Friday, July 4, 2025

Karnataka Tv

ಬಿಜೆಪಿಗೆ ಚಕ್ರವರ್ತಿ ಸೂಲಿಬೆಲೆ ಅನಿವಾರ್ಯ, ಯಾಕೆ ಗೊತ್ತಾ..?

ಕರ್ನಾಟಕ ಟಿವಿ : ಮೀಸೆ ಬಂದ ಗಂಡಸಿಗೆ ನೆಲ ಕಾಣಲ್ವಂತೆ.. ಅಧಿಕಾರದ ಮದ ಏರಿದವರಿಗೆ ಮತದಾರ ಕಾಣಲ್ವಂತೆ.. ಆದ್ರೆ, ರಾಜ್ಯ ಬಿಜೆಪಿಯ ಕೆಲ ನಾಯಕರಿಗೆ ತಾವು ಅಧಿಕಾರಕ್ಕೆ ಬಂದ ಕಾರ್ಯಕರ್ತರು ಕಾಣಿಸ್ತಿಲ್ಲ.. ಇದಿಷ್ಟೆ ಅಲ್ಲ, ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲಾಭದ ನಿರೀಕ್ಷೆಯಿಲ್ಲದೆ ಬಿಜೆಪಿ ಗೆಲುವಿಗೆ ಟೊಂಕ ಕಟ್ಟಿ ಕೆಲಸ ಮಾಡಿದ ಚಕ್ರವರ್ತಿ ಸೂಲಿಬೆಲೆಗೂ ರಾಜ್ಯ...

ರಫೇಲ್ ಗೆ ಫ್ರಾನ್ಸ್ ನಲ್ಲಿ ಆಯುಧ ಪೂಜೆ

ಫ್ರಾನ್ಸ್ : ಈ ಬಾರಿಯ ಆಯುಧ ಪೂಜೆ ಭಾರತದ ಪಾಲಿಗೆ ಅವಿಸ್ಮರಣಿಯ. ಯಾಕಂದ್ರೆ ಭಾರತೀಯ ಸೇನೆಯ ಬತ್ತಳಿಕೆಗೆ ಶೀಘ್ರವೇ ಸೇರಲಿರುವ ರಫೇಲ್ ಯುದ್ಧ ವಿಮಾನಕ್ಕೆ ಫ್ರಾನ್ಸ್ ನಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಆಯುಧ ಪೂಜೆಯ ಪ್ರಯುಕ್ತ ಪೂಜೆ ಸಲ್ಲಿಸಲಿದ್ರು. ಭಾರತಕ್ಕೆ ಮೊದಲೆಯನ ವಿಮಾನವಾಗಿ ಹಸ್ತಾಂತರವಾಗಲಿರುವ ರಫೇಲ್ ವಿಮಾನಕ್ಕೆ ಕುಂಕುಮ ಹೂ ಇಡುವುದರ ಜೊತೆಗೆ...

ಚಂದನ್ ಶೆಟ್ಟಿ ಆದ್ಮೇಲೆ ರಾಧಿಕಾ ಕುಮಾರಸ್ವಾಮಿ..!

ಯುವ ದಸರಾದಲ್ಲಿ ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಸಿನಿಮಾ ಆಡಿಯೋ ಲಾಂಚ್.. ಚಂದನ್ ಶೆಟ್ಟಿ ನಿವೇದಿತಾಗೆ ಪ್ರೇಮನಿವೇದನೆ ಮಾಡಿ ಕೆಲವರ ವಿರೋಧಕ್ಕೆ ಕಾರಣವಾಗಿತ್ತು. ದಸರಾ ಸರ್ಕಾರದ ಕಾರ್ಯಕ್ರಮ ಇದು ಖಾಸಗಿ ಕಾರ್ಯಕ್ರಮ ಅಲ್ಲ ಅಂತ. ಇದೀಗ ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಆಡಿಯೋ ಲಾಂಚ್ ಮಾಡಿರೋದು ಕೆಲವರ ವಿರೋಧಕ್ಕೆ ಕಾರಣವಾಗಿದೆ.

ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್ vs ಬಿಜೆಪಿ ನಡುವೆ ಫೈಟ್

ಕಾಸರಗೋಡು : ಕೇರಳದ ಮಂಜೇಶ್ವರ ವಿಧಾನಸಭಾ ಉಪಚುನಾವಣೆ ರಂಗೇರಿದೆ. ಮುಸ್ಲಿಂ ಲೀಗ್ ನಿಂದ ಆಯ್ಕೆಯಾಗಿದ್ದ ಶಾಸಕ ಅಕಾಲಿಕ ನಿಧನದಿಂದ ತೆರವಾಗಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಇದೀಗ ಉಪಚುನಾವಣೆ ನಡೀತಿದ್ದು ಪ್ರಚಾರ ರಂಗೇರಿದೆ. ಕಳೆದ ಬಾರಿ ಮುಸ್ಲಿಂ ಲೀಗ್ ವಿರುದ್ಧ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ನ 87 ಮತಗಳಿಂದ ಸೋಲು ಕಂಡಿದ್ರು. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಳೆದ...

RSS ಅಂದ್ರೆ ಏನು..? ಏನಿದರ ಉದ್ದೇಶ..?

ಬರಹ - ರಾಜೇಶ್ ವಿ ಬೆಸಗರಹಳ್ಳಿ, RSS ಸ್ವಯಂ ಸೇವಕ "ಸ್ವಯಂ ಸೇವಕ" ಬಹುತೇಕರು ಈ ಶಬ್ಧವನ್ನು ಕೇಳಿರದೆ ಇರಲಾರರು. 1925 ರ ವಿಜಯ ದಶಮಿಯಂದು ಡಾ ಕೇಶವ ಬಲಿರಾಮಪಂಥ ಹೆಡಿಗೆವಾರ'ರಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘವೂ ಸ್ಥಾಪನೆಯಾದಾಗಿನಿಂದ ಈ ಶಬ್ಧ ಪ್ರಚಲಿತದಲ್ಲಿದೆ. ಇಂದಿಗೆ ಸರಿಸುಮಾರು 94 ವರ್ಷದ ಹರೆಯದ...

ಇವರೇ ರಾಬರ್ಟ್ ಸಿನಿಮಾದ ಮ್ಯೂಸಿಕ್ ಡೈರೆಕ್ಟರ್!

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿರ್ದೇಶಕ ತರುಣ್ ಸುಧೀರ್ ಕಾಂಬಿನೇಷನ್ ನ ರಾಬರ್ಟ್ ಸಿನಿಮಾದಿಂದ ಹೊಸ ಅಪ್ ಡೇಟ್ ನ್ಯೂಸ್ ವೊಂದು ಸಿಕ್ಕಿದೆ. ಪೋಸ್ಟರ್ ನಿಂದಲ್ಲೇ ಅಭಿಮಾನಿಗಳ ನಿರೀಕ್ಷೆ ದುಪ್ಪಟ್ಟು ಮಾಡಿದ್ದ ರಾಬರ್ಟ್ ಗೆ ಇತ್ತೀಚಿಗೆ ರಾಣಿ ಸಿಕ್ಕಿದ್ದಳು. ಭದ್ರಾವತಿ ಬೆಡಗಿ ಆಶಾ ಭಟ್ ದರ್ಶನ್ ಗೆ ಜೋಡಿಯಾಗಿ ಅಭಿನಯಿಸಲಿದ್ದಾಳೆ ಅನ್ನೋ ವಿಷ್ಯವನ್ನ ಸ್ವತಃ...

ಕಾರು ಉದ್ಯಮದ ಬಗ್ಗೆ ಚಕ್ರವರ್ತಿ ಹೇಳಿದ್ದೇನು..?

ಜಿಎಸ್ ಟಿಯಿಂದಾಗಿ ದೇಶದಲ್ಲಿ ಕೈಗಾರಿಕಾ ಕ್ಷೇತ್ರ ಹಳ್ಳ ಹಿಡಿತಿದೆ ಎಂಬ ಆರೋಪ ಬಲವಾಗಿತ್ತು. ನಮ್ಮ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಸಾವಿರು ಉದ್ಯೋಗಿಗಳು ನಿರುದ್ಯೋಗಿಯಾಗಿದ್ರು. ದೇಶಾದ್ಯಂತ ಆಟೋಮೊಬೈಲ್ ಕ್ಷೇತ್ರದಲ್ಲಿ ಲಕ್ಷಾಂತರ ಜನ ಕಲಸ ಕಳೆದುಕೊಂಡಿದ್ರು. ಆದ್ರೆ ಕಳೆದೊಂದು ತಿಂಗಳಿನಿಂದ ಮತ್ತೆ ಕಾರುಗಳ ಮಾರಾಟ ಹೆಚ್ಚಳವಾಗಿದೆಯಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಹೇಳಿದ್ದು ಹೀಗೆ. ಚಕ್ರವರ್ತಿ ಸೂಲಿಬೆಲೆ ಫೇಸ್ ಬುಕ್...

ಕೆಎಸ್ಸಿಎನಲ್ಲಿ ಈಗ ಚುನಾವಣೆ ಬಿಸಿ – ಹಳೆ ಹುಲಿಗಳಿಗೆ ಹೊಸ ತಂಡದಿಂದ ಸವಾಲ್..!

 ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಈಗ ಚುನಾವಣೆಯದ್ದೇ ಮಾತು. ಅವರು ಗೆಲ್ತಾರಾ… ಇಲ್ಲಾ ಇವರು ಗೆಲ್ತಾರಾ ಅನ್ನೋ ಚರ್ಚೆ ದೊಡ್ಡದಾಗಿ ಬಿಟ್ಟಿದೆ. ನ್ಯಾಯಮೂರ್ತಿ ಆರ್.ಎಂ. ಲೋಧಾ ಶಿಫಾರಸಿನ ನಂತರ, ಬದಲಾದ ನಿಯಮಗಳಂತೆ ಈ ಬಾರಿ ಕೆಎಸ್ಸಿಎ ಚುನಾವಣೆ ನಡೆಯುತ್ತಿದೆ.  ಕರ್ನಾಟಕ ಕ್ರಿಕೆಟ್ ಸಂಸ್ಥೆಯಲ್ಲಿ ಇಲ್ಲಿತನಕ ದರ್ಬಾರ್ ಮಾಡಿದ್ದ ಬ್ರಿಜೇಶ್ ಪಟೇಲ್ ಈ ಬಾರಿ ಕಾನೂನಿನಂತೆ...

ಟಿವಿ ಭಾರತ್ ಉದ್ಘಾಟಿಸಿದ ಸಿಎಂ ಯಡಿಯೂರಪ್ಪ

ಕರ್ನಾಟಕ ಟಿವಿ : ಶಿವಮೊಗ್ಗದಲ್ಲಿ ಇಂದು ಟಿವಿ ಭಾರತ್ ಚಾನಲನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟನೆ ಮಾಡಿದರು. ಜೈಲ್ ರಸ್ತೆಯಲ್ಲಿ ಇರುವ ಟಿವಿ ಭಾರತ್ ಕಚೇರಿಯ ಮುಂಭಾಗದಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಲ್ ಇ ಡಿಯಲ್ಲಿ ವಿಟಿ ಪ್ಲೇ ಮಾಡುವ ಮೂಲಕ ಉದ್ಘಾಟನೆ ಮಾಡಲಾಯಿತು. ಸಂಸದರಾದ ಬಿ.ವೈ.ರಾಘವೇಂದ್ರ, ಶಾಸಕರಾದ ರುದ್ರೇಗೌಡ, ಸರ್ಕಾರಿ ನೌಕರರ ಸಂಘದ...

BSYಗೆ ತೊಂದರೆ ಕೊಟ್ಟು ಬಿಜೆಪಿ “ಸಂತೋಷ”ವಾಗಿರುತ್ತಾ..?

ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಬಿಜೆಪಿಯಲ್ಲಿ ಯಡಿಯೂರಪ್ಪ ಇಬ್ಬರು ನಾಯಕರಿಗೂ ಹೈಕಮಾಂಡ್ ಎಂಬ ವೇಸ್ಟ್ ನಿಷ್ಪ್ರಯೋಜಕ ನಾಯಕರು ತೊಂದರೆ ಕೊಡ್ತಿದ್ದಾರೆ. ಈ ಇಬ್ಬರಿಗೂ ತೊಂದರೆ ಕೊಟ್ಟು ಕಾಂಗ್ರೆಸ್, ಬಿಜೆಪಿ ಗೆ ಲಾಭವಂತೂ ಸಿಗಲ್ಲ, ನಷ್ಟವೇ ಎಲ್ಲಾ.. ಹೌದು ಯಡಿಯೂರಪ್ಪ ಗುಡುಗಿದ್ರೆ ವಿಧಾನಸೌಧ ನಡುಗುವುದು, ಹೌದು ಈ ರೀತಿಯ ಮಾತು ಯಡಿಯೂರಪ್ಪ ವಿಪಕ್ಷ ನಾಯಕನಾಗಿದ್ದಾಗ ಜನಜನಿತ....

About Me

26598 POSTS
0 COMMENTS
- Advertisement -spot_img

Latest News

Spiritual: ಸೂರ್ಯಾಸ್ತವಾದ ಬಳಿಕ ಶವಸಂಸ್ಕಾರ ಮಾಡದಿರಲು ಕಾರಣವೇನು..?

Spiritual: ಹಿಂದೂ ಧರ್ಮದಲ್ಲಿ ಹಲವು ನಿಯಂಗಳು, ಪದ್ಧತಿಗಳು ಇದೆ. ಎಲ್ಲ ಧಾರ್ಮಿಕ ಕೆಲಸದಲ್ಲೂ ನಾವು ಆ ನೀತಿ ನಿಯಮವನ್ನು ಪಾಲಿಸಬೇಕು. ಹಾಗೆ ಪಾಲಿಸಬೇಕಾದ ನಿಯಮಗಳಲ್ಲಿ ಮರಣವಾದಾಗ,...
- Advertisement -spot_img