ಅರುಣಾಚಲ ಪ್ರದೇಶದ (Arunachal Pradesh) ಅತ್ಯಂತ ಎತ್ತರವಾದ ಕಾಮೆಂಗ್ನಲ್ಲಿ (Kameng) ಹಿಮಕುಸಿತ ಉಂಟಾಗಿದೆ. ಏಳು ಜನ ಸೇನಾ ಸಿಬ್ಬಂದಿ ಅದರಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನಾ ಯೋಧರು (Indian Army Warriors) ಗಸ್ತು ತಿರುಗುತ್ತಿದ್ದರು ಅವರ ಮೇಲೆ ಹಿಮಕುಸಿತ (Avalanche) ಉಂಟಾಗಿದ್ದು ಏಳು ಮಂದಿ ಹಿಮದಡಿ ಸಮಾಧಿಯಾಗಿದ್ದಾರೆ ಎಂದು ಭಾರತೀಯ ಸೇನೆ ತಿಳಿಸಿದೆ. ಕಳೆದ ಹಲವು ದಿನಗಳಿಂದಲೂ...
ನಾಡೋಜ ಚೆನ್ನವೀರ ಕಣವಿ(chennaveera kanavi) ಯವರ ಆರೋಗ್ಯದ ಸ್ಥಿತಿ ಗಂಭೀರವಾಗದೆ . 93 ವರ್ಷದ ನಾಡೋಜ ಚೆನ್ನವೀರ ಕಣವಿ ಕಳೆದ 3-4 ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಧಾರವಾಡದ SDM ಆಸ್ಪತ್ರೆಯ (SDM Hospital) ವೆಂಟಿಲೇಟರ್ನಲ್ಲಿ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ. ಚೆನ್ನವೀರ ಕಣವಿ ಅವರು ಉಸಿರಾಟದ ತೊಂದರೆಯಿಂದ ಧಾರವಾಡದ SDM ಆಸ್ಪತ್ರೆಯಲ್ಲಿ...
ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರ ಹಿಜಾಬ್ ವಿವಾದ (Hijab Controversy) ಪ್ರಾರಂಭ ಮಾಡಿದೆ ಎಂದು ಕರ್ನಾಟಕ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ (MB Patil) ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಚುನಾವಣೆ ಎಂಬುದು ಒಂದು ವರ್ಷ ಮಾತ್ರ ಬಾಕಿ ಇದೆ. ಸರ್ಕಾರ ತನ್ನ ತಪ್ಪುಗಳನ್ನು ಮುಚ್ಚಿಕೊಳ್ಳಲು,...
ಬೆಂಗಳೂರು : ಎರಡು ಕೋಟಿ ರೂಪಾಯಿ ನೀಡುವಂತೆ ಮಹಿಳೆಯೊಬ್ಬರು ನನ್ನ ಮೇಲೆ ಬ್ಲಾಕ್ ಮೆಲ್ (Black Mel) ನಡಿತಿದೆ ಎಂದು ಬಿಜೆಪಿ ಸೇಡಂನ ಶಾಸಕ ರಾಜಕುಮಾರ್ ಪಾಟೀಲ್ (MLA Rajkumar Patil ) ವಿಧಾನಸೌಧ ಪೊಲೀಸ್ ಠಾಣೆ (vidanaswoda police Station) ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆಯಲ್ಲಿ ಮಹಿಳೆ ಮತ್ತು ಆಕೆಯ ಪತಿಯನ್ನು ವಿಧಾನಸೌಧ...
ಕನ್ನಡ ಚಿತ್ರರಂಗದ ಹಿರಿಯ ನಟ ಅಶ್ವತ್ ನಾರಾಯಣ್ (Senior actor Ashwath Narayan) ನಿನ್ನೆ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ. ಇವರು ಬಾಲನಟನಾಗಿ ಅಭಿನಯಿಸಿದ್ದಾರೆ. ಡಾ ರಾಜಕುಮಾರ್ (Dr. Rajkumar) ಅವರ ಬಹುತೇಕ ಚಿತ್ರಗಳಲ್ಲಿ ಇವರು ನಟನೆಯನ್ನು ಮಾಡಿದ್ದಾರೆ. ಹಾಗೆಯೇ ಶಿವರಾಜಕುಮಾರ್, ಪುನೀತ್ ರಾಜಕುಮಾರ್ (Puneeth Rajkumar), ಹಾಗೂ ರಾಘವೇಂದ್ರ ರಾಜಕುಮಾರ್ ಅವರ ಸಿನಿಮಾಗಳಲ್ಲಿಯೂ ಸಹ...
ಇಂದು ಕೊನೆಯುಸಿರೆಳೆದ ಗಾಯಕಿ, ಗಾನ ಕೋಗಿಲೆ ಲತಾ ಮಂಗೇಶ್ಕರ್ ಅಂತಿಮ ಸಂಸ್ಕಾರ ನಡೆದಿದ್ದು, ಪ್ರಧಾನಿ ಮೋದಿ ಸೇರಿ ಹಲವು ರಾಜಕೀಯ, ಸಿನಿಮಾ ರಂಗದ ಗಣ್ಯರೆಲ್ಲ ಉಪಸ್ಥಿತರಿದ್ದರು. ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಲತಾ ಮಂಗೇಶ್ಕರ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು.
ಮಹಾರಾಷ್ಟ್ರದ ರಾಜ್ಯಪಾಲರಾದ ಭಗತ್ ಸಿಂಗ್ ಕೋಶ್ಯಾರಿ, ಸಿಎಂ ಉದ್ಧವ್ ಠಾಕ್ರೆ, ಉಪ ಮುಖ್ಯಮಂತ್ರಿ ಅಜೀತ್...
ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ 7 ವರ್ಷದ ಬಾಲಕಿ ಮೇಲೆ ಬಿಸಿ ನೀರು ಸುರಿದು, ಸುಡಲು ಪ್ರಯತ್ನಿಸಿದ ಆರೋಪ ಕೇಳಿ ಬಂದಿದೆ. ಮಿದುಲಾ ಎಂಬ ಬಾಲಕಿ ಮೇಲೆ ಬಿಸಿ ನೀರು ಸುರಿದಿದ್ದು, ಈಕೆ ಮನೆಗೆಲಸ ಮಾಡಲಿಲ್ಲವಾದ್ದರಿಂದ ಹೀಗೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.
ಮಿದುಲಾಳ ಅಪ್ಪ ಕೆಲ ವರ್ಷಗಳ ಹಿಂದೆ ತೀರಿ ಹೋದರು. ತಾಯಿ ಕುವೈತ್ನಲ್ಲಿ ಮನೆಗೆಲಸ...
ಎ ಮೇರೆ ವತನ್ ಕೆ ಲೋಗೋ, ಜರಾ ಆಂಖ ಮೇ ಭರಲೋ ಪಾನಿ ಎಂದು ಹಾಡಿ, ಎಲ್ಲರ ಕಣ್ಣಂಚಲ್ಲೂ ನೀರು ತರಿಸಿದ್ದ, ಮಮಹಾನ್ ಗಾಯಕಿ, ಲತಾ ಮಂಗೇಶ್ಕರ್ ಇನ್ನು ನೆನಪಷ್ಟೇ. ಕಳೆದ ವರ್ಷ ಕೊರೊನಾದಿಂದ ಬಳಲಿದ್ದ, ಲತಾದೀದಿ, ಕೆಲ ದಿನಗಳಿಂದ ನಿಮೋನಿಯಾದಿಂದ ಬಳಲುತ್ತಿದ್ದರು. ಅವರಿಗೆ ಆಸ್ಪತ್ರೆಯಲ್ಲಿರಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ, ಇಂದು...
ನಾವು ನಮಗೆ ಇಷ್ಟವಾಗುವ ಅಥವಾ ನಮ್ಮ ಸಂಬಂಧಿಕರಿಗೆ ಒಳ್ಳೆಯದಾಗಲೆಂದು ಹರಕೆ ಹೊರುತ್ತೇವೆ. ತಾನಿಷ್ಟಪಟ್ಟ ನಟ, ನಟಿಗೆ ಒಳ್ಳೆಯದಾಗಲೆಂದು, ಅಭಿಮಾನಿಗಳು ಹರಕೆ ಹೊರೊದನ್ನ ನೋಡಿದ್ದೇವೆ. ಇದೇ ರೀತಿ ಅಸಾವುದ್ದೀನ್ ಓವೈಸಿಯ ಫ್ಯಾನ್ ಓರ್ವ, ಅಸಾವುದ್ದೀನ್ ಓವೈಸಿಗೆ ಒಳ್ಳೆಯದಾಗಲೆಂದು, 101 ಕುರಿಗಳನ್ನು ಬಲಿ ಕೊಟ್ಟಿದ್ದಾನೆ.
ನಿನ್ನೆ ಅಸಾವುದ್ದೀನ್ ಒವೈಸಿ ಕಾರ್ ಮೇಲೆ ಅಟ್ಯಾಕ್ ಆಗಿತ್ತು, ಈ ಕಾರಣಕ್ಕಾಗಿ ಅಸಾವುದ್ದೀನ್...
ಇಂದಿರಾ ಕ್ಯಾಂಟೀನ್ (Indira Canteen) ಆರಂಭದಲ್ಲಿ ಕ್ಯಾಂಟೀನ್ ಆಹಾರಕ್ಕೆ ಬರುವ ಗ್ರಾಹಕರ ಸಂಖ್ಯೆ 3 ಲಕ್ಷಕ್ಕೂ ಹೆಚ್ಚಿತ್ತು. ಆದರೆ ಕೊರೋನಾ ನಂತರ (After Corona) ಇದರಲ್ಲಿ ತೀವ್ರ ಇಳಿಮುಖ ಕಂಡುಬಂದಿದೆ. ಕಳೆದ ವರ್ಷದ ಕೊನೆಯಲ್ಲಿ ಕ್ಯಾಂಟೀನ್ಗೆ ಬರುವವರ ಸಂಖ್ಯೆ ಎರಡು ಲಕ್ಷಗಳಲ್ಲಿ ಕಡಿಮೆಯಾಗಿತ್ತು. ಬರೀ 1 ಲಕ್ಷದಷ್ಟು ಜನರು ಮಾತ್ರ ಬರುತ್ತಿದ್ದರು. ಮುಖ್ಯವಾಗಿ ಕಟ್ಟಡ...