ಬೆಳಗಾವಿ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸರು 2020-21ರಲ್ಲಿ ಅಕ್ಟೋಬರ್ 31ರವರೆಗೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಒಟ್ಟು 206 ಪ್ರಕರಣಗಳನ್ನು ಬೇಧಿಸಲಾಗಿದ್ದು. ಇದರಿಂದ ಬರೊಬ್ಬರಿ 8 ಕೋಟಿ 58 ಲಕ್ಷ 23 ಸಾವಿರ 999 ರೂಪಾಯಿ ಮೌಲ್ಯದ ಬೆಲೆ ಬಾಳುವ ವಸ್ತುಗಳು ಹಾಗೂ ನಗದನ್ನು ಜಪ್ತಿ ಮಾಡಿ ಮಾಡಿದ್ದಾರೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಹೇಳಿದರು.
ಬೆಳಗಾವಿಯ...
www.karnatakatv.net :
ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಹಟ್ಟಾತ್ ನಿಧನದಿಂದ ಇಡಿ ಅಭಿಮಾನಿವರ್ಗ ಹಾಗೂ ಕುಟುಂಬಸ್ಥರು ದುಃಖ ಪಡುವಂತಾಗಿದೆ. ಇಂದಿಗೆ ಅಪ್ಪು ನಮ್ಮನಗಲಿ 11 ದಿನಗಳು ಕಳೆದಿವೆ. ಇನ್ನೂ ಪುನೀತ್ ಕುಟುಂಬಸ್ಥರು, ಇಂದು 11ನೇ ದಿನದ ಕಾರ್ಯವನ್ನು ಪುನೀತ್ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ನೆರವೇರಿಸಲಾಗಿದೆ. ಹಾಗೇಯೆ ರಾಜ್ಯಾದ್ಯಂತ ಅಭಿಮಾನಿಗಳು ಅಪ್ಪು 11ನೇ ದಿನದ ಪುಣ್ಯ ಸ್ಮರಣೆಯನ್ನು ಮಾಡುತ್ತಿದ್ದಾರೆ.
ಇನ್ನೂ...
ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಸ್ಯಾಂಡಲ್ವುಡ್ನಲ್ಲಿ ತನ್ನದೆಯಾದ ಅಪಾರ ಅಬಿಮಾನಿಗಳನ್ನು ಹೊಂದಿದoತಹ ನಟ. ಕಾರ್ಡಿಯಾ ಅಟ್ಯಾಕ್ನಿಂದಾಗಿ ಅಕಾಲಿಕ ನಿಧನವಾದರು. ಕೇವಲ ನಟನೆ, ಡ್ಯಾನ್ಸ್ ಅಲ್ಲದೆ ಸೊಗಸಾಗಿ ಹಾಡುಗಳನ್ನು ಸಹ ಹಾಡುತ್ತಿದ್ದಂತಹ ಕಲಾವಿದ. ತಮ್ಮದೇ ಚಿತ್ರವಲ್ಲದೆ ಬೇರೆ ಚಿತ್ರಗಳಿಗು ಹಾಡುಗಳನ್ನು ಹಾಡುತ್ತಿದ್ದ ಪುನೀತ್, ಹಾಡು ಹಾಡುವುದಕ್ಕೆಂದು ಪಡೆಯುತ್ತಿದ್ದ ಸಂಭಾವನೆಯನ್ನು ಸಮಾಜಮುಕಿ ಕಾರ್ಯಗಳಿಗೆ ಹಾಗೂ ತಮ್ಮ ಶಕ್ತಿಧಾಮದ ಕಾರ್ಯಗಳಿಗೆ...
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಜೊತೆಗೆ ಆತ್ಮೀಯ ಗೆಳೆತನ ಹೊಂದಿದ್ದರು ಪಂಚಭಾಷ ತಾರೆ ಪ್ರಿಯಾಮಣಿ. ಪುನೀತ್ ನಿಧನದ ಕಾರಣ, ಪುನೀತ್ ಹಾಗೂ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದರು.
ಈ ಹಿಂದೆ ಅಪ್ಪು ಜೊತೆಗೆ 'ಅಣ್ಣಾ ಬಾಂಡ್' ಮತ್ತು 'ರಾಮ್' ಚಿತ್ರಗಳಲ್ಲಿ ನಟಿ ಪ್ರಿಯಾಮಣಿ ಅಭಿನಯಸಿದ್ದರು. ಸಿನಿಮಾಗಳ ಹೊರತಾಗಿ ಅಪ್ಪು ಜೊತೆಗೆ ಉತ್ತಮ...
ತಮಿಳು ಮಾತ್ರವಲ್ಲದೆ ಹಲವು ಭಷೆಗಳಲ್ಲಿ ಮಿಂಚಿರುವ ನಟ ವಿಜಯ್ ಸೇತುಪತಿ ಕೆಲದಿನಗಳ ಹಿಂದೆ ಪುನೀತ್ ರಾಜ್ಕುಮಾರ್ ಸಮಾಧಿ ಬಳಿ ಭೇಟಿ ನೀಡಿ ಪೂಜೆ ಸಲ್ಲಿಸಿ, ಪುನೀತ್ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದರು. ಅದರ ಹಿಂದಿನ ದಿನವಷ್ಟೆ ವಿಜಯ್ ಸೇತುಪತಿ ಮೇಲೆ ಬೆಂಗಳೂರು ಅಂತರಾಷ್ಟಿಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಹಲ್ಲೆ ಮಾಡಿದ್ದ. ನವೆಂಬರ್ ೦೨ ರಂದು ರಾತ್ರಿ...
ನಟ ಪುನೀತ್ ರಾಜ್ಕುಮಾರ್ ಅಕಾಲಿಕ ಮರಣ ಈಗಲೂ ಎಲ್ಲರನ್ನು ಮುಖ್ಯವಾಗಿ ಅಭಿಮಾನಿಗಳನ್ನು ಕಾಡುತ್ತಲೇ ಇದೆ, ಅಪ್ಪು ಸಮಾಧಿಗೆ ಪ್ರತಿ ದಿನ ಸಾವಿರಾರು ಮಂದಿ ಭೇಟಿ ನೀಡುತ್ತಿರುವುದೆ ಇದಕ್ಕೆ ಸಾಕ್ಷಿ.
ಅಪ್ಪು ನಿಧನರಾದ ದಿನದಿಂದ ಇಲ್ಲಿಯವರೆಗೆ ಸರ್ಕಾರವು ಸಾಕಷ್ಟು ಮುತುವರ್ಜಿವಹಿಸಿ ಎಲ್ಲ ಕಾರ್ಯಗಳಲ್ಲಿಯೂ ಕುಟುಂಬದ ಜೊತೆ ನಿಂತಿದೆ. ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ಸಹಕಾರದಿಂದಲೇ ಪುನೀತ್ ಅಂತಿಮ...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣದಿಂದ ಇಡೀ ಸ್ಯಾಂಡಲ್ವುಡ್ ಕಂಗಾಲಾಗಿದೆ. ಎಲ್ಲಾ ಚಿತ್ರತಾರೆಯರು ಅಪ್ಪು ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ಇದೀಗ ಸ್ಯಾಂಡಲ್ವುಡ್ ನಲ್ಲಿ ಧಿಮಾಕು ಸಿನಿಮಾ ದಿಂದ ಹೆಸರುಮಾಡಿದ್ದ,ಹಿರಿಯ ನಟ ಶ್ರೀನಿವಾಸ್ ಮೂರ್ತಿಯವರ ಪುತ್ರ ನವೀನ್ ಕೃಷ್ಣ ಪದ್ಯವನ್ನು ಹಾಡುವ ಮೂಲಕ ಪುನೀತ್ಗೆ ನಮನ ಸಲ್ಲಿಸಿದ್ದಾರೆ. ಚಿತ್ರರಂಗದವರೆ ಆಗಲಿ ಅಥವ ಬೇರೆ...
www.karnatakatv.net:ಸ್ಯಾಂಡಲ್ ವುಡ್ನ ಚಿರಯುವಕ ಹ್ಯಾಂಡ್ಸಮ್ ನಟ ರಮೇಶ್ ಅರವಿಂದ್ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. "100" ಹೆಸರಿನಲ್ಲಿ ಕೇಸು ಕೈಗೆತ್ತಿಕೊಂಡಿದ್ದಾರೆ. ಚಿತ್ರದ ಟೈಟಲ್ "100' ಎಂದೆ ಇಡಲಾಗಿದೆ.100 ಪೊಲೀಸರಿಗೆ ಕರೆ ಮಾಡಲು ಇರುವ ಸಹಾಯವಾಣಿ ಸಂಖ್ಯೆ. ಇದನ್ನೇ ಚಿತ್ರದ ಟೈಟಲ್ ಆಗಿಸಿ ಥ್ರಿಲ್ಲರ್ ಕಥೆ ಮಾಡಿದ್ದಾರೆ ನಟ ರಮೇಶ್ ಅರವಿಂದ್ ಅವರ ನಿರ್ದೇಶಿಸಿರುವ ಸೈಬರ್...
www.karnatakatv.net:ಚಾಲೆoಜಿoಗ್ ಸ್ಟಾರ್ ದರ್ಶನ್ ಮುಂದಿನ ಚಿತ್ರ ಕ್ರಾಂತಿ, ವಿಜಯದಶಮಿ ಹಬ್ಬದಂದು ಸಿಂಪಲ್ಲಾಗಿ ಮುಹೂರ್ತವಾಗಿತ್ತು. ಮೊದಲ ಹಂತದ ಚಿತ್ರೀಕರಣ ಇತ್ತಿಚೆಗಷ್ಟೆ ಶುರುವಾಗುಗಿತ್ತು, ಆದರೆ ಪವರ್ ಸ್ಟಾರ್ ಪುನೀತ್ ಅಕಾಲಿಕ ಮರಣಕ್ಕೆ ಸಂತಾಪ ಸೂಚಿಸಿ ಕೆಲ ದಿನಗಳಕಾಲ ಗ್ಯಾಪ್ ತೆಗೆದುಕೊಳ್ಳಲಾಗಿತ್ತು. ಈಗ ಮತ್ತೆ ಶೂಟಿಂಗ್ನತ್ತ ಮರಳುತ್ತಿದೆ ಕ್ರಾಂತಿ ಚಿತ್ರತಂಡ. ಇನ್ನೂ ಈ ಚಿತ್ರದಲ್ಲಿ ಕ್ಲೀನ್ ಶೇವ್ ನಲ್ಲಿರೊ...
ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...