Tuesday, June 30, 2026

Karnataka Tv

Hijab Controversy ವಿಚಾರಣೆ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ..!

ಹಿಜಾಬ್ ವಿವಾದ (Hijab Controversy) ಕುರಿತ  ವಿಚಾರಣೆಯನ್ನು ಹೈಕೋರ್ಟ್ (court) ನ ತ್ರಿಸದಸ್ಯ ಪೀಠ ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಲಾಗಿದೆ. ಇದ ವಿವಾದ ಕುರಿತಂತೆ  ಇಂದು ಮಧ್ಯಾಹ್ನ  2:30 ಕ್ಕೆ ವಿಚಾರಣೆ ಆರಂಭವಾಯಿತು. ಅರ್ಜಿದಾರರ ಪರ ದೇವದತ್ ಕಾಮತ್ (Devadat Kamath) ವಾದ ಮಂಡಿಸಿದ್ದು, ಸಂವಿಧಾನದ 25(1)ನೇ ವಿಧಿಯ ಬಗ್ಗೆ ಚರ್ಚೆ ನಡೆಯಿತು. 25(1) ವಿಧಿಯ...

RBI : 950 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

ಭಾರತೀಯ ರಿಸರ್ವ್​ ಬ್ಯಾಂಕ್ (Reserve Bank of India)  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 950 ಅಸಿಸ್ಟೆಂಟ್(Assistant)​ ಹುದ್ದೆಗಳು ಖಾಲಿ ಇದ್ದು, ಪದವೀಧರರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 17ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಅಭ್ಯರ್ಥಿಗಳು ಆನ್​ಲೈನ್(Online)​ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್​​ 8 ಅರ್ಜಿ ಸಲ್ಲಿಸಲು...

ಅಮೆರಿಕನ್ ಕಾರ್ನ್ ಸಲಾಡ್ ರೆಸಿಪಿ..

ಎಲ್ಲರಿಗೂ ಇಷ್ಟವಾಗುವ ಅಮೆರಿಕನ್ ಸ್ವೀಟ್ ಕಾರ್ನ್‌ನಿಂದ ಸಲಾಡ್ ಮಾಡಿದ್ರೆ, ಸಖತ್ ಟೇಸ್ಟಿಯಾಗಿರತ್ತೆ. ಎಲ್ಲರೂ ಇಷ್ಟಪಟ್ಟು ತಿಂತಾರೆ. ಹಾಗಾದ್ರೆ ಅಮೆರಿಕನ್ ಸ್ವೀಟ್ ಕಾರ್ನ್ ಸಲಾಡ್ ಮಾಡೋದು ಹೇಗೆ..? ಅದಕ್ಕೆ ಬೇಕಾಗು ಸಾಮಗ್ರಿಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಒಂದು ಬೌಲ್ ಬೇಯಿಸಿದ ಅಮೆರಿಕನ್ ಸ್ವೀಟ್ ಕಾರ್ನ್, ಒಂದು ಸೌತೇಕಾಯಿ, ಒಂದು ಟೊಮೆಟೋ, ಒಂದು ಕ್ಯಾರೆಟ್, ಒಂದು ಈರುಳ್ಳಿ,...

ಎರಡು ವಿಧದ ಡೆಟಾಕ್ಸ್ ಸ್ಯಾಲೆಡ್ ರೆಸಿಪಿ..

ಇವತ್ತು ನಾವು ಎರಡು ವಿಧದ ಡೆಟಾಕ್ಸ್ ಸ್ಯಾಲೆಡ್ ರೆಸಿಪಿಯನ್ನ ಹೇಳಲಿದ್ದೇವೆ. ಈ ಹಿಂದೆ ಹೇಳಿದ ರೆಸಿಪಿಯಲ್ಲಿ ನಾವು ನಿಂಬೆರಸ, ಉಪ್ಪು, ಡ್ರೆಸ್ಸಿಂಗ್ಸ್, ಡ್ರೈಫ್ರೂಟ್ಸ್ ಬಳಸಲು ಹೇಳಿದ್ದೆವು. ಆದ್ರೆ ಇಂದು ಹೇಳುವ ಸ್ಯಾಲೆಡ್‌ನಲ್ಲಿ ಈ ಪದಾರ್ಥಗಳನ್ನ ಬಳಕೆ ಮಾಡುವಂತಿಲ್ಲ. ಯಾಕಂದ್ರೆ ಇದು ಡೆಟಾಕ್ಸ್ ಸ್ಯಾಲೆಡ್.  ನಿಮ್ಮ ದೇಹ ಸರಿಯಾಗಿ ನಿರ್ವಿಷಿಕರಣಗೊಳ್ಳಬೇಕು ಅಂದ್ರೆ ನೀವು ಸ್ಯಾಲೆಡ್‌ನಲ್ಲಿ ಈ...

ಮ್ಯಾಕ್ಸಿಕನ್ ಸಲಾಡ್ ರೆಸಿಪಿ..

ಈಗಾಗಲೇ ನಾವು ಹೈ ಪ್ರೋಟಿನ್ ಸಲಾಡ್ ಮಾಡೋದು ಹೇಗೆ ಎಂದು ಹೇಳಿದ್ದೇವೆ. ಇಂದು ನಾವು ಮ್‌ಯಾಕ್ಸಿಕನ್ ಸಲಾಡ್ ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ. ಟೇಸ್ಟಿ ಸಲಾಡ್ ಮಾಡಲು ಬೇಕಾಗುವ ಸಾಮಗ್ರಿ ಏನು..? ಇದನ್ನ ಮಾಡುವುದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಬೇಕಾಗುವ ಸಾಮಗ್ರಿ- ಲೆಟ್ಟಸ್ ಸೊಪ್ಪು,ಟೊಮೆಟೋ, ಬೇಯಿಸಿದ ಅಮೇರಿಕನ್ ಕಾರ್ನ್,  ಬೇಯಿಸಿದ ಕಿಡ್ನಿ ಬೀನ್ಸ್,...

ಅನಂತ ಪದ್ಮನಾಭ ಮಂದಿರದ 7ನೇ ಕೋಣೆಯ ಬಾಗಿಲು ತೆಗೆದರೆ ಏನಾಗುತ್ತದೆ..? ಅಲ್ಲಿರುವ ರಹಸ್ಯವಾದರೂ ಏನು..?

ಕೇರಳದ ತಿರುವನಂತಪುರಂನಲ್ಲಿರುವ ಅನಂತ ಪದ್ಮನಾಭ ಮಂದಿರದಲ್ಲಿ ಸಾಕಷ್ಟು ಚಿನ್ನಾಭರಣಗಳಿದೆ ಎಂದು, ಕೆಲ ವರ್ಷಗಳ ಹಿಂದೆ ದೊಡ್ಡ ಸುದ್ದಿಯಾಗಿತ್ತು. ಅಲ್ಲಿರುವ 7 ಕೋಣೆಗಳಲ್ಲಿ 6 ಕೋಣೆಗಳ ಬಾಗಿಲನ್ನು ತೆರೆಸಿ, ಚಿನ್ನಾಭರಣಗಳನ್ನು ತೆಗೆಯಲಾಗಿತ್ತು. ಆದ್ರೆ ಇದುವರೆಗೆ 7ನೇ ಕೋಣೆಯ ಬಾಗಿಲು ತೆಗೆಯಲು ಮಾತ್ರ ಯಾರೂ ಧೈರ್ಯ ಮಾಡಲಿಲ್ಲ. ಯಾಕಂದ್ರೆ ಈ 7ನೇ ಕೋಣೆಯ ಬಾಗಿಲು ತೆರೆಯದಂತೆ ಯಾವುದೋ...

H D devegowda ಹಿಜಾಬ್ ವಿವಾದ ಆರಂಭದಲ್ಲಿಯೇ ಚಿವುಟಿ ಹಾಕಬೇಕಿತ್ತು..!

ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ. ಈಗ ಈ ವಿವಾದ ಕುರಿತಂತೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು (h d devegowda) ಪ್ರತಿಕ್ರಿಯಿಸಿದ್ದಾರೆ. ರಾಜ್ಯದಲ್ಲಿನ ಹಿಜಾಬ್ ವಿವಾದವನ್ನು ಆರಂಭದಲ್ಲಿಯೇ ಚಿವುಟಿ ಹಾಕುವ ಕೆಲಸವನ್ನು ಎರಡು ರಾಷ್ಟ್ರೀಯ ಪಕ್ಷಗಳು ಮಾಡಬೇಕಾಗಿತ್ತು. ಆದರೆ ಈಗ ಇದು...

ಎಂಥ ಹೆಣ್ಣನ್ನು ಮದುವೆಯಾಗಬಾರದು ಎನ್ನುತ್ತಾರೆ ಚಾಣಕ್ಯ..?

ಹಲವು ಹುಡುಗರಿಗೆ ತಾನು ಮದುವೆಯಾಗುವ ಹೆಣ್ಣು, ಸಂಸ್ಕಾರವಂತೆಯಾಗಿರಬೇಕು, ತನ್ನ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು. ತನ್ನ ಕಷ್ಟ ಸುಖಗಳಿಗೆ ಸಾಥ್ ನೀಡಬೇಕು ಅನ್ನೋ ಆಸೆ ಇರುತ್ತದೆ. ಆದ್ರೆ ಎಲ್ಲರಿಗೂ ತಮಗೆ ಬೇಕಾದ ಹೆಣ್ಣು ಸಿಗುವುದಿಲ್ಲ. ಹಾಗಾದ್ರೆ ಎಂಥ ಹೆಣ್ಣಿನಲ್ಲಿ ಇಂಥ ಗುಣಗಳಿರುವುದಿಲ್ಲ..? ಎಂಥ ಹೆಣ್ಣನ್ನು ವರಿಸಬಾರದು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ನೀತಿಯಲ್ಲಿ ಹೇಳಿದ್ದಾರೆ....

Lalu Prasad Yadav ಮೇವು ಹಗರಣದಲ್ಲಿ ದೋಷಿ ಎಂದು ತೀರ್ಪು..!

ಮೇವು ಹಗರಣಕ್ಕೆ (Fodder scam) ಸಂಬಂಧಿಸಿದಂತೆ RJD ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (RJD chief Lalu Prasad Yadav) ದೋಷಿಯೆಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ (Special CBI Court) ತೀರ್ಪು ನೀಡಿದೆ.ಮೇವು ಹಗರಣದ ಇತರ ನಾಲ್ಕು ಪ್ರಕರಣಗಳಲ್ಲಿ ಈಗಾಗಲೇ ಶಿಕ್ಷೆಗೊಳಗಾದ ಲಾಲೂ ಪ್ರಸಾದ್ ಯಾದವ್ ಐದನೇ ಮತ್ತು ಅಂತಿಮ ಪ್ರಕರಣದಲ್ಲಿ ಆರೋಪಿಯಾಗಿದ್ದರು....

Bangaloreನ ದೇವಸ್ಥಾನಗಳ ಗಂಟೆ ನಾದಕ್ಕೆ ಬ್ರೇಕ್..!

ಬೆಂಗಳೂರು : ದೇವಸ್ಥಾನಗಳಲ್ಲಿನ ಗಂಟೆ ನಾದಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಸಜ್ಜಾಗಿದೆ. ಬೆಂಗಳೂರಿನ ದೇವಸ್ಥಾನಗಳಲ್ಲಿ ಹೆಚ್ಚಿನ ಶಬ್ದವನ್ನು ಉಂಟುಮಾಡುತ್ತಿರುವ ಗಂಟೆಗಳನ್ನು ಒಡೆಯ ಬಾರದೆಂದು ಪೊಲೀಸ್ ಇಲಾಖೆ ದೇವಸ್ಥಾನಗಳಿಗೆ ನೋಟಿಸನ್ನು ನೀಡಿದ್ದಾರೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನಕ್ಕೆ (Dodda Ganapati Temple) ನೋಟಿಸ್ ನೀಡಿದ್ದು, ದೇವಸ್ಥಾನದಲ್ಲಿ ಡಿಸಿಬಲ್ ಶಬ್ದಕ್ಕಿಂತ ಹೆಚ್ಚಿನ ಶಬ್ದವನ್ನು (More noise...

About Me

32450 POSTS
0 COMMENTS
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img