ಶಿವಮೊಗ್ಗ: ನನಗೆ ಯಡಿಯೂರಪ್ಪ ಸಿಕ್ಕಿರುವುದು ಪೂರ್ವಜನ್ಮದ ಪುಣ್ಯ. ರಾಜಕೀಯದಲ್ಲಿ ಯಡಿಯೂರಪ್ಪನವರು ನನ್ನನ್ನು ಬೆಳೆಸಿದ್ದಾರೆ. ಬಿ.ಎಸ್.ಯಡಿಯೂರಪ್ಪ(B.S. Yediyurappa) ದೂರದೃಷ್ಟಿಯಿರುವಂತಹ ನಾಯಕ. ಬಡವರ ಬಗ್ಗೆ ಅಪಾರ ಕಳಕಳಿ ಇರುವಂತಹ ವ್ಯಕ್ತಿ ಬಿ ಎಸ್ ವೈ ಶಿಕಾರಿಪುರದಲ್ಲಿ ಸೂರ್ಯನಿಗೆ ದೀಪ ಹಿಡಿದಂಗೆ. ರಾಜ್ಯದ ಮೂಲೆಮೂಲೆಯಲ್ಲೂ ಬಿ ಎಸ್ ವೈ ಸೇವೆ ಸಲ್ಲಿಸಿದ್ದಾರೆ. ರಾಜಕೀಯವಾಗಿ ಬೆಳೆಯಲು, ಸಿಎಂ(CM) ಆಗಲು ಬಿಎಸ್ವೈ...
ಎರಡನೇ ಹಾಗೂ ಅಂತಿಮ ಸುತ್ತಿನ ಮತದಾನವು ಮಣಿಪುರದಲ್ಲಿ (Manipura) ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಯಿತು. ಈ ಚುನಾವಣೆಯು ಆರು ಜಿಲ್ಲೆಗಳ ಒಟ್ಟು 22 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿದೆ. ಥೌಬಲ್, ಚಾಂಡೇಲ್, ಉಖ್ರುಲ್, ಸೇನಾಪತಿ, ತಮೇಂಗ್ಲಾಂಗ್ ಹಾಗೂ ಜಿರಿಬಮ್ (Thoubal, Chandel, Ukhrul, Senapati, Tamenglong and Jiribam) ಜಿಲ್ಲೆಗಳಾದ್ಯಂತ ಒಟ್ಟು 8.38 ಮತದಾರರು...
ಮಣಿಪುರ (Manipur) ರಾಜ್ಯದಲ್ಲಿ ಇಂದು (ಮಾರ್ಚ್ 5ರಂದು) ಎರಡನೇ ಹಂತದಲ್ಲಿ ವಿಧಾನಸಭೆ ಚುನಾವಣೆಗೆ (For Assembly elections) ಮತದಾನ ಪ್ರಕ್ರಿಯೆ ನಡೆಯಲಿದೆ. ಮಣಿಪುರ ವಿಧಾನಸಭೆ ಚುನಾವಣೆಗೆ ಆಯೋಗ (Commission for Elections) ಸಕಲ ರೀತಿ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಹಿಂದೆ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಮತದಾನ ನಿಗದಿಯಾಗಿತ್ತು. ನಂತರ ಚುನಾವಣಾ...
ಉಕ್ರೇನ್ ಮತ್ತು ರಷ್ಯಾ (Ukraine and Russia) ನಡುವೆ ನಡೆಯುತ್ತಿರುವ ಯುದ್ಧಕ್ಕೆ ತಾತ್ಕಾಲಿಕ ಬ್ರೇಕ್ ಹಾಕಲಾಗಿದೆ. ಉಕ್ರೇನ್ ರಾಷ್ಟ್ರದಾದ್ಯಂತ ತಾತ್ಕಾಲಿಕ ಕದನ ವಿರಾಮ ಘೋಷಿಸಲಾಗಿದೆ (A ceasefire has been announced). ಈ ಕದನ ವಿರಾಮದ ಬಗ್ಗೆ ರಷ್ಯಾ ವಿದೇಶಾಂಗ ಸಚಿವಾಲಯವು (Russian Foreign Ministry) ಮಾಹಿತಿ ನೀಡಿದೆ. ಕಳೆದ 10 ದಿನಗಳಿಂದ ಉಕ್ರೇನ್...
ರಾಯಚೂರು : ಮಂತ್ರಾಲಯದ (Mantralaya) ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy)401 ನೇ ಪಟ್ಟಾಭಿಷೇಕ ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (Hindustan Aeronautics Limited)ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆಯಾಗಿದೆ. ಈ ಮೊದಲು ಮಾರ್ಚ್ 2 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿತ್ತು. ಈಗ ಕೊನೆಯ ದಿನಾಂಕ ಮಾರ್ಚ್ 12ರವರೆಗೆ ವಿಸ್ತರಣೆಯಾಗಿದ್ದು, ಅಭ್ಯರ್ಥಿಗಳು ಅಲ್ಲಿಯವರೆಗೂ ಅರ್ಜಿ ಸಲ್ಲಿಸಬಹುದು. ಒಟ್ಟು 85 ಮ್ಯಾನೇಜ್ಮೆಂಟ್ ಟ್ರೇನಿ (Management Trainee) & ಡಿಸೈನ್...
ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...
ರಾಯಚೂರು : ಮಂತ್ರಾಲಯದ ಕಲಿಯುಗ ಕಾಮಧೇನು ಗುರು ರಾಘವೇಂದ್ರ ಸ್ವಾಮಿಗಳ (Guru Raghavendra Swamy) 401 ನೇ ಪಟ್ಟಾಭಿಷೇಕ (Coronation) ಹಾಗೂ 427 ನೇ ವರ್ಧಂತಿ ಉತ್ಸವ ಅಂಗವಾಗಿ ಗುರುವೈಭವೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ದೇಶದ ಮೂಲೆ ಮೂಲೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು, ಮಂತ್ರಾಲಯದಲ್ಲಿ ಸಂಭ್ರಮ ಮನೆಮಾಡಿದೆ. ಮಾರ್ಚ್ 04 ರಿಂದ 09 ರ ವರೆಗೆ...
ನಾವು ಭಾಗ ಒಂದು ಮತ್ತು ಎರಡರಲ್ಲಿ ಶಿವನ 19 ಅವತಾರದಲ್ಲಿ 8 ಅವತಾರಗಳ ಬಗ್ಗೆ ಹೇಳಿದ್ದೇವೆ. ಈಗ ಮುಂದುವರಿದ ಭಾಗವಾಗಿ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಹೇಳಲಿದ್ದೇವೆ. ಹಾಗಾದ್ರೆ ಶಿವ ತಾಳಿದ ಆ ಅವತಾರಗಳು ಯಾವುದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..
ಒಂಭತ್ತನೇಯದಾಗಿ ಹನುಮಾನ್ ಅವತಾರ. ಶಿವನ ಅವತಾರಗಳಲ್ಲೇ ಸರ್ವ ಶ್ರೇಷ್ಠವಾದ ಅವತಾರವೇ ಹನುಮಾನ್ ಅವತಾರ....
ಮೊದಲ ಭಾಗದಲ್ಲಿ ಶಿವನ 4 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಶರಭಾವತಾರ, ಪಿಪ್ಲಾವತಾರ, ನಂದಿ ಅವತಾರ, ಭೈರವನ ಅವತಾರದ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಮುಂದುವರಿದ ಭಾಗವಾಗಿ ಇನ್ನೂ 4 ಅವತಾರದ ಬಗ್ಗೆ ಮಾಹಿತಿಯನ್ನ ತಿಳಿಯೋಣ ಬನ್ನಿ..
ಐದನೇಯದ್ದು ಅಶ್ವತ್ಥಾಮ. ದ್ರೋಣಾಚಾರ್ಯರ ಒಬ್ಬನೇ ಮಗನಾದ ಅಶ್ವತ್ಥಾಮ ಚಿರಂಜೀವಿ ಎಂಬ ವರ ಪಡೆದವನಾಗಿದ್ದ. ಕಾಲ, ಕ್ರೋಧ, ಯಮ...
Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...