ಮೊದಲ ಬಾರಿಗೆ ಪೈಲಟ್ ಇಲ್ಲದೇ ಹೆಲಿಕಾಪ್ಟರ್ ಹಾರಾಡಿದೆ. ಯುಎಸ್ನಲ್ಲಿ ಬ್ಲ್ಯಾಕ್ ಹಾವ್ಕ್ ಹೆಲಿಕಾಪ್ಟರ್ ಆಗಸದಲ್ಲಿ 30 ನಿಮಿಷಗಳ ಕಾಲ ಪೈಲಟ್ ಇಲ್ಲದೇ ಹಾರಾಟ ನಡೆಸಿದೆ. ಸಿಮ್ಯುಲೇಟ್ ಸಿಟಿಸ್ಕೇಪ್ ಮೂಲಕ ಹೆಲಿಕಾಪ್ಟರ್ ಹಾರಾಡಿದ್ದು, ಫೆಬ್ರವರಿ 5ರಂದು ಇದನ್ನು ಹಾರಿಸಿ ಪರೀಕ್ಷೆ ಮಾಡಲಾಗಿತ್ತು.
4 ಸಾವಿರ ಅಡಿ ಎತ್ತರದಲ್ಲಿ, ಗಂಟೆಗೆ 115ರಿಂದ 125 ಮೈಲುಗಳ ವೇಗದಲ್ಲಿ ಹೆಲಿಕಾಪ್ಟರ್ ಹಾರಿದೆ....
ಬಜಾಜ್ ಗ್ರೂಪ್ನ ಮಾಜಿ ಅಧ್ಯಕ್ಷ, ಕೈಗಾರಿಕೋದ್ಯಮಿ ರಾಹುಲ್ ಬಜಾಜ್ (Rahul bajaj) (83) ಇಂದು ಪುಣೆ(Pune )ಯಲ್ಲಿ ನಿಧನರಾದರು. ಇಂದು ಮಧ್ಯಾಹ್ನ 14:30 ಗಂಟೆಗೆ ನಿಧನರಾದರು, ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ. ರಾಹುಲ್ ಬಜಾಜ್ ಅವರಿಗೆ 2001 ರಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಭೂಷಣವನ್ನು ನೀಡಿ ಗೌರವಿಸಲಾಯಿತು. ಕಳೆದ ಏಪ್ರಿಲ್ನಲ್ಲಿ ಬಜಾಜ್ ಆಟೋ...
ಇದೇ ಫೆಬ್ರವರಿ 16 ಡಿ ಬಾಸ್ ದರ್ಶನ್ ಬರ್ತ್ಡೇ ಇದೆ. ಬಾಸ್ ಬರ್ತ್ಡೇ ಹತ್ತಿರ ಬರುತ್ತಿದೆ ಎಂದು ದರ್ಶನ್ ಅಭಿಮಾನಿಗಳೆಲ್ಲ ಕಾತುರದಿಂದ ಕಾದು ಕುಳಿತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಮೊದಲಿನ ಹಾಗೆ ದರ್ಶನ್ ತಮ್ಮ ಬರ್ತ್ಡೇ ಆಚರಿಸಿಕೊಳ್ಳಲಿಲ್ಲ. ಮನೆ ಬಳಿ ಅಭಿಮಾನಿಗಳ ಸಾಲು ಹರಿದು ಬರೋದೆಲ್ಲ ಬೇಡ, ಅದರ ಬದಲು ಬಡವರಿಗೆ ಅಕ್ಕಿ ಬೇಳೆ...
ನಮಸ್ಕಾರ ಸ್ನೇಹಿತರೆ ಸಾಮಾನ್ಯವಾಗಿ ಹಿರಿಯರು ಹೇಳುವ ಹಾಗೆ ದೇವಸ್ಥಾನದ ನೆರಳು ಮನೆಯ ಮೇಲೆ ಬೀಳಬಾರದು, ಇದರಿಂದ ಸಾಕಷ್ಟು ಕಷ್ಟಗಳು ನಷ್ಟಗಳು ಉಂಟಾಗುತ್ತವೆ ಎಂದು, ನಮ್ಮ ಶಾಸ್ತ್ರಗಳು ಕೂಡ ಇದನ್ನೇ ಹೇಳುತ್ತದೆ. ದೇವಾಲಯದ ಗೋಪುರ ನೆರಳುಗಳು ಮನೆಯ ಮೇಲೆ ಬೀಳುವುದು ಮನೆಯ ಅಭಿವೃದ್ಧಿಗೆ ಶ್ರೇಯಸ್ಕರವಲ್ಲ ಇದು ಸಾಕಷ್ಟು ಕಷ್ಟಗಳನ್ನು ಉಂಟುಮಾಡುತ್ತದೆ ಎಂದು, ಕೆಲವರು ವಿಧಿ ಇಲ್ಲದೆ...
ನಮಸ್ತೆ ಗೆಳೆಯರೇ ಖಾಲಿ ಹೊಟ್ಟೇಯಲ್ಲಿ ತುಪ್ಪ ತಿಂದರೆ ಸಾಕಷ್ಟು ಪ್ರಯೋಜನಗಳನ್ನು ಪಡೆಯಬಹುದು. ತುಪ್ಪವನ್ನು ಅತಿಯಾಗಿ ತಿಂದರೆ ಆರೋಗ್ಯ ಹಾಳಾಗಬಹುದು ದೇಹದ ತೂಕ ಹೆಚ್ಚಾಗುತ್ತದೆ. ಇನ್ನಿತರ ವಿಚಾರಗಳು ಮನಸ್ಸಿನಲ್ಲಿ ಬರುತ್ತದೆ. ಒಂದೆರಡು ಚಮಚ ತುಪ್ಪದಲ್ಲಿ ಹತ್ತಾರು ಲಾಭವನ್ನು ಕಾಣಬಹುದು ಆದ್ದರಿಂದ ತುಪ್ಪ ತಿನ್ನುವುದರಿಂದ ಯಾವ ಎಲ್ಲಾ ರೋಗಗಳನ್ನು ನಿವಾರಿಸಬಹುದು ಎಂದು ತಿಳಿಯೋಣ. ಗೆಳೆಯ ತುಪ್ಪ ಎಂದರೆ...
ಕರಾವಳಿ ಭಾಗದ ಹಿಜಾಬ್ ವಿವಾದ (Hijab Controversy) ಪ್ರಕರಣ ರಾಜ್ಯದಿಂದ, ದೇಶ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಬ್ಬಿದೆ. ಹಿಜಾಬ್ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿಯ ಶಾಸಕ ರಘುಪತಿ ಭಟ್ (Raghupathi Bhat) ಗೆ ಜೀವ ಬೆದರಿಕೆಯ ಕರೆಗಳು ಬರುತ್ತಿದ್ದು, ವಿದೇಶಗಳಿಂದ ನಿರಂತರ ಫೋನ್ ಕರೆಗಳು (Phone calls) ಬರುತ್ತಿದ್ದು ಇಂಟರ್ನೆಟ್ ಮೂಲಕ ಕರೆ ಮಾಡಿ ಕಿಡಿಗೇಡಿಗಳು ಜೀವ...
ಲೈಂಗಿಕ ದೌರ್ಜನ್ಯ ಆರೋಪದಡಿಯಲ್ಲಿ ಬಾಧಿತ ಯುವತಿಯೊಬ್ಬಳು ಮಾಜಿ ಶಾಸಕ ರಮೇಶ್ ಜಾರಕಿಹೊಳಿ ( Ramesh jarakiholi) 2021ರ ಮಾರ್ಚ್ 26ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ (Cubbon Park Police Station) ದೂರು ನೀಡಿದ್ದಳು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲ್ ಆಗಿತ್ತು. ನಂತರ ಶಾಸಕ ರಮೇಶ್ ಜಾರಕಿಹೊಳಿಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ಸಹ...
ಬೈ ಟು ಲವ್ (bytwo love) ಚಿತ್ರದಲ್ಲಿ ಮಗುವಿನ ಜೊತೆ ನಟಿಸಿರೋ ಶ್ರೀಲೀಲಾ (Sreeleela), ಆ ಮಗುವಿನೊಂದಿಗೆ ಬೆಸೆದಿದ್ದ ಬಂಧ ಮತ್ತು ಮಾತೃ ಶ್ರೀಮನೋವಿಕಾಸ ಕೇಂದ್ರದಲ್ಲಿ ಆ ಮಕ್ಕಳನ್ಮ ಕಂಡೊಡನೆ ಶ್ರೀಲೀಲಾ ಅಕ್ಷರಶಃ ಭಾವುಕರಾದ್ರು, ಜೊತೆಗೆ ಇಬ್ಬರು ಮಕ್ಕಳನ್ನ ದತ್ತು ಪಡೆದು ಇತರರಿಗೆ ಮಾದರಿಯಾಗಿದ್ದಾರೆ. 8 ತಿಂಗಳ ಮಗು 'ಗುರು' ಹಾಗೂ ಶೋಭಿತ ಅನ್ನೋ...
ಕನ್ನಡದ ಪ್ರತಿಷ್ಠಿತ ಸುದ್ದಿವಾಹಿನಿಯಾಗಿ ಬೆಳೆದುನಿಂತಿರುವ ಪಬ್ಲಿಕ್ ಟಿವಿಗೆ ಇಂದಿಗೆ ಹತ್ತು ವರ್ಷಗಳ ಸಂಭ್ರಮ. ಪತ್ರಿಕಾ ಮಾಧ್ಯಮದ ಹಿರಿಯ ವರದಿಗಾರರಾಗಿದ್ದ ಹೆಚ್.ಆರ್ ರಂಗನಾಥ್ ಒಬ್ಬ ಸಾಮಾನ್ಯನಾಗಿ ಹೊಸ ಉದ್ಯಮವನ್ನು ಕಟ್ಟಿ ಬೆಳೆಸಿದ ಪರಿ ಒಂದು ಪ್ರೇರಣಾದಾಯಿ ಕಥೆ. ಸುವರ್ಣನ್ಯೂಸ್ನಲ್ಲಿ ಮುಖ್ಯಸ್ಥರಾಗಿ ೨೦೧೦ರವರೆಗೂ ಕೆಲಸ ಮಾಡಿದ ಹೆಚ್.ಆರ್ ರಂಗನಾಥ್ ಇದ್ದದ್ದನ್ನು ಇದ್ದಂತೆ ಹೇಳೋ ನೇರವಾದಿ. ಈ ಕಾರಣದಿಂದಲೇ...
ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ(Gandhi Krishi Vignana Kendra Bengaluru) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 19 ಅಸಿಸ್ಟೆಂಟ್ ಪ್ರೊಫೆಸರ್(Assistant Professor), ಫಾರ್ಮ್ ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ(Bengaluru) ಉದ್ಯೋಗ ಅರಸುತ್ತಿರುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಮಾರ್ಚ್ 9 ಅರ್ಜಿ...