ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಕೋಟ್ಯಾಂತರ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಏಕೆಂದರೆ ನಾಳೆ ಮಾರ್ಚ್ 17 ಅಪ್ಪು ಹುಟ್ಟುಹಬ್ಬ ಮತ್ತು ಅವರ ಬಹು ನಿರೀಕ್ಷತ ಚಿತ್ರ ಜೇಮ್ಸ್ ಬಿಡುಗಡೆಯಾಗುವ ದಿನ. ಇದು ಅಭಿಮಾನಿಗಳಿಗೆ ಖುಷಿಯ ದಿನವಾಗಿತ್ತು. ಆದರೆ ಹಿಜಾಬ್ ಕುರಿತು ಹೈಕೋರ್ಟ್ನ ತೀರ್ಪಿನ ನಂತರ ಮುಸ್ಲಿಂ ವಿದ್ಯಾರ್ಥಿನಿಯರು ಹಾಗೂ ಕೆಲವು ಮುಸ್ಲಿಂ ಮುಖಂಡರು ಶಾಲಾ-ಕಾಲೇಜುಗಳಲ್ಲಿ...
ಹಿಜಾಬ್ ಪರ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸುವ ಮೂಲಕ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡಾಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯ ಮಹತ್ವದ ತೀರ್ಪನ್ನು ನೀಡಿದೆ.
ಉಚ್ಚ ನ್ಯಾಯಾಲಯ ಹಿಜಾಬ್ಗೆ ಸಂಬಂಧಿಸಿದಂತೆ ನೀಡಿರುವ ತೀರ್ಪಿನ ಬಗ್ಗೆ ಅನೇಕರು ವಿಷಾದ ವ್ಯಕ್ತಪಡಿಸಿದ್ದಾರೆ. ಅಮೀರ್-ಇ-ಶರಿಯತ್ ನಾಳೆ 17 ನೇ ಮಾರ್ಚ್ ಗುರುವಾರ ಕರ್ನಾಟಕ ಬಂದ್ ಕರೆ ನೀಡಿದ್ದಾರೆ. ಇದಕ್ಕೆ ಎಲ್ಲಾರೂ ಸಹಕರಿಸಬೇಕು ಎಂದು...
ಹಿಜಾಬ್ ವಿವಾದ (Hijab Controversy) ಕಳೆದ 3 ತಿಂಗಳಿಂದ ರಾಜ್ಯದಲ್ಲಿ ಬಾರಿ ವಿವಾದವನ್ನು ಉಂಟುಮಾಡಿ ರಾಷ್ಟ್ರ ಹಾಗು ಅಂತರಾಷ್ಟ್ರೀಯ (National and international) ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿತ್ತು. ಶಾಲ, ಕಾಲೇಜುಗಳಲ್ಲಿ (School, college) ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ನಲ್ಲಿ (high court) ಅರ್ಜಿ ಸಲ್ಲಿಸಲಾಗಿತ್ತು. ಐಕೋರ್ಟ್ನ ಏಕ ಸದಸ್ಯ ಪೀಠ ನ್ಯಾಯಮೂರ್ತಿ...
ದೊಡ್ಡಬಳ್ಳಾಪುರ : 600 ವರ್ಷಗಳ ಇತಿಹಾಸ ಪ್ರಸಿದ್ಧಿಯನ್ನು ಪಡೆದಿರುವ ದೇವಸ್ಥಾನವೆಂದರೆ ಅದು ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ಸ್ವಾಮಿ (Shree Kshetra Ghati Subramanya Swamy) ದೇವಸ್ಥಾನ. ಈ ದೇವಸ್ಥಾನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿದೆ. ಈ ದೇವಸ್ಥಾನಕ್ಕೆ ಭಕ್ತಾದಿಗಳು ಮಂಗಳವಾರ ಹಾಗೂ ಭಾನುವಾರ ಅತಿಹೆಚ್ಚಿನ ಸಂಖ್ಯೆಯಲ್ಲಿಆಗಮಿಸಿ ದೇವರ ದರ್ಶನವನ್ನು ಪಡೆಯುತ್ತಾರೆ. ಶ್ರೀ...
ಫೈವ್ ಸ್ಟಾರ್ ಹೊಟೇಲ್ನಲ್ಲಿ, ಪ್ಲೇನ್ನಲ್ಲಿ, ದೊಡ್ಡ ದೊಡ್ಡ ಮಾಲ್ನಲ್ಲೆಲ್ಲಾ ತಿಂಡಿ ರೇಟ್ ಜಾಸ್ತಿ ಇರುವ ಬಗ್ಗೆ ಹಲವರು ಧ್ವನಿ ಎತ್ತಿದ್ದನ್ನ ನಾವು ನೋಡಿದ್ದೇವೆ. ಆದ್ರೆ ಏನೂ ಪ್ರಯೋಜನವಿಲ್ಲ. ಯಾಕಂದ್ರೆ ಈ ಸ್ಥಳಗಳಲ್ಲಿ ಇಷ್ಟೇ ರೇಟ್ನ ತಿಂಡಿನೇ ಸಿಗೋದು. ಇಂದು ಪ್ಲೇನ್ ಒಂದರಲ್ಲಿ ವಡಾಪಾವ್ ಬೆಲೆ 250 ರೂಪಾಯಿ ಇದ್ದು, ಇದನ್ನ ನಾನು ತಿಂದದ್ದು ಕಂಡ್ರೆ,...
ರಾಯಚೂರು : ಹೀಗೆ ನೀರಿನ ಆಳಕ್ಕೆ ಇಳಿದು ಅತ್ತಿಂದಿತ್ತ,ಇತ್ತಿಂದತ್ತ ಓಡಾಡ್ತಿರೊ ಯುವಕರ ಪಡೆ. ಇವರ ಕೈ ಜೋಡಿಸಿರೊ ಮಹಿಳೆಯರು. ಕಣ್ಣು ಹಾಯಿಸಿದ ಕಡೆಯೆಲ್ಲಾ ಬಿದ್ದಿರೊ ರಾಶಿ-ರಾಶಿ ಕಸ. ಇದೆಲ್ಲಾ ಕಂಡು ಬಂದಿದ್ದು ತುಂಗಭದ್ರಾ ನದಿಯ (Tungabhadra River) ತೀರದಲ್ಲಿ. ಹೌದು ತುಂಗಭದ್ರಾ ನದಿ ಕಲ್ಯಾಣ ಕರ್ನಾಟಕ ಭಾಗ (Part of Welfare Karnataka) ಸೇರಿ...
ದೊಡ್ಡಬಳ್ಳಾಪುರ : ರಾಜ್ಯ ಮಾಹಿತಿ ಹಕ್ಕು (State Information Right) ಸಾಮಾಜಿಕ ಕಾರ್ಯಕರ್ತರ ವೇದಿಕೆಯ (Forum for Social Workers) ರಾಜ್ಯ ಉಪಾಧ್ಯಕ್ಷ ಶಿವಶಂಕರ್ (Shivshankar, State Vice President) ಹಾಗೂ ತಾಲೂಕು ಅಧ್ಯಕ್ಷ ಕೆ.ಹೆಚ್ ವೆಂಕಟೇಶ್ (KH Venkatesh) ಇವರ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯನ್ನು ನಡೆಸಲಾಯಿತು. ಅಕ್ರಮವಾಗಿ ನಕಲಿ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (doddabalapura) ತಾಲೂಕಿನ ಪ್ರಸಿದ್ದ ಕ್ಷೇತ್ರ ಮಧುರೆ ಹೋಬಳಿ ಕನಸವಾಡಿಯಲ್ಲಿ (kanasavadi) ಶ್ರೀ ಶನಿಮಹಾತ್ಮ ಸ್ವಾಮಿಯ (Sri Shanimahathma Swamy) 67ನೇ ವರ್ಷದ ಬ್ರಹ್ಮ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ದೊಡ್ಡಬಳ್ಳಾಪುರ, ಬೆಂಗಳೂರು, ನೆಲಮಂಗಲ (Bangalore, Nedumangala) ಸೇರಿದಂತೆ ರಾಜ್ಯದ ವಿವಿಧೆಡೆಗಳಿಂದ ಸಹಸ್ರಾರು ಭಕ್ತಾದಿಗಳು ರಥೋತ್ಸವದಲ್ಲಿ ಭಾಗವಹಿಸಿ ಹಣ್ಣು,...
ಕಟ್ಟಡಕ್ಕೆ ಬೆಂಕಿ ಬಿದ್ದಿದ್ದು, ಆ ಬೆಂಕಿಯಿಂದ ತಪ್ಪಿಸಿಕೊಳ್ಳೋಕ್ಕೆ ವ್ಯಕ್ತಿಯೋರ್ವ ಬಿಲ್ಡಿಂಗ್ನ ಎರಡನೇಯ ಮಹಡಿಯಿಂದ ಮೂರು ವರ್ಷದ ಮಗುವನ್ನ ಕೆಳಗೆ ಎಸೆದ ಘಟನೆ ಅಮೆರಿಕದ ನ್ಯೂಜೆರ್ಸಿಯಲ್ಲಿ ನಡೆದಿದೆ. ಈ ವೀಡಿಯೋ ಸಾಮಾಜಿ ಜಾಲತಾಣದಲ್ಲಿ ವೈರಲ್ ಆಗಿದೆ.
ಕಟ್ಟಡಕ್ಕೆ ಬೆಂಕಿ ತಗುಲಿದ್ದ ವೇಳೆ ತಂದೆ ಮಗು ಕಟ್ಟಡದಲ್ಲಿ ಸಿಲುಕಿದ್ದರು. ಬೆಂಕಿ ತಗುಲಿದ ತಕ್ಷಣ, ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿದ್ದಾರೆ. ...
ನಾವು ನೀವೆಲ್ಲ ಬೇಸಿಗೆ ಬಂತಂದ್ರೆ, ಪ್ರಾಣಿ, ಪಕ್ಷಿಗಳಿಗೆ ನೀರುಣಿಸಬೇಕು ಅನ್ನೋ ಸಂದೇಶ ನೀಡುವವರ ವೀಡಿಯೋಗಳನ್ನ ನೋಡಿರ್ತೀವಿ. ಅಂತೆಯೇ ನಾವು ಕೂಡ ಪ್ರಾಣಿ, ಪಕ್ಷಿಗಳಿಗಾಗಿ ಟೆರೆಸ್ ಮೇಲೆ ನೀರನ್ನೂ ಇಡ್ತೀವಿ. ಆದ್ರೆ ಓರ್ವ ವ್ಯಕ್ತಿ, ಹಾವಿಗೆ ಬಾಯಾರಿಕೆಯಾಗಿದೆ ಎಂದು ಕೈಯಲ್ಲಿ ನೀರು ಹಿಡಿದು, ಕುಡಿಸಿದ್ದಾರೆ. ಅವರ ಧೈರ್ಯದ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ಸರಿಸೃಪಗಳು ವಿಷಪೂರಿತವಾಗಿದ್ದರೂ,...