Friday, December 26, 2025

Karnataka Tv

ನಿವೃತ್ತಿ ವಯಸ್ಸು ಹಾಗೂ ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಚಿಂತನೆ

ನವದೆಹಲಿ : ಕೇಂದ್ರ ಸರ್ಕಾರ ಶೀಘ್ರದಲ್ಲೇ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ನೀಡಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಈ ಪ್ರಸ್ತಾವನೆಯನ್ನು  ಆರ್ಥಿಕ ಸಲಹಾ ಸಮಿತಿಯು ಪ್ರಧಾನಿಗೆ ಕಳುಹಿಸಿದೆ. ಇದರಲ್ಲಿ ದೇಶದ ಜನರ ದುಡಿಯುವ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಬಗ್ಗೆ ಚರ್ಚೆ ನಡೆದಿದೆ. ಇದರೊಂದಿಗೆ ದೇಶದಲ್ಲಿ ನಿವೃತ್ತಿ ವಯಸ್ಸನ್ನು...

ಬೆಳ್ಳಿತೆರೆಯ ಮೇಲೆ ಅಪ್ಪು ಬಯೋಪಿಕ್

ಬೆಂಗಳೂರು: ಅಪ್ಪು ಅಭಿಮಾನಿಗಳಿಗೆ ಸಂತೋಷದ ಸುದ್ದಿ ಬೆಳ್ಳಿತೆರೆ ಮೇಲೆ ಮೂಡಿಬರಲಿದೆ ಅಪ್ಪುವಿನ ಜೀವನ ಚರಿತ್ರೆ. ಹೌದು ಸ್ನೇಹಿತರೆ ಅಪ್ಪು ಅನ್ನು ಕಳೆದುಕೊಂಡು ದುಃಖದಲ್ಲಿರುವ ನಾಡಿನ ಎಲ್ಲಾ ಅಭಿಮಾನಿಗಳಿಗೆ ನಿರ್ದೇಶಕ ಸಂತೋಷ್ ಆನಂದ್ ರಾಮ್ ರವರು ಇಂತಹ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಅಭಿಮಾನಿಯೊಬ್ಬರು ನಿರ್ದೇಶಕ ಸಂತೋಷ್ ಆನಂದ್ ರಾಮ್ ಅವರಿಗೆ ಅಪ್ಪುವಿನ ಬಯೋಪಿಕ್ ಅನ್ನು ಸಿನಿಮಾ...

ನವೆಂಬರ್ 26 ರಿಂದ ಮತ್ತೆ ವರುಣಾರ್ಭಟ.

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...

ಶರಣ್ ರವರ `ಅವತಾರ ಪುರುಷ’ ಡಿ.10ಕ್ಕೆ ಬಿಡುಗಡ

ಬೆಂಗಳೂರು: ರ‍್ಯಾಂಬೋ-2 ಚಿತ್ರದಲ್ಲಿ `ಚುಟು-ಚುಟು'.. ಹಾಗೂ `ಯವ್ವಾ ಯವ್ವಾ...' ಹಾಡಿನ ಮೂಲಕ ಪ್ರೇಕ್ಷಕರನ್ನು ಸೆಳೆದಿದ್ದ ನಟ ಶರಣ್ ಹಾಗೂ ನಟಿ ಆಶಿಕಾ ರಂಗನಾಥ್ ಜೋಡಿ, ಇದೀಗ ಮತ್ತೆ ತೆರೆಯ ಮೇಲೆ ಮೋಡಿ ಮಾಡಲು ಸಜ್ಜಾಗಿದೆ. ಸಿಂಪಲ್ ಸುನಿ ನಿದೇರ್ಶನದ `ಅವತಾರ ಪುರುಷ'ದಲ್ಲಿ ಶರಣ್ ಗೇ ನಟನೆಯ ಪಾಠ ಮಾಡಿದ್ದಾರೆ ಆಶಿಕಾ. ಚಿತ್ರ ಡಿ.10ಕ್ಕೆ ತೆರೆಕಾಣಲಿದೆ. ಸುಮಾರು...

ಕನಕದಾಸರು ಪರಿವರ್ತನೆಯ ಹರಿಕಾರರು.

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಚಿಂತನೆಗಳು ಮತ್ತು ತತ್ವ ಆದರ್ಶಗಳನ್ನು ಅಳವಡಿಸಿಕೊಂಡರೆ ಸಮಾಜದಲ್ಲಿ ಶಾಂತಿ, ನೆಮ್ಮದಿ ಹಾಗೂ ನವ ಸಮಾಜ ನಿರ್ಮಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಕನಕದಾಸರ ಜಯಂತಿ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ದಾಸರ ಚಿಂತನೆಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರಿಗೆ ನಿಜವಾದ...

ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ್ ಜೋಷಿ ಆಯ್ಕೆ.

ಬೆಂಗಳೂರು: ಶತಮಾನ ಪೂರೈಸಿರುವ ಕನ್ನಡ ಸಾಹಿತ್ಯ ಪರಿಷತ್ತುನ  26ನೇ ಅಧ್ಯಕ್ಷರಾಗಿ ಡಾ. ಮಹೇಶ್ ಜೋಶಿ ಅವರು  ಆಯ್ಕೆಯಾಗಿದ್ದಾರೆ. ರಾಜ್ಯದ ಒಟ್ಟು 420 ಮತಕೇಂದ್ರಗಳಲ್ಲಿ ಭಾನುವಾರ ನಡೆದ ಮತದಾನದಲ್ಲಿ 1.59  ಲಕ್ಷ ಮತದಾರರು ಹಕ್ಕು ಚಲಾಯಿಸಿದ್ದಾರೆ. ನಿನ್ನೆ ರಾತ್ರಿಯ ವೇಳೆಗೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮಹೇಶ್ ಜೋಷಿಯವರಿಗೆ...

ಐಎಎಫ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ಗೆ ವೀರ ಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ, ನವೆಂಬರ್ 22: ಭಾರತೀಯ ವಾಯುಪಡೆಯ ಏರ್ ಪೈಲಟ್ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್‌ರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೋಮವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ವೀರ ಚಕ್ರವನ್ನು ಪ್ರದಾನ ಮಾಡಿದರು. ಫೆಬ್ರವರಿ 27, 2019ರಂದು ವೈಮಾನಿಕ ಯುದ್ಧದಲ್ಲಿ ಪಾಕಿಸ್ತಾನದ ಎಫ್ -16 ಯುದ್ಧ ವಿಮಾನವನ್ನು ಹೊಡೆದುರುಳಿಸಿದ್ದಕ್ಕಾಗಿ ವಿಂಗ್ ಕಮಾಂಡರ್ (ಗ್ರೂಪ್ ಕ್ಯಾಪ್ಟನ್) ಅಭಿನಂದನ್ ವರ್ಧಮಾನ್ ವೀರ...

ಪುನೀತ್ ಹೆಸರಿನಲ್ಲಿ ರಾಜ್ಯ ಪೊಲೀಸ್‌ ಗೆ ಆಸ್ಪತ್ರೆ ಕಲ್ಪಿಸುವಂತೆ ಸಿ ಎಂ ಗೆ ಪತ್ರ

ಬೆಂಗಳೂರು: ಪುನೀತ್ ರಾಜಕುಮಾರ್ ಹೆಸರಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್‌ರವರಿಗೆ ಪ್ರತ್ಯೇಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಅವರ ಮಕ್ಕಳಿಗೆ ಉತ್ತಮವಾದ ಉಚಿತ ಶಿಕ್ಷಣ ನೀಡುವಂತೆ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಯಿಯವರಿಗೆ ದಕ್ಷಿಣ ಪದವೀಧರರ ವೇದಿಕೆ ಅಧ್ಯಕ್ಷ ಎನ್.ಎಸ್.ವಿನಯ್ ಅವರು ಪತ್ರ ಬರೆದಿದ್ದಾರೆ .ದಕ್ಷಿಣ ಪದವೀಧರ  ಕ್ಷೇತ್ರದಲ್ಲಿ ಕಳೆದ ಒಂದು...

ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್ ಗೆ ನುಗ್ಗಿದ ನೀರು  

             ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ  ಯಲಹಂಕ ಬಳಿ ಇರುವ ಸಿಂಗಾಪುರದ 66 ಎಕರೆ ವಿಸ್ತೀರ್ಣದ  ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್ ಮೆಂಟ್ ಗೆ ನೀರು ನುಗ್ಗಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಾಲ್ಕು ದಿನದಿಂದ ರಾಜ್ಯದಲ್ಲಿ ಮಳೆ ಹೆಚ್ಚಾಗಿದ್ದು  ಇದರಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿವೆ. ಅದೇ ರೀತಿ...

ನಾಯಕ ರೋಹಿತ್ ಶರ್ಮಾ ಕೈ ವಶವಾದ ಟಿ20 ಸರಣಿ

ಕೊಲ್ಕತ್ತಾ : ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೆನ್ನೆ ನಡೆದ ಮೂರನೇ ಟಿ20  ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ 73 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 3 ಪಂದ್ಯಗಳ ಟಿ20  ಸರಣಿಯನ್ನು ಭಾರತ ಸಂಪೂರ್ಣವಾಗಿ ಗೆಲ್ಲುವುದರ ಮೂಲಕ ಟಿ20 ವಿಶ್ವಕಪ್ ಸೋಲಿನ ಸೇಡನ್ನು ನ್ಯೂಜಿಲೆಂಡ್ ವಿರುದ್ಧ ತೀರಿಸಿಕೊಂಡಿದೆ.ಈ ಪಂದ್ಯದಲ್ಲಿ...

About Me

30978 POSTS
0 COMMENTS
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img