Monday, June 29, 2026

Karnataka Tv

Hijab Controversy ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ..!

ರಾಜ್ಯದಾದ್ಯಂತ ಹಿಜಾಬ್ ವಿವಾದ (Hijab Controversy) ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಶಿವಮೊಗ್ಗದಲ್ಲಿ ಇದು ತಾರಕಕ್ಕೇರಿದೆ. ಶಿವಮೊಗ್ಗದ (Shivamogga) ಪದವಿಪೂರ್ವ ಕಾಲೇಜಿನ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಹಾಗೂ ನೀಲಿ ಶಾಲನ್ನು ಧರಿಸಿ ಪ್ರತಿಭಟನೆಯನ್ನು ನಡೆಸುತ್ತಾ ಏಕಾಏಕಿ ಕಾಲೇಜಿನ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಲಘು ಲಾಠಿ...

Hijab Controversy ಇಂದು ಹೈ ಕೋರ್ಟ್ ನಲ್ಲಿ ವಿಚಾರಣೆ ಮಧ್ಯಾಹ್ನ 2.30 ಕ್ಕೆ ಮುಂದೂಡಿಕೆ..!

ಹಿಜಾಬ್ (hijab) ಶಾಲಾ-ಕಾಲೇಜುಗಳಲ್ಲಿ ಧರಿಸುವುದಕ್ಕೆ ಅನುಮತಿ ಕೋರಿ ಯುವತಿ ಅರ್ಜಿ ಸಲ್ಲಿಸಿದ ಕಾರಣ ಇಂದು ಹೈಕೋರ್ಟ್ (High Court) ನಲ್ಲಿ ವಿಚಾರಣೆ ಪ್ರಾರಂಭವಾಗಿದೆ. ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ (Singular Court Justice Krishna S Dixit) ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಮಾತನಾಡಿದ ಅವರು ಪ್ರಪಂಚ ನಮ್ಮಕಡೆ ನೋಡುತ್ತಿದೆ,...

Hijab Controversy ತಾರಕಕ್ಕೇರಿದ್ದು ರಾಜ್ಯದ ಹಲವು ಕಾಲೇಜುಗಳಿಗೆ ರಜೆ..!

ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ ( Hijab Controversy) ಈಗ ರಾಜ್ಯ ವ್ಯಾಪ್ತಿ ಹರಡಿದ್ದು, ಪರಿಸ್ಥಿತಿ ಈಗ ತಾರಕಕ್ಕೇರಿದೆ. ರಾಜ್ಯದಾದ್ಯಂತ ಹಲವಾರು ಕಾಲೇಜುಗಳ ಬಳಿ ವಿದ್ಯಾರ್ಥಿಗಳು ಕೇಸರಿ ಶಾಲು ಹಾಗೂ ಹಿಜಾಬ್ ಧರಿಸಿ ಪ್ರತಿಭಟನೆಗಳನ್ನು (Protests wearing saffron shawls and hijabs) ನಡೆಸುತ್ತಿದ್ದಾರೆ. ಈಗ ಇದು ತಾರಕಕ್ಕೇರಿದ್ದು ಶಿವಮೊಗ್ಗದಲ್ಲಿ (Shimoga) ವಿದ್ಯಾರ್ಥಿಗಳು...

B C Nagesh : ಧರಣಿಯಲ್ಲಿ ಪಾಲ್ಗೊಂಡವರಿಗೆ ಹಾಜರಾತಿ ನೀಡಲ್ಲ..!

ಹಿಜಾಬ್ ವಿವಾದ (Hijab Controversy) ಈಗ ರಾಜ್ಯದಾದ್ಯಂತ ಭಾರೀ ವಿವಾದವನ್ನು ಉಂಟುಮಾಡಿದ್ದು, ಈಗ ಅದು ತಾರಕಕ್ಕೇರಿದೆ. ರಾಜಕೀಯದ ರಾಜಕಾರಣಿಗಳು ಇದನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿದ್ದು, ಹಲವಾರು ರಾಜಕಾರಣಿಗಳು ಹಲವಾರು ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಈ ವಿವಾದ ಕೋರ್ಟ್ ನಲ್ಲಿ ಇದ್ದು (The dispute is in court), ಇಂದು ತೀರ್ಮಾನ...

ಬಹುಕೃತ ವೇಷಂ ಡಿಲೇರಿಯಂ ಫೋಬಿಯಾ ಕಥೆ

ಈ ಹಿಂದೆ ಗೌಡ್ರುಸೈಕಲ್ ಎಂಬ ಪಕ್ಕಾಾ ಗ್ರಾಮೀಣ ಸೊಗಡಿನ ಚಿತ್ರವನ್ನು ಮಾಡಿದ್ದ ತಂಡದ ಬಹುತೇಕರು ಸೇರಿ ತಯಾರಿಸಿದ ಮತ್ತೊಂದು ಚಿತ್ರ ಬಹುಕೃತ ವೇಷಂ. ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಈ ಚಿತ್ರದಲ್ಲಿದ್ದು, ಬಿಗ್‌ಬಾಸ್ ಖ್ಯಾಾತಿಯ ವೈಷ್ಣವಿಗೌಡ ಹಾಗೂ ಗೌಡ್ರುಸೈಕಲ್ ನಾಯಕ ಶಶಿಕಾಂತ್ ...

INDIAದಲ್ಲಿ ಇಂದು 67597 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ ಇಂದು ಒಟ್ಟು 67597 ಕೋವಿಡ್ ಪ್ರಕರಣಗಳು (Covid Cases)ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ 180456 ಮಂದಿ ಗುಣಮುಖ(Healed)ರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 1188 ಮಂದಿ ಸಾವ(Deaths)ನ್ನಪ್ಪಿದ್ದು, ದೇಶದಲ್ಲಿ 994891 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ. ಕಳೆದ 24 ಗಂಟೆಗಳಲ್ಲಿ 1346534 ಕೋವಿಡ್ ಪರೀಕ್ಷೆಗಳನ್ನು (Covid tests) ನಡೆಸಲಾಗಿದೆ. ಇನ್ನು ರಾಜ್ಯದಲ್ಲಿ ಇಂದು 6151 ಕೊರೋನಾ...

“ವರದ” ಚಿತ್ರದ ಲಿರಿಕಲ್ ಹಾಡು ಬಿಡುಗಡೆ ಮಾಡಿ ಶುಭಕೋರಿದ ನೆನಪಿರಲಿ ಪ್ರೇಮ್

ವಿನೋದ್ ಪ್ರಭಾಕರ್ ನಾಯಕರ ಗಾಗಿ ನಟಿಸಿರುವ "ವರದ" ಚಿತ್ರಕ್ಕಾಗಿ ನಂದೀಶ್ ಬರೆದಿರುವ "ತುಟಿಯು ಹಾಡುತಿದೆ" ಎಂಬ ಹಾಡನ್ನು ನಟ ನೆನಪಿರಲಿ ಪ್ರೇಮ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಆರ್ ಜೆ ರಾಪಿಡ್ ರಶ್ಮಿ ಈ ಹಾಡನ್ನು ಹಾಡಿದ್ದಾರೆ. ಪ್ರದೀಪ್ ವರ್ಮ ಸಂಗೀತ ನೀಡಿದ್ದಾರೆ. ಫೆಬ್ರವರಿ 18ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಕೆ.ಕಲ್ಯಾಣ್ , ನಂದೀಶ್ ಹಾಗೂ...

ಬಹಳ ವರ್ಷಗಳ ನಂತರ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡಿದ ತರುಣ್

ಕಮರ್ ಫ್ಯಾಕ್ಟರಿ ಅರ್ಪಿಸುವ, ಕಮರ್ ಡಿ ಹಾಗೂ ವಿಜಯಲಕ್ಷ್ಮಿ ವೀರ ಮಾಚನನ್ ನಿರ್ಮಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಶ್ರೀಗಣಪತಿ ದೇವಸ್ಥಾನದಲ್ಲಿ ನೆರವೇರಿತು. ದಿಗಂತ್ ಹಾಗೂ ತರುಣ್ ಚಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ.ಕಾವ್ಯ ಶೆಟ್ಟಿ ಮತ್ತು ಕೊಮಿಕಾ ಆಂಚಲ್ ಈ ಚಿತ್ರದ ನಾಯಕಿಯರು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ಮಾಪಕರಾದ ಕಮರ್...

ಸಂಬಂಧಿಕರು ನಿಧನರಾದರೆ ಕೆಲವರು ಕೇಶ ಮುಂಡನ ಮಾಡಿಸಿಕೊಳ್ಳೋದ್ಯಾಕೆ..?

ಕೆಲ ಹಿಂದೂಗಳಲ್ಲಿ ಯಾರಾದರೂ ನಿಧನರಾದ್ರೆ, ಅಂಥವರ ಪುರುಷ ಸಂಬಂಧಿಗಳು ಕೇಶ ಮುಂಡನ ಮಾಡಿಸಿಕೊಳ್ಳುತ್ತಾರೆ. ಯಾಕೆ ಕೇಶ ಮುಂಡನ ಮಾಡೋದು..? ಇದರ ಹಿಂದಿನ ಮಹತ್ವವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮನುಷ್ಯನ ಮೃತ್ಯುವಾದ ಮೇಲೆ ಅವನ ಸಂಬಂಧಿಕರು ಸರಿಯಾಗಿ ಶ್ರಾದ್ಧ ಕಾರ್ಯ, ಅಂತ್ಯ ಸಂಸ್ಕಾರ ಮಾಡದಿದ್ದಲ್ಲಿ, ಅವನ ಆತ್ಮಕ್ಕೆ ಸರಿಯಾಗಿ ಮುಕ್ತಿ ಸಿಗುವುದಿಲ್ಲ. ಅವನು ಪ್ರೇತವಾಗಿ ಅಲಿಯುತ್ತಾನೆಂದು...

Honnali Renukacharya ಪರ ಬ್ಯಾಟ್ ಬೀಸಿದ ಸಚಿವ ಕೆ ಎಸ್ ಈಶ್ವರಪ್ಪ..!

ಹಿರಿಯ ಸಚಿವ ಕೆ ಎಸ್ ಈಶ್ವರಪ್ಪ (K S Eshwarappa) ಮಾತನಾಡಿ ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ಎಮ್ ಪಿ ರೇಣುಕಾಚಾರ್ಯ (Renukacharya) ನಡುವೆ ಅನ್ಯೋನ್ಯ ಸಂಬಂಧವಿದೆ. ದಾವಣಗೆರೆ (Davangere)ಯಲ್ಲಿ ಸುದ್ದಿಗಾಗರೊಂದಿಗೆ ಮಾತಾಡಿದ ಅವರು ರೇಣುಕಾಚಾರ್ಯ ಪರ ಬ್ಯಾಟ್ ಮಾಡಿದರು. ಎಲ್ಲ ಶಾಸಕರಿಗೆ ಮಂತ್ರಿ ಸ್ಥಾನ ಕೊಡಲಾಗದು, ಅದರೆ ಹಿಂದೆ ಸಚಿವರಾಗಿ...

About Me

32442 POSTS
0 COMMENTS
- Advertisement -spot_img

Latest News

Health Tips: 15 ನಿಮಿಷಕ್ಕಿಂತ ಹೆಚ್ಚು ಸಮಯ ವಾಶ್‌ರೂಮ್‌ನಲ್ಲಿದ್ದರೆ ಏನಾಗತ್ತೆ..?

Health Tips: ಇಂದಿನ ಕಾಲದಲ್ಲಿ ಕೈಯಲ್ಲಿ ಫೋನ್ ಇದ್ರೆ ಸಾಕು. ಜನ ಪ್ರಪಂಚಾನೇ ಮರೆತು ಬಿಡ್ತಾರೆ. ಇರೋ ಕೆಲ್ಸಾನೆಲ್ಲಾ ಬಿಟ್ಟು, ರಿಲ್ಸ್ ಸ್ಕ್ರಾಲ್ ಮಾಡ್ತಾರೆ. ಹೀಗೆ...
- Advertisement -spot_img