Sunday, June 28, 2026

Karnataka Tv

Raichur : ರಾಜ್ಯಕ್ಕೆ ಮಾದರಿಯಾದ ನೂರಾರು ರೈತರಿಂದ ಆರಂಭವಾದ ಸ್ವಾಸ್ಥ್ಯ ರೈತರ ಉತ್ಪಾದಕ ಕಂಪನಿ..!

ರೈತರು ಬೆಳೆದ ಬೆಳೆಗೆ ತಮ್ಮದೆ ಬ್ರಾಂಡ್ ಮಾಡಿ ಮಾರಾಟ ಮಾಡುವುದು ಅಪರೂಪ, ರೈತರಲ್ಲಿ ಸಾವಯವ ಕಲ್ಪನೆ, ರೈತರಿಗೆ ಲಾಭವಾಗುವಂಥ ಮಾರುಕಟ್ಟೆಗಾಗಿ ರೈತರಿಂದ ಕಂಪನಿಯೊಂದು ಆರಂಭವಾಗಿದೆ, ಈ ಕಂಪನಿಯಲ್ಲಿ 1100 ರೈತರು ಮಾಲೀಕರು, ಅಲ್ಪ ಬಂಡವಾಳದಿಂದ ಆರಂಭವಾದ ಕಂಪನಿ ಈಗ ಲಕ್ಷಾಂತರ ರೂಪಾಯಿ ವ್ಯವಹಾರ ಮಾಡುತ್ತಿದೆ. ಯಂತ್ರಗಳ ಮುಖಾಂತರ ಗಾಣವನ್ನು ತಿರುಗಿಸಿ ಅಡುಗೆ ಎಣ್ಣೆ ತಯಾರಿಕೆ(cooking oil),...

ತೂಕ ಹೆಚ್ಚಿಸಬೇಕೇ ಹಾಗಾದ್ರೆ ಈ ಪೇಯಗಳನ್ನ ಕುಡಿಯಿರಿ..

ನಾವು ನಿಮಗೆ ಈಗಾಗಲೇ ತೂಕ ಇಳಿಸಲು ಯಾವ ಸ್ಮೂದೀಸ್ ಕುಡಿಯಬೇಕು ಅನ್ನೋ ಬಗ್ಗೆ ತಿಳಿಸಿದ್ದೇವೆ. ಅದೇ ರೀತಿ, ತೂಕ ಹೆಚ್ಚಿಸಿಕೊಳ್ಳೋಕ್ಕೂ ಸ್ಮೂದೀಸ್ ಕುಡಿಯಲಾಗತ್ತೆ. ಅಂಥ ತೂಕ ಹೆಚ್ಚಿಸೋ ಸ್ಮೂದೀಸ್ ರೆಸಿಪಿ ತಯಾರು ಮಾಡೋದು ಹೇಗೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯದಾಗಿ ಬನಾನಾ ಮಿಲ್ಕ್ ಶೇಕ್- ಎರಡು ಬಾಳೆಹಣ್ಣು, ಒಂದು ಸ್ಪೂನ್ ಜೇನುತುಪ್ಪ, ಒಂದು ಸ್ಪೂನ್...

Electricity ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪನೆಗೆ ಒಪ್ಪಂದ : ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ದ್ವಿಚಕ್ರ ವಾಹನಗಳ 1000 ತ್ವರಿತ ಚಾರ್ಜಿಂಗ್ ಸೌಲಭ್ಯ ಸ್ಥಾಪಿಸಲು ಮೆ. ಎಥರ್ ಎನರ್ಜಿ ಮತ್ತು ಎಸ್ಕಾಂಗಳ ನಡುವೆ ಒಪ್ಪಂದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಹಿ ಮಾಡಲಾಯಿತು. ಈ ಚಾರ್ಜಿಂಗ್ ಸೌಲಭ್ಯಗಳಿಗೆ ಅಗತ್ಯ ತಾಂತ್ರಿಕ ಬೆಂಬಲವನ್ನು ಎಸ್ಕಾಂಗಳು ನೀಡಲಿದ್ದು, ಸರ್ಕಾರಿ ಸಂಸ್ಥೆಗಳು ಈ ಸೌಲಭ್ಯ ಸ್ಥಾಪನೆಗೆ ಸ್ಥಳಾವಕಾಶ ಒದಗಿಸಲು...

ಬೇವಿನ ಎಲೆಯಲ್ಲಿರುವ ಚಮತ್ಕಾರಿ ಗುಣಗಳ ಬಗ್ಗೆ ನೀವು ತಿಳಿಯಲೇಬೇಕು..

ಆಯುರ್ವೇದದಲ್ಲಿ ಮಹತ್ವ ಪಡೆದ ಹಲವು ಎಲೆಗಳಲ್ಲಿ ಬೇವಿನ ಎಲೆ ಕೂಡ ಒಂದು. ಹಲವರಿಗೆ ಬೇವಿನ ಎಲೆ ಹೆಸರು ತೊಕೊಂಡ್ರೇನೆ, ವಾಕರಿಕೆ ಬರತ್ತೆ. ಯಾಕಂದ್ರೆ ಅದು ಕಹಿಯಾಗಿರತ್ತೆ ಅಂತಾ. ಆದ್ರೆ ಬೇವಿನಲ್ಲಿರುವ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದುಕೊಂಡ್ರೆ, ಇವತ್ತಿಂದಾನೇ ಬೇವು ಬಳಸೋಕ್ಕೆ ಸ್ಟಾರ್ಟ್ ಮಾಡ್ತೀರಾ. ಹಾಗಾದ್ರೆ ಬೇವಿನ ಸೊಪ್ಪಿನ ಆರೋಗ್ಯಕಾರಿ ಗುಣಗಳು ಯಾವುದು..? ಈ...

ಯಾವ ಡಯಟ್ ಮಾಡಿದ್ರೂ ಓಕೆ.. ಆದ್ರೆ ಕೆಟೋ ಡಯಟ್ ಮಾಡೋಕ್ಕೂ ಮುನ್ನ 100 ಬಾರಿ ಯೋಚಿಸಿ..

ಇಂದಿನ ಕಾಲದಲ್ಲಿ ಎಲ್ಲರೂ ಬ್ಯೂಸಿನೇ ಆಗಿರ್ತಾರೆ. ಅದರ ಮಧ್ಯೆ ಫಿಟ್‌ ಆಗಿರಬೇಕು, ಸುಂದರವಾಗಿರಬೇಕು ಅಂತಾ, ಡಯಟ್ ಮಾಡ್ತಾರೆ. ಆದ್ರೆ ನಾವು ಮಾಡೋ ಡಯಟ್, ನಮ್ಮ ಆರೋಗ್ಯವನ್ನು ಕಾಪಾಡಬೇಕೆ ವಿನಃ, ನಮ್ಮ ಜೀವ ತೆಗೆಯುವ ಹಾಗಿರಬಾರದು. ಯಾಕಂದ್ರೆ ಕೆಟೋ ಎಂಬ ಡಯಟ್ ಮಾಡಿ, ಕೆಲವರು ಯವ್ವನದಲ್ಲೇ ತಮ್ಮ ಜೀವನ ಪಯಣ ಮುಗಿಸಿದ್ದಾರೆ. ಹಾಗಾದ್ರೆ ಕೆಟೋ ಡಯಟ್...

Night Dinner ಮಾಡದಿದ್ದರೆ ಯಾವೆಲ್ಲಾ ಸಮಸ್ಯೆಗಳು ಬರುತ್ತವೆ ಗೊತ್ತಾ..!

ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾದರೆ,  ಬೆಳಗಿನ ಉಪಾಹಾರವನ್ನು ರಾಜನಂತೆ ತಿನ್ನಬೇಕು ಮತ್ತು ರಾತ್ರಿ ಭೋಜನ ಬಡವರಂತೆ ಮಾಡಬೇಕು ಎಂಬ ಮಾತನ್ನು ಕೇಳಿರಬೇಕು. ಹಾಗಂತ ಈ ಮಾತನ್ನು ಅನುಸರಿಸಿಕೊಂಡು, ಕೆಲವರು ರಾತ್ರಿ ಏನನ್ನೂ ತಿನ್ನದೆ ಖಾಲಿ ಹೊಟ್ಟೆಯಲ್ಲಿ ಮಲಗುತ್ತಾರೆ. ರಾತ್ರಿ ಏನೂ ತಿನ್ನದೇ, ಖಾಲಿ ಹೊಟ್ಟೆಯಲ್ಲಿ ಮಲಗುವುದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುತ್ತವೆ.  ಈ ರೀತಿ ಮಾಡಿದರೆ,  ದೇಹದಲ್ಲಿ ಅನೇಕ...

PM MODIಯವರಿಗೆ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯದಿಂದ ನೋಟಿಸ್ ಜಾರಿ..!

ಪ್ರಧಾನಿ ನರೇಂದ್ರ ಮೋದಿ(PM Modi)ಯವರಿಗೆ  ಉತ್ತರಪ್ರದೇಶದ ಪ್ರಯಾಗ್ ರಾಜ್ ಜಿಲ್ಲಾ ನ್ಯಾಯಾಲಯವು (Prayag Raj District Court) ಪ್ರಧಾನಮಂತ್ರಿ ಕಚೇರಿಗೆ ನೋಟಿಸ್ ಜಾರಿ ಮಾಡಿದೆ. ಭಾರತೀಯ ದಂಡ ಸಂಹಿತೆ (Indian Penal Code) ಸೆಕ್ಷನ್ 140 ರ ಅಡಿಯಲ್ಲಿ ಸೈನಿಕರು, ನಾವಿಕರು, ವಾಯು ಸೇನಾ ಸಿಬ್ಬಂದಿಗಳು ಬಳಸುವ ಸೇನಾ ಸಮವಸ್ತ್ರ ಧರಿಸುವುದು ಶಿಕ್ಷಾರ್ಹ ಅಪರಾಧ....

BJP ಆಡಳಿತದಲ್ಲಿ ಉತ್ತರಪ್ರದೇಶದ ಆರ್ಥಿಕತೆ 2ನೇ ಸ್ಥಾನ..!

ಉತ್ತರಪ್ರದೇಶ : ವಿಧಾನಸಭಾ ಚುನಾವಣೆ (Assembly elections)ಗೂ ಮುನ್ನ ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಆಡಳಿತ ಅವಧಿಯಲ್ಲಿ ಮಾಡಿದ ಕಾರ್ಯಗಳನ್ನು ಪ್ರಸ್ತಾಪಿಸಲಾಯಿತು. ಈ ಸಂದರ್ಭದಲ್ಲಿ ಲಕ್ನೋ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಯೋಗಿ 5 ವರ್ಷಗಳ ಅಧಿಕಾರಾವಧಿಯಲ್ಲಿ ಸರ್ಕಾರಕ್ಕೆ 3 ವರ್ಷ ಕೆಲಸ ಮಾಡಲು ಅವಕಾಶ ಸಿಕ್ಕಿತು ಮತ್ತು 2 ವರ್ಷ ಸಾಂಕ್ರಾಮಿಕ ರೋಗದಿಂದಾಗಿ ತೊಂದರೆಯಾಯಿತು...

Bannerughatta : ಆಸ್ತಿಗಾಗಿ ತಂದೆಯನ್ನೇ 22 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಮಗ..!

ಬೆಂಗಳೂರು : ಆಸ್ತಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿರುವ ಪ್ರಕರಣ ಬೆಂಗಳೂರಿನ ಹೊರ ಹೊಲೆಯದ ಬನ್ನೇರುಘಟ್ಟದಲ್ಲಿ (Bannerughatta) ಬೆಳಕಿಗೆ ಬಂದಿದೆ. ಕೊರಟಗೆರೆ (Koratagere) ಮೂಲದ ಚನ್ನಿಗರಾಯಪ್ಪ ಕೊಲೆಯಾದ ವ್ಯಕ್ತಿ. 21 ಗುಂಟೆ ಜಮೀನಿಗಾಗಿ ತಂದೆಯನ್ನೇ ಮಗ ಕೊಲೆ ಮಾಡಿದ್ದಾನೆ. ಇದಕ್ಕೆ ತಾಯಿಯೇ ಸಪೋರ್ಟ್ ಮಾಡಿದ್ದಾಳೆ. ಚನ್ನಿಗರಾಯಪ್ಪ ಎರಡು ಮದುವೆಯಾಗಿದ್ದು (marriage of the two),...

Hijab Controversy ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ..!

ಬೆಂಗಳೂರು : ಹಿಜಬ್ ವಿವಾದ(Hijab Controversy)ಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ (Home Minister Araga Gnanendra) ಇಂದು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ (educational institutions) ನಿಗದಿಪಡಿಸಿರುವ ಸಮವಸ್ತ್ರ ವರುತು ಪಡಿಸಿ, ವಿದ್ಯಾರ್ಥಿಗಳು ಕೇಸರಿ ಶಾಲು (Saffron shawl), ಹಿಜಾಬ್ ಧರಿಸಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶಿಕ್ಷಣ...

About Me

32423 POSTS
0 COMMENTS
- Advertisement -spot_img

Latest News

ಪಾಕ್ ಮಾಜಿ ಕ್ರಿಕೇಟಿಗ ಶೋಯೇಬ್ ಅಕ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಉಗ್ರರು ಭಾಗಿ

Pakistan: ಪಾಕಿಸ್ತಾನದ ಮಾಜಿ ಕ್ರಿಕೇಟಿಗ ಶೋಯೇಬ್ ಅಖ್ತರ್ ಸಹೋದರನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿಯಾಗಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಮೂಲಕ ಪಾಕಿಸ್ತಾನ...
- Advertisement -spot_img