Tuesday, June 30, 2026

Karnataka Tv

Raichur : ಅಕ್ರಮ ಸೇಂದಿ ಸಾಗಾಟ ನಾಲ್ವರ ಬಂಧನ..!

ರಾಯಚೂರು : ಇಲ್ನೋಡಿ ಹೀಗೆ ಸಾಲಾಗಿ ಇಟ್ಟಿರೊ ಹೆಂಡ. ಹೆಂಡದ ಮುಂದೇ ಅದೇನೋ ಸಾಧನೆ ಮಾಡಿರೋರ ಹಾಗೇ ಎದೆಯುಬ್ಬಿಸಿ ಕುಳಿತಿರೊ ಕಿರಾತಕರು.ಇವ್ರೆಲ್ಲಾ, ಕಲಬೆರಿಕೆ ಸೇಂದಿ ದಂಧೆಯ ಮಾಸ್ಟರ್ ಮೈಂಡ್ ಗಳು. ಸದ್ಯ ಇದೇ ಹೆಂಡ ಮಾರೋ ತಂಡಗಳು ರಾಯಚೂರು ಅಬಕಾರಿ ಅಧಿಕಾರಿಗಳ (Raichur Excise Officer) ಖೆಡ್ಡಾಗೆ ಬಿದ್ದಿದ್ದಾರೆ. ಹೌದು ರಾಯಚೂರು (raichur) ಜಿಲ್ಲೆಯಾದ್ಯಂತ...

Doddaballapura : ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೆ ಸಾವು..!

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ (Doddaballapura)-ಚಿಕ್ಕಬಳ್ಳಾಪುರ ಮುಖ್ಯ ರಸ್ತೆಯಲ್ಲಿ ರಾಮಯ್ಯನಪಾಳ್ಯ ಗೇಟ್ (Ramayyanapalya Gate) ತಿರುವಿನಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ನಡೆದಿದೆ. ಮೃತನನ್ನು ತಾಲೂಕಿನ ರಾಮಯ್ಯನಪಾಳ್ಯ ನಿವಾಸಿ ಮುನಿಯಪ್ಪ (muniyappa) (55) ಎಂದು ಗುರ್ತಿಸಲಾಗಿದೆ. ಮೃತನು ಬೀದಿಬದಿಯಲ್ಲಿ ತರಕಾರಿ ವ್ಯಾಪಾರ ಮಾಡಿ ತನ್ನ...

APPU ಅಭಿನಯದ ಜೇಮ್ಸ್ ಚಿತ್ರದ ಟೀಸರ್ ಇಂದು ಬಿಡುಗಡೆ..!

ಬೆಂಗಳೂರು : ಅಪ್ಪು ಅಭಿಮಾನಿಗಳೆಲ್ಲರೂ ಕಾತುರದಿಂದ ಕಾಯುತ್ತಿದ್ದ ನಮ್ಮೆಲ್ಲರ ನೆಚ್ಚಿನ ಪುನೀತ್ ರಾಜಕುಮಾರ್ (Puneeth Rajkumar) ಅವರ ಜೇಮ್ಸ್ ಚಿತ್ರದ ಟೀಸರ್ (Teaser of the movie James) ಇಂದು ಅದ್ದೂರಿಯಾಗಿ ಬಿಡುಗಡೆಯಾಗಿದೆ. ಇದರಲ್ಲಿ ಅಪ್ಪು ಈ ಹಿಂದೆ ಎಂದೂ ಕಂಡಿರದ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಪುನೀತ್ ರಾಜಕುಮಾರ್ ಅಭಿನಯದ ಕೊನೆಯ ಸಿನಿಮಾದ ಟೀಸರ್...

Doddaballapura : ಪಾಗಲ್ ಪ್ರೇಮಿಯಿಂದ ಚಾಕು ಇರಿತ..!

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ (Doddaballapura) ಯೋಗಿ ನಾರಾಯಣಪ್ಪ ಬಡಾವಣೆಯಲ್ಲಿ (Yogi Narayanappa Layout) ಮದುವೆಯಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯೊಬ್ಬ ಪ್ರಿಯತಮೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಪ್ರಭಾವತಿ ಚಾಕು ಇರಿತಕ್ಕೆ ಒಳಗಾದ ಯುವತಿ. ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ (government hospital) ಪ್ರಭಾವತಿ ಸ್ಟಾಪ್ ನರ್ಸ್ (Stop Nurse) ಆಗಿ ಕೆಲಸ ಮಾಡುತ್ತಿದ್ದಳು. ಅದೇ...

Zee5 ನಲ್ಲಿ ಫ್ರೀಯಾಗಿ ಸಿನಿಮಾ ನೋಡಿ..!

ಕನ್ನಡ ನಂಬರ್ 1 ಮನರಂಜನಾ ವಾಹಿನಿ ಜೀ ಕನ್ನಡ (Zee Kannada) ಸದಾ ವಿಭಿನ್ನ, ವಿಶೇಷ, ವಿನೂತನ ಪ್ರಯತ್ನಗಳನ್ನು ಮಾಡ್ತಾ ಬರುತ್ತಿದೆ. ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಉಣ ಬಡಿಸುತ್ತಿರುವ ಜೀ ಕನ್ನಡ, ಜೀ5 ಒಟಿಟಿ‌ (Zee5 OTT) ಮೂಲಕ ಮನೆ ಮಂದಿಯಲ್ಲಾ ಮನೆಯಲ್ಲಿ ಕುಳಿತು ಸಿನಿಮಾಗಳನ್ನು ನೋಡುವ ವೇದಿಕೆ ಕಲ್ಪಿಸಿದೆ. ಕೇವಲ ಸಿನಿಮಾ ಮಾತ್ರವಲ್ಲ...

ಬಸಳೆ ಸೊಪ್ಪಿನಲ್ಲಿದೆ ಆರೋಗ್ಯಕರ ಗುಣಗಳು..!

ನಮಸ್ತೆ ಗೆಳೆಯರೇ ನಾವು ಸೇವಿಸುವ ಹಲವು ಬಗೆಯ ಸೊಪ್ಪು ತರಕಾರಿಗಳ ಆರೋಗ್ಯ ಮಹತ್ವ ನಮಗೆ ಕೆಲವೊಂದು ಬಾರಿ ತಿಳಿಯದೆ ಇರುವುದಿಲ್ಲ. ಅಂಥಹ ಗುಂಪಿಗೆ ಚಿರಪರಿಚಿತವಾದ ಸೊಪ್ಪು ಬಸಳೆ ಸೊಪ್ಪು. ಇದೊಂದು ಸದಾ ಕಾಲ ಹಚ್ಚ ಹಸಿರಿನಿಂದ ಕಂಗೊಳಿಸುವ ಬಳ್ಳಿಯಾಗಿದ್ದು, ಸುಮಾರು 9 ಮೀಟರ್ ನಷ್ಟು ಎತ್ತರ ಬೆಳೆಯಬಲ್ಲದು. ಇದರ ಎಲೆಗಳು ನೋಡಲು ವೀಳ್ಯದೆಲೆಯಂತೆ ಇರುತ್ತದೆ....

ಎಕ್ಕದ ಗಿಡ ಕಾಂಡದಿಂದ ಆರ್ಥಿಕ ಸಮಸ್ಯೆಗಳು ಮಾಯ..!

ನಮಸ್ತೆ ಗೆಳೆಯರೆ ಪ್ರತಿಯೊಬ್ಬರಿಗೂ ಕಾಡುವ ಪ್ರಧಾನ ಸಮಸ್ಯೆ ಎಂದರೆ ಆರ್ಥಿಕ ಸಮಸ್ಯೆಗಳು ಆರ್ಥಿಕ ಸಮಸ್ಯೆಯಿಂದ ಬಳಷ್ಟು ಕಷ್ಟಪಡುತ್ತಿದ್ದರೆ, ಇದರಿಂದಾಗಿ ಬಹಳಷ್ಟು ನೋವನ್ನು ಅನುಭವಿಸುತ್ತಿದ್ದರೆ, ಈ ಚಿಕ್ಕ ಪರಿಹಾರವನ್ನು ಮಾಡಿಕೊಳ್ಳುವುದರಿಂದ ಆರ್ಥಿಕ ಸಮಸ್ಯೆ ನಿವಾರಣೆ ಆಗುತ್ತದೆ. ಈ ಪರಿಹಾರವನ್ನು ಹೇಗೆ ಯಾವ ದಿನ ಮಾಡಿಕೊಳ್ಳಬೇಕು ಎಂದು ಈ ಲೇಖನದಲ್ಲಿ ತಿಳಿಯೋಣ. ಗೆಳೆಯರೇ ಸಾಮಾನ್ಯವಾಗಿ ಎಲ್ಲಾ ವರ್ಗದ...

Karwar : NPCILನ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

NPCIL ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ(Nuclear Power Corporation of India- NPCIL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 42 ನರ್ಸ್​, ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 10ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್​ಲೈನ್​(Online)...

BBMP ಅನುಮತಿ : ಮಾರ್ಚ್ 8ರಂದು ಬೆಂಗಳೂರಿನ ಐತಿಹಾಸಿಕ ಕರಗ ಉತ್ಸವ..!

ಬೆಂಗಳೂರಿನ (Bangalore) ಐತಿಹಾಸಿಕ ಕರಗ (KARAGA) ಉತ್ಸವಕ್ಕೆ ಬಿಬಿಎಂಪಿ ಅನುಮತಿ ಕೊಟ್ಟಿದೆ. ಕೊರೋನಾ (corona) ಕಾರಣದಿಂದ ಎರಡು ವರ್ಷಗಳಿಂದ  ಬೆಂಗಳೂರು ಕರಗ ಉತ್ಸವಕ್ಕೆ ಬ್ರೇಕ್ ಬಿದ್ದಿತ್ತು, ಕೇವಲ ಧಾರ್ಮಿಕ ಆಚರಣೆಗಳಿಗೆ ಮಾತ್ರ ಅನುಮತಿಯನ್ನು ನೀಡಲಾಗಿತ್ತು. ಆದರೆ ಈಗ ಕೊರೋನಾ ಕಡಿಮೆಯಾಗುತ್ತಾ ಬರುತ್ತಿರುವುದರಿಂದ ಬೆಂಗಳೂರು ಕರಗ ಉತ್ಸವಕ್ಕೆ  ಕೆಲವು ಷರತ್ತುಗಳನ್ನು ವಿಧಿಸಿ (BBMP) ಅನುಮತಿಯನ್ನು ನೀಡಲಾಗಿದೆ....

H D Revanna : 2023 ಕ್ಕೆ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ..!

2023 ಕ್ಕೆ  ಯಾವುದೇ ಕಾರಣಕ್ಕೂ ಬಿಜೆಪಿ (BJP) ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ, ಅವರ ಸೀಟುಗಳು 40ಕ್ಕೆ ಇಳಿಯುತ್ತವೆ  ಎಂದು ಹಾಸನದಲ್ಲಿ ಎಚ್ ಡಿ ರೇವಣ್ಣ (H D Revanna) ಹೇಳಿದ್ದಾರೆ. ಈ ರೀತಿಯ  ಕೆಟ್ಟ ಆಡಳಿತವನ್ನು ನೀಡುತ್ತಿರುವ ಸರ್ಕಾರವನ್ನು  ನನ್ನ ಜೀವನದಲ್ಲಿ  ನಾನು ನೋಡಿಲ್ಲ ಎಂದು ಸರ್ಕಾರದ ವಿರುದ್ಧ ಗುಡುಗಿದ್ದಾರೆ. ವಿದ್ಯಾರ್ಥಿಗಳಿಗೆ ಶಿಕ್ಷಣ ಕೊಡಿ...

About Me

32450 POSTS
0 COMMENTS
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img