Friday, July 3, 2026

Karnataka Tv

ಅಯ್ಯೋ..! ವಿಧಿಯೇ..! 6 ತಿಂಗಳಲ್ಲಿ ಅಪರೂಪದ ಮದುವೆ ‘ದುರಂತ ಅಂತ್ಯ’

ತುಮಕೂರು: ಕಳೆದ ಅಕ್ಟೋಬರ್ 19, 2021ರಂದು 25 ವರ್ಷದ ಯುವತಿಯೊಂದಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಂತ 45 ವರ್ಷದ ಶಂಕ್ರಣ, ಸಖತ್ ಸುದ್ದಿಯಾಗಿದ್ದರು. ಜೊತೆಗೆ ಸೋಷಿಯಲ್ ಮೀಡಿಯಾದಲ್ಲಿ ಇವರ ಮದುವೆಯ ಬಗ್ಗೆ ಪ್ರಶಂಸೆ ಕೂಡ ವ್ಯಕ್ತವಾಗಿದ್ದು. ಚೆನ್ನಾಗಿ ಸುಖ ಸಂತೋಷದಿಂದ ಬಾಳಿ ಎಂಬುದಾಗಿ ಹಾರೈಸಿದ್ದರು. ಆದ್ರೇ.. ಇದೀಗ ಹೀಗೆ ವಿವಾಹವಾಗಿದ್ದಂತ ಶಂಕ್ರಣ್ಣ, ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ...

ಪ್ರಪಂಚದಲ್ಲಿರುವ ಸುಂದರ ಪಾರಿವಾಳಗಳ ಬಗ್ಗೆ ನಿಮಗೆಷ್ಟು ಗೊತ್ತು..?

ನಾವು ನಿಮಗೆ ಈಗಾಗಲೇ ಪ್ರಪಂಚದಲ್ಲಿರುವ ವಿಚಿತ್ರ ಪ್ರಾಣಿ, ಪಕ್ಷಿಗಳ ಬಗ್ಗೆ, ಬಿಳಿ ಬಣ್ಣದ ಪ್ರಾಣಿ, ಪಕ್ಷಿಗಳ ಬಗ್ಗೆ ಮತ್ತು ಸುಂದರವಾದ ನವಿಲುಗಳ ಬಗ್ಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ನಾವು ಪ್ರಪಂಚದಲ್ಲಿರುವ ಸುಂದರ ಪಾರಿವಾಳಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ನಾವೆಲ್ಲ ಸಾಮಾನ್ಯವಾದ ಕಂದು ಬಣ್ಣದ ಮತ್ತು ಬಿಳಿ ಪಾರಿವಾಳವನ್ನ ನೋಡಿರ್ತೀವಿ. ಆದ್ರೆ ಈ...

ಮೊಬೈಲ್, ಲ್ಯಾಪ್ಟಾಪ್ಗಳು ಚಾರ್ಜ್ ಆಗುವಾಗ ಅದನ್ನ ಬಳಸಿದ್ರೆ ಏನಾಗತ್ತೆ..?

ಹಲವರಿಗೆ ಮೊಬೈಲ್, ಲ್ಯಾಪ್‌ಟಾಪ್ ಚಾರ್ಜ್ ಆಗುತ್ತಿರುವಾಗಲೇ ಬಳಸುವ ಅಭ್ಯಾಸವಿರುತ್ತದೆ. ಆದ್ರೆ ಹೀಗೆ ಮಾಡುವುದರಿಂದ ನಮಗೆ ಗೊತ್ತಿಲ್ಲದೇ, ನಮ್ಮ ದೇಹದಲ್ಲಿ ಕ್ಯಾನ್ಸರ್‌ ಕಣಗಳು ಉತ್ಪತ್ತಿಯಾಗುತ್ತದೆ ಎನ್ನುತ್ತಾರೆ ವಿಜ್ಞಾನಿಗಳು. ಮೊಬೈಲ್ ಮಮತ್ತು ಲ್ಯಾಪ್‌ಟಾಪ್ ರೇಡಿಯೇಶನ್‌ನಿಂದ ಈ ಕ್ಯಾನ್ಸರ್ ಕಣಗಳು ಉತ್ಪತ್ತಿಯಾಗುವ ಸಂಭವವಿರುತ್ತದೆ. ಹಾಗಾಗಿ ಲ್ಯಾಪ್‌ಟಾಪ್ ಮತ್ತು ಮೊಬೈಲನ್ನ ಚಾರ್ಜ್ ಆಗುವ ಸಮಯದಲ್ಲಿ ಬಳಸಬಾರದು. ಈ ಬಗ್ಗೆ ಮತ್ತಷ್ಟು...

ಗುತ್ತಿಗೆದಾರರು ಕಮೀಷನ್ ಕೇಳಿದ್ರೇ ಕೆಲಸ ನಿಲ್ಲಿಸಿ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ಗುತ್ತಿಗೆದಾರರು ಮೊದಲು ಪರ್ಸಂಟೇಜ್ ಕೊಡುವುದನ್ನು ನಿಲ್ಲಿಸಿದರೆ ಇಂಥ ಕಮಿಷನ್ ಪ್ರಕರಣಗಳು ನಿಲ್ಲುತ್ತವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಲಂಚಕ್ಕೆ ಬೇಡಿಕೆ ಆರೋಪಕ್ಕೆ ಸಂಬಂಧಿಸಿ ಬೆಳಗಾವಿಯ ಗುತ್ತಿಗೆದಾರೊಬ್ಬರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ವಿಚಾರದ ಬಗ್ಗೆ ಅವರು ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ನೀಡಿದರು. ರಾಜ್ಯ ಸರ್ಕಾರದಲ್ಲಿ ಇತ್ತೀಚಿನ...

ಇಮ್ರಾನ್ ಖಾನ್ ವಿರುದ್ಧದ ಪಾಕ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡನೆ

ಪಾಕಿಸ್ತಾನ: ರಾಷ್ಟ್ರೀಯ ಅಸೆಂಬ್ಲಿಯ ವಿರೋಧ ಪಕ್ಷದ ನಾಯಕ ಶೆಹಬಾಜ್ ಷರೀಫ್ ಅವರು ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಿದ್ದಾರೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ. ಇಂದು ಪಾಕಿಸ್ತಾನ್ ಕೆಳಗಿನ ಸಂಸತ್ ನಲ್ಲಿ ವಿರೋಧ ಪಕ್ಷಗಳಿಂದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಿರೋದಾಗಿ ತಿಳಿದು ಬಂದಿದೆ. ಇಂದು ಅವಿಶ್ವಾಸ...

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆದಿದೆ – ಸಚಿವ ಬಿ.ಸಿ ನಾಗೇಶ್

ಬೆಂಗಳೂರು: ಹತ್ತನೇ ತರಗತಿ ಪರೀಕ್ಷೆಯ ಮೊದಲ ದಿನ ರಾಜ್ಯದಾದ್ಯಂತ ಪರೀಕ್ಷೆ ಸುಸೂತ್ರವಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ತಿಳಿಸಿದರು. ‘2 ವರ್ಷಗಳ ಬಳಿಕ ಪೂರ್ಣ ಪ್ರಮಾಣದಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆ ನಡೆಯುತ್ತಿದೆ. ಮಕ್ಕಳು ಖುಷಿಯಿಂದ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ...

ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ – ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ತಮ್ಮ ತಾಯಿ ಅವರಿಗೆ ಆದಾಯ ತೆರಿಗೆ ನೋಟಿಸ್ ನೀಡಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ. ನಮ್ಮ ಕುಟುಂಬದ ವ್ಯವಹಾರ ತೆರೆದ ಪುಸ್ತಕ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ವಿಧಾನಸೌಧದ ಬಳಿ ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, "ನೋಟಿಸ್ ನೀಡಿರುವ ಬಗ್ಗೆ ತಲೆ ಕೆಡಿಸಿಕೊಳ್ಳುವ ಅಗತ್ಯ ಇಲ್ಲ. ಆತಂಕಪಡುವ...

ಇಂದು SSLC ಪರೀಕ್ಷೆ ಬರೆದವರು, ಗೈರು ಹಾಜರಾದವರು ಎಷ್ಟು ಗೊತ್ತಾ.?

ಬೆಂಗಳೂರು: 2021-22ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ಇಂದು ರಾಜ್ಯಾಧ್ಯಂತ 3,444 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಪ್ರಥಮ ಭಾಷೆಯ ವಿಷೆಯವನ್ನು ಇಂದು ಮೊದಲ ದಿನವೇ ಬರೆದಂತ ವಿದ್ಯಾರ್ಥಿಗಳು ಎಷ್ಟು ಎನ್ನುವ ಅಂಕಿ ಅಂಶದ ಮಾಹಿತಿ ಮುಂದಿದೆ. ಇಂದಿನಿಂದ ಆರಂಭಗೊಂಡಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಾಗಿ ನೋಂದಾಯಿಸಿಕೊಂಡ ವಿದ್ಯಾರ್ಥಿಗಳು 8,69,399 ಆಗಿದೆ....

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಪತ್ನಿ ಚೆನ್ನಮ್ಮಗೆ ಆಸ್ತಿ ವಿವರ ಸಲ್ಲಿಸುವಂತೆ ಐಟಿ ಇಲಾಖೆಯಿಂದ ನೋಟಿಸ್

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮಗೆ, ಆಸ್ತಿ ವಿವರದ ಮಾಹಿತಿ ನೀಡುವಂತ ಐಟಿ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಸ್ವತಹ ಈ ಬಗ್ಗೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರೇ ಸ್ಪಷ್ಟ ಪಡಿಸಿದ್ದು, ಐಟಿ ಇಲಾಖೆಯ ನಡೆಗೆ ಗರಂ ಆಗಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಮ್ಮ...

ದೊಡ್ಡ ಪ್ರಮಾಣದಲ್ಲಿ ಅರ್ಥಪೂರ್ಣ ಕಾರ್ಯಕ್ರಮ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ – ಸಿಎಂ ಬೊಮ್ಮಾಯಿ

ಬೆಂಗಳೂರು : ಡಾ: ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನವನ್ನು ಸರ್ಕಾರ ಘೋಷಿಸಿದೆ. ಅವರ ಕುಟುಂಬದವರ ಬಳಿ ಮಾತನಾಡಿ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು. ಪುನೀತ್ ರಾಜ್‍ಕುಮಾರ್ ಅವರ ಪ್ರತಿಭೆ ಹಾಗೂ ಮಾನವೀಯ ಗುಣಗಳಿಗೆ ತಕ್ಕ ರೀತಿಯಲ್ಲಿ ಅರ್ಥಪೂರ್ಣವಾಗಿ ದೊಡ್ಡ ಪ್ರಮಾಣದಲ್ಲಿ ಕರ್ನಾಟಕ ರತ್ನ ನೀಡಲು ಚಿಂತನೆ ಮಾಡಿದ್ದು, ತಯಾರಿಯನ್ನೂ...

About Me

32482 POSTS
0 COMMENTS
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img