿಯ ಸಮಯದಲ್ಲಿ ನಾವು ಶಿವನ 19 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಅದೇ ರೀತಿ ಇಂದು ನಾವು ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ...

ಋತುಚಕ್ರದ ಸಮಯದಲ್ಲಿ ಮಾಡಬಾರದ ಕೆಲಸಗಳಿವು..

ಹಿಂದೂ ಸಂಪ್ರದಾಯದಲ್ಲಿ ಋತುಚಕ್ರವಿದ್ದ ಹೆಣ್ಣು ಮಕ್ಕಳು, ಅಡಿಗೆ ಮಾಡುವಂತಿಲ್ಲ, ಪೂಜೆ ಮಾಡುವಂತಿಲ್ಲ, ತುಳಸಿ ಗಿಡ ಬಳಿ ಹೋಗುವಂತಿಲ್ಲ. ಹೀಗೆ ಇತ್ಯಾದಿ ಪದ್ಧತಿಗಳಿವೆ. ಇದೆಲ್ಲ ಪದ್ಧತಿಯನ್ನ ನಮ್ಮ ಹಿರಿಯರು ಸುಮ್ಮನೆ ಮಾಡಿದ್ದಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳೂ ಇದೆ. ಹಾಗಾದ್ರೆ ಋತುಚಕ್ರದ ಸಮಯದಲ್ಲಿ ಹೆಣ್ಣು ಯಾವ ಕೆಲಸಗಳನ್ನ ಮಾಡಬಾರದು..? ಯಾಕೆ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲು...

ರಸ್ತೆಯಲ್ಲಿ ಸಿಕ್ಕ ದುಡ್ಡನ್ನು ತೆಗೆದುಕೊಂಡರೆ ಒಳ್ಳೆಯದೋ..? ಕೆಟ್ಟದ್ದೋ..?

ಎಷ್ಟೇ ಶ್ರೀಮಂತನಾದರೂ, ರಸ್ತೆಯಲ್ಲಿ ದುಡ್ಡು ಸಿಕ್ಕರೆ, ವ್ಯಕ್ತಿಯ ಮುಖದಲ್ಲಿ ನಗು ಅರಳುವುದು ಸಹಜ. ಆದರೆ ರಸ್ತೆಯಲ್ಲಿ ಸಿಗುವ ದುಡ್ಡು, ತೆಗೆದುಕೊಳ್ಳುವುದು ಒಳ್ಳೆಯದ್ದೋ..? ಕೆಟ್ಟದ್ದೋ..? ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ಆ ಬಗ್ಗೆ ಇಂದು ನಾವು ಮಾಹಿತಿ ನೀಡಲಿದ್ದೇವೆ. ನಾಣ್ಯಗಳೊಟ್ಟಿಗೆ ಅರಿಷಿನ ಕುಂಕುಮ, ಎಲೆ ಅಡಿಕೆ, ಮೆಣಸಿನ ಕಾಯಿ, ನಿಂಬೆಹಣ್ಣು ಇತ್ಯಾದಿಗಳಿದ್ದರೆ,  ಅದನ್ನ ಮುಟ್ಟಲು ಹೋಗಬೇಡಿ....

ಮಾಂಗಲ್ಯವನ್ನು ಯಾಕೆ ಧರಿಸಬೇಕು..? ಮಾಂಗಲ್ಯ ಧರಿಸದಿದ್ದರೆ ಏನಾಗತ್ತೆ..?

ಓರ್ವ ವಿವಾಹಿತ ಮಹಿಳೆ ಧರಿಸುವ ಐದು ಆಭರಣಗಳಲ್ಲಿ ತಾಳಿ ಕೂಡ ಒಂದು. ತಾಳಿ, ಹಣೆ ಬೊಟ್ಟು, ಕಾಲುಂಗುರ, ಮುಗೂತಿ, ಬಳೆ. ಇವಿಷ್ಟು ಓರ್ವ ವಿವಾಹಿತ ಮಹಿಳೆ ಹಾಕಬೇಕಾದ ಆಭರಣ. ಹಾಗಾಗಿಯೇ ಆಕೆಯನ್ನು ಮುತ್ತೈದೆ ಎಂದು ಕರೆಯಲಾಗತ್ತೆ. ಈ ಒಂದೊಂದು ಅಲಂಕಾರಕ್ಕೂ ಒಂದೊಂದು ಮಹತ್ವವಿದೆ. ಅದರಲ್ಲಿ ಇಂದು ನಾವು ತಾಳಿ ಧರಿಸುವುದರಿಂದ ಏನು ಉಪಯೋಗ..? ಮುತ್ತೈದೆ...

BREAKING : ಕೇವಲ 10 ದಿನಗಳಲ್ಲಿ 2ನೇ ಬಲಿ ಪಡೆದ ಬಿಬಿಎಂಪಿ ಕಸದ ಲಾರಿ

ಬೆಂಗಳೂರು: ಕಳೆದ 10 ದಿನಗಳ ಹಿಂದೆ ಹೆಬ್ಬಾಳದಲ್ಲಿ ಬಾಲಕಿ ಅಕ್ಷಯಾ ಬಲಿ ಪಡೆದ ಬಿಬಿಎಂಪಿ ಕಸದ ಲಾರಿ ಘಟನೆ ಮಾಸೋ ಮುನ್ನವೇ, ಇಂದು ಮತ್ತೊಂದು ಬಲಿಯನ್ನು ಬಿಬಿಎಂಪಿ ಕಸದ ಲಾರಿ ಪಡೆದಿದೆ. 60 ವರ್ಷದ ವೃದ್ಧರೊಬ್ಬರಿಗೆ ಕಸದ ಲಾರಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಹೌದು.. ಬೆಂಗಳೂರಿನ ಬೇಗೂರು ಕ್ರಾಸ್ ಬಳಿಯ ರೇವಾ ವಿವಿಯ ಮುಂಭಾಗದಲ್ಲಿ...

ಗಂಡಸ್ತನ ಪದ ಬಳಕೆ ಬಗ್ಗೆ ವಿಷಾದ ವ್ಯಕ್ತ ಪಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಮಾತನಾಡುವ ಬರದಲ್ಲಿ ಗಂಡಸ್ತನ ಪದ ಬಳಕೆ ಮಾಡಿದ್ದೇನೆ. ಇದು ಮಾತನಾಡುವ ಆವೇಶದಲ್ಲಿ ಬಂದ ಪದವಾಗಿದೆ. ಇದರಿಂದ ಬೇಸರವಾಗಿದ್ದರೇ ವಿಷಾದ ವ್ಯಕ್ತ ಪಡಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ಹಿಂದೂ ಸಂಘಟನೆಗಳಿಗೆ ಶಾಂತಿ ಬೇಕಿಲ್ಲ ಎಂಬುದಾಗಿ ಕಿಡಿಕಾರಿದ ಅವರು, ಈ ವಿವಾದ ಹುಟ್ಟು ಹಾಕುತ್ತಿರೋ ಒಬ್ಬರ...

ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಿ – ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಹಲವಾರು ವಿಷಯಗಳು ಚರ್ಚೆಗೆ ಬಂದಿವೆ. ಸಾರ್ವಜನಿಕ ವಲಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಕೂಡ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಕೋಮುವಾದ ಜಾಗತಿಕ ಸಂಘರ್ಷವಾಗುತ್ತಿದೆ ಎಂದು ರಾಜ್ಯದ ಬೆಳವಣಿಗೆಗಳ ಬಗ್ಗೆ ಕಿರಣ ಮಜುಂದಾರ್ ಷಾ ಅವರು ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ...

ಶ್ರೀಶೈಲದಲ್ಲಿ ಕನ್ನಡಿಗ ಭಕ್ತರಿಗೆ ರಕ್ಷಣೆ ಒದಗಿಸುವಂತೆ ಆಂಧ್ರಪ್ರದೇಶದ ಮುಖ್ಯಮಂತ್ರಿಗಳಿಗೆ ಸಿಎಂ ಬೊಮ್ಮಾಯಿ ಮನವಿ

ಬೆಂಗಳೂರು: ಆಂಧ್ರಪ್ರದೇಶದ ಶ್ರೀಶೈಲದಲ್ಲಿ ಕನ್ನಡಿಗ ಭಕ್ತರ ಮೇಲೆ ಹಲ್ಲೆ ನಡೆದಿದ್ದು, ಬೇರೆ ರಾಜ್ಯಗಳಿಂದ ಜಾತ್ರೆಗಳಿಗೆ ಭೇಟಿ ನೀಡಿವವರು ಹೆಚ್ಚಿರುತ್ತಾರೆ. ಅಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕು. ಹೊರಗಿನಿಂದ ಬರುವ ಭಕ್ತರಿಗೆ ರಕ್ಷಣೆ ನೀಡಬೇಕು ಎಂದು ಆಂಧ್ರಪ್ರದೇಶದ ಮುಖ್ಯ ಮಂತ್ರಿಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾದಿದ್ದಾರೆ. ಇಂದು ಮಾಧ್ಯಮದವರೊಂದಿಗೆ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ, ಕರ್ನಾಟಕ...

ಧರಣಿ ನಿರತ ಪ್ರಸನ್ನಾನಂದ ಸ್ವಾಮೀಜಿ ಮನವೊಲಿಸಿ – ಸರ್ಕಾರಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಿಸಬೇಕೆಂದು ಒತ್ತಾಯಿಸಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ 49 ದಿನಗಳಿಂದ ಧರಣಿ ನಡೆಸುತ್ತಿದ್ದು, ಸರ್ಕಾರ ಧರಣಿ ಕೈಬಿಡುವಂತೆ ಶ್ರೀಗಳ ಮನವೊಲಿಸಬೇಕು ಮಾಜಿ ಸಿಎಂ ಸಿದ್ದರಾಮಯ್ಯ, ಒತ್ತಾಯಿಸಿದ್ದಾರೆ. ಇಂದು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ ಟಿ ಮೀಸಲಾತಿ ಹೆಚ್ಚಳ ಸಂಬಂಧ ಇಂದಿನ ಅಧಿವೇಶನದಲ್ಲಿ ಮಾತನಾಡಿದ...

About Me

32482 POSTS
0 COMMENTS
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img