ವಯೋಸಹಜ ಕಾಯಿಲೆಯಿಂದ ಇಂದು ಬೆಳಗಿನ ಜಾವ 5 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕಟ್ಟೆ ರಾಮಚಂದ್ರ ಕೊನೆಯುಸಿರು ಬಿಟ್ಟರು. ಅವರು ರಾಷ್ಟ್ರಪ್ರಶಸ್ತಿ, ವಿಜೇತ ಸಿನಿಮಾಗಳನ್ನು ನಿರ್ದೇಶಿಸಿದ್ದ ನಿರ್ದೇಶಕ
ಇವರ ನಿರ್ದೇಶನದಲ್ಲಿ ಬಂದ 'ಅರಿವು' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಸಿಕ್ಕಿತ್ತು.
ಸಾಕಷ್ಟು ಕಿರುಚಿತ್ರ, ಸಾಕ್ಷ್ಯ ಚಿತ್ರ, ಕಿರುತೆರೆ ಧಾರಾವಾಹಿಗಳನ್ನು ಕಟ್ಟಿಕೊಟ್ಟಿದ್ದ ಕಟ್ಟೆ ರಾಮಚಂದ್ರ
'ಮಹಾಲಕ್ಷ್ಮಿ' ಅನ್ನೋ ಸಿನಿಮಾ...
ಕಲಬುರಗಿ : ಕಲಬುರಗಿ ಮತ್ತು ಬೆಂಗಳೂರು ನಡುವೆ ಹೊಸ ರೈಲು ಓಡಿಸಬೇಕು ಎಂದು ಸಂಸದ ಡಾ. ಉಮೇಶ್ ಜಾಧವ್ ಕೇಂದ್ರ ರೈಲ್ವೆ ವಿಭಾಗವನ್ನು ಒತ್ತಾಯಿಸಿದರು. ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರ ಸಂಖ್ಯೆ ಹೆಚ್ಚಾಗಿದ್ದು, ಹೊಸ ರೈಲು ಅಗತ್ಯವಿದೆ ಎಂದು ತಿಳಿಸಲಾಗಿದೆ.
ಪುಣೆ ಮತ್ತು ಸೊಲ್ಹಾಪುರ ಸಂಸದರ ವಿಭಾಗೀಯ ಮಟ್ಟದ ಸಭೆಯಲ್ಲಿ ಮಾತನಾಡಿದ ಡಾ....
ನಮಸ್ಕಾರ ಸ್ನೇಹಿತರೆ ಉದ್ಯೋಗ ಪ್ರತಿಯೊಬ್ಬ ವ್ಯಕ್ತಿಗೂ ಅಗತ್ಯವಾಗಿ ಇರುವಂತದ್ದು, ಅದರಲ್ಲಿ ಕೂಡ ಪುರುಷರಿಗೆ ಉದ್ಯೋಗ ಎನ್ನುವುದು ಬಹಳ ಮುಖ್ಯ ಪ್ರತಿಯೊಂದು ಕುಟುಂಬವೂ ಒಂದು ಪುರುಷನ ಮೇಲೆ ಅವಲಂಬಿತವಾಗಿರುವುದರಿಂದ ಉದ್ಯೋಗವು ಪುರುಷರ ಲಕ್ಷಣ ಎಂದು ಹೇಳುತ್ತಾರೆ. ಆದರೆ ಕಾಲ ಬದಲಾಗುತ್ತಿದ್ದ ಹಾಕಿ ಉದ್ಯೋಗ ಕೇವಲ ಪುರುಷರಿಗೆ ಮಾತ್ರವಲ್ಲ ಸ್ತ್ರೀಯರಿಗೂ ಕೂಡ ಸಮಾನವಾಗಿ ಬೇಕು ಎನ್ನುವಷ್ಟು ಇದೆ,...
ಕಣ್ಣು ರೆಪ್ಪೆ ಬಡ್ಕೋತಾ ಇದೆ ಏನಾದರೂ ದುರಂತ ನಡೆಯಬಹುದೇ ಅಥವಾ ಒಳ್ಳೆಯದು ಆಗಬಹುದಾ ಎನ್ನುವ ಮಾತನ್ನು ಕೆಲವರು ಹೇಳುವುದನ್ನು ನಾವು ಕೇಳಿದ್ದೇವೆ. ಆದರೆ ಇದು ಕೇವಲ ಮೂಢ ನಂಬಿಕೆ ಅಂತ ಹೇಳುವವರು ಇದ್ದಾರೆ. ಹಿಂದೂ ಧರ್ಮದಲ್ಲಿ ಪ್ರತಿಯೊಂದು ದೇಹದ ಆಗು-ಹೋಗುಗಳಿಗೆ ತನ್ನದೇ ಆದ ಕಾರಣಗಳು ಇರುತ್ತದೆ. ಇದು ಒಳ್ಳೆಯದಾ, ಕೆಟ್ಟದ್ದ ಎನ್ನುವ ಚರ್ಚೆಗಳು ಆಗುತ್ತಲೇ...
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ(BS Yediyurappa)ನವರ ಮೊಮ್ಮಗಳು ಇಂದು ಬೆಳಗ್ಗೆ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಯಡಿಯೂರಪ್ಪನವರ ಮಗಳಾದ ಪದ್ಮ ಮರಿಸ್ವಾಮಿ(Padma Mariswami)ಮಗಳು ಸೌಂದರ್ಯ(Soundarya)(30) ಮೃತಪಟ್ಟಿರುವ ದುರ್ದೈವಿ. 2018ರಲ್ಲಿ ಡಾ ನೀರಜ್(Dr. Neeraj)ರನ್ನು ಮದುವೆಯಾಗಿದ್ದಳು. ಪತಿ ಪತ್ನಿ ಇಬ್ಬರು ಬೌರಿಂಗ್ ಆಸ್ಪತ್ರೆಯಲ್ಲಿ(Bowring Hospital)ವೈದ್ಯರಾಗಿದ್ದರು. ಇಂದು ಬೆಳಗ್ಗೆ 8 ಗಂಟೆಗೆ ಪತಿ...
ನಮಸ್ಕಾರ ಸ್ನೇಹಿತರೇ ನಮ್ಮ ಹಿಂದೂ ಸಂಪ್ರದಾಯದಲ್ಲಿ ರುದ್ರಾಕ್ಷಿಗೆ ಬಹಳ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ. ರುದ್ರಾಕ್ಷಿ ಮರದಲ್ಲಿ ಬೆಳೆಯುವುದಾದರೂ ರುದ್ರಾಕ್ಷಿ ಶಿವನ ಕಣ್ಣೀರಿನಿಂದ ಸೃಷ್ಟಿಯಾದದ್ದು ಎಂದು ಹೇಳಲಾಗುತ್ತದೆ, ಹಾಗಾಗಿ ರುದ್ರಾಕ್ಷಿ ಮತ್ತು ಪರಶಿವನಿಗೆ ಅವಿನಾಭಾವ ಸಂಬಂಧವಿದೆ ಎಂದು ಹೇಳಲಾಗುತ್ತದೆ, ಇನ್ನು ಪ್ರತಿಯೊಬ್ಬ ಶಿವಭಕ್ತರು ಶಿವನನ್ನು ಆರಾಧಿಸುವಾಗ ರುದ್ರಾಕ್ಷಿಯನ್ನು ಧರಿಸುತ್ತಾರೆ ರುದ್ರಾಕ್ಷಿಯನ್ನು ಶಿವನಿಗೆ ಅರ್ಪಿಸುತ್ತಾರೆ ಇದರಿಂದ ಶಿವನ ಅನುಗ್ರಹವನ್ನು...
ದೊಡ್ಡಬಳ್ಳಾಪುರ : ಡಾ. ಬಿಆರ್.ಅಂಬೇಡ್ಕರ್(Dr B .R. Ambedkar) ಅವರ ಭಾವ ಚಿತ್ರ ತೆಗೆಸಿದ ರಾಯಚೂರು ಜಿಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ(Raichur District Judge Mallikarjuna Gowda)ಅವರನ್ನು ಈ ಕೂಡಲೇ ಕಡ್ಡಾಯ ನಿವೃತ್ತಿಗೊಳಿಸಿ ಗಡಪಾರು ಮಾಡಬೇಕು ಎಂದು ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ ದೊಡ್ಡಬಳ್ಳಾಪುರ ತಾಲ್ಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ...
ರಾಜ್ ಬಿ ಶೆಟ್ಟಿ(Raj B. Shetty) ಮತ್ತು ರಿಷಭ್ ಶೆಟ್ಟಿ(Rishab Shetty ) ಕಾಂಬೋದ 'ಗರುಡ ಗಮನ ವೃಷಭ ವಾಹನ'(Garuda Gamana Vrishabha Vahana) ಸಿನಿಮಾ ಜೀ5 ಒಟಿಟಿಯಲ್ಲಿ ಧೂಳ್ ಎಬ್ಬಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿತ್ತು. 'ಗರುಡ ಗಮನ ವೃಷಭ ವಾಹನ'...
ನವದೆಹಲಿ : ವಿದೇಶಾಂಗ ಸಚಿವ ಎಸ್ ಜೈಶಂಕರ್(S Jaishankar) ಅವರಿಗೆ ಕೊರೋನಾ ಸೋಂಕು ತರಿಸುವುದು ದೃಡಪಟ್ಟಿದೆ. ಈ ಕುರಿತು ಮಾಹಿತಿಯನ್ನು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಮ್ಮ ಟ್ವಿಟ್ಟರ್(Twitter) ಖಾತೆಯಲ್ಲಿ ಕಲಿಸಿದ್ದು, ಇತ್ತೀಚಿಗೆ ಅವರ ಸಂಪರ್ಕದಲ್ಲಿದ್ದಾರೆ ಎಲ್ಲರೂ ಕೊರೋನಾ(corona) ಪರೀಕ್ಷೆ ಮಾಡಿಸಿಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ವಿದೇಶಾಂಗ ಸಚಿವ ಜೈಶಂಕರ್...
ಬೆಂಗಳೂರು : ಅಕ್ರಮ ಗಣಿಗಾರಿಕೆ(Illegal mining)ಯಿಂದ ರಾಜಕೀಯದಿಂದಲೇ ದೂರವುಳಿದಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ(G. Janardhana Reddy) ಮತ್ತೆ ಗಣಿಯ ವಿಚಾರದಲ್ಲಿ ಕಂಟಕ ಎದುರಾಗಿದೆ. ಅಕ್ರಮವಾಗಿ ಅದಿರು ಮಾರಾಟ ಮಾಡಿ ರಾಜ್ಯ ಸರ್ಕಾರಕ್ಕೆ 23,89,650 ರೂಪಾಯಿ ಯಷ್ಟು ಆರ್ಥಿಕ ನಷ್ಟವನ್ನು ಉಂಟು ಮಾಡಿರುವುದರಿಂದ, ಆರೋಪಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು 63ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್...
Shivamoggaದಲ್ಲಿಂದು ಮಾಧ್ಯಮದ ಜತೆ ಮಾತನಾಡಿದ ಮಾಜಿ ಗೃಹ ಸಚಿವ ಅರಗ ಜ್ಞಾನೇಂದ್ರ, ಹಾಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಆರ್ಎಸ್ಎಸ್ ವಿರುದ್ಧ ಮಾತನಾಡಿದ್ರೆ,...