Thursday, July 2, 2026

Karnataka Tv

ಸೇರು ಸವ್ವಾಸೇರು : ಕಾಂಗ್ರೆಸ್ ಗೆ ಏಪ್ರಿಲ್ ನಿಂದ ಜೆಡಿಎಸ್ ಕೌಂಟರ್

ಹುಬ್ಬಳ್ಳಿ: ಜಾತ್ಯತೀತ ಜನತಾದಳದ ಜನತಾ ಜಲಧಾರೆ ಕಾರ್ಯಕ್ರಮ ಏಪ್ರಿಲ್ ತಿಂಗಳಿನಲ್ಲಿ ಆರಂಭವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.   ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದ ನೀರಾವರಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಮುಂದೆ ನಾವು ಮಾಡಬೇಕಾದ ಯೋಜನೆಗಳ ಬಗ್ಗೆ ಗಂಗೆಯ ಸಾಕ್ಷಿಯಾಗಿ ಸಂಕಲ್ಪ ಮಾಡುವುದೇ ಈ ಕಾರ್ಯಕ್ರಮದ ಉದ್ದೇಶ ಎಂದರು.   ಪ್ರಸ್ತುತ...

ತನ್ನ ರಕ್ತದಿಂದ ದಿ ಕಶ್ಮೀರ್ ಫೈಲ್ಸ್ ಚಿತ್ರದ ಪೋಸ್ಟರ್ ಪೇಯ್ಟಿಂಗ್ ಮಾಡಿದ ಮಹಿಳೆ..

ಸಿನಿಮಾ ಬಗ್ಗೆ ಅದೆಂತೆಂಥ ಕ್ರೇಜ್ ಹೊಂದಿದ ವ್ಯಕ್ತಿಗಳಿರ್ತಾರೆ ಅನ್ನೋ ಬಗ್ಗೆ ಹಲವು ಘಟನೆಗಳನ್ನ ನಾವು ನೋಡಿದ್ದೇವೆ ಮತ್ತು ಅವುಗಳ ಬಗ್ಗೆ ಕೇಳಿದ್ದೇವೆ. ತನ್ನ ನೆಚ್ಚಿನ ಹೀರೋ ಬರ್ತ್‌ಡೇಗೆ ವಿಶ್ ಮಾಡೋಕ್ಕೆ ಆಗಿಲ್ಲ ಅಂತಾ ಸುಟ್ಟುಕೊಂಡ ಅಭಿಮಾನಿ. ತನ್ನ ನೆಚ್ಚಿನ ನಟನ ಸಮಾಧಿ ನೋಡೋಕ್ಕೆ ಕಿಲೋ ಮೀಟರ್ ಗಟ್ಟಲೆ ನಡೆದು ಬಂದ ಅಭಿಮಾನಿ. ಹೀಗೆ ಸುಮಾರು...

ಆರ್ ಎಸ್ ಎಸ್ ಬಗ್ಗೆ ಹೇಳಿಕೆ : ಸ್ಪೀಕರ್ ಬಗ್ಗೆ ಹೆಚ್ಡಿಕೆ ಹೇಳಿದ್ದೇನು..?

RSS : HD Kumaraswamy ಹುಬ್ಬಳ್ಳಿ : ನಿನ್ನೆ ಸದನದಲ್ಲಿ ಸಭಾಧ್ಯಕ್ಷರು ಪೀಠದ ಗೌರವ ಮರೆತು, ಆರ್ ಎಸ್ ಎಸ್ ಬಗ್ಗೆ ನೀಡಿದ ಹೇಳಿಕೆಯ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಡಿಸಿದ ಮಾಜಿ ಮುಖ್ಯಮಂತ್ರಿಗಳು, ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ರೋಷ ಎನ್ನುವುದು ಇದ್ದಿದ್ದರೆ ಸದನದಲ್ಲೇ ಪ್ರತಿಭಟನೆ ಮಾಡಬೇಕಿತ್ತು ಎಂದರು. ಸಭಾಧ್ಯಕ್ಷರು ಪೀಠದ ಗೌರವ ಮರೆತು ಮಾತನಾಡಿದ್ದಾರೆ. ಅಧಿಕೃತ...

ಕಾಂಗ್ರೆಸ್ ನವರು ದಾರಿ ತಪ್ಪಿಸ್ತಿದ್ದಾರೆ : ಹೆಚ್ಡಿಕೆ ಕುಹಕ

Congress VS Jds :  ಹುಬ್ಬಳ್ಳಿ : ಹಿಂದೆ ಮಹದಾಯಿ ನೀರಿಗಾಗಿ ಯಮನೂರು ರೈತರು ಪಾದಯಾತ್ರೆ ಮಾಡಿದಾಗ ಇದೇ ಸಿದ್ದರಾಮಯ್ಯ ಸರಕಾರ ಅಧಿಕಾರದಲ್ಲಿತ್ತು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರು, ಮಹಿಳೆಯರು, ಕೂಲಿ ಕಾರ್ಮಿಕರ ಮೇಲೆ ಪೊಲೀಸರಿಂದ ದಬ್ಬಾಳಿಕೆ ನಡೆಸಿ ಅವರೆಲ್ಲರನ್ನೂ ಬಳ್ಳಾರಿ, ಚಿತ್ರದುರ್ಗ ಜೈಲುಗಳಿಗೆ ಅಟ್ಟಲಾಯಿತು. ಈಗ ಇವರು ಮಹದಾಯಿ ಪಾದಯಾತ್ರೆ ಮಾಡಲು ಹೊರಟಿದ್ದಾರೆ....

ಸಿದ್ದರಾಮಯ್ಯ ಕನ್ನಡ ಪಂಡಿತ : ಕುಮಾರಸ್ವಾಮಿ ವ್ಯಂಗ್ಯ

Siddaramaiah VS HD Kumaraswamy ಹುಬ್ಬಳ್ಳಿ: ಸಾಧು ಸಂತರು ಧರಿಸುವ ಕೇಸರಿ ಶಿರವಸ್ತ್ರದ ಬಗ್ಗೆ ಲಘುವಾಗಿ ಹೇಳಿಕೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ಚಾಟಿ ಬೀಸಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ಎಷ್ಟೇ ಆಗಲಿ, ಅವರು ಕನ್ನಡ ಪಂಡಿತರಲ್ಲವೇ? ಎಂದು ಟಾಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ...

ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ: ಇನ್ಮುಂದೆ ಪ್ರತಿವರ್ಷ ಮಾ.16ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ

ಬೆಂಗಳೂರು: ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಇನ್ನು ಮುಂದೆ ಪ್ರತಿ ವರ್ಷ ಮಾರ್ಚ್ 16 ರಂದು ರಾಜ್ಯಾದ್ಯಂತ ಸರ್ಕಾರದ ವತಿಯಿಂದ ಆಚರಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಈ ಸಂಬಂಧ ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಜಗದ್ಗುರು ಶ್ರೀ ರೇಣುಕಾಚಾರ್ಯ ಅವರು ಸಿದ್ಧಾಂತ ಶಿಖಾಮಣಿಯಂತಹ ಮಹಾನ್ ಗ್ರಂಥವನ್ನು ಕೊಡುಗೆಯಾಗಿ ಅವರು ನೀಡಿದ್ದಾರೆ. ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಬದುಕನ್ನು...

ರಾಯಚೂರು ಶಾಖೋತ್ಪನ್ನ ಕೇಂದ್ರದಲ್ಲಿ ಕಲ್ಲಿದ್ದಲು ಕೊರತೆ: ಶೀಘ್ರವೇ ವಿದ್ಯುತ್ ಲೋಡ್ ಶೆಡ್ಡಿಂಗ್ ಶಾಕ್.!

ರಾಯಚೂರು: ಬೇಸಿಗೆ ಶುರುವಾದಂತೆ ರಾಜ್ಯದ ಜನಕ್ಕೆ ವಿದ್ಯುತ್ ಶಾಕ್ ತಟ್ಟೊ ಲಕ್ಷಣಗಳು ಎದುರಾಗಿವೆ..ಇಡೀ ರಾಜ್ಯಕ್ಕೆ ಅತೀ ಹೆಚ್ಚು ವಿದ್ಯುತ್ ಪೂರೈಸೊ, ವಿದ್ಯುತ್ ಉತ್ಪಾದನಾ ಘಟಕಗಳು ಸ್ಥಗಿತಗೊಂಡಿವೆ..ಇಷ್ಟಕ್ಕೆಲ್ಲಾ ಕಾರಣ ಕಲ್ಲಿದ್ದಲು ಕೊರತೆ. ಬಿರುಬೇಸಿಗೆಯಲ್ಲಿ ಇಡೀ ರಾಜ್ಯಕ್ಕೆ ವಿದ್ಯುತ್ ಶಾಕ್ ತಟ್ಟೊ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ..ಯಾಕಂದ್ರೆ, ಬೇಸಿಗೆ ಹಿನ್ನೆಲೆ ರಾಜ್ಯಾದ್ಯಂತ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. ದಿನಬಳಕೆ, ಕೃಷಿ ಚಟುವಟಿಕೆ...

ವೈದ್ಯರು, ತಜ್ಞರ ಕೊರತೆ ನೀಗಿಸಲು ವೈದ್ಯಕೀಯ ಶಿಕ್ಷಣಕ್ಕೆ ಆದ್ಯತೆ – ಸಚಿವ ಡಾ.ಕೆ.ಸುಧಾಕರ್

ಮಂಗಳೂರು : ಭಾರತದಲ್ಲಿ 10 ಸಾವಿರ ಜನಸಂಖ್ಯೆಗೆ 0.59 ಫಿಸಿಯೋಥೆರಪಿ ತಜ್ಞರಿದ್ದಾರೆ. ಇದಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಹೊಸ ಕಾಲೇಜುಗಳನ್ನು ಆರಂಭಿಸುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಅಂತಾರಾಷ್ಟ್ರೀಯ ಫಿಸಿಯೋಥೆರಪಿ ಸಮ್ಮೇಳನ 'ಮಂಗಳೂರು ಫಿಸಿಯೋಕಾನ್-2022' ನಲ್ಲಿ ಮಾತನಾಡಿದ ಸಚಿವರು, ಅಮೆರಿಕದಲ್ಲಿ 10...

ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕಿಕೊಳ್ಳೋದಿಲ್ವಾ.? ಎಂದು ಪ್ರಶ್ನಿಸಿದ ವಿಪಕ್ಷ ನಾಯಕ ಸಿದ್ಧು ವಿರುದ್ಧ, ಕೇಸರಿ ಪಡೆ ಕೆಂಡಾಮಂಡಲ

ಬೆಂಗಳೂರು: ಮೈಸೂರಿನಲ್ಲಿ ಮುಸ್ಲಿಂ ಹೆಣ್ಣುಮಕ್ಕಳು ದುಪ್ಪಟ್ಟ ಹಾಕಿದ್ರೇ ತಪ್ಪೇನು.? ಸ್ವಾಮೀಜಿಗಳು ತಲೆಮೇಲೆ ಬಟ್ಟೆ ಹಾಕಿಕೊಳ್ಳೋದಿಲ್ವಾ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದರು. ಅವರ ಮಾತಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೇಸರಿಪಡೆಯಿಂದ ಮುಗಿ ಬಿದ್ದಿದ್ದಾರೆ. ಸಿದ್ಧರಾಮಯ್ಯ ಮಾತಿಗೆ ಸಚಿವ ಬಿ.ಸಿ ನಾಗೇಶ್, ಬಸನಗೌಡ ಪಾಟೀಲ್ ಯತ್ನಾಳ್, ರೇಣುಕಾಚಾರ್ಯ ಕೆಂಡಾಮಂಡಲ ಆಗಿದ್ದಾರೆ. ಅಲ್ಲದೇ ಸಿದ್ದರಾಮಯ್ಯ ಕೂಡಲೇ ಸ್ವಾಮೀಜಿಗಳ...

ವಿಧಾನಸಭೆ ಬಳಿಕ, ವಿಧಾನ ಪರಿಷತ್ ನಲ್ಲಿ ಮೇಕೆದಾಟು ಯೋಜನೆ ನಿರ್ಣಯಕ್ಕೆ ಧ್ವನಿಮತದ ಅಂಗೀಕಾರ

ಬೆಂಗಳೂರು: ತಮಿಳುನಾಡು ಸರ್ಕಾರಕ್ಕೆ ಇಂದು ಟಕ್ಕರ್ ಕೊಟ್ಟಂತ ಸಿಎಂ ಬಸವರಾಜ ಬೊಮ್ಮಾಯಿಯವರು, ವಿಧಾನಸಭೆಯಲ್ಲಿ ಅಧಿಕೃತವಾಗಿ ಮೇಕೆದಾಟು ಯೋಜನೆ ಬಗ್ಗೆ ನಿರ್ಣಯವನ್ನು ಮಂಡಿಸಿದರು. ಈ ನಿರ್ಣಯಕ್ಕೆ ನಿನ್ನೆ ಎಲ್ಲಾ ಪಕ್ಷಗಳಿಂದ ಸರ್ವಾನುಮತದ ಅಂಗೀಕಾರ ಕೂಡ ದೊರೆಯಿತು. ಈ ಬಳಿಕ, ಇಂದು ವಿಧಾನ ಪರಿಷತ್ ನಲ್ಲಿಯೂ ಧ್ವನಿಮತದ ಅಂಗೀಕಾರ ದೊರೆತಿದೆ. ನಿನ್ನೆ  ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು...

About Me

32482 POSTS
0 COMMENTS
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img