ರಾಯಚೂರು : ಯಾರದೋ ದುಡ್ಡು ಯಲ್ಲಮ್ಮನ ಜಾತ್ರೆ ಅಂದ್ರೆ ಇದೇ ಅನ್ಸುತ್ತೆ. ಕೆಐಎಡಿಬಿ ಹಾಗೂ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ಕಾರ್ಮಿಕರಿಗಾಗಿ ಬರೋಬ್ಬರಿ 208 ಕೋಟಿ ಅನುದಾನದಲ್ಲಿ ನಿರ್ಮಿಸಿರೋ 300 ಮನೆಗಳು ಬಿರುಕು ಬಿಟ್ಟು ಹಾಳಾಗ್ತಿದ್ದು, ಅನೈತಿಕ ಚಟುವಟಿಕೆಗೆ ದಾರಿಯಾಗಿದೆ. ಎಲ್ಲೆಂದರಲ್ಲಿ ಬಿದ್ದಿರೋ ಮದ್ಯದ ಬಾಟಲಿಗಳು, ಸಿಗರೇಟ್ ಪ್ಯಾಕ್ ಗಳು. ಬಿರುಕು ಬಿಟ್ಟಿರೋ ಅತ್ಯಾಕರ್ಷಕ ಮನೆಗಳು,...
ಕರುನಾಡ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜಕುಮಾರ್ (Puneeth Rajkumar) ಅಭಿಮಾನಿಗಳಿಗೆ ಒಂದು ಸಂತೋಷದ ಸುದ್ದಿ. ಅವರ ಅಕಾಲಿಕ ನಿಧನದಿಂದ ದೇಶ ಹಾಗೂ ಅವರ ಅಭಿಮಾನಿಗಳಿಗೆ (fans) ಆಘಾತ ಉಂಟುಮಾಡಿದ್ದು, ಕರುನಾಡಿನಲ್ಲಿ ಅವರ ಹೆಸರು ಎಂದೆಂದಿಗೂ ಅಜರಾಮರ, ಅವರ ನೆನಪು ಸದಾಕಾಲ ನಮ್ಮೊಂದಿಗೆ ಉಳಿಯಲು 12 ಕಿಲೋ ಮೀಟರ್ ಉದ್ದದ ವರ್ತುಲ ರಸ್ತೆಗೆ ಪುನೀತ್...
ದೇಶದಲ್ಲಿ (India) ದಿನದಿಂದ ದಿನಕ್ಕೆ ಕೊರೋನಾ ಪ್ರಕರಣಗಳು (Corona cases) ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದ ಜನರು ಕೋವಿಡ್ (covid) ನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನು ದೇಶದಲ್ಲಿ ಇಂದು 25950 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 492 ಜನ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 66254 ಜನ ಗುಣಮುಖರಾಗಿದ್ದು, ದೇಶದಲ್ಲಿ ಇನ್ನು 292092...
ಬೆಳಿಗ್ಗೆ ಎದ್ದ ತಕ್ಷಣ, ಬಿಸಿ ನೀರು ಕುಡಿಯಬೇಕು. ಅದಾದ ಬಳಿಕ ನೀವು ವ್ಯಾಯಾಮ ಮಾಡಿದ ಮೇಲೆ, ಟೀ- ಕಾಫಿ ಕುಡಿಯುವ ಬದಲು ನಾವಿಂದು ಹೇಳುವ, ಮೂರು ರೀತಿಯ ಜ್ಯೂಸ್ನಲ್ಲಿ ಯಾವುದಾದರೂ ಒಂದು ಜ್ಯೂಸ್ ಕುಡಿದರೂ ಸಾಕು. ಇದು ನಿಮ್ಮ ದೇಹದಲ್ಲಿ ಚೈತನ್ಯವನ್ನ ತುಂಬುತ್ತದೆ. ಹಾಗಾದ್ರೆ ಮೂರು ರೀತಿಯ ಎನರ್ಜಿ ಬೂಸ್ಟರ್ ಜ್ಯೂಸ್ಗಳನ್ನ ಹೇಗೆ ಮಾಡೋದು...
ಇವತ್ತು ನಾವು ಕ್ಯಾರೆಟ್- ಜೀರಾ ಸೂಪ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ವಿಶೇಷ ಅಂದ್ರೆ ಇದರಲ್ಲಿ ಬೆಳ್ಳುಳ್ಳಿ, ಈರುಳ್ಳಿಯನ್ನ ಬಳಕೆ ಮಾಡಲ್ಲಾ. ಯಾಕಂದ್ರೆ ಇದು ಸಾತ್ವಿಕ ಸೂಪ್. ಹಾಗಾದ್ರೆ ಬನ್ನಿ, ಸಾತ್ವಿಕ ಸೂಪ್ ಆದಂಥ ಕ್ಯಾರೆಟ್-ಜೀರಾ ಸೂಪ್ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ.
ಬೇಕಾಗುವ ಸಾಮಗ್ರಿ-...
ಇವತ್ತು ನಾವು ಟೊಮೆಟೋ ಸೂಪ್ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಸಿಕೊಡಲಿದ್ದೇವೆ. ವಿಶೇಷ ಅಂದ್ರೆ ಇದರಲ್ಲಿ ಬೆಳ್ಳುಳ್ಳಿ, ಈರುಳ್ಳಿಯನ್ನ ಬಳಕೆ ಮಾಡಲ್ಲಾ. ಯಾಕಂದ್ರೆ ಇದು ಸಾತ್ವಿಕ ಸೂಪ್. ಹಾಗಾದ್ರೆ ಬನ್ನಿ, ಸಾತ್ವಿಕ ಸೂಪ್ ಮಾಡೋಕ್ಕೆ ಏನೇನ್ ಸಾಮಗ್ರಿ ಬೇಕು..? ಇದನ್ನ ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ.
ಬೇಕಾಗುವ ಸಾಮಗ್ರಿ- 4 ಟೊಮೆಟೋ, ಒಂದು ಕ್ಯಾರೆಟ್,...
ಚಾಮರಾಜನಗರ : ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕು (Challakere Taluk) ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘ ಚಾಮರಾಜನಗರ (Chamaraja nagara) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ...
ರಾಯಚೂರು : ರಾಯಚೂರಿನಲ್ಲಿ (raichur) ಹಿಜಾಬ್ ಸಂಘರ್ಷ (Hijab conflict) ದಿನದಿಂದ ದಿನಕ್ಕೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕೋರ್ಟ್ (high court) ಯಾರೂ ಕೂಡ ಕಾಲೇಜುಗಳಿಗೆ ಹಿಜಬ್ ಆಗಲೀ, ಕೇಸರಿ ಶಾಲನ್ನಾಗಲಿ (Saffron shawl) ಧರಿಸಿ ಬರುವಂತಿಲ್ಲ ಎಂಬ ಮದ್ಯಂತರ ತೀರ್ಪಿನ ಬಳಿಕ ನಡೆಯುತ್ತಿರುವ ಹೈಡ್ರಾಮಾಗಳಿಂದ ಕಾಲೇಜಿನ ಕಡೆಗೆ ವಿದ್ಯಾರ್ಥಿಗಳು ಮುಖ ಮಾಡ್ತಿಲ್ಲ.. ಹೀಗಾಗಿ...
ರಾಯಚೂರು : ಹಿಜಾಬ್ ಮತ್ತು ಕೇಸರಿ ಶಾಲು (Hijab and saffron shawl) ಸಂಘರ್ಷ ಹಿನ್ನೆಲೆ ಇಂದು ರಾಯಚೂರು (raichur) ಕಾಲೇಜುಗಳಲ್ಲಿ ಮನೆಯಿಂದ ಕಾಲೇಜಿನವರೆಗೆ ಹಿಜಾಬ್ ಹಾಕಿಕೊಂಡು ಬಂದ ವಿದ್ಯಾರ್ಥಿನಿ ಮಾತು ಆಗಿರುವಂತಹದು. ಇನ್ನೂ ರಾಯಚೂರು ನಗರದ SSRG ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಅಫ್ಸಾನಾ (Student Afsana) ಮನೆಯಿಂದ ಹಿಜಾಬ್ ಧರಿಸಿ ಕಾಲೇಜು...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದಲ್ಲಿ ನೂತನ ಚಿತ್ರವೊಂದು ಆರಂಭವಾಗುತ್ತಿದೆ. ಚೆನೈನ ಖ್ಯಾತ ಅಭಿಷೇಕ್ ಫಿಲಂಸ್ ಸಂಸ್ಥೆ ಲಾಂಛನದಲ್ಲಿ ರಮೇಶ್ ಪಿ ಪಿಳ್ಳೈ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.ಫೆಬ್ರವರಿ 16 ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟರ್ ಬಿಡುಗಡೆ ಮಾಡಿ ನಿರ್ಮಾಪಕರು ಶುಭ ಕೋರಿದ್ದಾರೆ ಹಾಗೂ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದಾರೆ.
https://www.youtube.com/watch?v=j2zE13WHg78
https://www.youtube.com/watch?v=TQsUbnDrI8s
https://www.youtube.com/watch?v=w5cgaBnK3gQ