ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ "ವರದ" ಚಿತ್ರದ ಟ್ರೇಲರ್ ಗೆ ಬಾರಿ ಮೆಚ್ಚುಗೆ ವ್ಯಕ್ತವಾಗಿದೆ. ಚಿತ್ರ ಸಹ ಇದೇ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು.
"ರಾಬರ್ಟ್" ಸಿನಿಮಾ ನಂತರ ನನ್ನ ಅಭಿನಯದ "ವರದ" ಚಿತ್ರ ಇದೇ ಶುಕ್ರವಾರ ಬಿಡುಗಡೆಯಾಗುತ್ತಿದೆ.ಈ ಚಿತ್ರದಲ್ಲಿ ಆಕ್ಷನ್ ಸನ್ನಿವೇಶಗಳ ಜೊತೆಗೆ, ಕೌಟುಂಬಿಕ...
ನಾವು ದುಡಿದಿದ್ದನ್ನು ನಮ್ಮ ನಿತ್ಯಜೀವನಕ್ಕೆ ಎಷ್ಟು ಬೇಕೋ ಅಷ್ಟು ಇಟ್ಟುಕೊಂಡು, ಮಿಕ್ಕ ಹಣದಿಂದ ನೊಂದ ಮನಸ್ಸುಗಳಿಗೆ ಸಹಾಯ ಮಾಡಬೇಕೆಂಬ ಗುಣವಿರಬೇಕು ಎನ್ನುತ್ತಾರೆ ನಟ ಕಿರಣ್ ರಾಜ್.
ಕಳದೆರಡು ವರ್ಷಗಳಿಂದ ಕೊರೋನ ಕೊಟ್ಟ ಕಾಟ ಅಷ್ಟಿಷ್ಟಲ್ಲ.ಎರಡುವರ್ಷಗಳಿಂದ ಎಷ್ಟೋ ಜನರ ಜೀವನ ಏರುಪೇರಾಗಿದೆ.ಬಹುತೇಕ ಜನರು ದಿನನಿತ್ಯದ ಜೀವನ ನಡೆಸುವುದು ಕಷ್ಟವಾಗಿದೆ. ಇಂತಹ ಸಂದರ್ಭದಲ್ಲಿ ಕಷ್ಟದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ...
ಮೊಬೈಲ್ ಬಂದ ಮೇಲಂತೂ ಎಲ್ಲರ ಬಳಿ ಕ್ಯಾಮರಾ ಇದ್ದೆ ಇದೆ. ಈ ಕ್ಯಾಮೆರಾ ಮೂಲಕ ಸಾಗುವ ಕಥೆಯೆ " ಭಾವಚಿತ್ರ ".ಇದೇ ಹದಿನೆಂಟನೇ ತಾರೀಖು ಈ ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿಭಿನ್ನ ಕಥೆ ಹೊಂದಿರುವ ಚಿತ್ರ ನಮ್ಮ " ಭಾವಚಿತ್ರ". ಈಗ ಎಲ್ಲರ ಬಳಿ ಮೊಬೈಲ್ ನಲ್ಲಿ ಕ್ಯಾಮೆರಾ ಇರುತ್ತದೆ. ಆ ಕ್ಯಾಮೆರಾ ಮೂಲಕ ವಿಭಿನ್ನ...
ಹಿಜಬ್ ಧರಿಸಿದ ಮಹಿಳೆಯೇ ಮುಂದೊಂದು ದಿನ ಪ್ರಧಾನ ಮಂತ್ರಿಯಾಗುತ್ತಾಳೆ ಎಂದು, ಭಾಷಣದ ವೇಳೆ ಒವೈಸಿ ಹೇಳಿಕೆ ನೀಡಿದ್ದಾರೆ. ಕರ್ನಾಟಕದಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ಈಗ ಪ್ರಪಂಚದಾದ್ಯಂತ ಸದ್ದು ಮಾಡುತ್ತಿರುವುದು ನಿಮಗೆ ಗೊತ್ತಿರುವ ವಿಷಯವೇ. ಈ ವಿಷಯಕ್ಕೆ ಸಂಬಂಧಪಟ್ಟಂತೆ, ಹಲವು ಸೆಲೆಬ್ರಿಟಿಗಳು, ರಾಜಕೀಯ ಗಣ್ಯರು ಪ್ರತಿದಿನ ಪರ ವಿರೋಧ ಹೇಳಿಕೆ ನೀಡುತ್ತಲೇ ಇದ್ದಾರೆ. ಅಸಾದುದ್ದೀನ್ ಓವೈಸಿ...
ಮುಂಬೈನ ಫಿಲ್ಮ್ ಸಿಟಿಯಲ್ಲಿರುವ ಬಿಗ್ ಬಾಸ್ 15 ರ ಸೆಟ್ಗೆ ಬೆಂಕಿ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸಲ್ಮಾನ್ ಖಾನ್ ಈ ಕಾರ್ಯಕ್ರವನ್ನ ನಿರೂಪಣೆ ಮಾಡುತ್ತಿದ್ದರು. ಜನವರಿ 30 ರಂದು ಬಿಗ್ಬಾಸ್ 15 ರ ಗ್ರ್ಯಾಂಡ್ ಫಿನಾಲೆ ಕೊನೆಗೊಂಡಿತ್ತು. ಸದ್ಯ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ಆರಿಸಿದ್ದಾರೆ.
ಸ್ಥಳದಲ್ಲಿದ್ದ ಕೆಲ ವಸ್ತುಗಳು ಬೆಂಕಿಗೆ...
ಈಗಾಗಲೇ ಚಿತ್ರೀಕರಣ ಮುಗಿಸಿ ಮಾತಿನ ಮನೆಯಲ್ಲಿರುವ 'ಸೀತಮ್ಮನ ಮಗ' ಚಿತ್ರಕ್ಕೆ ಮತ್ತೊಂದು ಗೀತೆ ಸೇರ್ಪಡೆಯಾಗಿದೆ.ನಿರ್ದೇಶಕ ಯತಿರಾಜ್ ಬರೆದಿರುವ ' ಗಂಧದಗುಡಿಯಲ್ಲಿ ಗಿಡಗಳ ನೆಡೋಣ..ಹಸಿರಲ್ಲೆ ಎಲ್ಲರು ಉಸಿರನು ಕಾಣೋಣ ಎಂಬ ಸಂದೇಶಭರಿತ ಗೀತೆಯನ್ನು ಇತ್ತೀಚೆಗೆ ರೇಣು ಸ್ಟುಡಿಯೋದಲ್ಲಿ ಧ್ವನಿಮುದ್ರಿಸಿಕೊಳ್ಳಲಾಯಿತು.ವಿನು ಮನಸು ಅವರ ಸಂಗೀತ ಸಂಯೋಜನೆಯಲ್ಲಿ ಹಾಡಿದ ಮಾನಸಹೊಳ್ಳ ' ಈವತ್ತಿನ ಜನರೇಷನ್ ಮರೆತಿರುವುದನ್ನು ನೆನಪಿಸುವ ಹಾಡು...
"ಬಾಡಿ ಗಾಡ್" ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್.ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ,ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ,ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು...
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕನಾಗಿ ಚಿತ್ರರಂಗದಲ್ಲಿ 20 ವರ್ಷ ಪೂರೈಸಿರೋ ಸಂಭ್ರಮವನ್ನು ಮೆಜೆಸ್ಟಿಕ್ ಚಿತ್ರತಂಡ ಅಚರಿಸಿದೆ. ಅಷ್ಟು ಮಾತ್ರ ಅಲ್ಲ ಚಿತ್ರವನ್ನು ರೀರಿಲೀಸ್ ಮಾಡ್ತಿರೋ ಸಿಹಿಸುದ್ದಿ ಕೊಟ್ಟಿದ್ದಾರೆ ಡಿಬಾಸ್. ಪಿ ಎನ್ ಸತ್ಯ ನಿರ್ದೇಶನದ ಎಂ.ಜಿ ರಾಮಮೂರ್ತಿ ನಿರ್ಮಾಣದ ಮೆಜೆಸ್ಟಿಕ್ ದರ್ಶನ್ ಅನ್ನೋ ನಟನನ್ನು ಕರ್ನಾಟಕಕ್ಕೆ ಪರಿಚಯಿಸಿದ ಚಿತ್ರ. ಇವತ್ತು ದರ್ಶನ್ ಚಾಲೆಂಜಿಂಗ್...
ಕರ್ನಾಟಕದ ಉಡುಪಿ ಜಿಲ್ಲೆಯ ಕಾಲೇಜೊಂದರಲ್ಲಿ ಶುರುವಾದದ ಹಿಜಬ್ ವಿವಾದ ಇಂದು ಪ್ರಪಂಚದಾದ್ಯಂತ ಸದ್ದು ಮಾಡುತ್ತಿದೆ. ವಿಷಯ ಹೈಕೋರ್ಟ್ ಮೆಟ್ಟಿಲೇರಿದೆ. ಎಲ್ಲಿ ಗಲಾಟೆಯಾಗಿ ಹೆಚ್ಚು ಕಡಿಮೆಯಾಗುತ್ತದೆಯೋ ಎಂಬ ಕಾರಣಕ್ಕೆ, ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದೆ. ಅಕ್ಕ ಪಕ್ಕದ ದೇಶದವರು, ಸಿನಿಮಾ ಕಲಾವಿದರೆಲ್ಲ ಹಿಜಬ್ ವಿಷಯದ ಬಗ್ಗೆ ಚರ್ಚಿಸುತ್ತಿದ್ದಾರೆ. ಪ್ರಪಂಚದಾದ್ಯಂತ ಈ ಬಗ್ಗೆ ಪರ ವಿರೋಧ...
ನಾವು ಮಗಳ ವಯಸ್ಸಿನ ಯುವತಿಯನ್ನ ಮದುವೆಯಾದ ವರ ಎಂದು ಹಲವು ಸುದ್ದಿಗಳನ್ನ ಕೇಳೀರ್ತಿವಿ. ಇಂದೂ ಕೂಡ ಇಂಥದ್ದೇ ಸುದ್ದಿ ಹೊರಬಿದ್ದಿದೆ. ಆದ್ರೆ ಇದು ಯಾರೋ ಸಾಮಾನ್ಯ ವ್ಯಕ್ತಿಯ ಮದುವೆಯ ವಿಷಯವಲ್ಲ. ಬದಲಾಗಿ ಪಾಕ್ ಸಂಸದನ ಮದುವೆ ವಿಷಯ. 56 ವರ್ಷದ ಪಾಕ್ ಸಂಸದ ಅಮೀರ್ ಲಿಯಾಕತ್ ಹುಸೇನ್, 18ರ ಯುವತಿಯನ್ನ ವಿವಾಹವಾಗಿದ್ದಾರೆ.
ಅಮೀರ್ಗೆ ಈಗಾಗಲೇ ಎರಡು...