ಮಿಸ್ವರ್ಲ್ಡ್ 2021 ಪಟ್ಟವನ್ನ ಪೊಲೆಂಡ್ ಸುಂದರಿ, ಕರೋಲಿನಾ ಬಿಲಾವ್ಸ್ಕಾ ಪಡೆದಿದ್ದು, ಮೊದಲ ರನ್ನರ್ ಅಪ್ ಆಗಿ ಭಾರತೀಯ ಸುಂದರಿ ಶ್ರೀಸೈನಿ ಹೊರಹೊಮ್ಮಿದ್ದಾರೆ. ಪೋರ್ಟೋರಿಕೋ ಸ್ಯಾನ್ ಸುವಾನ್ನಲ್ಲಿ ಮಿಸ್ವರ್ಲ್ಡ್ ಸ್ಪರ್ಧೆ ಏರ್ಪಟ್ಟಿತ್ತು. ಅಮೆರಿಕಾ, ಐರ್ಲೆಂಡ್ ಸೇರಿ ಹಲವು ದೇಶದ ಸುಂದರಿಯರು ಕಾಂಪಿಟೇಶನ್ನಲ್ಲಿ ಭಾಗವಹಿಸಿದ್ದರು. ಆದ್ರೆ ಅವರನ್ನೆಲ್ಲ, ಹಿಂದಿಕ್ಕಿ, ಕರೋಲಿನಾ ವಿಶ್ವಸುಂದರಿಯ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿರುವ...
ರಾಯಚೂರು : ಡಾ.ಪುನೀತ್ ರಾಜಕುಮಾರ (puneeth rajkumar) 47 ನೇ ಜನ್ಮದಿನದ ಹಿನ್ನೆಲೆ ದೇಶದ ಪ್ರತಿಷ್ಠಿತ ಹಟ್ಟಿ ಚಿನ್ನದ ಗಣಿಯಲ್ಲಿ (Hatti gold mine) ಅಪ್ಪು ಹುಟ್ಟು ಹಬ್ಬ (Birthday of Appu) ಆಚರಣೆಯನ್ನು ಅತ್ಯಂತ ಸಡಗರದಿಂದ ಮಾಡಲಾಯಿತು. ಅಪ್ಪು ಭಾವಚಿತ್ರವಿರೊ ಕನ್ನಡ ಭಾವುಟ ಅನಾವರಣ ಮಾಡಿ. ಕಂಠೀರವ ಸ್ಟುಡಿಯೋದ ಸಮಾಧಿ ಹೋಲುವಂತೆ ಇಲ್ಲಿಯೂ...
ರಾಯಚೂರು : ಪುನೀತ್ ರಾಜಕುಮಾರ್ (puneeth rajkumar) ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಅಚ್ಚುಮೆಚ್ಚಿನ ಅಪ್ಪುವನ್ನು ಆ ಜಿಲ್ಲೆಯಲ್ಲಿ ವಿಶೇಷವಾಗಿ ಸ್ಮರಿಸಲಾಗ್ತಿದೆ. ಮಕ್ಕಳನ್ನು ಹಿಗ್ಗಿ ಮುದ್ದಾಡುತ್ತಿದ್ದ ಆ ರಾಜಕುಮಾರ ಈಗಲೂ ಆ ಜಿಲ್ಲೆಯ ಪುಟಾಣಿ ಮಕ್ಕಳ ಜೊತೆಯಲ್ಲಿ ಸದಾ ನಗುತ್ತಿದ್ದಾರೆ. ಹೀಗೆ ಮುಗ್ಧತೆಯಿಂದ ಕೂತಿರೊ ಪುಟಾಣಿಗಳು. ಅಲ್ಲೊಬ್ರು ಇಲ್ಲೊಬ್ರು ಹಾಲು ಕುಡಿಯುತ್ತಾ ನಲಿಯುತ್ತಿರೊ ಮತ್ತಿಷ್ಟು...
ಹೊಸ ಹೊಸ ಸಿನಿಮಾ ಬಂದ್ರೆ ಅದನ್ನ ಪೈರಸಿ ಮಾಡಿ ಮೊಬೈಲ್ನಲ್ಲೇ ಹರಿಬಿಡೋ ಕಿಡಿಗೇಡಿಗಳ ಸಂಖ್ಯೆ ಏನೂ ಕಡಿಮೆ ಇಲ್ಲ. ಇನ್ನು ಕೆಲವರಿಗೆ ದುಡ್ಡು ಖರ್ಚು ಮಾಡದೇ, ಮೊಬೈಲ್ನಲ್ಲೇ ಸಿನಿಮಾ ನೋಡೋ ದುರಾಸೆ. ಇಂಥ ದುರುಸೆಗೆ ಬಲಿಯಾದ ಹಲವು ಮಂದಿ ಬ್ಯಾಂಕ್ ಖಾತೆಗೆ ಕನ್ನ ಬಿದ್ದಿದೆ. ಹೌದು ಕಳೆದೆರಡು ದಿನಗಳಿಂದ ಸದ್ದು ಮಾಡುತ್ತಿರುವ ಸಿನಿಮಾ ಅಂದ್ರೆ...
ಮೊನ್ನೆ ತಾನೇ ನಾವು ಭಾರತೀಯ ಅರಣ್ಯ ಅಧಿಕಾರಿ ಸುಶಾಂತ್ ನಂದಾ ಅವರು ತಮ್ಮ ಟ್ವಿಟರ್ನಲ್ಲಿ ಹಂಚಿಕೊಂಡ ವೀಡಿಯೋ ಒಂದರ ಬಗ್ಗೆ ಲೇಖನ ಬರೆದಿದ್ದೆವು. ಅದರಲ್ಲಿ ಸುಶಾಂತ್ ನಂದಾ ಹಸಿರು ಹಾವಿನ್ನು ಕೈಯಲ್ಲಿ ಹಿಡಿದು ನೀರು ಕುಡಿಸುತ್ತಿದ್ದರು. ಮತ್ತು ಬೇಸಿಗೆಯಲ್ಲಿ ಪ್ರಾಣಿ, ಪಕ್ಷಿಗಳಿಗೆ ನೀವೂ ನೀರು ನೀಡಿ ಎಂದು ಸಂದೇಶ ನೀಡಿದ್ದರು. ಆದ್ರೆ ಇದರೊಂದಿಗೆ ನಾವು...
ಮೊದಲ ಭಾಗದಲ್ಲಿ ನಾವು ಚತ್ರಕ ಮತ್ತು ಆರ್ಯ ತಮ್ಮ ಗಲ್ಲು ಶಿಕ್ಷೆಯ ಅವಧಿಯನ್ನು 6 ತಿಂಗಳಿಗೆ ಮುಂದೂಡಿದ್ದರ ಬಗ್ಗೆ ಹೇಳಿದ್ದೆವು. ಎರಡನೇ ಭಾಗದಲ್ಲಿ ರಾಜನ ಕುದುರೆಗಳು ವಿದ್ಯೆ ಕಲಿಯುತ್ತದಾ..? ಆರ್ಯ, ಚತ್ರಕ ಸಾವಿನಿಂದ ತಪ್ಪಿಸಿಕೊಳ್ಳುತ್ತಾರಾ..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಚತ್ರಕ ಮತ್ತು ಆರ್ಯನನ್ನು ಸೈನಿಕರ ಕೋಟೆಗೆ ಬಿಡಲಾಗುತ್ತದೆ. ಆಗ ಆರ್ಯ, ಚತ್ರಕನನ್ನು ಕೇಳುತ್ತಾನೆ, ನಿನಗೆ...
ಯಾರು ಆಚಾರ್ಯ ಚಾಣಕ್ಯರ ಮಾತನ್ನ ಪರಿಪಾಲನೆ ಮಾಡ್ತಾರೋ, ಅವರು ಜೀವನದಲ್ಲಿ ಖಂಡಿತ ಯಶಸ್ಸು ಕಾಣುತ್ತಾರೆ ಅನ್ನೋದು ಹಿರಿಯರ ಮಾತು. ಅದು ನಿಜವೂ ಹೌದು. ಜೀವನದಲ್ಲಿ ಹೇಗಿರಬೇಕು. ಎಂಥವರನ್ನ ನಂಬಬೇಕು. ಎಂಥ ಮಾತನ್ನಾಡಬೇಕು. ಎಂಥ ಜೀವನ ಸಂಗಾತಿಯನ್ನು ವಿವಾಹವಾಗಬೇಕು ಅನ್ನೋ ಬಗ್ಗೆ ಚಾಣಕ್ಯರು, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಇಂದು ನಾವು ಚಾಣಕ್ಯರ ಜೀವನದ ಒಂದು...
ಶಿವನ 19 ಅವತಾರಗಳ ಬಗ್ಗೆ ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಂದೂ ಕೂಡ ಒಂದು ಅವತಾರದ ಬಗ್ಗೆ ವಿವರಣೆ ನೀಡಲಿದ್ದೇವೆ. ಆ ಅವತಾರವೇ ಬಟುಕ ಅವತಾರ. ಹಾಗಾದ್ರೆ ಶಿವ ಬಟುಕ ಅವತಾರ ತಾಳಿದ್ದೇಕೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬಟುಕ ಅವತಾರ ಅಂದ್ರೆ ಪುಟ್ಟ ಮಗುವಿನ ಅವತಾರ. ಕಾಳಿ ಮಾತೆಯನ್ನು ಶಾಂತಗೊಳಿಸುವುದಕ್ಕಾಗಿ ಶಿವ...
ಸೃಷ್ಟಿಕರ್ತ ಬ್ರಹ್ಮ ಈ ಭೂಮಿಯಲ್ಲಿ ಹಲವು ಜೀವಿಗಳನ್ನು ಸೃಷ್ಟಿಸಿದ್ದಾನೆ. ಅಂತೆಯೇ ಮನುಷ್ಯನನ್ನು ಸೃಷ್ಟಿಸಿದ್ದೂ ಬ್ರಹ್ಮನೇ. ಒಬ್ಬೊಬ್ಬರನ್ನ ಒಂದೊಂದು ರೀತಿ ಸೃಷ್ಟಿಸಿರುವ ಬ್ರಹ್ಮ, ಹೆಣ್ಣನ್ನು ಸೃಷ್ಟಿಸಬೇಕಾದರೆ, ಹಲವು ಸಮಯ ತೆಗೆದುಕೊಂಡಿದ್ದನಂತೆ. ಆ ಸಮಯದಲ್ಲಿ ಒಂದು ಘಟನೆ ನಡೆಯಿತು. ಯಾವುದು ಆ ಘಟನೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಬ್ರಹ್ಮ 6 ದಿನ ತೆಗೆದುಕೊಂಡು ಹೆಣ್ಣಿನ ಸೃಷ್ಟಿ ಮಾಡಿದನಂತೆ....
ಹಲವು ಧರ್ಮಗಳಲ್ಲಿ ಹಲವು ರೀತಿಯ ಆಚರಣೆಗಳಿವೆ. ಆ ಧಾರ್ಮಿಕ ಆಚರಣೆಗಳಲ್ಲಿ ಅಂತ್ಯಸಂಸ್ಕಾರದ ಆಚರಣೆಯೂ ಒಂದು. ಕೆಲವರಲ್ಲಿ ಶವವನ್ನ ಸುಟ್ಟರೆ, ಇನ್ನೂ ಕೆಲವರಲ್ಲಿ ಶವವನ್ನ ಹೂಳಲಾಗುತ್ತದೆ. ಅಂತೆಯೇ ಹಿಂದೂಗಳಲ್ಲಿ ಶವವನ್ನ ಕೊಂಡೊಯ್ಯಬೇಕಾದರೆ, ಅದಕ್ಕೆ ಹಲವು ವಸ್ತುಗಳನ್ನ ಎಸೆಯಲಾಗತ್ತೆ. ಅದನ್ನೆಲ್ಲ ಎಸೆಯುವುದು ಯಾಕೆ..? ಇದರ ಹಿಂದಿರುವ ಧಾರ್ಮಿಕ ಕಾರಣಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಕೆಲವರು ಶವ ಒಯ್ಯುವಾಗ,...