ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಫ್ಲೈನ್(Offline) ಮೂಲಕ...
ರಾಯಚೂರು : ರಾಯಚೂರು ಆರ್ಥಿಕವಾಗಿ (Raichur financially) ಮಾತ್ರವಲ್ಲ ಆರೋಗ್ಯವಾಗಿಯೂ ತೀರಾ ಹಿಂದುಳಿದ ಜಿಲ್ಲೆ. ಇಲ್ಲಿ ಅವರಿವರು ನಡೆಸುವ ಆರೋಗ್ಯ ತಪಾಸಣಾ ಶಿಬಿರಗಳೇ ಬಡವರಿಗೆ ವರದಾನವಾಗಿವೆ. ಇಂದೂ ಸಹ ಬೃಹತ್ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬರೋಬ್ಬರಿ 20 ಸಾವಿರಕ್ಕೂ ಅಧಿಕ ರೋಗಿಗಳು ನೋಂದಣಿ ಮಾಡಿಸಿಕೊಂಡಿದ್ದು, 220 ವೈದ್ಯರಿಂದ ಹೆಲ್ತ್ ಚೆಕಪ್ ಮಾಡಲಾಗಿದೆ. ಬಿಸಿಲನಾಡು ರಾಯಚೂರು...
ಮಂಗಳೂರು ಮೂಲದ ಒಂದಷ್ಟು ಕಲಾಪ್ರೇಮಿಗಳೆಲ್ಲ ಸೇರಿ ನಿರ್ಮಿಸಿರುವ ಚಿತ್ರ ಹರೀಶ ವಯಸ್ಸು 36 ಮಾರ್ಚ್ 4ಕ್ಕೆ ಬಿಡುಗಡೆಯಾಗುತ್ತಿದೆ. ರಿಲೀಸ್ ಡೇಟ್ ಅನೌನ್ಸ್ ಮಾಡುವ ಜೊತೆಗೆ ನಿರ್ಮಾಪಕ ಲಕ್ಷ್ಮಿಕಾಂತ್ ಅವರು ಹಾಡಿರುವ ಪ್ರೇಮಗೀತೆಯೊಂದರ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಸಂಗೀತ ನಿರ್ದೇಶಕನಾಗಿದ್ದ ಗುರುರಾಜ ಜ್ಯೇಷ್ಠ ಅವರು ಕಥೆ, ಚಿತ್ರಕಥೆ ಬರೆದು ಮೊದಲಬಾರಿಗೆ ನಿರ್ದೇಶನ...
ಸೆಲಿಬ್ರೇಷನ್ ಟೀ ವತಿಯಿಂದ ಹೆಸರಾಂತ ಗಾಯಕ ವಿಜಯ್ ಪ್ರಕಾಶ್ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು. ಮಾಧ್ಯಮಗೋಷ್ಠಿಯ ನಂತರ ವಿಜಯ್ ಪ್ರಕಾಶ್ ಜನಪ್ರಿಯ ಗೀತೆಗಳನ್ನು ಹಾಡಿ ರಂಜಿಸಿದರು. ವಿಜಯ್ ಪ್ರಕಾಶ್ ಸೆಲಿಬ್ರೇಷನ್ ಟೀ ಸಂಸ್ಥೆಯ ರಾಯಭಾರಿಯೂ ಹೌದು. ಕರ್ನಾಟಕದ ಯುವ ಪ್ರತಿಭೆಗಳು ಹುಟ್ಟುಹಾಕಿರುವ ಸಂಸ್ಥೆ "ಸೆಲಿಬ್ರೇಷನ್ ಟೀ".
ನಾವಿಬ್ಬರು ಸಾಫ್ಟ್ವೇರ್ ಉದ್ಯೋಗಿಗಳು. ಅತೀ ಹೆಚ್ಚು ಓದಿದ್ದರಿಂದ...
ಶ್ರಾವ್ಯ ಕಂಬೈನ್ಸ್ ಲಾಂಛನದಲ್ಲಿ ಕೋಮಲ ನಟರಾಜ್ ಅವರು ನಿರ್ಮಿಸುತ್ತಿರುವ "ಮಾರಕಾಸ್ತ್ರ" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಚಿತ್ರತಂಡದ ಸದಸ್ಯರು ಪುನೀತ್ ರಾಜಕುಮಾರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿಗೆಚಾಲನೆ ನೀಡಿದರು. ದೇಶದ ದುಷ್ಟಶಕ್ತಿಗಳನ್ನು ಮಟ್ಟ ಹಾಕುವ ಶಕ್ತಿ ಪತ್ರಕರ್ತರ ಲೇಖನಿಗಿದೆ. ಕೆಟ್ಟದ್ದನ್ನು ಕಂಡರೆ ಸಿಡಿದೇಳುವ ಅಸ್ತ್ರವೇ ಈ...
ಬೇಸಿಗೆ ಗಾಲ ಹತ್ತಿರ ಬರುತ್ತಿದೆ. ಈಗ ಮಾವು ಮತ್ತು ಹಲಸಿನ ಹಣ್ಣು ತಿನ್ನುವ ಸಮಯ. ಹಲವರು ಯಾವಾಗ ಇವೆರಡು ಹಣ್ಣನ್ನು ತಿನ್ನುತ್ತೇವೋ ಎಂದು ಕಾಯುತ್ತಲಿರುತ್ತಾರೆ. ಹೆಣ್ಣು ಮಕ್ಕಳಂತೂ, ಈ ಹಣ್ಣುಗಳಿಂದ ವೆರೈಟಿ ವೆರೈಟಿ ತಿಂಡಿಯನ್ನ ಯಾವಾಗ ತಯಾರಿಸಿ ತಿಂತಿವೋ ಅಂತಾ ಕಾಯ್ತಿರ್ತಾರೆ. ಆದ್ರೆ ಲಂಡನ್ನಲ್ಲಿ ಈ ಹಣ್ಣಿನ ಬೆಲೆ ಕೇಳಿದ, ಅಲ್ಲಿನ ಹಲಸು ಪ್ರಿಯರಿಗೆ...
ಕಚ್ಚಾಬಾದಾಮ್ ಎಂಬ ಹಾಡಿನ ಮೂಲಕ ಸಖತ್ ಫೇಮಸ್ ಆಗಿದ್ದ ಗಾಯಕ ಭುವನ್ ಬಡ್ಯಾಕರ್ ಈಗ ದೊಡ್ಡ ದೊಡ್ಡ ಹೊಟೇಲ್ಗಳಲ್ಲಿ ಶೋ ಕೊಡುವ ಮಟ್ಟಿಗೆ ಬೆಳೆದಿದ್ದಾರೆ. ಕಚ್ಚಾ ಬಾದಾಮ್ ಎನ್ನುವ ಹಾಡು, ಶೇಂಗಾ ಮಾರುವುದರಿಂದ ಹಿಡಿದು, ಹೀಗೆ ದೊಡ್ಡ ದೊಡ್ಡ ಪಾರ್ಟಿಗಳಲ್ಲಿ ಶೋ ಕೊಡುವವರೆಗೂ ತಂದು ನಿಲ್ಲಿಸಿದೆ.
ಇನ್ಸ್ಟಾಗ್ರಾಮ್ ಓಪೆನ್ ಮಾಡಿದ್ರೆ ಹೆಚ್ಚು ಕೇಳುವ ಹಾಡೇ ಕಚ್ಚಾ...
ಭೀಭು ಪ್ರಕಾಶ್ ಸ್ವೈನ್ ಎಂಬ ವ್ಯಕ್ತಿ 7 ರಾಜ್ಯಗಳಲ್ಲಿ 18 ಮದುವೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈತನ ಕೆಲಸವನ್ನು 8 ತಿಂಗಳ ಹಿಂದೆ ತಿಳಿದಿದ್ದ ಪೊಲೀಸರು, ಈತನನ್ನ ಹಿಂಬಾಲಿಸುತ್ತಿದ್ದರು. ಈತ ಯಾರೊಂದಿಗೆ ಚಾಟ್ ಮಾಡುತ್ತಾನೆ. ಯಾರ್ಯಾರಿಗೆ ಕಾಲ್ ಮಾಡುತ್ತಾನೆ. ಎಲ್ಲೆಲ್ಲಿ ಹೋಗುತ್ತಾನೆ ಇದೆಲ್ಲವನ್ನ ಪೊಲೀಸರು ಗಮನಿಸುತ್ತಿದ್ದರು. ಹೀಗೆ ಗಮನಿಸಿ, ಮೂರು ದಿನದ...
ಪಾಪ್ ಕಾರ್ನ್ ಬರೀ ಥಿಯೇಟರ್ಗಷ್ಟೇ ಸೀಮಿತವಾಗಿಲ್ಲ. ಬದಲಾಗಿ ಇತ್ತೀಚೆಗೆ ಮನೆಯಲ್ಲೂ ಪಾಪ್ಕಾರ್ನ್ ರೆಡಿ ಮಾಡಬಹುದು. ಮನೆಯಲ್ಲಿಯೇ ವೆರೈಟಿ, ವೆರೈಟಿ ಪಾಪ್ಕಾರ್ನ್ ತಯಾರು ಮಾಡಿ, ಟಿವಿ ನೋಡ್ತಾ, ಪಾಪ್ ಕಾರ್ನನ್ನು ಎಂಜಾಯ್ ಮಾಡಬಹುದು. ಆದ್ರೆ ಈ ಪಾಪ್ಕಾರ್ನ್ ಆರೋಗ್ಯಕ್ಕೆ ಒಳ್ಳೆಯದಾ..? ಡಯಟ್ ಮಾಡುವವರು ಇದನ್ನ ತಿನ್ನಬಹುದಾ..? ಇತ್ಯಾದಿ ಪ್ರಶ್ನೆಗಳಿಗೆ ಇಂದಿನ ಲೇಖನದಲ್ಲಿ ಉತ್ತರ ಹುಡುಕೋಣ.
ಡಯಟ್ ಮಾಡುವವರು...
ರೇಡಿಯೋ ಜಾಕಿಯಾಗಿ ಕನ್ನಡಿಗರೆಲ್ಲರನ್ನೂ ರಂಜಿಸಿ ಎಲ್ಲರ ಮನೆ ಮಾತಾಗಿದ್ದ RJ ರಚನಾ ಹೃದಯಾಘಾತದಿಂದ (Death from a heart attack) ಸಾವನ್ನಪ್ಪಿದ್ದಾರೆ. ಜೆಪಿ ನಗರದ ಅಪಾರ್ಟ್ಮೆಂಟ್ (Apartment in JP city) ಒಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತ ಆಗಿದ್ದು, ಅಪೋಲೋ ಆಸ್ಪತ್ರೆಗೆ (Apollo Hospital) ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು...