ಪವರ್ ಸ್ಟಾರ್ ಅಪ್ಪು ಅಭಿನಯದ ಕೊನೆಯ ಸಿನಿಮಾ ಆದ ಜೇಮ್ಸ್ ಸಿನಿಮಾ ಟೀಸರ್, ಅಪ್ಲೋಡ್ ಆದ ಎರಡೇ ಗಂಟೆಯಲ್ಲಿ 3 ಲಕ್ಷ ವೀವ್ಸ್ ಪಡೆದಿದೆ. ಈ ಸಿನಿಮಾದಲ್ಲಿ ಅಪ್ಪು ಕ್ಯಾರೆಕ್ಟರ್ಗೆ ಶಿವಣ್ಣ ವಾಯ್ಸ್ ನೀಡಿದ್ದಾರೆ. ಮಾರ್ಚ್ 17ರಂದು ಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ಈ ಸಿನಿಮಾ ಪಂಚ ಭಾಷೆಯಲ್ಲಿ ಬಿಡುಗಡೆಯಾಗುವ ಮೂಲಕ ಪ್ಯಾನ್ ಇಂಡಿಯನ್ ಸಿನಿಮಾ...
ಪಿಡಿಓ ಗಳು ನರೇಗಾದಲ್ಲಿ(Narega) ಭ್ರಷ್ಟಾಚಾರ (Corruption) ಮಾಡಿ ಸಿಕ್ಕಿ ಹಾಕಿಕೊಂಡಿರೋ ಸ್ಟೋರಿ. ಹೌದು ಇದು ರಾಯಚೂರು (raichur) ಜಿಲ್ಲೆಯೊಂದರಲ್ಲೇ 2010 ರಿಂದ ಇದುವರೆಗು ಬರೋಬ್ಬರಿ 1 ಕೋಟಿ 60 ಲಕ್ಷ ನುಂಗಿ ನೀರು ಕುಡಿದಿರೋ ಪಿಡಿಓಗಳು ಜಿಲ್ಲೆಯ ಒಟ್ಟು 36 ಪಂಚಾಯ್ತಿಯ ಪಿಡಿಓಗಳ ಭ್ರಷ್ಟಾಚಾರ ಬಯಲು (corruption of the PDOs is open)...
ಈಗ ಎಲ್ಲೆಲ್ಲೂ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಸಿನಿಮಾದ್ದೇ ಕ್ರೇಜ್. ಸಿನಿಮಾ ರಿಲೀಸ್ ಆಗಿ ಸುಮಾರು ದಿನಗಳಾದ್ರೂ, ಸಿನಿಮಾ ಹಾಡಿನ, ಡೈಲಾಗ್ ಕ್ರೇಜ್ ಮಾತ್ರ ಕಡಿಮೆಯಾಗಿಲ್ಲ. ದೇಶ ವಿದೇಶಗಳಲ್ಲಿ ಅಭಿಮಾನಿಗಳು, ಕ್ರಿಕೇಟಿಗರು, ಬೇರೆ ಭಾಷೆಯ ಸಿನಿಮಾ ಕಲಾವಿದರು, ಹಲವರು ಪುಷ್ಪಾ ಸಿನಿಮಾದ ಹಾಡಿಗೆ ಸ್ಟೆಪ್ ಹಾಕಿದ್ದೇ ಹಾಕಿದ್ದು. ಶ್ರೀವಲ್ಲಿ, ಸಾಮಿ, ಊ ಅಂಟಾವಾ ಈ...
ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯದಲ್ಲಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ, ಹಾಗೂ ಚರ್ಚೆಗಳು ನಡೆದಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಯುವತಿಯೊಬ್ಬರು, ಕೋರ್ಟ್ (Court) ಗೆ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಏಕಸದಸ್ಯಪೀಠ ನ್ಯಾಯಮೂರ್ತಿ...
ದೇಶದಲ್ಲಿ ಇಂದು (india) 58077 ಕೊರೋನಾ ಪ್ರಕರಣಗಳು (Corona cases) ವರದಿಯಾಗಿದೆ. ಕಳೆದ 24 ಗಂಟೆಗಳಲ್ಲಿ 657 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಇನ್ನು ಕಳೆದ 24 ಗಂಟೆಗಳಲ್ಲಿ 150407 ಮಂದಿ ಕೋವಿಂದ್ ನಿಂದ ಗುಣಮುಖರಾಗಿದ್ದಾರೆ. ಇನ್ನು ದೇಶದಲ್ಲಿ 697802 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ಇನ್ನು ಕರ್ನಾಟಕದಲ್ಲಿ (karnataka) ಇಂದು 5019 ಕೋವಿಡ್ ಪ್ರಕರಣಗಳು...
ಆರೋಗ್ಯಕ್ಕೆ ಒಳ್ಳೆಯದಾಗಿರುವ ಆಹಾರಗಳಲ್ಲಿ ಸಲಾಡ್ ಕೂಡ ಒಂದು. ಹಾಗಾಗಿ ಇಂದು ನಾವು ಹೈ ಪ್ರೋಟಿನ್ ಸಲಾಡ್ ಮಾಡೋದು ಹೇಗೆ ಅನ್ನೋ ಬಗ್ಗೆ ಹೇಳಲಿದ್ದೇವೆ. ಈ ಸಲಾಡ್ ಮಾಡೋಕ್ಕೆ ಬೇಕಾಗಿರುವ ಪದಾರ್ಥಗಳೇನು..? ಇದನ್ನ ಹೇಗೆ ಮಾಡೋದು..? ಇವೆಲ್ಲದರ ಬಗ್ಗೆ ತಿಳಿಯೋಣ ಬನ್ನಿ..
ಬೇಕಾಗುವ ಪದಾರ್ಥ- ಶೇಂಗಾ, ಕಡಲೆ, ಹೆಸರು ಕಾಳು, ಮಡಿಕೆ ಕಾಳು, ಟೊಮೆಟೋ, ಈರುಳ್ಳಿ, ಸೌತೇಕಾಯಿ,...
ಸಾರಿಗೆ ನೌಕರರಿಗೆ ಸಾರಿಗೆ ಸಚಿವ ಬಿ ಶ್ರೀರಾಮುಲು (Transport Minister B Sriramulu) ಗುಡ್ ನ್ಯೂಸ್ ನೀಡಿದ್ದಾರೆ. ಸಾರಿಗೆ ನೌಕರರು (Transport employees) ಈ ಹಿಂದೆ ತಮ್ಮ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಅನಿರ್ಧಿಷ್ಠಾವಧಿ ಮುಷ್ಕರವನ್ನ ನಡೆಸಿದ್ದರು. ಈ ಸಂದರ್ಭದಲ್ಲಿ ನೌಕರರು ಕೆಲಸಕ್ಕೆ ಹಾಜರಾಗದೇ ಬಸ್ಗಳು ರಸ್ತೆಗಿಳಿದಿರಲಿಲ್ಲ, ನೌಕರರು ಮುಷ್ಕರ ಕೈಗೊಂಡ ಸಂದರ್ಭದಲ್ಲಿ ಸರ್ಕಾರ...
ಪೇಶಾವರ್- ಪಾಕಿಸ್ತಾನದ ಪೇಶಾವರ್ನಲ್ಲಿ ಭಯಾನಕ ಘಟನೆ ನಡೆದಿದ್ದು, ನೆಟ್ಟಿಗರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಣೆಗೆ ಮೊಳೆ ಹೊಡೆದರೆ, ಗಂಡು ಮಗು ಹುಟ್ಟುತ್ತೆ ಎಂದು ಯಾರೋ ಹೇಳಿದ ಕಾರಣ, ಗಂಡ ತನ್ನ ಗರ್ಭಿಣಿ ಪತ್ನಿಯ ಹಣೆಗೆ ಮೊಳೆ ಹೊಡೆದ ಘಟನೆ, ಖೈಬರ್ ಪಂಖ್ತುಂಕ್ವಾ ಎಂಬಲ್ಲಿ ನಡೆದಿದೆ. ಸದ್ಯ ಆಕೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಆರೋಪಿಗೆ...
ಹಿಜಾಬ್ ವಿವಾದ (Hijab Controversy) ಕುರಿತಂತೆ ಹೈಕೋರ್ಟ್(High Court) ನಲ್ಲಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ನ ಏಕ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Justice Krishna S Dixit) ಅವರು ವಾದ-ಪ್ರತಿವಾದಗಳನ್ನು ಕೇಳಿದ ನಂತರ ಈ ವಿಚಾರ ಧರ್ಮ ಸೂಕ್ಷ್ಮವಾದ ವಿಚಾರವಾಗಿದ್ದು ಇದನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ನಡೆಸಿದ್ದರು. ಇಂದು...
ಕೆಲವೊಮ್ಮೆ ಬೋರ್ ಬಂತು ಅಂತಾ ನಾವು ಮಾಡೋ ಕೆಲ ಕೆಲಸಗಳು ನಮ್ಮ ಜೀವಕ್ಕೆ ಬರತ್ತೆ. ಅಂಥ ಘಟನೆ ಮಾಸ್ಕೋದಲ್ಲಿ ನಡೆದಿದೆ. ಬೋರ್ ಬಂತು ಅಂತಾ 60 ವರ್ಷದ ಸೆಕ್ಯೂರಿಟಿ ಗಾರ್ಡ್ 7 ಕೋಟಿ ರೂಪಾಯಿಗೂ ಮೀರಿದ ವಿಮೆ ಮಾಡಿಸಿದ್ದ ಪೇಂಟಿಂಗ್ಗೆ ಕಣ್ಣು ಬಿಡಿಸಿ, ದಂಡ ಕಟ್ಟಿ, ಶಿಕ್ಷೆ ಅನುಭವಿಸುವ ಕೆಲಸ ಮಾಡಿಕೊಂಡಿದ್ದಾನೆ.
ಸೆಕ್ಯೂರಿಟಿಗೆ ಬೇಸರ ಬಂದ...