Saturday, May 10, 2025

Karnataka Tv

ದುರಹಂಕಾರದಿಂದ ಟೀಕಿಸಿದ್ರು- ಜನರೇ ಪಾಠ ಕಲಿಸಿದ್ದಾರೆ- ಡಿವಿಎಸ್

ಬೆಂಗಳೂರು: ಬೆಂಗಳೂರು ಉತ್ತರ ಲೋಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ ಸದಾನಂದ ಗೌಡ ಭರ್ಜರಿ ಗೆಲುವು ಸಾಧಿಸಿದ್ದಾರೆ. ನಿನ್ನೆಯಷ್ಟೇ ತಮ್ಮನ್ನು ಟೀಕಿಸಿದ್ದ ಸಿದ್ದಾರಮಯ್ಯ ವಿರುದ್ಧ ಟ್ವೀಟ್ ಮಾಡೋ ಮೂಲಕ ಸದಾನಂದಗೌಡ ಕಿಡಿ ಕಾರಿದ್ದಾರೆ. ದುರಹಂಕಾರದಿಂದ ನನ್ನನ್ನು ಟೀಕಿಸಿದ, ನನ್ನ ನಗುವನ್ನು ಅಪಹಾಸ್ಯಗೈದ, ವೈಯುಕ್ತಿಕ ನಿಂದನೆಗೆ ಇಳಿದ ಅತಿ ಬುದ್ದಿವಂತ ವಿರೋಧ ಪಕ್ಷ ನಾಯಕರುಗಳಿಗೆ ನನ್ನ...

ಎಲೆಕ್ಷನ್ ಕೌಂಟಿಂಗ್ ಕ್ಷಣಕ್ಷಣದ ಮಾಹಿತಿ

05.55pm- ಉತ್ತರ ಪ್ರದೇಶದ ಮಥುರಾದಲ್ಲಿ ಬಿಜೆಪಿಯ ಹೇಮಾಮಾಲಿನಿ ಗೆಲುವು 05.40pm- ಚಾಮರಾಜನಗರದಲ್ಲಿ ಬಿಜೆಪಿಯ ಶ್ರೀನಿವಾಸ್ ಪ್ರಸಾದ್ ಗೆಲುವು. ಕಾಂಗ್ರೆಸ್ ಅಭ್ಯರ್ಥಿ ಧ್ರುವನಾರಾಯಣ್ ವಿರುದ್ಧ ಕೇವರ 341 ಮತಗಳ ಅಂತರದಿಂದ ಗೆಲುವು 05.05pm- ರಾಯಚೂರಿನಲ್ಲಿ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ್ ಗೆಲುವು 4.15pm- ತುಮಕೂರಿನಲ್ಲಿ ದೇವೇಗೌಡರಿಗೆ ಮುಖಭಂಗ, ಬಿಜೆಪಿಯ ಜಿ.ಎಸ್ ಬಸವರಾಜು ಭರ್ಜರಿ ಗೆಲುವು 03.40pm- ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ...

ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್

ಮೈಸೂರು: ಇಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ನಿಖಿಲ್ ಕುಮಾರ್  ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ್ರು. ಇಂದು ಬೆಳಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದ್ರು. ನಿಖಿಲ್‌ಗೆ ಉಸ್ತುವಾರಿ ಸಚಿವ‌ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ...

ಇಂದು ಲೋಕಸಭಾ ಮಹಾಸಮರ ಫಲಿತಾಂಶ- ಅಭ್ಯರ್ಥಿಗಳ ಎದೆಯಲ್ಲಿ ಢವಢವ

ಬೆಂಗಳೂರು: 17ನೇ ಲೋಕಸಭಾ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಕೌಂಟಿಂಗ್ ಶುರುವಾಗಲಿದ್ದು ಸಂಜೆ 6 ಗಂಟೆ ವೇಳೆಗೆ ಫಲಿತಾಂಶ ಹೊರಬೀಳೋ ಸಾಧ್ಯತೆಯಿದೆ. 543 ಲೋಕಸಭಾ ಕ್ಷೇತ್ರಗಳ ಪೈಕಿ 542ಕ್ಷೇತ್ರಗಳಿಗೆ ಏಳು ಹಂತದಲ್ಲಿ ಮತದಾನ ಕಳೆದೊಂದು ತಿಂಗಳಿಂದ ಮತದಾನ ನಡೆದಿತ್ತು.  ಶೇ.67.11ರಷ್ಟು ಮತದಾನ ನಡೆದು ಹಿಂದಿನ ದಾಖಲೆಗಳನ್ನೆಲ್ಲಾ ಮುರಿದಿದೆ. ತಮಿಳುನಾಡಿನ ವೆಲ್ಲೂರು...

ಫಲಿತಾಂಶಕ್ಕೆ ಕ್ಷಣಗಣನೆ- ತಾಯಿ ಜೊತೆ ನಿಖಿಲ್ ಟೆಂಪಲ್ ರನ್

ಲೋಕಸಭಾ ಮಹಾಸಮರದ ತೀರ್ಪು ನಾಳೆ ಪ್ರಕಟವಾಗೋ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಈ ಮಧ್ಯೆ ಮಂಡ್ಯ ಲೋಕಸಭಾ ಚುನಾವಣೆಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರ್ ಗೆಲುವಿಗಾಗಿ ತಾಯಿ ಅನಿತಾ ಕುಮಾರಸ್ವಾಮಿ ನಾನಾ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗಿನಿಂದ ಅನಿತಾ ಕುಮಾರಸ್ವಾಮಿ ಮತ್ತು ನಿಖಿಲ್ ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯ, ಮಾವಿನಕೆರೆ...

‘ನಂದು ಹಳ್ಳಿ ಭಾಷೆ- ಅದನ್ನೇ ದುರಹಂಕಾರ ಅಂತಾರೆ ಏನ್ ಮಾಡ್ಲಿ?’- ಸಿದ್ದು ಟಾಂಗ್

ಮೈಸೂರು: ಸಿದ್ದರಾಮಯ್ಯಗೆ ದುರಹಂಕಾರ ಅನ್ನೋ ರೋಷನ್ ಬೇಗ್ ಮತ್ತು ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆಗೆ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ, ನಾನು ಹಳ್ಳಿಯವನು, ನನ್ನದು ಹಳ್ಳಿ ಭಾಷೆ ನೇರವಾಗಿ ಮಾತನಾಡ್ತೀವಿ. ಆದರೆ ಇದು ಕೆಲವರಿಗೆ ಹಿಡಿಸೋದಿಲ್ಲ. ಸ್ವಾಭಿಮಾನ ಇಲ್ಲದವರಿಗೆ ಮತ್ತು ಸೋಗಲಾಡಿತನ ಉಳ್ಳವರಿಗೆ ನಾನು ಯಾವಾಗಲೂ ದುರಹಂಕಾರಿಯಾಗಿಯೇ ಕಾಣಿಸ್ತೀನಿ. ನಮ್ಮ...

ವರ್ಲ್ಡ್ ಕಪ್ ಗೆದ್ದು ಯೋಧರಿಗೆ ಅರ್ಪಿಸ್ತೀವಿ- ವಿರಾಟ್ ಕೊಹ್ಲಿ

ಭಾರತದಲ್ಲಿ ಐಪಿಎಲ್ ಹವಾ ಮುಗಿದಾಯ್ತು. ಇನ್ನೇನಿದ್ರು ವರ್ಲ್ ಕಪ್ ಹವಾ ಶುರು..ಇದೇ ತಿಂಗಳ 30ನೇ ತಾರೀಖಿ ನಿಂದ ವಿಶ್ವಕಪ್ ಟೂರ್ನಿ ಆರಂಭವಾಗುತ್ತಿದ್ದು, ಈ ಬಾರಿ ಚಾಂಪಿಯನ್ ಪಟ್ಟಕ್ಕಾಗಿ 10 ದೇಶಗಳು ಸೆಣಸುತ್ತಿವೆ. ಈ ಬಾರಿಯ ವಿಶ್ವ ಕಪ್ ಟೂರ್ನಿ ಇಂಗ್ಲೆಂಡ್ ನಲ್ಲಿ ನಡೆಯುತ್ತಿದ್ದು, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬ್ಲೂ ಬಾಯ್ಸ್ ಇಂಗ್ಲೆಂಡ್ ನತ್ತ ಮುಖಮಾಡಿದ್ದಾರೆ. ಈ ಬಾರಿ...

‘ರೋಷನ್ ಬೇಗ್ ಗೆ ಅಧಿಕಾರದ ದಾಹ ಇತ್ತು’- ಸಿದ್ದರಾಮಯ್ಯ

ಮೈಸೂರು:  ಕಾಂಗ್ರೆಸ್ ವಿರುದ್ಧ ಹಿರಿಯ ಮುಖಂಡ ರೋಷನ್ ಬೇಗ್ ಬಹಿರಂಗ ಆರೋಪ ಕುರಿತಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನನ್ನ ಮೇಲೆ ಆರೋಪ ಮಾಡಿರೋ ರೋಷನ್ ಬೇಗ್ ಗೆ ಅಧಿಕಾರದ ದಾಹ ಇತ್ತು. ಆದ್ರೆ ಅವರಿಗೆ ಅಧಿಕಾರ ಸಿಗಲಿಲ್ಲ ಅಂತ ಈ ರೀತಿ...

‘ನಾಳೆ ಸಂಜೆವರೆಗೆ ಮಾತ್ರ ಕುಮಾರಸ್ವಾಮಿ ಸಿಎಂ- ಹೊಸ ಸರ್ಕಾರಕ್ಕೆ ನಾಳೆ ವೇದಿಕೆ ಸಜ್ಜು’- ಡಿವಿಎಸ್

ಬೆಂಗಳೂರು: ಫಲಿತಾಂಶ ಪ್ರಕಟವಾದ ಬಳಿಕ ಯಾವ ಯಾವ ರಾಜ್ಯಗಳಲ್ಲಿ ಸಿಎಂ ಗಳು ಅಧಿಕಾರ ಕಳೆದುಕೊಂಡು ತಿರುಗಾಡುತ್ತಿರುತ್ತಾರೆ ಅಂತ  ಸದಾನಂದಗೌಡ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸದಾನಂದ ಗೌಡ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು- ಮಾಜಿ ಪ್ರಧಾನಿ ದೇವೇಗೌಡ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಸದಾನಂದಗೌಡ ಕಿಡಿ ಕಾರಿದ್ರು. ಚಂದ್ರಬಾಬು ನಾಯ್ಡುರವರಿಗೆ ಮಾಡಲು ಬೇರೆ ಕೆಲಸವಿಲ್ಲ. ಅವರು ಮತ್ತು ಸಿಎಂ ಕುಮಾರಸ್ವಾಮಿ ಇಬ್ಬರದ್ದೂ...

ಸಮನ್ವಯ ತರಲು ಸಿದ್ದು ವಿಫಲ- ಚಾನ್ಸ್ ಕೊಟ್ರೆ ನಾನೇ ನಿಭಾಯಿಸ್ತೀನಿ- ವಿಶ್ವನಾಥ್

ಕೋಲಾರ: ಸಮನ್ವಯ ಸಮಿತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇದಕ್ಕೆ ರೋಷನ್ ಬೇಗ್ ಆರೋಪವೇ ಸಾಕ್ಷಿ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಆರೋಪಿಸಿದ್ದಾರೆ. ಕೋಲಾರದಲ್ಲಿ ಮಾತನಾಡಿದ ವಿಶ್ವನಾಥ್, ಸಮನ್ವಯ ಸಮಿತಿ ಯಾರಿಗೂ ವೈಯಕ್ತಿಕ ಅಲ್ಲ. ಪಾಲುದಾರ ಪಕ್ಷಗಳಲ್ಲಿ ಸಮನ್ವಯ ಮಾಡಲು ಇರುವ ಸಮಿತಿ. ಆದ್ರೆ ಈ ಕಾರ್ಯ ನಿಭಾಯಿಸಲು ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ...

About Me

26071 POSTS
0 COMMENTS
- Advertisement -spot_img

Latest News

ಪಾಕಿಗಳೊಂದಿಗೆ ಸೆಣಸಾಡಿ ಶೌರ್ಯ : ಗುಂಡಿನ ಚಕಮಕಿಯಲ್ಲಿ ಆಂಧ್ರದ ಯೋಧ ಹುತಾತ್ಮ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆಂಧ್ರಪ್ರದೇಶ...
- Advertisement -spot_img