ನಮಸ್ಕಾರ ಸ್ನೇಹಿತರೆ ಜೀವನದಲ್ಲಿ ಕೆಲವೊಮ್ಮೆ ವಿನಾಕಾರಣ ಸಮಸ್ಯೆಗಳು ಕಷ್ಟಗಳು ಎದುರಾಗುತ್ತಲೇ ಇರುತ್ತವೆ, ಆದರೆ ಇದಕ್ಕೆ ಏನು ಕಾರಣ ಎನ್ನುವುದು ಮಾತ್ರ ತಿಳಿದಿರುವುದಿಲ್ಲ, ಇಂತಹ ಸಮಸ್ಯೆಗಳಿಗೆ ಕೆಲವೊಮ್ಮೆ ನಾವು ದೇವರಿಗೆ ಮಾಡಿಕೊಂಡಂತಹ ಹರಕೆಗಳನ್ನು ತೀರಿಸಿದೆ ಹೋದರು ಕೂಡ ಸಮಸ್ಯೆಗಳು ಎದುರಾಗುತ್ತವೆ. ಎಷ್ಟು ಬಾರಿ ನಾವು ಯಾವುದೋ ಒಂದು ಕಷ್ಟಗಳಿಗೆ ದೇವರ ಬಳಿ ಹರಕೆಯನ್ನು ಕಟ್ಟಿಕೊಂಡಿರುತ್ತೇವೆ. ಒಂದು...
ಉತ್ತರಪ್ರದೇಶದ ಮೀರತ್ (Meerat) ನಲ್ಲಿ ಚುನಾವಣೆ ಪ್ರಚಾರ (Election campaign) ಮಾಡಿ ನಿನ್ನೆ ದೆಹಲಿಗೆ ಬರುತ್ತಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ಕಾರಿನ ಮೇಲೆ ಗುಂಡು ಹಾರಿಸಲಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಸಾದುದ್ದೀನ್ ಓವೈಸಿ ಎಲ್ಲರೂ ಸುರಕ್ಷಿತವಾಗಿದ್ದಾರೆ, ಗುಂಡು ಹಾರಿಸಿದ ವ್ಯಕ್ತಿ ಆಯುಧಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿರುವುದಾಗಿ ತಿಳಿಸಿದ್ದಾರೆ....
ದೇವಸ್ಥಾನಗಳನ್ನು ನಾವು ಖಾಸಗೀಕರಣ (Privatization) ಮಾಡುತ್ತಿಲ್ಲ, ದೈವ ಸಂಕಲ್ಪದ ಯೋಜನೆ(Plan of Divine Will)ಯಲ್ಲಿ ರಾಜ್ಯದ ದೇವಾಲಯಗಳನ್ನು ಅಭಿವೃದ್ಧಿ (Develop temples) ಮಾಡುತ್ತಿದ್ದೇವೆ ಎಂದು ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ (Minister of Muzarai Department Shashikala Jolle)ಇಂದು ವಿಕಾಸಸೌಧದಲ್ಲಿ ತಿಳಿಸಿದ್ದಾರೆ. ಈ ಮೂಲಕ ನಾವು ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುತ್ತಿದ್ದೇವೆ, ಈ ಸಂಬಂಧ...
ನವದೆಹಲಿ : ಜನವರಿ 26ರಂದು ಗಣರಾಜ್ಯೋತ್ಸವದ (Republic Day) ಅಂಗವಾಗಿ ದೆಹಲಿಯ ಇಂಡಿಯಾ ಗೇಟ್ ಇಂದ ರಾಜಪಥದವರಿಗೆ ನಡೆದ ಪೆರೇಡ್ (Parade) ನಲ್ಲಿ ನಮ್ಮ ಕರ್ನಾಟಕದಿಂದ ಆಯ್ಕೆಯಾಗಿದ್ದ ಕರಕುಶಲ ಕಲೆಯ (Art of Handicrafts) ವೈಭವವನ್ನು ಸೂಚಿಸುವ ಸ್ತಬ್ಧಚಿತ್ರ ಎರಡನೇ ಸ್ಥಾನವನ್ನು (second award) ಪಡೆದುಕೊಂಡಿದೆ . ಕೇಂದ್ರ ಸರ್ಕಾರದ...
ಚಿತ್ರಮಂದಿರಗಳಿಗೆ ಬಿಗ್ ರಿಲೀಫ್ (Big relief) ಸಿಕ್ಕಿದಂತಾಗಿದೆ. ಕೊರೋನಾ (corona) ಕಾರಣದಿಂದಾಗಿ ರಾಜ್ಯದಲ್ಲಿ ನೈಟ್ ಕರ್ಫ್ಯೂ (Night curfew) ಹಾಗೂ ವೀಕೆಂಡ್ ಕರ್ಫ್ಯೂ ಜಾರಿ ತರಲಾಗಿತ್ತು. ಇದೇ ವೇಳೆ ಚಿತ್ರಮಂದಿರಗಳಿಗೂ ಸಹ 50:50 ರೂಲ್ಸ್ (50:50 Rules also for theaters) ಜಾರಿಗೆ ತಂದಿದ್ದರು. ಇದರಿಂದ ಸಿನಿಮಾರಂಗಕ್ಕೆ ಬಾರಿ ಹೊಡೆದು ಉಂಟಾಗಿತ್ತು. ಈಗ ಇದಕ್ಕೆಲ್ಲಾ...
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹಿಜಾಬ್ ವಿವಾದ (Hijab Controversy) ಕುರಿತಂತೆ ನೀಡಿರುವ ಹೇಳಿಕೆಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ (Education Minister BC Nagesh) ತಿರುಗೇಟು ನೀಡಿದ್ದಾರೆ. ಮಕ್ಕಳ ಭವಿಷ್ಯದ ವಿಚಾರದಲ್ಲಿ ರಾಜಕೀಯ ಮಾಡಬೇಡಿ, ನೀವು ಮಂತ್ರಿಯಾಗಿದ್ದಾಗ ಸಮವಸ್ತ್ರ (Uniform) ನಿಯಮವನ್ನು ರೂಪಿಸಲಾಗಿದೆ. ಆಡಳಿತ ಮಂಡಳಿ ಒಪ್ಪಿದ...
ಬೆಂಗಳೂರು : ಒಂದು ತಿಂಗಳಿಂದ ರಾಜ್ಯದಲ್ಲಿ ಹಿಜಾಬ್ ವಿವಾದ (Hijab Controversy) ಸುದ್ದಿಯಲ್ಲಿದೆ. ಈಗ ಈ ವಿವಾದ ರಾಜಕೀಯ ಸ್ವರೂಪವನ್ನು ಪಡೆದುಕೊಂಡಿದೆ. ಈ ಕುರಿತು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಹಿಜಾಬ್ ಎಂಬುದು ಅವರ ಧಾರ್ಮಿಕ ನಿಯಮ, ಎಷ್ಟೋ ವರ್ಷಗಳಿಂದ ನಡೆದುಕೊಂಡು ಬಂದಿದೆ. ಈಗ ಯಾಕ ವಿರೋಧ ಮಾಡುತ್ತಿದ್ದಾರೆ....
ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ(Ramesh Jarkiholi)ಯ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಎಸ್ಐಟಿ (SIT) ಕ್ಲೀನ್ ಚಿಟ್ ನೀಡಿದೆ. ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ (case of CD) ಸಂಬಂಧಿಸಿದಂತೆ ನಿನ್ನೆ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿ ಎಸ್ಐಟಿಗೆ ಅಂತಿಮ ವರದಿ ಸಲ್ಲಿಸಲು ಯಾವುದೇ ಸಮಸ್ಯೆಯಲ್ಲ ಎಂದು ಹೇಳಿದ್ದು, ಆದ್ದರಿಂದ ಇಂದು...
ಮೊದಲ ಬಾರಿಗೆ ಡಬ್ಬಿಂಗ್ (Dubbing) ಮಾಡಿರೋ ಶ್ರೀಲೀಲಾ (Srileela), ಚೊಚ್ಚಲ ಪ್ರಯತ್ನದಲ್ಲೇ ಶಹಬಾಸ್ ಎನ್ನಿಸಿಕೊಂಡಿದ್ದಾರೆ. ಸಾಧುಕೋಕಿಲಾರ ಲೂಪ್ ಸ್ಟುಡಿಯೋದಲ್ಲಿ (Sadhuokila's Loop Studio) ಬೈಟು ಲವ್ ಚಿತ್ರದ ಡಬ್ಬಿಂಗ್ ಮಾಡಿ ಮುಗಿಸಿದ್ದು, ಚಿತ್ರತಂಡ ಇಂದು ರಿಲೀಸ್ ಡೇಟ್ (Release date) ನ ಕೂಡ ಅನೌನ್ಸ್ (Announced) ಮಾಡಿದೆ. ಅಂದ್ಹಾಗೆ ಧನ್ವೀರ್(Dhanveer), ಶ್ರೀಲೀಲಾ ಮುಖ್ಯಭೂಮಿಕೆಯಲ್ಲಿ, ಹರಿ...
ದೇಶದಲ್ಲಿ ಇಂದು 149394 ಕೊರೋನಾ ಪ್ರಕರಣಗಳು (Corona cases) ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 246674 ಮಂದಿ ಗುಣಮುಖ(Healed) ರಾಗಿದ್ದು, ಇನ್ನು ಕಳೆದ 24 ಗಂಟೆಗಳಲ್ಲಿ ಕೊರೋನಾ ದಿಂದ 1072 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ 500055 ಕ್ಕೆ ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ 40017088 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಕೇಂದ್ರ ಸರ್ಕಾರ...
Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...