Friday, June 19, 2026

Karnataka Tv

ಮುಸ್ಲಿಮರಿಗೆ ಟಿಕೆಟ್ ಕೊಟ್ಟಿಲ್ಲಾ ಅನ್ನೋದು ಬೇಜಾರ್ ಆಯ್ತು : Najma Nazeer Chikkanerale Podcast

Political News: ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆಯಲ್ಲಿ ಮುಸ್ಲಿಂಮರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕಿ, ನಜ್ಮಾ ಚಿಕ್ಕನೇರಳೆ , ಮುಸ್ಲಿಂರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ಬೇಸರವಾಗಿತ್ತು ಎಂದಿದ್ದಾರೆ. https://youtu.be/yJ6ufX8RfMQ ಈ ಬಗ್ಗೆ ಮಾತು ಮುಂದುವರಿಸಿದ ಅವರು, ಖಂಡಿತವಾಗಿಯೂ ಮುಸ್ಲಿಂರಿಗೆ ಟಿಕೇಟ್ ನೀಡಿಲ್ಲವೆಂಬ ಬಗ್ಗೆ ನನಗೆ ಬೇಸರವಾಯಿತು. ಆದರೆ ಕಾಂಗ್ರೆಸ್‌ನ ಗ್ಯಾರಂಟಿಗಳು, ಸಿದ್ದರಾಮಯ್ಯ ಸಾಹೇಬ್ರು, ಡಿಕೆಶಿ...

ಕರ್ನಾಟಕದಲ್ಲಿ ಮುಂದಿನ 4 ದಿನ ಹೈ ಅಲರ್ಟ್! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಬಿರುಗಾಳಿ ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ,...

ಬಂಗಾರ ಪ್ರಿಯರಿಗೆ ಗುಡ್ ನ್ಯೂಸ್! ಇಂದಿನ ರೇಟ್ ನೋಡಿ ಶಾಕ್ ಆಗ್ತೀರಾ

ಕಳೆದ ಕೆಲವು ದಿನಗಳಿಂದ ಏರಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಸ್ವಲ್ಪ ಇಳಿಕೆ ಕಂಡುಬಂದಿದೆ. ವಾರಾಂತ್ಯದ ಹೊತ್ತಿಗೆ ಚಿನ್ನದ ದರ ಕಡಿಮೆಯಾಗಿರುವುದರಿಂದ ಆಭರಣ ಖರೀದಿ ಮಾಡಲು ಕಾಯುತ್ತಿದ್ದವರಿಗೆ ತುಸು ನಿರಾಳತೆ ಸಿಕ್ಕಿದೆ. ಇಂದು 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂ ಗೆ ಸುಮಾರು ₹14,625 ರಿಂದ ₹14,774ರ ನಡುವೆ ದಾಖಲಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ...

Movie News: ಕೊಲವೆರಿಡಿ ಮ್ಯೂಸಿಕ್ ಡೈರೆಕ್ಟರ್ ಜೊತೆ ಕಾವ್ಯಾ ಮಾರನ್ ಮ್ಯಾರೇಜ್..?

Movie News: ಸನ್ ಗ್ರೂಪ್ ಮುಖ್ಯಸ್ಥ ಕಲಾನಿಧಿ ಮಾರನ್ ಪುತ್ರಿ ಮತ್ತು ಐಪಿಎಲ್‌ನ ಸನ್‌ ರೈಸಸ್ ಹೈದರಾಬಾದ್ ಮುಖ್ಯಸ್ಥೆ ಕಾವ್ಯಾ ಮಾರನ್ ಈ ವರ್ಷಾಂತ್ಯದಲ್ಲಿ ಹಸೆಮಣೆ ಏರಲಿದ್ದಾರೆ. ಕೊಲವೆರಿ ಡಿ ಹಾಡಿನ ಖ್ಯಾತಿಯ ಮ್ಯೂಸಿಕ್ ಡೈರೆಕ್ಟರ್ ಅನಿರುದ್ಧ ರವಿಚಂದರ್ ಜೊತೆ ಕಾವ್ಯಾ ವಿವಾಹವಾಗಲಿದ್ದಾರೆ. ತಮಿಳು ಸಂಗೀತ ನಿರ್ದೇಶಕರಾಗಿರುವ ಅನಿರುದ್ಧ ಮತ್ತು ಕಾವ್ಯಾ 1 ವರ್ಷದಿಂದ ಪ್ರೀತಿ...

Dharwad News: ಪ್ರೀತಿಸಿ ಮದುವೆಯಾಗಿದ್ದ ಪತ್ನಿಯಿಂದಲೇ ಪತಿಯ ಜೀವನ ಅಂತ್ಯ.

Dharwad News: ಪ್ರೀತಿಸಿ ಮದುವೆಯಾಗಿದ್ದ ಜೋಡಿ… ಸಂಭ್ರಮದಿಂದ ಆರಂಭವಾಗಿದ್ದ ದಾಂಪತ್ಯ ಜೀವನ… ಆದರೆ ಅದೇ ಸಂಬಂಧ ಈಗ ರಕ್ತಸಿಕ್ತ ಅಂತ್ಯ ಕಂಡಿದೆ. ಪತ್ನಿಯೇ ಪತಿಯನ್ನು ಕಬ್ಬಿಣದ ಸಲಾಕೆಯಿಂದ ಹೊಡೆದು ಕೊಲೆ ಮಾಡಿರುವ ಭೀಕರ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೆರನಾಗನೂರು ಗ್ರಾಮದಲ್ಲಿ ನಡೆದಿದೆ. ರಡ್ಡೆರನಾಗನೂರು ಗ್ರಾಮದ ನಿವಾಸಿ 28 ವರ್ಷದ ವಿಶ್ವನಾಥ ಹಾದಿಮನಿ ಕೊಲೆಯಾದ...

Karnataka TV Impact: ಮಂಟೂರು ರಸ್ತೆ ಬಗ್ಗೆ ಕರ್ನಾಟಕ ಟಿವಿ ವರದಿ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು

Dharwad News: ಮಂಟೂರ್ ಗ್ರಾಮದ ರಸ್ತೆ ಸಮಸ್ಯೆ ಹಾಗೂ ಮೂಲಭೂತ ಸೌಕರ್ಯಗಳ ಕೊರತೆ ಬಗ್ಗೆ ಕರ್ನಾಟಕ ಟಿವಿ ವರದಿ ಪ್ರಸಾರ ಮಾಡುತ್ತಿದ್ದಂತೆಯೇ ಈಗ ಆಡಳಿತ ಯಂತ್ರ ಚುರುಕಾಗಿದೆ. ಹಲವು ದಿನಗಳಿಂದ ಸಮಸ್ಯೆ ಎದುರಿಸುತ್ತಿದ್ದ ಗ್ರಾಮಸ್ಥರ ಅಳಲಿಗೆ ಕೊನೆಗೂ ಅಧಿಕಾರಿಗಳು ಸ್ಪಂದಿಸಿದ್ದು, ಸ್ಥಳಕ್ಕೆ ಪಿಡಿಓ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂಲಭೂತ ಸೌಕರ್ಯಗಳ ಕೊರತೆಯಿಂದ ಮಂಟೂರ್ ಗ್ರಾಮಸ್ಥರು...

Bagalakote: ಅಕ್ರಮ ಮರಳು ದಂಧೆಗೆ ಲೋಕಾಯುಕ್ತರ ಸರ್ಜಿಕಲ್ ಸ್ಟ್ರೈಕ್ – 36 ಅಡ್ಡೆಗಳ ಮೇಲೆ ಮೆಗಾ ದಾಳಿ

Bagalakote: ಬಾಗಲಕೋಟೆಯಲ್ಲಿ ವರ್ಷಗಳಿಂದ ರಾಜಾರೋಷವಾಗಿ ನಡೆಯುತ್ತಿದ್ದ ಅಕ್ರಮ ಮರಳು ದಂಧೆಗೆ ಲೋಕಾಯುಕ್ತ ಸರ್ಜಿಕಲ್ ಸ್ಟ್ರೈಕ್ ನಡೆಸಿದೆ. ಮರಳು ಮಾಫಿಯಾದ ಅಡ್ಡೆಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಪಡೆ, ಭರ್ಜರಿ ಕಾರ್ಯಾಚರಣೆಯ ಮೂಲಕ ಅಕ್ರಮ ಜಾಲದ ಮೇಲೆ ದೊಡ್ಡ ಹೊಡೆತ ನೀಡಿದೆ. ಮರಳು ದಂಧೆ… ನದಿಗಳ ಲೂಟಿ… ಕೋಟಿ ಕೋಟಿ ವ್ಯವಹಾರ… ಇದಕ್ಕೆ ಕಡಿವಾಣ ಹಾಕಲು...

Koppala News: ಪಡಿತರ ಲೂಟಿ: ಹುಲಿಯಾಪುರ ನ್ಯಾಯಬೆಲೆ ಅಂಗಡಿ ಮಾಲೀಕನ ಅಮಾನತಿಗೆ ಗ್ರಾಮಸ್ಥರ ಆಕ್ರೋಶ

Koppala News: ಕುಷ್ಟಗಿ: ತಾಲೂಕಿನ ಹುಲಿಯಾಪುರ ಗ್ರಾಮದ ನ್ಯಾಯಬೆಲೆ ಅಂಗಡಿ (ಸಂಖ್ಯೆ: 1637 ವಿ.ಎಸ್.ಎಸ್.ಎನ್. ಲಿಂಗದಹಳ್ಳಿ) ಮಾಲೀಕರು ಸಾರ್ವಜನಿಕರಿಗೆ ಪಡಿತರ ವಿತರಣೆಯಲ್ಲಿ ಭಾರೀ ವಂಚನೆ ಎಸಗುತ್ತಿದ್ದು, ತಕ್ಷಣವೇ ಅವರನ್ನು ಅಮಾನತುಗೊಳಿಸಿ, ಹೊಸಬರಿಗೆ ಜವಾಬ್ದಾರಿ ನೀಡಬೇಕೆಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಡ್‌ದಾರರಿಗೆ ತಲುಪದ ಪೂರ್ಣ ಅಕ್ಕಿ ಸರ್ಕಾರದ ನಿಯಮಾವಳಿಗಳ ಪ್ರಕಾರ, ಅಂತ್ಯೋದಯ ಅನ್ನ ಯೋಜನೆಯಡಿ (AAY) ಪ್ರತಿ...

ಮೆಲೋನಿಗೆ ಮೆಲೋಡಿ ನೀಡಿದ್ದಕ್ಕೆ ಪ್ರಧಾನಿ ಮೋದಿ ಬಗ್ಗೆ ವ್ಯಂಗ್ಯವಾಡಿದ ಸಚಿವ ಪ್ರಿಯಾಂಕ್ ಖರ್ಗೆ

Political News: ಪ್ರಧಾನಿ ನರೇಂದ್ರ ಮೋದಿ ರೋಮ್ ದೇಶಕ್ಕೆ ಭೇಟಿ ನೀಡಿದ್ದು, ಈ ವೇಳೆ ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೋನಿಗೆ ನಮ್ಮ ದೇಶದ ಫೇಮಸ್ ಚಾಕೋಲೇಟ್ ಆಗಿರುವ ಮೆಲೋಡಿ ಚಾಕೋಲೇಟ್ಸ್ ನೀಡಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧ ಚರ್ಚೆಯಾಗುತ್ತಿದೆ. 1 ದೇಶದ ಪ್ರಧಾನ ಮಂತ್ರಿಯಂಥ ಉನ್ನತ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಇಂಥ ಸಿಲ್ಲಿ...

Political News: ನಾ ನಾಯಕಿ : BJP ಅಂದ್ರೆ ಯಾಕಷ್ಟು ದ್ವೇಷ..?: Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ನಜೀರ್ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಬಿಜೆಪಿ ಬಗ್ಗೆ ಅಸಮಾಧಾನ ಇರುವ ಬಗ್ಗೆ ಮಾತನಾಡಿದ್ದಾರೆ. ಯಾಕೆ ತಮಗೆ ಬಿಜೆಪಿ ಅಂದರೆ ಇಷ್ಟವಾಗುವುದಿಲ್ಲ ಎಂದು ಹೇಳಿದ್ದಾರೆ. https://youtu.be/c4RXMesa8fo ಈ ಬಗ್ಗೆ ಉದಾಹರಣೆ ಸಮೇತವಾಗಿ ಮಾತನಾಡಿರುವ ನಜ್ಮಾ, 1 ಮನೆಯಲ್ಲಿ 5 ಜನ ಮಕ್ಕಳಿರುತ್ತಾರೆ. ಎಲ್ಲರೂ ತಮ್ಮ ಮಕ್ಕಳೇ ಆಗಿರುತ್ತಾರೆ. ಅವರಿಗೆಲ್ಲ ತಂದೆ ತಾಯಿ...

About Me

32378 POSTS
0 COMMENTS
- Advertisement -spot_img

Latest News

ಕರಾವಳಿಯಲ್ಲೇ ಕ್ಯಾಬಿನೆಟ್; ಪ್ರವಾಸೋದ್ಯಮ ಮತ್ತು ಆರ್ಥಿಕ ವಿಕಾಸಕ್ಕೆ ನಮ್ಮ ಸರ್ಕಾರದ ಹೆಜ್ಜೆ: ಸಿಎಂ

Political News: ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಇಂದು ವಿಧಾನಸೌಧದಲ್ಲಿ ಸಭೆ ನಡೆಯಿತು. ಸಿಎಂ ನೇತೃತ್ವದಲ್ಲಿ ನಡೆದ ಈ ಸಭೆಯಲ್ಲಿ ನಿರ್ದೇಶಕ ರಿಷಬ್ ಶೆಟ್ಟಿ ಸೇರಿ...
- Advertisement -spot_img