Friday, July 3, 2026

Karnataka Tv

ತುಮಕೂರಿನ ಮಧುಗಿರಿಯಲ್ಲಿ ಬೈಕ್ ಗೆ KSRTC ಬಸ್ ಡಿಕ್ಕಿ: ದಂಪತಿಗಳಿಬ್ಬರು ಸ್ಥಳದಲ್ಲೇ ಸಾವು

ತುಮಕೂರು : ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಸ್ಥಳದಲ್ಲೇ ಇಬ್ಬರು ದಂಪತಿಗಳು ಸಾವನ್ನಪ್ಪಿರುವ ಘಟನೆ, ತುಮಕೂರಿನ ಮಧುಗಿರಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ಕೆರೆಗಳ ಪಾಳ್ಯ ಗ್ರಾಮದ ಸಿಮೆಂಟ್ ಇಟ್ಟಿಗೆ ಫ್ಯಾಕ್ಟರಿ ಬಳಿ ಘಟನೆ ನಡೆದಿದ್ದು, ತಾಲ್ಲೂಕಿನ ಗೊಂದಿಹಳ್ಳಿ ಗ್ರಾಮದ ಸಾಂಬಶಿವಯ್ಯ (70)ವರ್ಷ ಶಂಕರಮ್ಮ(...

‘ಏಪ್ರಿಲ್’ನಲ್ಲಿ ‘ಅಂತರರಾಜ್ಯ ಜಲ ವಿವಾದ’ ಸಂಬಂಧ ‘ಕೇಂದ್ರ ಜಲಶಕ್ತಿ ಸಚಿವ’ರನ್ನು ಭೇಟಿ ಮಾಡುತ್ತೇನೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಅಂತರರಾಜ್ಯ ಜಲ ವಿವಾದಗಳಿಗೆ ಸಂಬಂಧಿಸಿದಂತೆ ಕೇಂದ್ರದಿಂದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿನೆ ನೀಡಿದ್ದೇನೆ. ಇದಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದ ಅವರು, ಅಂತರರಾಜ್ಯ ಜಲವಿವಾದಗಳ...

ಭಾವೈಕ್ಯ ಕರ್ನಾಟಕವನ್ನು ರಾಷ್ಟ್ರೀಯ ಪಕ್ಷಗಳು ಹಾಳು ಮಾಡುತ್ತಿವೆ – ಮಾಜಿ ಸಿಎಂ ಕುಮಾರಸ್ವಾಮಿ ಕಿಡಿ

ಕೋಲಾರ: ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಮೂಲ ಕಾರಣ. ರಾಷ್ಟ್ರೀಯ ಪಕ್ಷಗಳು ಕರ್ನಾಟಕ ಭಾವೈಕ್ಯತೆಯನ್ನು ಹಾಳು ಮಾಡುತ್ತಿವೆ ಎಂಬುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಕೋಲಾರದಲ್ಲಿಂದು ಮಾಧ್ಯಮಗಳ ಜತೆ ಮಾತುನಾಡುತ್ತಾ ಪ್ರತಿಪಕ್ಷ ನಾಯಕರ ವಿರುದ್ಧ ಟೀಕಾಪ್ರಹಾರ ನಡೆಸಿದ ಅವರು; “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ...

ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೇ ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಿರಿ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ನಾಳೆಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವುದೇ ಆತಂಕವಿಲ್ಲದೆ, ಮುಕ್ತವಾಗಿ, ಧೈರ್ಯವಾಗಿ ಬರೆಯಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಕಲ ಸಿದ್ಧತೆ ಗಳನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ನಡೆಸಲಾಗುವುದು ಎಂದರು.

ಬಾಂಬೆ ಡೇಸ್ ಬುಕ್ ರಿಲೀಸ್ ಆದ್ರೇ, ಮೂವರು ಮಾಜಿ ಸಿಎಂಗಳ ಬಣ್ಣ ಬಯಲು – H.ವಿಶ್ವನಾಥ್

ಬೆಂಗಳೂರು: ಬಾಂಬೆ ಡೇಸ್ ಪುಸ್ತಕ ಬಿಡುಗಡೆಯಾದ್ರೇ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿದ್ಧರಾಮಯ್ಯ ಹಾಗೂ ಬಿಎಸ್ ಯಡಿಯೂರಪ್ಪ ಸೇರಿದಂತೆ ಮೂವರು ನಾಯಕರ ಬಣ್ಣ ಬಯಲಾಗಲಿದೆ ಎಂಬುದಾಗಿ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಬಾಂಬೆ ಡೇಸ್ ಪುಸ್ತಕ ಬಿಡುಗಡೆಯ ಬಗ್ಗೆ, ಬಾಂಬೆಗೆ ಬಂದವರೇ ಬಿಡುಗಡೆ...

ಏಪ್ರಿಲ್ 30ರೊಳಗೆ ಬಜೆಟ್ ಘೋಷಣೆಗಳಿಗೆ ಕಾರ್ಯಾದೇಶ ನೀಡಲು ಸೂಚನೆ – CM ಬಸವರಾಜ ಬೊಮ್ಮಾಯಿ

ಹಾವೇರಿ : 2022-23ರ ಆಯವ್ಯಯದಲ್ಲಿ ಘೋಷಿಸಲಾಗಿರುವ ಯೋಜನೆಗಳ ಶೀಘ್ರದಲ್ಲಿ ಅನುಷ್ಠಾನಕ್ಕಾಗಿ ಏಪ್ರಿಲ್ 30 ರೊಳಗೆ ಕಾರ್ಯಾದೇಶ ಗಳನ್ನು ನೀಡಬೇಕೆಂದು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸವಣೂರಿನ ಹೆಸ್ಕಾಂ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2022-23ರ ಆಯವ್ಯಯದ ಯೋಜನೆಗಳು ಶೀಘ್ರ ಅನುಷ್ಠಾನಕ್ಕಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಬಜೆಟ್ ಅನುಷ್ಠಾನ ಸಮಿತಿಯನ್ನು...

ಬೆಂಗಳೂರಿನಲ್ಲಿ ಜಿಮ್ ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದಂತ ಸಂದರ್ಭದಲ್ಲಿಯೇ ಕುಸಿದು ಬಿದ್ದು, ಗೋಲ್ಡಲ್ ಹವರ್ ಅಮೂಲ್ಯ ಸಮಯವೂ ಸಿಗದಂತೆ ಸಾವನ್ನಪ್ಪಿದ ಘಟನೆ, ಬೆಂಗಳೂರಿನ ಮಲ್ಲೇಶನ ಪಾಳ್ಯದಲ್ಲಿ ನಡೆದಿದೆ. ಬೆಂಗಳೂರಿನ ಮಲ್ಲೇಶಪಾಳ್ಯದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಂತ ವಿನಯ ಕುಮಾರಿ (44) ಎಂಬಾಕೆ ಕುಸಿದು ಬಿದ್ದಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ ಎಂದು...

ಸಿದ್ಧರಾಮಯ್ಯಗೆ ಎಲ್ಲಾ ಧರ್ಮ, ಸ್ವಾಮೀಜಿಗಳ ಬಗ್ಗೆ ಗೌರವ ಇದೆ, ಅವರ ಹೇಳಿಕೆಗೆ ಅವರೇ ಉತ್ತರ ಕೊಡ್ತಾರೆ – ಡಿಕೆ ಶಿವಕುಮಾರ್

ಬೆಂಗಳೂರು: ಸ್ವಾಮೀಜಿಗಳ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದಂತ ಹೇಳಿಕೆ ಬಗ್ಗೆ ಅವರೇ ಉತ್ತರ ಕೊಡಲಿದ್ದಾರೆ. ಈಗಾಗಲೇ ಟ್ವಿಟ್ಟರ್ ಮೂಲಕವೂ ಆ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ತಮ್ಮ ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ಎಲ್ಲಾ ಧರ್ಮ, ಸ್ವಾಮೀಜಿಗಳ ಬಗ್ಗೆ...

ಬಜೆಟ್ ಘೋಷಣೆಗಳ ಶೀಘ್ರ ಅನುಷ್ಠಾನಕ್ಕೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ಕಾರ್ಯಾದೇಶಗಳನ್ನು ಹೊರಡಿಸಿ ಘೋಷಿತ ಯೋಜನೆಗಳ ಪರಿಷಾಮಕಾರಿ ಅನಿಷ್ಠನಕ್ಕಾಗಿ ರಾಜ್ಯದಲ್ಲಿ ಪ್ರಥಮ ಬಾರಿಗೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಆರ್ಥಿಕ ಇಲಾಖೆಯ ಸಹಯೋಗದಲ್ಲಿ ಬಜೆಟ್ ನ...

ಪ್ರಧಾನಿ ನರೇಂದ್ರ ಮೋದಿಯವರು ಏ.5ರಂದು ಕರ್ನಾಟಕಕ್ಕೆ ಭೇಟಿ – ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಏಪ್ರಿಲ್ 1ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಏಪ್ರಿಲ್ 05 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ಕಾರಿ ವಿಶೇಷ ಕಾರ್ಯಕ್ರಮಗಳ ಉದ್ಘಾಟನೆಗಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಏಪ್ರಿಲ್ 5ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು...

About Me

32482 POSTS
0 COMMENTS
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img