ಕಳೆದ ಒಂದು ವರ್ಷದಿಂದ ವ್ಯಾಪಕ ವಿರೋಧ, ಪ್ರತಿಭಟನೆಗೆ ವಿವಾದಾತ್ಮಕ ಮೂರು ಕೃಷಿ ಕಾಯ್ದೆ ಕಾರಣವಾಗಿತ್ತು. ಇದೀಗ ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಇಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡಿದ ಮೋದಿ ಅವರು ಈ ಕಾಯ್ದೆಗಳನ್ನು ರದ್ದು ಗೊಳಿಸುತ್ತಿರುವುದಾಗಿ ಪ್ರಕಟಿಸಿದ್ದಾರೆ. ಗುರು ಪೂರಬ್ ಅಂಗವಾಗಿ ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ...
ಬೆಂಗಳೂರು : ದೇವನಹಳ್ಳಿಯ ಹೊರವಲಯದ ಹೆದ್ದಾರಿ ಬದಿಯಲ್ಲಿರುವ ಹೋಟೆಲ್ ವೊಂದರಲ್ಲಿ ಗುರುವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು,ಅದೃಷ್ಟವಷ ಸಿಬ್ಬಂದಿಗಳು ಪಾರಾಗಿದ್ದಾರೆ. ಅಡುಗೆ ಕೊ ಣೆಯಲ್ಲಿ ಬೆಂಕಿ ಕಾಣಿಸಿ ಕೊಂಡ ಕೆಲವೇ ನಿಮಿಷಗಳಲ್ಲಿ ಸಂಪೂರ್ಣ ಹೋಟೆಲನ್ನು ಆವರಿಸಿದೆ .
ಹೋಟೆಲ್ನಲ್ಲಿ ಕೆಲವೇ ಕೆಲವು ಮಂದಿ ಇದ್ದರು ಎನ್ನಲಾಗಿದ್ದು, ಘಟನೆ ನಡೆದ ಕೂಡಲೇ ಎಲ್ಲರೂ ಹೊರಗೆ ಓಡಿ ಬಂದಿದ್ದು,...
ಬಳ್ಳಾರಿ: ಮಕ್ಕಳನ್ನು ಬಾಡಿಗೆ ಪಡೆದು ಭಿಕ್ಷಾಟನೆ ಮಾಡುತ್ತಿರುವಂತಹ ಕ್ರೌರ್ಯ ಬಳ್ಳಾರಿ ಜಿಲ್ಲೆಯ ಸಿರಿಗೇರಿ ಕ್ರಾಸ್ ಬಳಿ ಬೆಳಕಿಗೆ ಬಂದಿದೆ. ಕರ್ನಾಟಕ ಪ್ರೋಹಿಬಿಷನ್ ಆಫ್ ಬೆಗ್ಗರಿ ಆಕ್ಟ್ 1975 ರಲ್ಲಿ ಜಾರಿಗೆ ತಂದಿದ್ದರು ಭಿಕ್ಷಾಟನೆ ನಿಲ್ಲದಿರುವುದು ಅವಮಾನಕಾರಿಯಾದ ವಿಷಯ.ಮಕ್ಕಳನ್ನ ಪೋಷಕರಿಂದ 50 ರಿಂದ 100 ರೂಪಾಯಿ ಕೊಟ್ಟು ಬಾಡಿಗೆ ಪಡೆದು ಅವರಿಗೆ ಮತ್ತು ಬರಿಸಿ ಭಿಕ್ಷೆ...
ದೆಹಲಿ: ಆ್ಯಪಲ್ ಭಾರತದಲ್ಲಿ ತನ್ನ ಅಸ್ತಿತ್ವವನ್ನು ವಿಸ್ತರಿಸುವ ಸಲುವಾಗಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳವನ್ನು ಹೂಡಿಕೆ ಮಾಡುತ್ತಿದೆ. ಈಗ ಮತ್ತೊಂದು ಹೆಜ್ಜೆಯನ್ನು ಭಾರತದಲ್ಲಿ ಮುಂದಿಟ್ಟಿರುವ ಆ್ಯಪಲ್ ಕಂಪನಿ, ದೇಶದಲ್ಲಿ ಸುಮಾರು ಒಂದು ಮಿಲಿಯನ್ ಉದ್ಯೋಗವನ್ನು ನೀಡುವತ್ತ ಗಮನಹರಿಸಿದೆ ಅಂತ ಕಂಪನಿಯ ಉಪಾಧ್ಯಕ್ಷ ಪ್ರಿಯಾ ಬಾಲಸುಬ್ರಮಣ್ಯಂ ಗುರುವಾರ ಹೇಳಿದ್ದಾರೆ.ಬೆಂಗಳೂರು ಟೆಕ್ ಶೃಂಗಸಭೆ 2021 ರಲ್ಲಿ ಮಾತನಾಡಿದ ಬಾಲಸುಬ್ರಮಣ್ಯಂ,...
ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಸಾಮಾನ್ಯರು ಅಸ್ಥವ್ಯಸ್ಥರಾಗಿದ್ದಾರೆ , ಇನ್ನೂ ಈ ಮಳೆಯ ಬಿಸಿ ಚಾಮರಾಜನಗರಕ್ಕೂ ಸಹ ಬಿಟ್ಟಿಲ್ಲ . ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಬುಧವಾರದಿಂದ ಬಾರೀ ಮಳೆ ಸುರಿದಿದೆ , ಈ ಅತಿಯಾದ ಮಳೆಯ ನೀರು ಗ್ರಾಮದೊಳಗೆ ನುಗ್ಗಿ ಬಾರಿ ಅವಾಂತರವನ್ನು ಸೃಷ್ಟಿ ಮಾಡಿದೆ .ಇನ್ನೂ ಚರಂಡಿ...
ಅಲ್ಲು ಅರ್ಜುನ್ ನಟಿಸಿರುವ ಪುಷ್ಪ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ. ಡಿಸೆಂಬರ್ 17 ಕ್ಕೆ ವಿಶ್ವದಾದ್ಯಂತ ಸಿನಿಮಾ ತೆರೆಕಾಣುತ್ತಿದೆ. ಅಭಿಮಾನಿಗಳು ಯಾವಾಗ ಸಮಯ ಆಗುತ್ತೆ, ಯಾವಾಗ ಡಿಸೆಂಬರ್ 17 ಬರುತ್ತೆ, ಯಾವಾಗ ತಮ್ಮ ನೆಚ್ಚಿನ ನಟನ ಸಿನಿಮಾ ನೋಡುತ್ತೇವೆ ಎಂದು ಕಾದು ಕುಳಿತಿದ್ದಾರೆ. ಪುಷ್ಪ ಸಿನಿಮಾ ಅನೌನ್ಸ್ ಆದಾಗಿನಿಂದಲೂ...
ಯಾದಗಿರಿ: ಜಿಲ್ಲೆಯ ಅಬ್ಬೆ ತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಉಪ್ಪಿಟ್ಟಿನಲ್ಲಿ ಹಾವಿ ಮರಿ ಕಾಣಿಸಿಕೊಂಡಿರುವ ಸುದ್ದಿ ಬೆಳಕಿಗೆ ಬಂದಿದೆ . ಯಾದಗಿರಿ ಜಿಲ್ಲೆಯ ವಿಶ್ವಾರಾಧ್ಯ ವಿದ್ಯಾವರ್ಧಕ ಹಾಸ್ಟೆಲ್ ನ ಬೆಳಗ್ಗಿನ ಉಪಹಾರದ ಉಪ್ಪಿಟ್ಟಿನಲ್ಲಿ ಹಾವಿನ ಮರಿ ಕಾಣಿಸಿಕೊಂಡು ಅಲ್ಲಿನ ವಿದ್ಯಾರ್ಥಿಗಳು ಭಯಭೀತಿ ಗೊಂಡಿದ್ದಾರೆ. ಅಲ್ಲಿನ 52 ವಿದ್ಯಾರ್ಥಿಗಳು ಉಪ್ಪಿಟ್ಟನ್ನು ಸೇವಿಸಿ...
ಬೆಂಗಳೂರು: ರಾಜ್ಯದ ನಾನಾಕಡೆ ಭಾರೀ ಮಳೆಯಿಂದ ಬೆಳೆ ಹಾನಿಯಾಗಿರುವ ಕುರಿತಂತೆ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಈಗಾಗಲೇ ನಾನು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ. ಎಲ್ಲೆಲ್ಲಿ ಮಳೆಯಿಂದ ಹಾನಿಗೊಳಗಾಗಿದೆಯೋ ಅಂತಹ ಕಡೆ ಅಧಿಕಾರಿಗಳು ಸಮೀಕ್ಷೆ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ನೀಡಿದರು.
ಮಳೆ ಬಂದ ತಕ್ಷಣವೇ ನಾನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಸಮೀಕ್ಷೆ ನಡೆಸಲು ಸೂಚಿಸಿದ್ದೆ....
ಬೀದರ್: ಮದುವೆ ಸಮಾರಂಭವೆಂದರೆ ಗತ್ತು-ಗಮ್ಮತ್ತಿನ ಅದ್ಧೂರಿ ಸಮಾರಂಭ. ಆಡಂಬರಕ್ಕೇ ಹೆಚ್ಚು ಮಹತ್ವ. ಆದರೆ ಇಲ್ಲಿ ಪ್ರತಿಷ್ಠಿತ ಕುಟುಂಬಗಳ ನಡುವಿನ ಬಾಂಧವ್ಯ ಬೆಸೆಯುವ ವಿವಾಹ ಸಮಾರಂಭ ಬೇರೆಡೆಯ ಸನ್ನಿವೇಶಗಳಂತಲ್ಲ. ಮಾನವೀಯತೆಯ ಮಜಲಿನತ್ತ ಹೆಜ್ಜೆ ಇಡುವ ಪರ್ವಕ್ಕಾಗಿ ನಡೆದಿರುವ ಅನನ್ಯ ಸಿದ್ದತೆ ಗಮನಸೆಳೆದಿದೆ.
ಅಪರೂಪದ ಮದುವೆ ಸಮಾರಂಭ..
ಬೆಂಗಳೂರಿನ ಉದ್ಯಮಿ ಧನರಾಜ್ ತಾಳಂಪಳ್ಳಿ ಹಾಗೂ ಶೈಲಾಶ್ರೀ ಪುತ್ರ ಆಕಾಶ್...
ದುನಿಯಾ ವಿಜಯ್ ತಂದೆ ರುದ್ರಪ್ಪ ಇಂದು ಬೆಳಗ್ಗೆ 7:30 ರಲ್ಲಿ ಸಾವನ್ನಪ್ಪಿದ್ದಾರೆ. ನಾಲ್ಕು ತಿಂಗಳ ಹಿಂದೆ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ಜುಲೈನಲ್ಲಿ ನಿಧನರಾಗಿದ್ದರು, ಈಗ ಅವರ ತಂದೆ ರುದ್ರಪ್ಪ(81 ವರ್ಷ) ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಸರಿಸುಮಾರು...
Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...