Thursday, July 2, 2026

Karnataka Tv

Indiaದಲ್ಲಿ ಇಂದು 8013 ಕೋವಿಡ್ ಪ್ರಕರಣಗಳು ದಾಖಲು..!

ದೇಶದಲ್ಲಿ (India) ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ (Covid cases) ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹತ್ತು ಸಾವಿರಕ್ಕಿಂತ ಕಡಿಮೆ ಕುಸಿತ ಕಂಡಿದೆ. ಕಳೆದ 24 ಗಂಟೆಯಲ್ಲಿ 8013 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಭಾರತದಲ್ಲಿ 24 ಗಂಟೆಯಲ್ಲಿ 16,765 ಜನರು ಗುಣಮುಖಗೊಂಡಿದ್ದಾರೆ. 119 ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಸಕ್ರಿಯ...

ರವಿಚಂದ್ರನ್ ಅವರ ತಾಯಿ ನಿಧನ..!

ನಟ ರವಿಚಂದ್ರನ್ (V. Ravichandran) ಅವರ ತಾಯಿ ಇಂದು ನಿಧನರಾಗಿದ್ದಾರೆ. ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ (Pattammal Veeraswamy) ಅವರಿಗೆ 83 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ (age-related disease) ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿ ಇಂದು ಅವರು ಕೊನೆಯುಸಿರು ಎಳೆದಿದ್ದಾರೆ. ರವಿಚಂದ್ರನ್ ಅವರ ತಾಯಿ ಹಲವು...

Dr. Ambarish ಸ್ಮಾರಕ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ..!

ರೆಬಲ್ ಸ್ಟಾರ್ ಅಂಬರೀಷ್ (Rebel Star Ambarish), ಮಂಡ್ಯದ ಗಂಡು, ಕಲಿಯುಗದ ಕರ್ಣ ಎಂದು  ಮನೆಮಾತಾಗಿರುವ ಡಾ. ಅಂಬರೀಷ್ ಅವರ ಸ್ಮಾರಕ ನಿರ್ಮಾಣಕ್ಕೆ ಇಂದು ಶ್ರೀ ಕಂಠೀರವ ಸ್ಟುಡಿಯೋ (Shree Kanthirawa Studio) ಆವರಣದಲ್ಲಿ ಶಂಕುಸ್ಥಾಪನೆ ಹಾಗೂ ಗುದ್ದಲಿ ಪೂಜೆ ಇಂದು ಮಧ್ಯಾಹ್ನ ನೆರವೇರಿತು. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM ...

‘ನಾನು ಆತ್ಮಹತ್ಯೆ ಮಾಡಿಕೊಳ್ಳಲು ಚಿಂತಿಸಿದ್ದೆ’

ಸಲ್ಮಾನ್ ಖಾನ್ ಅಂದ್ರೆ ಯಾರಿಗೆ ಗೊತ್ತಿಲ್ಲಾ ಹೇಳಿ. ಭಾರತೀಯ ಚಿತ್ರರಂಗದ ಬಗ್ಗೆ ತಿಳಿದವರಿಗೆ ಎಲ್ಲರಿಗೂ ಸಲ್ಮಾನ್ ಖಾನ್ ಪರಿಚಿತರೇ. ಹಲವು ವರ್ಷಗಳಿಂದ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಸಲ್ಮಾನ್ ಖಾನ್, ಬಾಲಿವುಡ್ ಆಳುವ ಮಟ್ಟಿಗೆ ಬೆಳೆದಿದ್ದಾರೆ ಅಂದ್ರೆ ತಪ್ಪಾಗ್ಲಿಕ್ಕಿಲ್ಲ. ಇಂಥ ವ್ಯಕ್ತಿ ಆತ್ಮಹತ್ಯೆಗೆ ಯೋಚಿಸಿದ್ದರೆಂದರೆ, ಯಾರಾದರೂ ನಂಬುತ್ತಾರಾ..? ನಂಬಲೇಬೇಕು. ಈ ಬಗ್ಗೆ ಸಲ್ಮಾನ್...

Telangana : ತರಬೇತಿ ವಿಮಾನ ಪತನ ಇಬ್ಬರು ಪೈಲಟ್ ಸಾವು..!

ತೆಲಂಗಾಣದಲ್ಲಿ (Telangana) ತರಬೇತಿ ವಿಮಾನ (Fall training flight) ಪತನವಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ (District of Nalgonda) ಘಟನೆ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ ತರಬೇತಿ ನಿರತ ಪೈಲಟ್ (Training is a busy pilot) ಹಾಗೂ ಮಹಿಳಾ ಪೈಲೆಟ್ ಇಬ್ಬರು ಸ್ಥಳದಲ್ಲೇ (Two pilots die on the spot) ಸಾವಿಗೀಡಾಗಿದ್ದಾರೆ. ನಲ್ಗೊಂಡ ಜಿಲ್ಲೆಯ...

Fly Over ಕಳಪೆ ಕಾಮಗಾರಿ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ..!

ಬೆಂಗಳೂರಿನ ಗೊರಗುಂಟೆಪಾಳ್ಯ ಪಾರ್ಲೆ ಟೋಲ್ (Goraguntepalya Parle Toll) ವರೆಗಿನ ಫೈ ಒವರ್ ಕಳಪೆ ಕಾಮಗಾರಿಗೆ ಕಾರಣವಾಗಿರುವವರ ವಿರುದ್ಧ ತನಿಖೆ ನಡೆಸಿ ಕ್ರಮಿನಲ್ ದೂರು ದಾಖಲಿಸಿ, ದುರಸ್ಥಿ ಕಾರ್ಯಕ್ಕೆ ಗುತ್ತಿಗೆದಾರರಿಂದ ಹಣ ವಸೂಲ ಮಾಡಲು ಆಗ್ರಹಿಸಿ ಸಿಪಿಐಎಂ ಬೆಂಗಳೂರು ಉತ್ತರ ಹಾಗೂ ದಕ್ಷಿಣ ಜಿಲ್ಲಾ ಸಮಿತಿಗಳು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿ (Office of...

Nandi Hillsನಲ್ಲಿ ರೋಪ್ ವೇ ನಿರ್ಮಾಣ,ರೈತರ ಜಮೀನು ಒತ್ತುವರಿ..!

ದೊಡ್ಡಬಳ್ಳಾಪುರ : ನಂದಿಬೆಟ್ಟಕ್ಕೆ ರೋಪ್ ವೇ (Rope Way to Nandibetta) ನಿರ್ಮಾಣ ಮಾಡುವ ಹಂತದಲ್ಲಿ ನಂದಿ ಬೆಟ್ಟದಲ್ಲಿ ಪಾರ್ಕಿಂಗ್ (Parking) ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ರೈತರ ಭೂಮಿಯನ್ನು ಒತ್ತುವರಿಯಾಗಿದ್ದು ರೈತ‌ ಸಂಘದಿಂದ ಪ್ರತಿಭಟನೆ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ (Doddaballapura) ತಾಲ್ಲೂಕಿನ ಹೆಗ್ಗಡಿಹಳ್ಳಿಯ ರೈತ  ಮುನಿನಾರಾಯಣಪ್ಪ (Farmer Muninarayanappa) ತನ್ನ ಭೂಮಿ ಯಲ್ಲಿ ನಂದಿಬೆಟ್ಟದ ರೋಪ್ ವೇ ನಿರ್ಮಾಣಕ್ಕೆ...

ಮೇಕೆದಾಟು ಪಾದಯಾತ್ರೆ ವಿರುದ್ಧ ಮುನಿರತ್ನ ಆಕ್ರೋಶ

ಕೋಲಾರ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆ ಮತ್ತೆ ನಾಳಿಯಿಂದ ಆರಂಭವಾಗಲ್ಲಿದೆ. ಅದಕ್ಕೆ ಯಾರಾದರೂ ಸೇರಿಕೊಳ್ಳಬಹುದು ಅವರು ಇವರು ಎಂಬುವಬುದಿಲ್ಲ. ಇದು ಇತಿಹಾಸದ ಪುಟಕ್ಕೆ ಸೇರುವ ಒಂದು ಅವಕಾಶ ಎಂದು ಡಿಕೆಸೀವಕುಮಾರ ಹೇಳಿದರು. ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಸಚಿವ ಮುನಿರತ್ನ ಕೋಲಾರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ನವರೂ ಒಂದಲ್ಲ ಒಂದು...

2ನೇ ಹಂತದ ಮೇಕೆದಾಟು ಪಾದಯಾತ್ರೆ ಆರಂಭ : ಡಿಕೆಶಿ

ಬೆಂಗಳೂರು : ಮೇಕೆದಾಟು ಯೋಜನೆಗೆ ಆಗ್ರಹಿಸಿ ಪಾದಯಾತ್ರೆ ನಾಳಿಯಿಂದ ಆರಂಭವಾಗಲಿದೆ. ಇದರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಲ್ಲಿರುವ ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಅಸ್ತು ಸಿಕಿದೆ. ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮಕ್ಕೆ ಬಿಬಿಎಂಪಿ ಗ್ರಿನ್ ಸಿಗ್ನಲ್ ಕೊಟ್ಟಿದೆ. ಈ ಕಾರ್ಯಕ್ರಮಕ್ಕೆ ಡಿ.ಕೆ.ಶಿವಕುಮಾರ್ ಮನವಿ ಮಾಡಿಕೊಂಡಿದ್ದರು. ಅವರ ಮನವಿಗೆ ಒಪ್ಪಿದ ಬಿಬಿಎಂಪಿ ಕೊವಿಡ್ ನಿಯಮಗಳನ್ನು ಪಾಲಿಸುವಂತೆ ಷರತ್ತು...

Jeeni Dileep ಸಿರಿಧಾನ್ಯಗಳ ಸಿರಿವಂತನಿಗೆ ಡಾ. ಎಪಿಜೆ ಅಬ್ದುಲ್ ಕಲಾಂ ಪ್ರಶಸ್ತಿ..!

ರುದ್ರಾಕ್ಷ ಪೌಂಡೇಶನ್ (Rudraksha Foundation) ಆಶೀರ್ವಾದ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ (Aashirvad Education and Charitable Trust) ವತಿಯಿಂದ ಸಾಧಕರನ್ನು ಗುರುತಿಸಿ ಡಾ. ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಅವಾರ್ಡ್ (Dr. APJ Abdul Kalam International Award) 2022 ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ಬಳಿ ಇರುವ ಆರ್ ಜಿ ರಾಯಲ್...

About Me

32472 POSTS
0 COMMENTS
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img