Saturday, December 27, 2025

Karnataka Tv

ಸತತ ಹದಿನೈದು ದಿನಗಳಿಂದ ಪೆಟ್ರೋಲ್,​ ಡೀಸೆಲ್ ಬೆಲೆಯಲ್ಲಿ ಸ್ಥಿರತೆ,

ಬೆಂಗಳೂರು: ದೀಪಾವಳಿ ಹಿಂದಿನ ದಿನ ಇಂಧನ ದರದಲ್ಲಿ ಇಳಿಕೆಯಾದ ನಂತರದಲ್ಲಿ ಇಲ್ಲಿಯವರೆಗೆ ಯಾವುದೇ ಬದಲಾವಣೆಗಳಾಗಿಲ್ಲ. ಸತತ 15 ದಿನಗಳಿಂದ ಪೆಟ್ರೋಲ್ ಡಿಸೇಲ್ ಬೆಲೆ ಸ್ಥಿರವಾಗಿದೆ. ಕೇಂದ್ರ ಸರಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು5 ರೂ., ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು 10 ರೂ. ಇಳಿಕೆ ಮಾಡಿದ್ರು, ಇದರ ಬೆನ್ನಲೆ ರಾಜ್ಯ ಸರಕಾರವೂ ಡೀಸೆಲ್...

‘ಕೆಜಿಎಫ್-2’ ಎದರು ನಿಲ್ಲಬಲ್ಲನೇ ಅಮೀರ್ ಖಾನ್ ‘ಲಾಲ್ ಸಿಂಗ್ ಚಡ್ಡಾ’?

ಡಿಸೆಂಬರ್ 25 ರಿಂದ ಫೆಬ್ರವರಿ 14ಕ್ಕೆ ಬಂದ ಲಾಲ್ ಸಿಂಗ್ ಚಡ್ಡಾ ಈಗ ಕೊನೆಗೆ ಏಪ್ರಿಲ್ 14ಕ್ಕೆ ಬರುತ್ತಿರುವುದಾಗಿ ಘೋಷಿಸಿದೆ. ಆದರೆ ಅದೇ ದಿನ ಪ್ರಶಾಂತ್ ನೀಲ್ ನಿರ್ದೇಶನದ ಯಶ್ ಅಭಿನಯದ ಬಹುನಿರೀಕ್ಷಿತ 'ಕೆಜಿಎಫ್-2' ಚಿತ್ರ ಕೂಡ ಬಿಡುಗಡೆಯಾಗುತ್ತಿದೆ. 'ಕೆಜಿಎಫ್ 2' ಚಿತ್ರದ ನಿರೀಕ್ಷೆ ಇಡೀ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿದೆ, ಇಂತಹ ಚಿತ್ರದ ಎದುರು...

ತಿಮ್ಮಪ್ಪನ ಸನ್ನಿಧಿಯಲ್ಲಿ ಪ್ರವಾಹದ ಭೀತಿ.

ಆಂದ್ರ ಪ್ರದೇಶ; ತಮಿಳುನಾಡಿನಲ್ಲಿ ಅಬ್ಬರಿಸಿ ಬೊಬ್ಬಿರಿದಿದ್ದ ಮಳೆ ಇದೀಗ ಕರ್ನಾಟಕ ಹಾಗೂ ಆಂಧ್ರ ಪ್ರದೇಶದಲ್ಲಿ ತನ್ನ ರುದ್ರನರ್ತನವನ್ನು ತೋರುತ್ತಿದೆ. ಅದರಲ್ಲೂ ತಿರುಪತಿಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಪ್ರವಾಹದ ಸ್ಥಿತಿ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವು ತಿರುಪತಿ ತಿಮ್ಮಪ್ಪನಿಗೂ ಸಂಕಷ್ಟ ತಂದೊಡ್ಡಿದೆ. ಪರಿಣಾಮ ತಿರುಪತಿ ದೇವಾಲಯವನ್ನು ಸಂಪರ್ಕಿಸುವ ಘಾಟ್ ನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ ಉಂಟಾಗಿದ್ದು....

ಅರ್.ಸಿ.ಬಿ.ಯ ಆಪತ್ಬಂದವ ಎ.ಬಿ ಡಿವಿಲಿಯರ್ಸ್ ನಿವೃತ್ತಿ.

ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಆಟಗಾರರಲ್ಲಿ ಒಬ್ಬರಾಗಿದ್ದ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಇಂದು ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದುಕೊಳ್ಳುವುದರ ಮೂಲಕ ತಮ್ಮ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರವನ್ನು ಮೂಡಿಸಿದ್ದಾರೆ. ಯಾವುದೇ ಮುನ್ಸೂಚನೆಯನ್ನೂ ನೀಡದೆ ಎಬಿ ಡಿವಿಲಿಯರ್ಸ್ ದಿಢೀರನೇ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸುವುದರ ಮೂಲಕ ಬೇಸರ ತಂದಿದ್ದಾರೆ. ಅಂತಾರರಾಷ್ಟ್ರೀಯ ಸೀಮಿತ...

1300 ರೈತರಿಂದ ತೈಲ ಕಂಪನಿ ಆರಂಭ

ರೈತರು ಬೆಳೆದ ಬೆಳೆಗೆ ತಮ್ಮದೆ ಬ್ರಾಂಡ್ ಮಾಡಿ ಮಾರಾಟ ಮಾಡುವುದು ಅಪರೂಪ, ಅದರಲ್ಲೂ ಸಾವಯುವ ಕಲ್ಪನೆ ಮಾದರಿಯಲ್ಲಿ ,ಅಡುಗೆ ಎಣ್ಣೆ ಮತ್ತು ಔಷದೀಯ ತೈಲಗಳನ್ನು ತಯಾರಿಸುವ ಕಂಪನಿಯೊoದು ರಾಯಚೂರಿನ ಸಿಂಧನೂರಿನ ರೈತರಿಂದ ಆರಂಭವಾಗಿದೆ . ಇದರಲ್ಲಿ1300 ರೈತರು ಒಟ್ಟಿಗೆ ಸೇರಿ ಕಂಪನಿಯನ್ನು ಶುರುಮಾಡಿದ್ದಾರೆ . ಅಲ್ಪ ಬಂಡವಾಳದಿಂದ ಆರಂಭವಾದ ಕಂಪನಿ ಈಗ ಲಕ್ಷಾಂತರ...

ಮಂಡ್ಯದಲ್ಲಿ ಟಿಪ್ಪರ್ ಚಾಲಕನ ಅಜಾಗರೂಕತೆ – ದ್ವಿಚಕ್ರ ವಾಹನ ಸವಾರ ಬಲಿ

ಮಂಡ್ಯ : ನಗರದಲ್ಲಿ ಟಿಪ್ಪರ್ ಹರಿದು ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಮದ್ದೂರು ತಾಲೂಕಿನ ಕೆರೆಮೇಗಳದೊಡ್ಡಿ ಗ್ರಾಮದ ಶಿವಪ್ಪ ಕೆಲಸದ ಹಿನ್ನೆಲೆ ಮಂಡ್ಯ ನಗರಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುವಾಗ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಕೆರೆಮೇಗಳದೊಡ್ಡಿಯ ಶಿವಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಮಂಡ್ಯ ಪೊಲೀಸರು ಟಿಪ್ಪರ್ ಚಾಲಕನ...

ಕೃಷಿ ಕಾಯ್ದೆ ಸರ್ಕಾರ ವಾಪಾಸ್ ಪಡೆದಿದ್ದಕ್ಕೆ ರಾಯಚೂರು ರೈತರಿಂದ ಸಂಭ್ರಮಾಚರಣೆ

ಸತತ ಒಂದು ವರ್ಷದಿಂದ ಕೃಷಿ ಕಾಯ್ದೆಗಳನ್ನು ರದ್ದು ಪಡಿಸುವಂತೆ ದೇಶದಲ್ಲಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದರು , ಇದರ ಪ್ರತಿ ಫಲವಾಗಿ ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ಹಿಂಪಡೆದಿದ್ದೇನೆ ಎಂದು ಘೊಷಿಸಿದ್ದಾರೆ . ಈ ಹಿನ್ನಲೆಯಲ್ಲಿ ರಾಯಚೂರಿನ ರೈತರು ಪಟಾಕಿ ಸಿಡಿಸಿ ಸಂಭ್ರಮಾಚರಣೆಯನ್ನು ಮಾಡಿದ್ದಾರೆ .ರಾಯಚೂರಿನ ರೈತ ಮುಖಂಡ ಚಾಮರಸ ಮಾಲೀಪಾಟೀಲ್ ನೇತೃತ್ವದಲ್ಲಿ ಅವರ ಸ್ವಗ್ರಾಮದಲ್ಲೇ...

ಯಶಸ್ವಿನಿ ಯೋಜನೆ ಮರು ಜಾರಿ : ರಾಜ್ಯದ ರೈತ ಸಮುದಾಯಕ್ಕೆ ಮೂತ್ತೊಂದು ಸಿಹಿ ಸುದ್ದಿ ನೀಡಿದ ರಾಜ್ಯ ಸರ್ಕಾರ.

ಬೆಂಗಳೂರು: ರಾಜ್ಯದ ರೈತ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಜಾರಿ ಮಾಡಿದ್ದ ಯಶಸ್ವಿನಿ ಯೋಜನೆಯನ್ನು ಆಗಿನ ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಮತ್ತೇ ಆ ಯೊಜನೆಯನ್ನು  ಮರು ಜಾರಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ರೈತರಿಗೆ ಅನಾರೋಗ್ಯ ಉಂಟಾದರೆ ಸುಲಭವಾಗಿ, ಉಚಿತವಾಗಿ ಚಿಕಿತ್ಸಾ ಸೌಲಭ್ಯಗಳು ನೀಡುವ ಉದ್ದೇಶದಿಂದ...

ಕಾಯ್ದೆ ಇದ್ದಾಗಲೂ ಚುನಾವಣೆ ಗೆದ್ದಿದ್ದೇವೆ , ಈಗಲೂ ಗೆಲ್ಲೂತೇವೆ : ಬಸವರಾಜ ಬೊಮ್ಮಾಯಿ

ಬೆಂಗಳೂರು ನ.19: ಕೃಷಿ ಕಾಯ್ದೆ ವಾಪಸ್ ಪಡೆದಿರುವುದು ಸ್ಪಂದನಾಶೀಲ ಸರ್ಕಾರಕ್ಕೆ ನಿದರ್ಶನ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಕಾಯ್ದೆಯ ಪ್ರಯೋಜನಗಳ ಕುರಿತು ರೈತರೊಂದಿಗೆ ಸಭೆಗಳನ್ನು ನಡೆಸಿ ಅವರಿಗೆ ಮನವರಿಕೆ ಮಾಡುವ ಪ್ರಯತ್ನ ಮಾಡಲಾಯಿತು. ಆದರೆ, ಅವರು ಅದಕ್ಕೆ ಒಪ್ಪದಿರುವುದರಿಂದ ಕಾಯ್ದೆಗಳನ್ನು ವಾಪಸ್ ಪಡೆಯುತ್ತಿದ್ದೇವೆ ಎಂದು ಹೇಳಿದ್ದಾರೆ. ಹೀಗಾಗಿ ಮಣಿಯುವ ಪ್ರಶ್ನೆ ಇಲ್ಲ ಎಂದು ಹೇಳಿದರು....

ಟಿ-20 ಎರಡನೇ ಪಂದ್ಯ: ಮಾಸ್ಕ್ ಕಡ್ಡಾಯ, ಮೈದಾನದ ಹೊರಗೆ ಲಸಿಕೆ ಅಭಿಯಾನ

ಭಾರತ-ನ್ಯೂಜಿಲೆಂಡ್ ಮಧ್ಯೆ ಎರಡನೇ ಟಿ-20 ಪಂದ್ಯ ಇಂದು ನಡೆಯಲಿದೆ. ಜಾರ್ಖಂಡನ ರಾಂಚಿ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ​ನಲ್ಲಿ ಪಂದ್ಯ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಕ್ರೀಡಾಂಗಣ ಪ್ರವೇಶಕ್ಕೆ ಮಾಸ್ಕ್ ಕಡ್ಡಾಯವಾಗಿದೆ. ಮಾಸ್ಕ್ ಧರಿಸದ ಯಾವುದೇ ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಪ್ರವೇಶವಿಲ್ಲ. ಕೊರೊನಾ ಮಾರ್ಗಸೂಚಿಗಳಿಗೆ ಸಂಬಂಧಿಸಿದಂತೆ ಬಿಸಿಸಿಐ ಕೂಡ ಜೆಎಸ್ಸಿಎಗೆ ವಿವರವಾದ ಮಾರ್ಗಸೂಚಿಯನ್ನು ಕಳುಹಿಸಿದೆ. ರಾಜ್ಯ ಸರ್ಕಾರ...

About Me

30978 POSTS
0 COMMENTS
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img